Untitled Document
Sign Up | Login    
Dynamic website and Portals
  

Related News

ಸಚಿವರಾಗಿ ಮತ್ತೆ ಪ್ರಮಾಣ ವಚನ ಸ್ವೀಕರಿಸಿದ ಜಾರ್ಜ್

ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಸಚಿವಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕೆ.ಜೆ.ಜಾರ್ಜ್‌ ಅವರಿಗೆ ಸಿಐಡಿ ಕ್ಲೀನ್ ಚಿಟ್ ನೀಡಿರುವ ಹಿನ್ನಲೆಯಲ್ಲಿ ಜಾರ್ಜ್ ಮತ್ತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಕೆ.ಜೆ.ಜಾರ್ಜ್ ರಾಜೀನಾಮೆ ಸಿಎಂ ವಿವೇಚನೆಗೆ ಬಿಟ್ಟಿದ್ದು: ಸೋನಿಯಾ ಗಾಂಧಿ

ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ಅವರ ರಾಜಿನಾಮೆ ಪಡೆಯುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿವೇಚನೆಗೆ ಬಿಟ್ಟಿದ್ದು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದ್ದಾರೆ. ಜಾರ್ಜ್ ಅವರ ರಾಜಿನಾಮೆ ನಿರ್ಧಾರ ಕೈಗೊಳ್ಳಲು ಸಿದ್ದರಾಮಯ್ಯ ಸ್ವತಂತ್ರರಾಗಿದ್ದು,...

ಸಿಎಂ ಹೇಳಿದರೆ ರಾಜಿನಾಮೆ ನೀಡುತ್ತೇನೆ: ಕೆ.ಜೆ.ಜಾರ್ಜ್

ಡಿವೈಎಸ್ಪಿ ಎಂ.ಕೆ.ಗಣಪತಿ ಅವರಿಗೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರೆ ಒಂದೇ ನಿಮಿಷದಲ್ಲೇ ರಾಜಿನಾಮೆ ನೀಡುವುದಾಗಿ ತಿಳಿಸಿದ್ದಾರೆ. ಡಿವೈಎಸ್ಪಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ತಮ್ಮ ರಾಜಿನಾಮೆ ಆಗ್ರಹಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಜಾರ್ಜ್,...

ರಾಘವೇಶ್ವರ ಶ್ರೀಗಳ ನಕಲಿ ಸಿಡಿ ಮೊಕದ್ದಮೆ ಹಿಂಪಡೆಯದಂತೆ ವಿಶೇಷ ಸರ್ಕಾರಿ ಅಭಿಯೋಜಕ ಅಶೋಕ್ ನಾಯ್ಕ್ ಪತ್ರ

ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ನಕಲಿ ಸಿಡಿ ಪ್ರಕರಣ ಮೊಕದ್ದಮೆಯನ್ನು ಹಿಂಪಡೆದ ಸರ್ಕಾರದ ನಿರ್ಧಾರಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಲ್ಲಿ, ಈ ಪ್ರಕರಣವನ್ನು ಸರ್ಕಾರ ಹಿಂಪಡೆಯಬಾರದೆಂದು ವಿಶೇಷ ಸರ್ಕಾರಿ ಅಭಿಯೋಜಕ ಅಶೋಕ್ ನಾಯ್ಕ್ ಅವರು ಪತ್ರ ಬರೆದಿದ್ದಾರೆ ಎಂದು ಮಾಧ್ಯಮ...

ಒಂದಂಕಿ ಲಾಟರಿ ಹಗರಣ ಇ.ಡಿ.ಯಿಂದ ತನಿಖೆ: ಕೆ.ಜೆ.ಜಾರ್ಜ್

ಒಂದಂಕಿ ಲಾಟರಿ ದಂಧೆ ಕುರಿತು ಕೇಂದ್ರದ ಜಾರಿ ನಿರ್ದೇಶನಾಲಯದಿಂದ (ಇ.ಡಿ) ತನಿಖೆ ನಡೆಸಲಾಗುವುದು ಎಂದು ಗೃಹ ಸಚಿವ ಕೆ.ಜೆ.ಜಾರ್ಜ್‌ ಹೇಳಿದ್ದಾರೆ. ಎಲ್ಲಾ ಪ್ರಕರಣಗಳನ್ನು ಸಿಬಿಐ ತನಿಖೆ ನಡೆಸಲು ಸಾಧ್ಯವಿಲ್ಲ. ಲಾಟರಿ ದಂಧೆ ಕುರಿತು ಸಿಐಡಿ ಪೊಲೀಸರೇ ತನಿಖೆ ನಡೆಸಿ ಅಂತಿಮ ವರದಿ ಸಲ್ಲಿಸಲಿದ್ದಾರೆ....

ಒಂದಂಕಿ ಲಾಟರಿ ಹಗರಣ: ಸಿಬಿಐಗೆ ನೀಡಲು ಸರ್ಕಾರ ನಿರ್ಧಾರ

ರಾಜ್ಯದಲ್ಲಿ ನಡೆದಿರುವ ಬಹುಕೋಟಿ ಒಂದಂಕಿ ಲಾಟರಿ ಹಗರಣವನ್ನು ಕೊನೆಗೂ ಸಿಬಿಐಗೆ ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈಗಾಗಲೇ ರಾಜ್ಯದಲ್ಲಿ ತೀವ್ರ ವಿವಾದ ಸೃಷ್ಟಿಸಿರುವ ಒಂದಂಕಿ ಲಾಟರಿ ಹಗರಣ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಬಿಜೆಪಿ, ಜೆಡಿಎಸ್ ಆಗ್ರಹಿಸಿತ್ತು. ಒಂದಂಕಿ ಲಾಟರಿ ದಂಧೆ ಕುರಿತು ಕೇಂದ್ರದ...

ಎಸ್.ಆರ್ ಹಿರೇಮಠ್ ಸರ್ಕಾರದ ಪ್ರತಿನಿಧಿಗಳನ್ನು ಟಾರ್ಗೆಟ್ ಮಾಡುತ್ತಿದ್ದಾರೆ: ಜಾರ್ಜ್

ತಮ್ಮ ವಿರುದ್ಧ ಭೂ ಅಕ್ರಮ ಆರೋಪ ಮಾಡಿರುವ ಎಸ್.ಆರ್ ಹಿರೇಮಠ್ ವಿರುದ್ಧ ಕೆ.ಜೆ.ಜಾರ್ಜ್ ವಾಗ್ದಾಳಿ ನಡೆಸಿದ್ದಾರೆ. ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ್ ಮಾಡಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ ಎಂದು ಜಾರ್ಜ್ ಹೇಳಿದ್ದಾರೆ. ಎಸ್.ಆರ್ ಹಿರೇಮಠ್ ಸರ್ಕಾರದ ಪ್ರತಿನಿಧಿಗಳನ್ನು ಟಾರ್ಗೆಟ್ ಮಾಡುತ್ತಿದ್ದು...

ಬೆಂಗಳೂರಲ್ಲಿ ಅಪಘಾತ ತಡೆಗೆ ಕ್ರಮ: ಕೆ.ಜೆ.ಜಾರ್ಜ್

ಬೆಂಗಳೂರು ನಗರದಲ್ಲಿ ರಸ್ತೆ ಅಪಘಾತ ತಡೆ ಹಾಗೂ ಸುಗಮ ಸಂಚಾರಕ್ಕೆ ಸ್ಕೈವಾಕ್, ಪಾದಚಾರಿ ಮಾರ್ಗ, ಸಬ್‌ ವೇ ಗಳನ್ನು ನಿರ್ಮಿಸುವ ಮೂಲಕ ವ್ಯಾಪಕ ಕ್ರಮ ಜರುಗಿಸಲಾಗುತ್ತಿದೆ ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ವೇಳೆಯಲ್ಲಿ ಬಿಜೆಪಿಯ ಡಾ.ಅಶ್ವತ್ಥನಾರಾಯಣ...

ಅತ್ಯಾಚಾರ ಪ್ರಕರಣ : ತಜ್ಞರ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ನಾಣಯ್ಯ ರಾಜೀಜಿನಾಮೆ

ಅತ್ಯಾಚಾರ ಪ್ರಕರಣಗಳ ತನಿಖೆಗೆ ಸಂಬಂಧಿಸಿದಂತೆ ರಚಿಸಲಾಗಿದ್ದ ತಜ್ಞರ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಎಂ.ಸಿ.ನಾಣಯ್ಯ ರಾಜೀನಾಮೆ ನೀಡಿದ್ದಾರೆ. ಗೃಹ ಸಚಿವ ಕೆ.ಜೆ.ಜಾರ್ಜ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದು, ಕೂಡಲೇ ರಾಜೀನಾಮೆ ಅಂಗೀಕರಿಸುವಂತೆ ಕೋರಿದ್ದಾರೆ. ರಾಜೀನಾಮೆಗೆ ಯಾವುದೇ ಕಾರಣವನ್ನು ಸ್ಪಷ್ಟವಾಗಿ ನೀಡಿಲ್ಲ....

ನಕ್ಸಲರ ಪುನರ್ವಸತಿಗೆ ಪ್ಯಾಕೇಜ್: ಕೆ.ಜೆ ಜಾರ್ಜ್

ನಕ್ಸಲರ ಶರಣಾಗತಿಗೆ ರಾಜ್ಯ ಸರ್ಕಾರ ಘೋಷಿಸಿರುವ ವಿಶೇಷ ಪ್ಯಾಕೇಜ್ ನಂತೆ ಶರಣಾಗತಿಯಾಗುವ ನಕ್ಸಲರ ಪುನರ್ವಸತಿಗಾಗಿ ಎರಡೂವರೆ ಲಕ್ಷ ರೂ ಸಹಾಯಧನ ಮತ್ತು ಎರಡೂವರೆ ಲಕ್ಷ ರೂ ಸಾಲ ಹಾಗೂ ಐದು ಸಾವಿರ ರೂ ಮಾಸಾಶನ ನೀಡಲಾಗುವುದು ಎಂದು ಗೃಹ ಸಚಿವ ಕೆ.ಜೆ.ಜಾರ್ಜ್...

ಭಯೋತ್ಪಾದಕರ ನೆಲೆ ಭಟ್ಕಳಕ್ಕೆ ಮಾತ್ರ ಸೀಮಿತ ಅಲ್ಲ: ಸಿದ್ದರಾಮಯ್ಯ

ಭಯೋತ್ಪಾದಕ ನೆಲೆ ಕೇವಲ ಭಟ್ಕಳ ಅಥವಾ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿಲ್ಲ, ಭಯೋತ್ಪಾದನೆ ದೇಶದ ಹಲವೆಡೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಉಗ್ರರ ನೆಲೆಯನ್ನು ಬೇಧಿಸಿರುವ ಪೊಲೀಸರ ಕ್ರಮಕ್ಕೆ ಅಭಿನಂದನೆ ಸಲ್ಲಿಸಿರುವ ಸಿದ್ದರಾಮಯ್ಯ, 2008ರಿಂದಲೂ ಭಟ್ಕಳದಲ್ಲಿ ಉಗ್ರರ ಅಡಗುತಾಣದ ಬಗ್ಗೆ ಮಾಹಿತಿ...

ಅಧಿಕಾರ ದುರಾಸೆಗೆ ಬಿಜೆಪಿ ಪ್ರತಿಭಟನೆ : ಕೆ.ಜೆ.ಜಾರ್ಜ್

ಅಧಿಕಾರದ ದುರಾಸೆಯಿಂದ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ಆರೋಪಿಸಿದ್ದಾರೆ. ಸುವರ್ಣಸೌಧದಲ್ಲಿ 10 ದಿನಗಳ ಕಾಲ ಕಲಾಪ ನಡೆಯಲಿದ್ದು, ಬಿಜೆಪಿ ಪಕ್ಷ ಮತ್ತು ರೈತರು ಪ್ರತಿಭಟನೆ ನಡೆಸುತ್ತಿರುವುದರ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಮಹತ್ವದ ಚರ್ಚೆ...

ಲೈಂಗಿಕ ದೌರ್ಜನ್ಯ ಪ್ರಕರಣ ಇತ್ಯರ್ಥಕ್ಕೆ ತ್ವರಿತ ನ್ಯಾಯಾಲಯ ಸ್ಥಾಪನೆ

ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ತ್ವರಿತ ಗತಿಯಲ್ಲಿ ವಿಲೇವಾರಿ ಮಾಡಲು ರಾಜ್ಯದಲ್ಲಿ 10 ಫಾಸ್ಟ್ ಟ್ರಾಕ್ ಕೋರ್ಟ್ ಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ಅತ್ಯಾಚಾರ ಪ್ರಕರಣ: ಕಾಂಗ್ರೆಸ್ ನಾಯಕನಿಂದ ವಿವಾದಾತ್ಮಕ ಹೇಳಿಕೆ

ರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ರಾಜಕೀಯ ನಾಯಕರು ತಮ್ಮ ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿರುವುದು ದುರಂತ. ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆ ಬೆನ್ನಲ್ಲೆ ಈಗ ಕಾಂಗ್ರೆಸ್ ಶಾಸಕ ಐವಾನ್ ಡಿಸೋಜಾ ರೇಪ್ ಕುರಿತ ವಾಗ್ದಾಳಿ ನಡೆಸಿದ್ದಾರೆ ಮಂಗಳೂರಿನಲ್ಲಿ ಮಾತನಾಡಿದ ಅವರು, ಈಶ್ವರಪ್ಪ ಅವರ...

ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ: ಕೆ.ಎಸ್ ಈಶ್ವರಪ್ಪ

'ಅತ್ಯಾಚಾರ ಪ್ರಕರಣ'ಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳದ ಸರ್ಕಾರವನ್ನು ಟೀಕಿಸುವ ಭರದಲ್ಲಿ ನೀಡಿದ ಹೇಳಿಕೆಯನ್ನು ಮಾಧ್ಯಮಗಳು ತಪ್ಪಾಗಿ ಅರ್ಥೈಸಿವೆ ಎಂದು ಈಶ್ವರಪ್ಪ ಹೇಳಿದ್ದಾರೆ. ಸಿದ್ದರಾಮಯ್ಯ ಹಾಗೂ ಕೆ.ಜೆ ಜಾರ್ಜ್ ಮಗಳ ಮೇಲೆ ಅತ್ಯಾಚಾರ ಆಗಬೇಕು ಎಂದು ಹೇಳಿಲ್ಲ. ಅವರಿಬ್ಬರ ಮಕ್ಕಳ ಮೇಲೆ ಗೌರವವಿದೆ....

ಮುಖ್ಯಮಂತ್ರಿ, ಗೃಹ ಸಚಿವರ ವಿರುದ್ಧ ಈಶ್ವರಪ್ಪ ವಾಗ್ದಾಳಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳ ಬಗ್ಗೆ ಪ್ರತಿಕ್ರಿಯಿಸಿರುವ ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿನ ಅಸಮರ್ಥ ಸರ್ಕಾರದಿಂದ ಅತ್ಯಾಚಾರಿಗಳಿಗೆ ಲೈಸೆನ್ಸ್ ನೀಡಿದಂತಾಗಿದೆ ಎಂದು ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದ್ದರೂ ಸರ್ಕಾರ...

ಗೃಹ ಸಚಿವರ ಹೇಳಿಕೆ ಸಮರ್ಥಿಸಿಕೊಂಡ ಪರಮೇಶ್ವರ್

ರಾಜ್ಯದಲ್ಲಿನ ಅತ್ಯಾಚಾರ ಪ್ರಕರಣಗಳ ಕುರಿತು ಮಾಧ್ಯಮಗಳ ವರದಿ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಗೃಹ ಸಚಿವರ ಹೇಳಿಕೆಯನ್ನು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ್ದ ಗೃಹ ಸಚಿವ ಕೆ.ಜೆ.ಜಾರ್ಜ್, ಮಾಧ್ಯಮಗಳು ಟಿ.ಆರ್.ಪಿಗಾಗಿ ಅತ್ಯಾಚಾರ ಪ್ರಕರಣಗಳನ್ನು...

ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಆಘಾತಕಾರಿ :ಜಾರ್ಜ್

ಬೆಂಗಳೂರಿನ ಶಾಲಾ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಕೆ.ಜೆ.ಜಾರ್ಜ್, ಘಟನೆಯಿಂದ ನನಗೆ ತುಂಬಾ ಆಘಾತವಾಗಿದೆ ಎಂದು ತಿಳಿಸಿದ್ದಾರೆ. ಜಾಲಹಳ್ಳಿ ಬಳಿಯ ಆರ್ಕಿಡ್ ದ ಇಂಟರ್ ನ್ಯಾಷನಲ್ ಸ್ಕೂಲ್ ನ ಮೂರು ವರ್ಷದ ಬಾಲಕಿ ಮೇಲೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited