ಮಾಧ್ಯಮಗಳಲ್ಲಿ ಪ್ರಸಾರವಾಗುವ ವಿಷಯಗಳ ಬಗ್ಗೆ ತೀವ್ರ ನಿಗಾ ವಹಿಸಲು ಆಮ್ ಆದ್ಮಿ ಸರ್ಕಾರ ಮಾಹಿತಿ ಮತ್ತು ಪ್ರಸರಣ ನಿರ್ದೇಶನಾಲಯಕ್ಕೆ ಆದೇಶ ನೀಡಿದೆ.
ತಮ್ಮ ಪಕ್ಷದ ವರ್ಚಸ್ಸನ್ನು ಕುಗ್ಗಿಸಲು ಮಾಧ್ಯಮಗಳು ಯತ್ನಿಸುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ ಬೆನ್ನಲ್ಲೇ ಈ...
ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಸಂಕಷ್ಟ ಸದ್ಯಕ್ಕೆ ಮುಗಿಯುವ ಲಕ್ಷಣ ಗೋಚರಿಸುತ್ತಿಲ್ಲ. ಆಪ್ ಹಿರಿಯ ಮುಖಂಡ ಕುಮಾರ್ ವಿಶ್ವಾಸ್ ತನ್ನ ಜೊತೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ಆಪ್ ಸ್ವಯಂಸೇವಕಿ ದೆಹಲಿ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.
ಈ...
ದೆಹಲಿಯಲ್ಲಿ ತಮಗೆ ಸಿಎಂ ಆಗಲು ಬಿಜೆಪಿ ಆಫರ್ ನೀಡಿದೆ ಎಂಬ ಹೇಳಿಕೆ ನೀಡಿದ್ದ ಆಮ್ ಆದ್ಮಿ ಪಕ್ಷದ ನಾಯಕ ಕುಮಾರ್ ವಿಶ್ವಾಸ್, ಈಗ ಅರವಿದ್ ಕೇಜ್ರಿವಾಲ್ ವಿರುದ್ಧವೇ ತಿರುಗಿಬಿದ್ದಿದ್ದಾರೆ.
ಮಾಧ್ಯಮವೊಂದರಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದರು. ಮೋದಿಯವರ ಜಪಾನ್...
ದೆಹಲಿ ಮುಖ್ಯಮಂತ್ರಿ ಹುದ್ದೆ ನೀಡುವುದಾಗಿ ಬಿಜೆಪಿ ತಮಗೆ ಆಮಿಷ ಒಡ್ಡಿತ್ತು ಎಂದು ಆಮ್ ಆದ್ಮಿ ಪಕ್ಷದ ನಾಯಕ ಕುಮಾರ್ ವಿಶ್ವಾಸ್ ಗಂಭೀರ ಆರೋಪ ಮಾಡಿದ್ದಾರೆ.
ದೆಹಲಿಯಲ್ಲಿ ಆಡಳಿತ ಬಿಕ್ಕಟ್ಟು ಇನ್ನೂ ಶಮನಗೊಂಡಿಲ್ಲ, ರಾಷ್ಟ್ರಪತಿ ಆಳ್ವಿಕೆ ಮುಂದುವರೆದಿದೆ ಈ ನಡುವೆ ದೆಹಲಿಯಲ್ಲಿ ಮಾತನಾಡಿದ ಆಪ್...