Untitled Document
Sign Up | Login    
Dynamic website and Portals
  

Related News

ಬಸ್ ಪ್ರಯಾಣ ದರ ಇಳಿಕೆ

ಬಿಎಂಟಿಸಿ, ಕೆ ಎಸ್ ಆರ್ ಟಿಸಿ ಬಸ್ ಪ್ರಯಾಣ ದರವನ್ನು ಕೊನೆಗೂ ಇಳಿಕೆಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಷ್ಕೃತ ದರ ಶುಕ್ರವಾರ ಮಧ್ಯರಾತ್ರಿಯಿಂದ ಜಾರಿಗೆ ಬರಲಿದೆ...

ಗಣೇಶ ಹಬ್ಬಕ್ಕೆ ಹೆಚ್ಚುವರಿ ಬಸ್ ಗಳ ವ್ಯವಸ್ಥೆ

ಗೌರಿ-ಗಣೇಶ ಹಬ್ಬದ ಹಿನ್ನಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕೆ.ಎಸ್.ಆರ್.ಟಿ.ಸಿ ವತಿಯಿಂದ ಸಾವಿರಕ್ಕೂ ಅಧಿಕ ಬಸ್ ಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ಹಬ್ಬದ ಬೆನ್ನಲ್ಲೇ ವಾರದ ರಜೆ ಕೂಡ ಬಂದಿರುವುದರಿಂದ ರಾಜ್ಯದ ವಿವಿಧ ಕಡೆಗಳಲ್ಲಿ ಸಂಚಾರ ಒತ್ತಡಕ್ಕೆ ಅನುಗುಣವಾಗಿ ಆ.27 ಹಾಗೂ...

ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ವಿರುದ್ಧ ಹೈಕೋರ್ಟ್ ಅಸಮಾಧಾನ

ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ(ಕೆ.ಎಸ್.ಪಿ.ಸಿ.ಬಿ) ವಿರುದ್ಧ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಬೆಂಗಳೂರಿನಲ್ಲಿ ಶಬ್ದ ಮಾಲಿನ್ಯ, ವಾಯು ಮಾಲಿನ್ಯ ಮಿತಿ ಮೀರುತ್ತಿರುವುದನ್ನು ತಡೆಗಟ್ಟಲು ಕೆ.ಎಸ್.ಪಿ.ಸಿ.ಬಿ ಅಗತ್ಯ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಹೈಕೋರ್ಟ್ ಹೇಳಿದೆ. ನಗರದಲ್ಲಿ ದಿನದಿಂದ ದಿನಕ್ಕೆ ವಾಯುಮಾಲಿನ್ಯ, ಶಬ್ದ ಮಾಲಿನ್ಯ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited