ಕುಖ್ಯಾತ ನಾಲ್ವರು ಮನೆಗಳ್ಳರನ್ನು ಆ.18ರಂದು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ಮನೆಗಳ್ಳತನ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಎಚ್ಚೆತ್ತುಕೊಂಡು ಕಾರ್ಯಾಚರಣೆ ನಡೆಸಿದ್ದು ನಾಲ್ವರು ಮನೆಗಳ್ಳರನ್ನು ಬಂಧಿಸಿದ್ದಾರೆ.
ಬಂಧಿತರನ್ನು ರಾಮ್ ಅಲಿಯಾಸ್ ಪಕ್ಕಾ, ಮಹಾರಾಜ್, ಗಣೇಶ್ ಮತ್ತು ಇಲಿಯಾಸ್ ಎಂದು ಗುರುತಿಸಲಾಗಿದೆ. ಚಿಂದಿ ಆಯುವ...