ದಿನೇ ದಿನೇ ಹೆಚ್ಚುತ್ತಿರುವ ಈರುಳ್ಳಿ ಬೆಲೆಯನ್ನು ನಿಯಂತ್ರಿಸಲು 10 ಸಾವಿರ ಟನ್ ಈರುಳ್ಳಿಯನ್ನು ಆಮದು ಮಾಡಿಕೊಳ್ಳುವಂತೆ ಮೋದಿ ಸರಕಾರ ಕೇಂದ್ರ ಸರಕಾರಿ ಸ್ವಾಮ್ಯದ ಎಂಎಂಟಿಸಿ ಗೆ ನಿರ್ದೇಶಿಸಿದೆ.
ರಾಷ್ಟ್ರೀಯ ಕೃಷಿ ಸಹಕಾರ ಮಾರಾಟ ಮಹಾಮಂಡಳಿ (ಎನ್ಎಎಫ್ಇಡಿ) 10 ಸಾವಿರ ಟನ್ ಈರುಳ್ಳಿಯನ್ನು ಆಮದು...
ರೈತರ ಜೀವ ಅಮೂಲ್ಯವಾದದ್ದು, ಅವರ ರಕ್ಷಣೆಗಾಗಿ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡುತ್ತಿದ್ದರೆ, ಮತ್ತೊಂದೆಡೆ ಅವರದ್ದೇ ಪಕ್ಷದ ಆಡಳಿತವಿರುವ ಹರ್ಯಾಣದಲ್ಲಿ ರೈತರನ್ನು ಬೇರೆ ರೀತಿಯಲ್ಲೇ ನೋಡಲಾಗುತ್ತಿದೆ.
ಹರ್ಯಾಣ ಕೃಷಿ ಸಚಿವರು ಹೇಳಿಕೆ ನೀಡಿದ್ದು, ಆತ್ಮಹತ್ಯೆಗೆ...
ಒಂದೆಡೆ ದೇಶಾದ್ಯಂತ ಹೆಚ್ಚಿನ ಪ್ರಮಾಣದಲ್ಲಿ ಗೋಹತ್ಯೆ ನಡೆಯುತ್ತಿದ್ದರೆ ದೇಸಿ ಗೋತಳಿ ಅಭಿವೃದ್ಧಿಗೆ ರಾಷ್ಟ್ರೀಯ ಗೋಕುಲ್ ಮಿಷನ್ ಘೋಷಿಸಿರುವ ಕೇಂದ್ರ ಸರ್ಕಾರ ಒಂದು ಹೆಜ್ಜೆಮುಂದಿರಿಸಿದ್ದು ದೇಸಿ ಗೋತಳಿಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗಾಗಿ 2 ಕೇಂದ್ರಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಇದಕ್ಕೆ ರಾಷ್ಟ್ರೀಯ ಕಾಮಧೇನು ತಳಿ...