ಕರಾವಳಿ ಪ್ರದೇಶದಲ್ಲಿ ಭಾನುವಾರ ಸುರಿತ ಭಾರೀ ಮಳೆಯಿಂದ ಕೆಲವೆಡೆ ಹಾನಿ ಸಂಭವಿಸಿದೆ. ಭಾರೀ ಮಳೆಯ ಕಾರಣದಿಂದ ಉಡುಪಿ ಜಿಲ್ಲೆಯಲ್ಲಿ ಎಲ್ಲಾ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ.
ವಿವಿಧೆಡೆಯಲ್ಲಿ ಅಂಗಡಿ, ಮನೆಗಳಿಗೆ ನೀರು ನುಗ್ಗಿದೆ. ಹಲವಾರಿ ಸೇತುವೆಗಳು ಮುಳುಗಿ ರಸ್ತೆ ಸಂಪರ್ಕ ಕಡಿತಗೊಂಡಿದೆ....