ಪ್ರಧಾನಿ ನರೇಂದ್ರ ಮೋದಿ ಸಹಿತ ಗಣ್ಯರ ಮೇಲೆ ಭಾರೀ ವಾಹನಗಳನ್ನು ಬಳಸಿ ಉಗ್ರರು ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿವೆ.
ಫ್ರಾನ್ಸ್ನ ನೈಸ್ ನಗರ ದಲ್ಲಿ ಟ್ರಕ್ ಹಾಯಿಸಿ 84 ಜನರನ್ನು ಹತ್ಯೆಗೈದ ಮಾದರಿಯಲ್ಲೇ ಭಾರತದಲ್ಲೂ...
ಕಳೆದ ಮೂರುದಿನಗಳ ಹಿಂದಷ್ಟೇ ಜಮ್ಮು-ಕಾಶ್ಮೀರದ ಪ್ಯಾಂಪೋರ್ ನಲ್ಲಿ ದಾಳಿ ನಡೆಸಿ 8 ಯೋಧರ ಧಾರುಣ ಸಾವಿಗೆ ಕಾರಣವಾದ ಲಷ್ಕರ್ ಉಗ್ರ ಸಂಘಟನೆ ಮತ್ತೊಂದು ಅಂತದ್ದೇ ದಾಳಿ ನಡೆಸಲು ಸಿದ್ಧತೆ ನಡೆಸಿದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.
ಲಷ್ಕರ್ ಎ ತೊಯ್ಬಾ...
26/11ರ ಮುಂಬೈ ದಾಳಿ ಮಾದರಿಯಲ್ಲಿಯೇ ಭಯೋತ್ಪಾದರು ಮುಂಬೈ ಮೇಲೆ ಮತ್ತೊಮ್ಮೆ ಬಾರೀ ದಾಳಿ ನಡೆಸಲು ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ರವಾನಿಸಿದೆ.
2008 ರ ಮುಂಬೈ ಉಗ್ರ ದಾಳಿಯ ರೂವಾರಿ ,ಲಷ್ಕರ್-ಎ-ತೋಯ್ಬಾ ಉಗ್ರ ಸಂಘಟನೆಯ ಕಮಾಂಡರ್ ಝಕಿ ಉರ್...
ಬೆಂಗಳೂರಿನಲ್ಲಿ ಶಂಕಿತ ಬೋಡೋ ಉಗ್ರನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಕೇಂದ್ರ ಗುಪ್ತಚರ ಇಲಾಖೆ ಮತ್ತು ಅಸ್ಸಾಂ ಪೊಲೀಸರು ನೀಡಿದ ಮಾಹಿತಿಯ ಮೇರೆಗೆ ವಿಶೇಷ ಕಾರ್ಯಾಚರಣೆ ನಡೆಸಿದ ಬೆಂಗಳೂರು ಪೊಲೀಸರು ಕಾಟನ್ಪೇಟೆಯಲ್ಲಿ ಅಡಗಿದ್ದ ಶಂಕಿತ ಬೋಡೋ ಉಗ್ರನನ್ನು ಬಂಧಿಸಿದ್ದಾರೆ. ಬಂಧಿತನು ನಾಗಾಲ್ಯಾಂಡ್ ಮೂಲದವನೆಂದು...
ಅಲ್ ಖೈದಾ ಉಗ್ರ ಸಂಘಟನೆ ಭಾರತದ ಮೇಲೆ ಮತ್ತೊಮ್ಮೆ ಕಣ್ಣಿಟ್ಟಿದೆ. ಭಾರತದಲ್ಲಿ ಅಲ್ ಖೈದಾ ಉಗ್ರ ಸಂಘಟನೆಯ ಶಾಖೆ ತೆರೆಯಲು ಅಲ್ ಖೈದಾ ಮುಖ್ಯಸ್ಥ ಐಮನ್ ಅಲ್ ಜವಾಹರಿ ಕರೆ ನೀಡಿದ್ದಾನೆ.
ಭಾರತದ ಮೇಲೆ ದಾಳಿ ನಡೆಸಿ, ಅಲ್ಲಿ ಗುಂಪುಕಟ್ಟಿ ಅಲ್ ಖೈದಾ...