Untitled Document
Sign Up | Login    
Dynamic website and Portals
  

Related News

ಕೃಷ್ಣಮೃಗ ಭೇಟೆ ಪ್ರಕರಣ: ನಟ ಸಲ್ಮಾನ್ ಖಾನ್ ನಿರ್ದೋಷಿ

ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ವಿರುದ್ಧದ ಕೇಸನ್ನು ಖುಲಾಸೆಗೊಳಿಸಿರುವ ರಾಜಸ್ತಾನ ಹೈಕೋರ್ಟ್, ಸಲ್ಮಾನ್ ಖಾನ್ ನಿರ್ದೋಷಿ ಎಂದು ತೀರ್ಪು ನೀಡಿದೆ. ಕೆಳ ನ್ಯಾಯಾಲಯ ನೀಡಿದ್ದ ತೀರ್ಪಿಗೆ ಸಲ್ಮಾನ್ ಖಾನ್ ಹೈಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆಯನ್ನು ಮೇ...

ಸಲ್ಮಾನ್ ಖಾನ್ ವಿರುದ್ಧದ ಕೃಷ್ಣಮೃಗ ಬೇಟೆ ಪ್ರಕರಣ: ತೀರ್ಪು ಮಾರ್ಚ್ 3ಕ್ಕೆ ಮುಂದೂಡಿಕೆ

ಬಾಲಿವುಡ್ ನಟ 'ಸಲ್ಮಾನ್ ಖಾನ್' ವಿರುದ್ಧ ಇರುವ 1998ರ ಕೃಷ್ಣಮೃಗ ಬೇಟೆ ಪ್ರಕರಣದ ತೀರ್ಪನ್ನು ಜೋಧ್ ಪುರ ನ್ಯಾಯಾಲಯ ಮಾರ್ಚ್.3ರಂದು ಪ್ರಕಟಿಸಲಿದೆ. ಕೃಷ್ಣಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆ.12ರಂದು ವಿಚಾರಣೆ ನಡೆಸಿ ಫೆ.25ಕ್ಕೆ ತೀರ್ಪು ಪ್ರಕಟಿಸಬೇಕಿತ್ತು. ಅಲ್ಲದೇ ತೀರ್ಪು ಪ್ರಕಟ ಮಾಡುವ...

ಕೃಷ್ಣಮೃಗ ಬೇಟೆ ಪ್ರಕರಣ: ಸಲ್ಮಾನ್ ಖಾನ್ ಗೆ ಹಿನ್ನಡೆ

ನಟ ಸಲ್ಮಾನ್ ಖಾನ್ ವಿರುದ್ಧದ ಕೃಷ್ಣಮೃಗ ಭೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟದಲ್ಲಿ ಸಲ್ಮಾನ್ ಗೆ ಹಿನ್ನಡೆಯುಂಟಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಹೈಕೊರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ ಕಾನೂನು ಹೋರಾಟದಲ್ಲಿ ಸಲ್ಮಾನ್ ಗೆ ಹಿನ್ನಡೆಯಾಗಿದೆ. 1998ರಲ್ಲಿ ಬಾಲಿವುಡ್ ನಟ ಸಲ್ಮಾನ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited