'ದೆಹಲಿ' ವಿಧಾನಸಭಾ ಚುನಾವಣೆಯಲ್ಲಿ ಕೃಷ್ಣಾನಗರ ಕ್ಷೇತ್ರದಿಂದ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕಿರಣ್ ಬೇಡಿ ಅವರು ಹೀನಾಯ ಸೋಲನುಭವಿಸಿದ್ದಾರೆ.
ತಮ್ಮ ಪ್ರತಿಸ್ಪರ್ಧಿ ಆಮ್ ಆದ್ಮಿ ಪಕ್ಷದ ಎಸ್.ಕೆ ಬಗ್ಗಾ ಅವರ ವಿರುದ್ಧ ಕಿರಣ್ ಬೇಡಿ 1,150 ಮತಗಳ ಅಂತರದಿಂದ ಹೀನಾಯ ಸೋಲನುಭವಿಸಿದ್ದಾರೆ....