Untitled Document
Sign Up | Login    
Dynamic website and Portals
  

Related News

ಟಿವಿ ಚಾನೆಲ್, ದಿನ ಪತ್ರಿಕೆಗಳನ್ನು ಬ್ಯಾನ್ ಮಾಡಿ: ಕೆ ಎಸ್ ಈಶ್ವರಪ್ಪ

ಚಳಿಗಾಲದ ಅಧಿವೇಶನದ ಮೂರನೇ ದಿನವಾದ ಬುಧವಾರ, ವಿಧಾನಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಆರೋಪಿಸಿದ ಈಶ್ವರಪ್ಪ ಅವರು, ರಾಜ್ಯದಲ್ಲಿ ಟಿವಿ ಚಾನೆಲ್, ದಿನ ಪತ್ರಿಕೆಗಳನ್ನು ಬ್ಯಾನ್...

ಜಯಲಲಿತಾ ಪ್ರಕರಣ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸುವಂತೆ ಈಶ್ವರಪ್ಪ ಒತ್ತಾಯ

ಜಯಲಲಿತಾ ವಿರುದ್ಧದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ ಗೆ ಮೇಲ್ಮನವಿ ಸಲ್ಲಿಸುವಂತೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದಾರೆ. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಜಯಲಲಿತಾ ವಿರುದ್ಧ ಸರ್ಕಾರ ಸುಪ್ರಿಂ ಕೋರ್ಟ್‌ಗೆ ಹೋಗದಿದ್ದಲ್ಲಿ ಕಾಂಗ್ರೆಸ್ ಏನೋ ತಪ್ಪು ಮಾಡಿದೆ, ಹಾಗಾಗಿ...

ಟಿ.ಬಿ.ಜಯಚಂದ್ರ ರಾಜೀನಾಮೆ ನೀಡಲಿ: ಕೆ.ಎಸ್.ಈಶ್ವರಪ್ಪ

ಕಾನೂನು ಸಚಿವ ಟಿ.ಬಿ.ಜಯಚಂದ್ರ ವಿರುದ್ಧ ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಗರಂ ಆಗಿದ್ದು, ಜಯಚಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಕಾನೂನು ಸಚಿವರಾಗಲು ಟಿ.ಬಿ.ಜಯಚಂದ್ರ ಅವರಿಗೆ ಯೋಗ್ಯತೆ ಇಲ್ಲ, ವಿಧಾನಪರಿಷತ್ ನಲ್ಲಿ ಜಯಚಂದ್ರ ವಿರುದ್ಧ...

ಅದಿರು ಲೂಟಿಯಾಗಿದ್ದು ಬಿಜೆಪಿ ಅವಧಿಯಲ್ಲಿ: ಸಿದ್ದರಾಮಯ್ಯ

ಅದಿರು ಲೂಟಿಯಾಗಿದ್ದು ನಮ್ಮ ಅವಧಿಯಲ್ಲಿ ಅಲ್ಲ, ಬಿಜೆಪಿ ಅವಧಿಯಲ್ಲಿ ಗಣಿ ಸಂಪತ್ತು ಲೂಟಿಯಾಗಿದೆ. ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಛೀಮಾರಿ ಹಾಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಪರಿಷತ್ ನ ಕೊನೆಯ ದಿನದ ಕಲಾಪದಲ್ಲಿ ಮಾತನಾಡಿದ ಅವರು, ಅಕ್ರಮ ಗಣಿ ವಿಷಯದಲ್ಲಿ ರಾಜ್ಯ ಮರ್ಯಾದೆ...

ಭಾರತ ರತ್ನ ಪ್ರಶಸ್ತಿ: ವಿಧಾನಪರಿಷತ್ ಕಲಾಪದಲ್ಲಿ ವಾಜಪೇಯಿ ಅವರಿಗೆ ಪಕ್ಷಾತೀತ ಅಭಿನಂದನೆ

ಮಾಜಿ ಪ್ರಧಾನಿ ಅಟಲ್ ಬಿಹಾರಿ ಅವರಿಗೆ 'ಭಾರತ ರತ್ನ' ಪ್ರಶಸ್ತಿ ಪ್ರದಾನವಾಗುತ್ತಿರುವ ಹಿನ್ನೆಲೆಯಲ್ಲಿ ಮಾ.27ರಂದು ವಿಧಾನಪರಿಷತ್ ನಲ್ಲಿ ಅಭಿನಂದನೆ ಸಲ್ಲಿಸಲಾಯಿತು. ಪಕ್ಷಾತೀತವಾಗಿ ವಿಧಾನಪರಿಷತ್ ನ ಸದಸ್ಯರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಅಭಿನಂದನೆ ಸಲ್ಲಿಸಿದ್ದು ವಿಶೇಷವಾಗಿತ್ತು. ಅಟಲ್ ಬಿಹಾರಿ...

ಡಿ.ಕೆ.ರವಿ ನಿಗೂಢ ಸಾವು ಪ್ರಕರಣ: ಸಿಂಹ ಎಂದೂ ಆತ್ಮಹತ್ಯೆ ಮಾಡಿಕೊಳ್ಳಲ್ಲ-ಈಶ್ವರಪ್ಪ

ಧಕ್ಷ ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯಿಸಿದ್ದು, ಪ್ರಾಮಾಣಿಕ ಅಧಿಕಾರಿ ಡಿ.ಕೆ ರವಿ ಸಾವು ಆತ್ಮಹತ್ಯೆಯಲ್ಲ, ಕೊಲೆ ಎಂದು ತಿಳಿಸಿದ್ದಾರೆ. ಅವರಂತ ಪ್ರಾಮಾಣಿಕ ಅಧಿಕಾರಿ ನಮ್ಮನ್ನು ಅಗಲಿದ್ದಾರೆ ಎನ್ನಲು ದುಖವಾಗಿತ್ತದೆ....

ಗಣಿ ಗುತ್ತಿಗೆ ನವೀಕರಣ: ನಿಲುವಳಿ ಸೂಚನೆಗೆ ಬಿಜೆಪಿ ಪಟ್ಟು

ರಾಜ್ಯ ಸರ್ಕಾರ ಗಣಿಗಾರಿಕೆ, ನಡೆಸಲು 8 ಕಂಪೆನಿಗಳ ಗಣಿ ಗುತ್ತಿಗೆಯನ್ನು ನವೀಕರಣ ಮಾಡಿರುವ ವಿಷಯ ವಿಧಾನಪರಿಷತ್ ನಲ್ಲಿ ಪ್ರತಿಧ್ವನಿಸಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಮಾತಿನ ಚಕಮಕಿಗೆ ಕಾರಣವಾಯಿತು. ಪ್ರತಿಪಕ್ಷ ಬಿಜೆಪಿ ಈ ವಿಷಯದ ಬಗ್ಗೆ ನಿಲುವಳಿ ಸೂಚನೆಯಡಿ ಅವಕಾಶ...

ತೊಗಾಡಿಗೆ ನಿಷೇಧ ವಿಚಾರ: ಸದನದಲ್ಲಿ ಮುಂದುವರೆದ ಬಿಜೆಪಿ ಪ್ರತಿಭಟನೆ

ವಿಶ್ವ ಹಿಂದೂ ಪರಿಷತ್ ಕಾರ್ಯಾಧ್ಯಕ್ಷ ಪ್ರವೀಣ್‌ ತೊಗಾಡಿಯಾ ನಿಷೇಧ ವಿಚಾರ ವಿಧಾನಪರಿಷತ್ ನಲ್ಲಿ ಪ್ರತಿಧ್ವನಿಸಿದ್ದು, ಬಿಜೆಪಿ ಪ್ರತಿಭಟನೆಗೆ ಸಾಕ್ಷಿಯಾಯಿತು. ಈ ವೇಳೆ ತೊಗಾಡಿಯಾಗೆ ನಿಷೇಧ ಹಾಕಿರುವ ಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ವಿಧಾನಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆಯೇ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಬೆಂಗಳೂರಿಗೆ ಬರದಂತೆ...

ವಿದ್ಯುತ್ ಮೀಟರ್ ಖರೀದಿ ಪ್ರಕರಣ: ಪರಿಷತ್ ನಲ್ಲಿ ಬಿಜೆಪಿ ಪ್ರತಿಭಟನೆ

ವಿದ್ಯುತ್ ಮೀಟರ್ ಖರೀದಿಯಲ್ಲಿ 180 ಕೋಟಿ ಅವ್ಯವಹಾರ ಪ್ರಕರಣ ವಿಧಾನಪರಿಷತ್ ನಲ್ಲಿ ಅತ್ತೆ ಪ್ರತಿಧ್ವನಿಸಿದ್ದು, ಬಿಜೆಪಿ ಸದಸ್ಯರ ಪ್ರತಿಭಟನೆಗೆ ಸಾಕ್ಷಿಯಾಯಿತು. ವಿದ್ಯುತ್ ಮೀಟರ್ ಖರೀದಿಯಲ್ಲಿ ಅವ್ಯವಹರ ಪ್ರಕರಣವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ತಂತ್ರ ರೂಪಿಸಿದ್ದು, ವಿಧಾನ ಪರಿಷತ್ ಕಲಾಪ...

ವಿಧಾನಪರಿಷತ್ ನಲ್ಲಿ ಆಡಳಿತ-ವಿಪಕ್ಷಗಳ ನಡುವೆ ವಾಗ್ವಾದ

ವಿಧಾನಪರಿಷತ್ ನಲ್ಲಿ ಆಡಳಿತ, ವಿಪಕ್ಷಗಳ ನಡುವೆ ವಾಗ್ವಾದ ಆರಂಭವಾಗಿದೆ. ವಿದ್ಯುತ್ ಮೀಟರ್ ಖರೀದಿ ಸಬಂಧ ಉಭಯ ಪಕ್ಷಗಳ ನಡುವೆ ಕಾವೇರಿದ ಚರ್ಚೆ ನಡೆಯಿತು. ಸಿಂಗಲ್ ಫೇಸ್ ಎಲೆಕ್ಟ್ರೋ ಮೀಟರ್ ಖರೀದಿಯಲ್ಲಿ 180 ಕೋಟಿ ಅವ್ಯಹಾರ ನಡೆದಿದೆ. ಸ್ವತ: ಇಂಧನ ಸಚಿವ ಡಿ.ಕೆ.ಶಿವಕುಮಾರ್ ಈ...

ಐವಾನ್ ಡಿಸೋಜಾ ವಿರುದ್ಧ ಶಿಸ್ತುಕ್ರಮ: ಪರಮೇಶ್ವರ್

ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ಕಾಂಗ್ರೆಸ್ ಶಾಸಕ ಐವಾನ್ ಡಿಸೋಜಾ ತಿರುಗೇಟು ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿಯಿಂದ ಡಿಸೋಜಾ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ತಿಳಿಸಿದ್ದಾರೆ. ಐವಾನ್ ಡಿಸೋಜಾ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಡಿಸೋಜಾಗೆ ಕೆಪಿಸಿಸಿಯಿಂದ ನೊಟಿಸ್ ಜಾರಿ ಮಾಡಲಾ್ಗುವುದು...

ಅತ್ಯಾಚಾರ ಪ್ರಕರಣ: ಕಾಂಗ್ರೆಸ್ ನಾಯಕನಿಂದ ವಿವಾದಾತ್ಮಕ ಹೇಳಿಕೆ

ರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ರಾಜಕೀಯ ನಾಯಕರು ತಮ್ಮ ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿರುವುದು ದುರಂತ. ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆ ಬೆನ್ನಲ್ಲೆ ಈಗ ಕಾಂಗ್ರೆಸ್ ಶಾಸಕ ಐವಾನ್ ಡಿಸೋಜಾ ರೇಪ್ ಕುರಿತ ವಾಗ್ದಾಳಿ ನಡೆಸಿದ್ದಾರೆ ಮಂಗಳೂರಿನಲ್ಲಿ ಮಾತನಾಡಿದ ಅವರು, ಈಶ್ವರಪ್ಪ ಅವರ...

ಮುಖ್ಯಮಂತ್ರಿ, ಗೃಹ ಸಚಿವರ ವಿರುದ್ಧ ಈಶ್ವರಪ್ಪ ವಾಗ್ದಾಳಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳ ಬಗ್ಗೆ ಪ್ರತಿಕ್ರಿಯಿಸಿರುವ ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿನ ಅಸಮರ್ಥ ಸರ್ಕಾರದಿಂದ ಅತ್ಯಾಚಾರಿಗಳಿಗೆ ಲೈಸೆನ್ಸ್ ನೀಡಿದಂತಾಗಿದೆ ಎಂದು ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದ್ದರೂ ಸರ್ಕಾರ...

ಈಶ್ವರಪ್ಪನವರ ಹೇಳಿಕೆ ಅವರ ಸಂಸ್ಕೃತಿ ತೋರುತ್ತದೆ: ಸಿದ್ದರಾಮಯ್ಯ

ಕೆ.ಎಸ್.ಈಶ್ವರಪ್ಪನವರಿಗೆ ನಾಗರಿಕತೆ, ಸಂಸ್ಕೃತಿ ಎಂಬುದು ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದರು. ಈಶ್ವರಪ್ಪ ನೀಡಿದ ಹೇಳಿಕೆ ಅವರ ಸಂಸ್ಕೃತಿಯನ್ನು ತೋರುತ್ತದೆ ಎಂದು ಕಿಡಿಕಾರಿದರು. ವಿಧಾನಪರಿಷತ್...

ಅಕ್ರಮ ಆಸ್ತಿ ಗಳಿಕೆ ಪ್ರಕರಣ :ಬಿಎಸ್ ವೈ, ಈಶ್ವರಪ್ಪಗೆ ಸಂಕಷ್ಟ

ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿ.ವೈ.ರಾಘವೇಂದ್ರ, ಅರುಣಾದೇವಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಳನ್ಯಾಯಾಲಯ ನೀಡಿದ ಆದೇಶ ರದ್ದುಗೊಳಿಸಿರುವ ಹೈಕೋರ್ಟ್ ಏಕಸದಸ್ಯ ಪೀಠ, ಹೊಸದಾಗಿ ಅರ್ಜಿ ಪರಿಗಣಿಸುವಂತೆ ಸೂಚಿಸಿದೆ. ಈ...

ಡಿ.ಕೆ.ಶಿ ಮನೆ ಒಡೆಯುವುದರಲ್ಲಿ ನಿಸ್ಸೀಮರು: ಈಶ್ವರಪ್ಪ

ವಿಧಾನಸಭೆ ಉಪಚುನಾವಣೆ ಭರಾಟೆ ದಿನದಿಂದ ದಿನಕ್ಕೆ ಅಬ್ಬರಪಡೆದುಕೊಳ್ಳುತ್ತಿದ್ದು, ಆರೋಪ-ಪ್ರತ್ಯಾರೋಪ ತಾರಕಕ್ಕೇರಿದೆ. ಬಿಜೆಪಿ ಮುಖಂಡ ಸೋಮಶೇಖರ್ ರೆಡ್ಡಿ ನಿವಾಸಕ್ಕೆ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ ವಿಚಾರಕ್ಕೆ ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ. ಬಳ್ಳಾರಿಯಲ್ಲಿ ಪ್ರತಿಕ್ರಿಯಿಸಿರುವ ಅವರು, ಡಿ.ಕೆ.ಶಿವಕುಮಾರ್ ಮನೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited