ಸರ್ಕಾರದ ಇಲಾಖೆಗಳು ಹಾಗೂ ರೈತರ ನಡುವಿನ ಅಂತರವನ್ನು ಕಡಿಮೆ ಮಾಡಲು ಕೃಷಿ ಅಭಿಯಾನ ಕಾರ್ಯಕ್ರಮವನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ರೇಷ್ಮೆ ಮತ್ತು ಸಹಕಾರ ಇಲಾಖೆಗಳು ಹಾಗೂ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಎನ್.ಡಿ.ಎ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ದೇಶ ಆರ್ಥಿಕವಾಗಿ ಅಭಿವೃದ್ಧಿಯತ್ತ ಸಾಗಿದ್ದು, ದೇಶದ ಒಟ್ಟು ಆರ್ಥಿಕ ಬೆಳವಣಿಗೆ ದರ (ಜಿಡಿಪಿ) 2015–16ನೇ ಸಾಲಿನ ನಾಲ್ಕನೇ ತ್ರೈಮಾಸಿಕದಲ್ಲಿ ದೇಶದ ಆರ್ಥಿಕತೆಯು ಶೇ 7.9ರಷ್ಟು ಮತ್ತು ಒಟ್ಟಾರೆ...
ಕೃಷಿ ಕ್ಷೇತ್ರದ ಜೀವನಾಡಿಯಾಗಿರುವ ಮುಂಗಾರು ಮಾರುತಗಳು ಮೇ ಅಂತ್ಯ ಅಥವಾ ಜೂನ್ ಆರಂಭದಲ್ಲಿ ದೇಶವನ್ನು ಪ್ರವೇಶಿಸಲಿವೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ.
ನಾಲ್ಕು ದಿನಗಳ ವ್ಯತ್ಯಾಸದೊಂದಿಗೆ ಮೇ 31ರೊಳಗೆ ಮುಂಗಾರು ಮಾರುತಗಳು ಆಗಮಿಸಲಿವೆ. ಈ ಕುರಿತ...
ಬಿಬಿಎಂಪಿ ಆಯುಕ್ತರಾಗಿದ್ದ ಜಿ.ಕುಮಾರ ನಾಯ್ಕ್ ವರ್ಗಾವಣೆಗೊಂಡ ಹಿನ್ನಲೆಯಲ್ಲಿ ಬಿಬಿಎಂಪಿ ನೂತನ ಆಯುಕ್ತರಾಗಿ ಮಂಜುನಾಥ್ ಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ.
ಬಿಬಿಎಂಪಿಯನ್ನು ಸೂಪರ್ ಸೀಡ್ ಮಾಡಿದ ಅವಧಿಯಲ್ಲಿ ಬೆಂಗಳೂರಿನ ಸಮಸ್ಯೆಗಳ ನಿವಾರಣೆ, ಆಡಳಿತ ಸುಧಾರಣೆ ದೃಷ್ಟಿಯಿಂದ ಆಯುಕ್ತರಾಗಿ ಕುಮಾರ ನಾಯ್ಕ್ ಅವರನ್ನು ನೇಮಕ ಮಾಡಲಾಗಿತ್ತು....
ಬಿಜೆಪಿ ನೇತೃತ್ವದ ಎನ್ ಡಿ ಎ ಸರ್ಕಾರ, ಕೃಷಿ ಭೂಮಿ ಭೋಗ್ಯ ಕಾಯ್ದೆ 2016ರನ್ನು ಜಾರಿಗೊಳಿಸಿದೆ. ಈ ಮೂಲಕ ಭಾರತದಲ್ಲಿ ಭೂಮಿ ಭೋಗ್ಯ ನೀಡುವುದು ಕಾನೂನು ಬದ್ದವಾದಂತಾಗಿದೆ. ಇದರಿಂದ ವ್ಯವಸಾಯದಲ್ಲಿ ದಕ್ಷತೆ, ಬಡತನ ನಿರ್ಮೂಲನೆ ಸಾಧ್ಯವಾಗಬಹುದೆಂದು ಸರ್ಕಾರದ ನಿರೀಕ್ಷೆ ಇದೆ. ಮಾದರಿ...
ಕೃಷಿ ಪದ್ಧತಿಗಳನ್ನು ಆಧುನೀಕರಣಗೊಳಿಸುವುದು ಮತ್ತು ಕೃಷಿಯಲ್ಲಿ ತಂತ್ರಜ್ಞಾನವನ್ನು ಉಪಯೋಗಿಸುವುದು ಬಹಳ ಮುಖ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.
ಮೂರು ದಿನದ ಕೃಷಿ ಉನ್ನತಿ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ರೈತರ ಮೂಲಕ ಹಳ್ಳಿಗಳಿಂದ ಭಾರತದಲ್ಲಿ ಪರಿವರ್ತನೆ ಆಗುತ್ತದೆ...
ಮುಖ್ಯಮಂತ್ರಿಯಾಗಿ ನಾಲ್ಕನೇ ಹಾಗೂ ಹಣಕಾಸು ಸಚಿವರಾಗಿ 11ನೇ ಬಜೆಟ್ನ ಮಂಡನೆಯನ್ನು ಸಿ ಎಂ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದರು. ಡಿವಿಜಿಯವರ ಮಂಕುತಿಮ್ಮನ ಕಗ್ಗದ ಕವನವೊಂದನ್ನು ಹೇಳಿ, ಬಜೆಟ್ ಭಾಷಣವನ್ನು ಪ್ರಾರಂಭಿಸಿದರು.
ಬಜೆಟ್ ನ ಪ್ರಮುಖಾಂದಗಳು ಃ
* 2016-17ನೇ ಸಾಲಿನ ಬಜೆಟ್ ಗಾತ್ರ 1,63,419 ಕೋಟಿ...
ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ಸೋಮವಾರ ಲೋಕಸಭೆಯಲ್ಲಿ 3ನೇ ಬಾರಿಗೆ ಕೇಂದ್ರ ಬಜೆಟ್ ಮಂಡಿಸಿದ್ದು, ಈ ಸಲ ಸಣ್ಣ ತೆರಿಗೆದಾರರಿಗೆ ಕೇಂದ್ರ ರಿಲೀಫ್ ನೀಡಿದೆ. ಆದಾಯ ತೆರಿಗೆ ಸ್ಲ್ಯಾಬ್ ಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಬಾಡಿಗೆ ಮನೆಯಲ್ಲಿರುವ ಉದ್ಯೋಗಿಗಳಿಗೆ 24...
ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಕೃಷಿಯಲ್ಲಿ ಉತ್ತಮ ಸಾಧನೆ ಮಾಡುತ್ತಿರುವ ಸಿಕ್ಕಿಂ ರಾಜ್ಯದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ, ಸಿಕ್ಕಿಂ ರಾಜ್ಯವನ್ನು ಮೊದಲ 'ಸಾವಯವ ರಾಜ್ಯ' ಎಂದು ಘೋಷಿಸಿದರು. ವಿಶ್ವಕ್ಕೆ ಇದ್ದೊಂದು ಮಾದರಿ ರಾಜ್ಯ ಎಂದೂ ಸಹ ಹೇಳಿದರು.
ಸಿಕ್ಕಿಂನ ಗ್ಯಾಂಗ್ಟಕ್...
ದಿನೇ ದಿನೇ ಹೆಚ್ಚುತ್ತಿರುವ ಈರುಳ್ಳಿ ಬೆಲೆಯನ್ನು ನಿಯಂತ್ರಿಸಲು 10 ಸಾವಿರ ಟನ್ ಈರುಳ್ಳಿಯನ್ನು ಆಮದು ಮಾಡಿಕೊಳ್ಳುವಂತೆ ಮೋದಿ ಸರಕಾರ ಕೇಂದ್ರ ಸರಕಾರಿ ಸ್ವಾಮ್ಯದ ಎಂಎಂಟಿಸಿ ಗೆ ನಿರ್ದೇಶಿಸಿದೆ.
ರಾಷ್ಟ್ರೀಯ ಕೃಷಿ ಸಹಕಾರ ಮಾರಾಟ ಮಹಾಮಂಡಳಿ (ಎನ್ಎಎಫ್ಇಡಿ) 10 ಸಾವಿರ ಟನ್ ಈರುಳ್ಳಿಯನ್ನು ಆಮದು...
ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಯುಎಇ ನ ಪ್ರಮುಖ ವ್ಯಾಪಾರಸ್ಥರಿಗೆ ಭಾರತದಲ್ಲಿ ಬಂಡವಾಳ ಹೂಡಿಕೆ ಮಾಡಲು ಆಗ್ರಹಿಸಿ, ಭಾರತದಲ್ಲಿ ಪ್ರಸ್ತುತ 1 ಟ್ರಿಲಿಯನ್ ಡಾಲರ್ ಬಂಡವಾಳ ಹೂಡಿಕೆಗೆ ಅವಕಾಶವಿದೆ ಎಂದು ತಿಳಿಸಿದರು.
ಇಂಗಾಲ ಶೂನ್ಯ ನಗರ, ಮಸ್ದಾರ್ ನಲ್ಲಿ ಹೂಡಿಕೆದಾರರ...
ಹರ್ ಖೇತ್ ಕೊ ಪಾನಿ ಎಂಬ ಗುರಿಯ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಮುಂದಿನ 5 ವರ್ಷಗಳಲ್ಲಿ ಯೋಜನೆಗೆ 50...
ಪ್ರಸಕ್ತ ವರ್ಷ ಮುಂಗಾರು ಮಳೆ ಕೊರತೆಯಾಗಿ ಹೊಸ ಸವಾಲು ಎದುರಾಗುವುದು ಖಚಿತವಾದ ಹಿನ್ನೆಲೆಯಲ್ಲಿ, ಸವಾಲನ್ನು ಅವಕಾಶವಾಗಿ ಪರಿವರ್ತಿ ಸಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ.
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ...
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು. ಈ ಭೇಟಿ ಬಗ್ಗೆ ದೇವೇಗೌಡರು ಸಂತಸ ವ್ಯಕ್ತಪಡಿಸಿದ್ದು, ಮಾತುಕತೆ ಸಮಾಧಾನ ಮತ್ತು ತೃಪ್ತಿ ತಂದಿದೆ ಎಂದು ತಿಳಿಸಿದ್ದಾರೆ.
ತಮ್ಮ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮುಂದಿನ ಆಡಳಿತ...
ಉತ್ತಮ, ಪಾರದರ್ಶಕ ಆಡಳಿತ ಮತ್ತು ದೇಶದ ಅಭಿವೃದ್ಧಿ ಮಂತ್ರವನ್ನು ಜಪಿಸುತ್ತ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ಸರಕಾರ ಮೊದಲ ವರ್ಷ ಉತ್ತಮ ಫಲಿತಾಂಶವನ್ನೇ ದೇಶಕ್ಕೆ ಕೊಟ್ಟಿದೆ. ದೇಶದ ಆರ್ಥಿಕ ಬೆಳವಣಿಗೆ 2014-15 ವಿತ್ತ ವರ್ಷದಲ್ಲಿ ಶೇ.7.3ಕ್ಕೆ ಹೆಚ್ಚಿದ್ದು, ದೇಶ ಅಭಿವೃದ್ಧಿ ಪಥದತ್ತ...
ವೃತ್ತಿಪರ ಶಿಕ್ಷಣ ಕೋರ್ಸ್ ಗಳ ಪ್ರವೇಶಕ್ಕಾಗಿ ಮಂಗಳವಾರದಿಂದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯಲಿದ್ದು, ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ.
ರಾಜ್ಯಾದ್ಯಂತ ಈ ಬಾರಿ 343 ಪರೀಕ್ಷಾ ಕೇಂದ್ರಗಳಲ್ಲಿ 1,57,580 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ಪೈಕಿ...
ರೈತರ ಜೀವ ಅಮೂಲ್ಯವಾದದ್ದು, ಅವರ ರಕ್ಷಣೆಗಾಗಿ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡುತ್ತಿದ್ದರೆ, ಮತ್ತೊಂದೆಡೆ ಅವರದ್ದೇ ಪಕ್ಷದ ಆಡಳಿತವಿರುವ ಹರ್ಯಾಣದಲ್ಲಿ ರೈತರನ್ನು ಬೇರೆ ರೀತಿಯಲ್ಲೇ ನೋಡಲಾಗುತ್ತಿದೆ.
ಹರ್ಯಾಣ ಕೃಷಿ ಸಚಿವರು ಹೇಳಿಕೆ ನೀಡಿದ್ದು, ಆತ್ಮಹತ್ಯೆಗೆ...
'ನವದೆಹಲಿ'ಯಲ್ಲಿ ರೈತ ಗಜೇಂದ್ರ ಸಿಂಗ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದು, ಇನ್ನು ಮುಂದೆ ರೈತರು ಆತ್ಮಹತ್ಯೆ ಮಾಡಿಕೊಳ್ಳಲು ತಮ್ಮ ಸರ್ಕಾರ ಬಿಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ.
ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಹಳೆಯ ಹಾಗೂ ತೀರಾ ಗಂಭೀರವಾದ ಸಮಸ್ಯೆಯಾಗಿದೆ....
ಕೃಷಿ ಕ್ಷೇತ್ರಕ್ಕೆ ತಂತ್ರಜ್ಞಾನ ಹಾಗೂ ಮೂಲಸೌಕರ್ಯ ಉನ್ನತೀಕರಣದ ಅವಶ್ಯಕತೆ ಇದೆ. ರೈತರಿಗೆ ಉತ್ತಮ ರಸ್ತೆಗಳು, ಕೃಷಿ ಭೂಮಿಯಲ್ಲಿ ನೀರಿನ ಸೌಕರ್ಯ ಹಾಗೂ ವಿದ್ಯುತ್ ಪೂರೈಕೆ ಅಗತ್ಯವಿದೆ. ಆದರೆ ರೈತರಿಗೆ ಅವಶ್ಯವಾಗಿರುವ ಸೌಲಭ್ಯಗಳನ್ನು ಒದಗಿಸುವ ಯೋಜನೆಗಳನ್ನು ವಿರೋಧಿಸುತ್ತಿರುವ ವಿಪಕ್ಷಗಳು ರೈತ ಪರ ಹೋರಾಟದ...
ಮುಖ್ಯಮಂತ್ರಿ ಸಿದ್ದರಾಮಯ್ಯ ಮಾ.12ರಂದು ಮಧ್ಯಾಹ್ನ 12:30ಕ್ಕೆ ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್ ಮಂಡನೆಗೂ ಕೆಲವೇ ಗಂಟೆ ಮುನ್ನ ಜಿಡಿಪಿ ದರದ ಬಗ್ಗೆ ಮಾಹಿತಿ ಲಭ್ಯವಾಗಿದ್ದು ಕಳೆದ ವರ್ಷಕ್ಕಿಂತಲೂ ಈ ವರ್ಷದ ಜಿಡಿಪಿ ಭಾರಿ ಪ್ರಮಾಣದಲ್ಲಿ ಕುಸಿದಿದೆ.
ರೈತರ ಪರವಾಗಿರುವ ಸರ್ಕಾರ...
'ಮಾರ್ಚ್' ನಲ್ಲಿ ರಾಜ್ಯ ಬಜೆಟ್ ಅಧಿವೇಶನ ಪ್ರಾರಂಭವಗುವ ಹಿನ್ನೆಲೆಯಲ್ಲಿ ಫೆ.24ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಪೂರ್ವಭಾವಿ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಪಾಲ್ಗೊಂಡಿದ್ದ ಕೋಡಿಹಳ್ಳಿ ಚಂದ್ರಶೇಖರ್ ಸೇರಿದಂತೆ ಹಲವು ರೈತ ಮುಖಂಡರು ಸರ್ಕಾರಕ್ಕೆ ಬೆಡಿಕೆಗಳನ್ನು ಮುಂದಿಟ್ಟಿದ್ದು, ಬಜೆಟ್ ನಲ್ಲಿ ಈಡೇರಿಸಬೇಕಾದ ಅಂಶಗಳ ಬಗ್ಗೆ...
ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಅವರಿಂದ ನಾನು ಸಾಕಷ್ಟು ಕಲಿಯುವುದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಶರದ್ ಪವಾರ್ ಕ್ಷೇತ್ರವಾದ ಮಹಾರಾಷ್ಟ್ರದ ಬಾರಾಮತಿಯಲ್ಲಿ ಕೃಷಿ ವಿಜ್ನಾನ ಕೇಂದ್ರ ಉದ್ಘಾಟಿಸಿದ ಅವರು, ಕೃಷಿ ವಿಷಯದಲ್ಲಿ ಅವರಿಗೆ ಅಪಾರ ಅನುಭವವಿದೆ ಎಂದರು.
ಪವಾರ್...
ಕೃಷಿ ಭಾಗ್ಯ ಯೋಜನೆಯಡಿ ಆಯ್ಕೆಯಾದ ಫಲಾನುಭವಿ ರೈತರಿಗೆ ಮೂರು ಹಂತದಲ್ಲಿ ಹಣ ಬಿಡುಗಡೆ ಮಾಡಲಾಗುವುದೆಂದು ಕೃಷಿ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.
ವಿಧಾನಪರಿಷತ್ತಿನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆಯಲ್ಲಿ ಸದಸ್ಯ ಕವಟಗಿ ಮಠ ಮಹಾಂತೇಶ ಮಲ್ಲಿಕಾರ್ಜುನ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಯೋಜನೆಯಡಿ...
ಇತ್ತೀಚೆಗಷ್ಟೇ ಯೋಜನಾ ಆಯೋಗವನ್ನು ಪುನಾರಚಿಸಿದಂತೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ(ಯುಜಿಸಿ)ಯನ್ನೂ ಪುನಾರಚನೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಸಂಪೂರ್ಣವಾಗಿ ಬದಾವಣೆಗೊಳಗಾಗಲಿರುವ ನೆಹರೂ ಕಾಲದ 2ನೇ ಆಯೋಗ ಇದಾಗಿದೆ. ಪುನಾರಚನೆಯ ನಂತರ ಅನಧಿಕೃತ ವಿಶ್ವವಿದ್ಯಾನಿಲಯಗಳ ವಿರುದ್ಧ ಕ್ರಮ...
ದೇಶದ ಯುವ ಜನತೆ ಹಾಗೂ ವಿದ್ಯಾವಂತರು ಪಾರಂಪರಿಕ ಕೃಷಿಗೆ ಒತ್ತು ನೀಡುವ ಮೂಲಕ ಕೃಷಿ ಕ್ರಾಂತಿಗೆ ನಾಂದಿ ಹಾಡಬೇಕು ಎಂದು ರಾಜ್ಯಪಾಲ ವಾಜುಭಾಯಿ ವಾಲಾ ಕರೆ ನೀಡಿದ್ದಾರೆ.
ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿರುವ ಮೂರು ದಿನಗಳ ಕೃಷಿ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ...
'ಆಸ್ಟ್ರೇಲಿಯಾ'ದ ಬ್ರಿಸ್ಬೇನ್ ನ ಕ್ವೀನ್ಸ್ ಲ್ಯಾಂಡ್ ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅಭಿವೃದ್ಧಿಗೆ ಸಂಶೋಧನೆಯೇ ತಾಯಿ ಎಂಬ ಸಂದೇಶ ನೀಡಿದ್ದಾರೆ.
ಕೃಷಿ ರೋಬೋಟ್ ಮೇಲೆ ಸಂದೇಶ ಬರೆಯುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ರೋಬೋಟ್ ಮೇಲೆ ಬರೆದಿರುವ ಪ್ರಧಾನಿ ಮೋದಿ...
ರಾಜ್ಯ ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ಜಾರಿಗೆ ತಂದಿರುವ ಏಕೀಕೃತ ಮಾರುಕಟ್ಟೆ ವ್ಯವಸ್ಥೆ ಹಾಗೂ ಆನ್ಲೈನ್ ಮಾರಾಟ ವ್ಯವಸ್ಥೆ ಕುರಿತು ಸಮಗ್ರ ಮಾಹಿತಿಯನ್ನು ಪಡೆದ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಈ ಯೋಜನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಪ್ರಾತ್ಯಕ್ಷಿಕೆ ಮೂಲಕ ಕೃಷಿ ಮಾರಾಟ...
ಪ್ರಧಾನಿ ನರೇಂದ್ರ ಮೋದಿ ಮಹಾರಾಷ್ಟ್ರವನ್ನು ಒಡೆಯಲು ಯತ್ನಿಸುತ್ತಿದ್ದಾರೆ ಎಂಬ ವಿರೋಧಿಗಳ ಆರೋಪಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ ತಾವು ದೆಹಲಿಯಲ್ಲಿರುವವರೆಗೂ ಮಹಾರಾಷ್ಟ್ರವನ್ನು ವಿಭಜಿಸಲು ಯಾವ ಶಕ್ತಿಯಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅ.7ರಂದು ಚುನಾವಣಾ ಪ್ರಚಾರ...
ಕರಾವಳಿ ಭಾಗದಲ್ಲಿನ ಅಕ್ರಮ ಕೃಷಿ ಭೂಮಿಯನ್ನು ತೆರವುಗೊಳಿಸುವ ಬದಲು ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸವಾಲು ಹಾಕಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಅವರು, ಅಮಾಯಕ ರೈತರನ್ನು ಒಕ್ಕಲೆಬ್ಬಿಸಲು ಸರ್ಕಾರದ ಸೂಚನೆಯಂತೆ ಅಧಿಕಾರಿಗಳು ಉತ್ಸುಕರಾಗಿದ್ದು, ನೋಟಿಸ್ ನೀಡಲಾಗಿದೆ....
ಕೃಷಿ ಕ್ಷೇತ್ರದಲ್ಲಿ ವೈಜ್ನಾನಿಕ ಯೋಜನೆ ಅಳವಡಿಸಿಕೊಳ್ಳಬೇಕು. ಕೃಷಿ ಉತ್ಪಾದನೆ, ಸಂಸ್ಕರಣೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ತುಮಕೂರಿನ ವಸಂತನರಸಾಪುರದಲ್ಲಿ ದೇಶದ ಅತಿ ದೊಡ್ಡ ಮೆಗಾಫುಡ್ ಪಾರ್ಕ್ ನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಈ ಮಾತನಾಡಿದ ಅವರು,...
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರ ಅವರ ಕಂಪನಿಗೆ ಅಕ್ರಮವಾಗಿ ನೀಡಲಾಗಿದ್ದ ಪರವಾನಗಿ ಪ್ರಕರಣವನ್ನು ಸಿ.ಬಿ.ಐ ತನಿಖೆಗೆ ವಹಿಸಲು ದೆಹಲಿ ನ್ಯಾಯಾಲಯ ನಿರಾಕರಿಸಿದೆ.
ಹರ್ಯಾಣದಲ್ಲಿ, ರಾಬರ್ಟ್ ವಾದ್ರ ಅವರದ್ದೂ ಸೇರಿದಂತೆ ಹಲವು ಡೆವಲಪರ್ ಹಾಗೂ ಬಿಲ್ಡರ್ಸ್...
ಒಂದೆಡೆ ದೇಶಾದ್ಯಂತ ಹೆಚ್ಚಿನ ಪ್ರಮಾಣದಲ್ಲಿ ಗೋಹತ್ಯೆ ನಡೆಯುತ್ತಿದ್ದರೆ ದೇಸಿ ಗೋತಳಿ ಅಭಿವೃದ್ಧಿಗೆ ರಾಷ್ಟ್ರೀಯ ಗೋಕುಲ್ ಮಿಷನ್ ಘೋಷಿಸಿರುವ ಕೇಂದ್ರ ಸರ್ಕಾರ ಒಂದು ಹೆಜ್ಜೆಮುಂದಿರಿಸಿದ್ದು ದೇಸಿ ಗೋತಳಿಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗಾಗಿ 2 ಕೇಂದ್ರಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಇದಕ್ಕೆ ರಾಷ್ಟ್ರೀಯ ಕಾಮಧೇನು ತಳಿ...
ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಬ್ಯಾಂಕುಗಳು ಹೆಚ್ಚಿನ ನೆರವು ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.
ನಗರದ ಬಹುಮಹಡಿ ಕಟ್ಟಡದಲ್ಲಿ ಸಿಂಡಿಕೇಟ್ ಬ್ಯಾಂಕ್ ನೂತನ ಶಾಖೆ ಹಾಗೂ ಎಟಿಎಂ ಸೌಲಭ್ಯವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬ್ಯಾಂಕುಗಳ ಸೇವೆಗಳು ರಾಜ್ಯ ಹಾಗೂ ರಾಷ್ಟ್ರದ...