ಸಾರ್ವಜನಿಕ ಹಿತದೃಷ್ಟಿಯಿಂದ ಪ್ರತಿನಿತ್ಯ ನಾಲ್ಕು ಗಂಟೆಗಳ ಕಾಲ ಕಡ್ಡಾಯವಾಗಿ ಸದನದ ಕಾರ್ಯಕಲಾಪಗಳು ನಡೆಯಬೇಕು ಎಂದು ವಿಧಾನಮಂಡಲ ನಿಯಮಾವಳಿ ತಿದ್ದುಪತಿ ಜಂಟಿ ಸಮಿತಿಯ ಅಧ್ಯಕ್ಷ ಹಾಗೂ ವಿಧಾನಸಭೆಯ ಅಧ್ಯಕ್ಷರೂ ಆದ ಕೆ.ಬಿ. ಕೋಳಿವಾಡ ತಿಳಿಸಿದ್ದಾರೆ.
ವಿಧಾನಮಂಡಲ ನಿಯಮಾವಳಿ ತಿದ್ದುಪಡಿ ಜಂಟಿ ಸದನ ಸಮಿತಿಯ ಮೊದಲ...
ದಸರಾ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ತಮ್ಮನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ವಿಶ್ವಾಸವಿದೆ ಎಂದು ರಾಣೆಬೆನ್ನೂರು ಶಾಸಕ ಕೆ.ಬಿ.ಕೋಳಿವಾಡ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಹುಟ್ಟು ಕಾಂಗ್ರೆಸ್ಸಿಗ. ಪಕ್ಷಕ್ಕಾಗಿಯೇ ದುಡಿಯುತ್ತೇನೆ. ತಮಗೆ ಸಂಪುಟದಲ್ಲಿ ಸ್ಥಾನ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಸಚಿವ ಸಂಪುಟ...