ಕೃಷಿ ಕ್ಷೇತ್ರದ ಜೀವನಾಡಿಯಾಗಿರುವ ಮುಂಗಾರು ಮಾರುತಗಳು ಮೇ ಅಂತ್ಯ ಅಥವಾ ಜೂನ್ ಆರಂಭದಲ್ಲಿ ದೇಶವನ್ನು ಪ್ರವೇಶಿಸಲಿವೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ.
ನಾಲ್ಕು ದಿನಗಳ ವ್ಯತ್ಯಾಸದೊಂದಿಗೆ ಮೇ 31ರೊಳಗೆ ಮುಂಗಾರು ಮಾರುತಗಳು ಆಗಮಿಸಲಿವೆ. ಈ ಕುರಿತ...
ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಯುಎಇ ನ ಪ್ರಮುಖ ವ್ಯಾಪಾರಸ್ಥರಿಗೆ ಭಾರತದಲ್ಲಿ ಬಂಡವಾಳ ಹೂಡಿಕೆ ಮಾಡಲು ಆಗ್ರಹಿಸಿ, ಭಾರತದಲ್ಲಿ ಪ್ರಸ್ತುತ 1 ಟ್ರಿಲಿಯನ್ ಡಾಲರ್ ಬಂಡವಾಳ ಹೂಡಿಕೆಗೆ ಅವಕಾಶವಿದೆ ಎಂದು ತಿಳಿಸಿದರು.
ಇಂಗಾಲ ಶೂನ್ಯ ನಗರ, ಮಸ್ದಾರ್ ನಲ್ಲಿ ಹೂಡಿಕೆದಾರರ...
ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಬ್ಯಾಂಕುಗಳು ಹೆಚ್ಚಿನ ನೆರವು ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.
ನಗರದ ಬಹುಮಹಡಿ ಕಟ್ಟಡದಲ್ಲಿ ಸಿಂಡಿಕೇಟ್ ಬ್ಯಾಂಕ್ ನೂತನ ಶಾಖೆ ಹಾಗೂ ಎಟಿಎಂ ಸೌಲಭ್ಯವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬ್ಯಾಂಕುಗಳ ಸೇವೆಗಳು ರಾಜ್ಯ ಹಾಗೂ ರಾಷ್ಟ್ರದ...