ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 4 ರೂ. ಹೆಚ್ಚಿಸಲು ಅನುಮತಿ ಕೋರಿ ಕರ್ನಾಟಕ ಹಾಲು ಮಹಾಮಂಡಳ (ಕೆ.ಎಂ.ಎಫ್) ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.
ಕೆ.ಎಂ.ಎಫ್ ವ್ಯವಸ್ಥಾಪಕ ನಿರ್ದೇಶಕ ಎಸ್.ಎನ್.ಜಯರಾಂ ಈ ವಿಷಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ’ಪ್ರಸ್ತುತ ಪ್ರತಿ...
ಕೆ.ಎಂ.ಎಫ್ (ಕರ್ನಾಟಕ ಹಾಲು ಮಹಾಮಂಡಲ ಒಕ್ಕೂಟ) ವ್ಯವಸ್ಥಾಪಕ ನಿರ್ದೇಶಕರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಮತ್ತು ಕೆ.ಎಂ.ಎಫ್ ನಡುವೆ ಹಗ್ಗಜಗ್ಗಾಟ ಮುಂದುವರೆದಿದೆ. ಕೆ.ಎಂ.ಎಫ್ ಅಧ್ಯಕ್ಷ ಸ್ಥಾನದಿಂದ ನಾಗರಾಜ್ ಅವರನ್ನು ವಜಾ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರದ ಆದೇಶ ಉಲ್ಲಂಘಿಸಿದ್ದಕ್ಕಾಗಿ...
ಕೆ.ಎಂ.ಎಫ್ ಅಧ್ಯಕ್ಷ ಗಾದಿಗಾಗಿ ಉಂಟಾಗಿದ್ದ ತೀವ್ರ ಪೈಪೋಟಿಗೆ ತೆರೆ ಬಿದ್ದಿದೆ. ಕೆ.ಎಂ.ಎಫ್ ನ ನೂತನ ಅಧ್ಯಕ್ಷರಾಗಿ ಪಿ.ನಾಗರಾಜ್ ಆಯ್ಕೆಯಾಗಿದ್ದಾರೆ.
ಈ ಬಗ್ಗೆ ಸ್ಪಷ್ಟಪಡಿಸಿರುವ ಸಹಕಾರ ಸಚಿವ ಮಹದೇವ್ ಪ್ರಸಾದ್, ಮೊದಲ 2 ವರ್ಷಗಳ ಅವಧಿಗೆ ನಾಗರಾಜ್ ಅವರನ್ನು ಕೆ.ಎಂ.ಎಫ್ ಅಧ್ಯಕ್ಷರನ್ನಾಗಿ ಆಯ್ಕೆ...
ಕೆ.ಎಂ.ಎಫ್ (ಕರ್ನಾಟಕ ಹಾಲು ಮಹಾಮಂಡಳ) ಅಧ್ಯಕ್ಷರ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಲ್ಲೇ ಅಪಸ್ವರ ವ್ಯಕ್ತವಾಗಿದೆ.
ಹರಪನಹಳ್ಳಿ ಕಾಂಗ್ರೆಸ್ ಶಾಸಕರೂ ಆಗಿರುವ ಎಂ.ಪಿ.ರವೀಂದ್ರ ಅವರನ್ನು ಕೆ.ಎಂ.ಎಫ್ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿತ್ತು. ಆದರೆ ಇಂಧನ ಸಚಿವ ಡಿ.ಕೆ.ಶಿವಕುಮಾರ್, ಪಿ.ನಾಗರಾಜ್...
ಆ.30ರಿಂದ ನಂದಿನಿ ಹಾಲು ಸರಬರಾಜು ಸ್ಥಗಿತಗೊಳ್ಳಲಿದೆ. ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಂದಿನಿ ಹಾಲು ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಿರುವ ಹಿನ್ನಲೆಯಲ್ಲಿ ನಂದಿನಿ ಹಾಲು ಸರಬರಾಜು ಸ್ಥಗಿತಗೊಳ್ಳಲಿದೆ.
ಸಂಘದ ಸದಸ್ಯರು ಈ ಹಿಂದೆ ಹಲವುಬಾರಿ ತಮ್ಮ ಬೇಡಿಕೆಗಳನ್ನು ಕರ್ನಾಟಕ...