ಸಾಮಾನ್ಯ ಬಜೆಟ್ ನೊಂದಿಗೆ ರೈಲ್ವೆ ಬಜೆಟ್ ನ್ನು ವಿಲೀನಗೊಳಿಸುವ ನೂತನ ಸಂಪ್ರದಾಯಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಮ್ಮತಿ ನೀಡಿದೆ.
ಈ ಮೂಲಕ ಪ್ರತ್ಯೇಕ ರೈಲ್ವೆ ಬಜೆಟ್ ಮಂಡಿಸುವ ಒಂಭತ್ತು ದಶಕಗಳ ಹಳೇ ಸಂಪ್ರದಾಯಕ್ಕೆ ತೆರೆಬಿದ್ದಿದೆ. ಕೇಂದ್ರ...
ಕೇಂದ್ರ ಸಚಿವ ಸಂಪುಟ ಪುನಾರಚನೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಮಂತ್ರಿಗಳಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಈ ವೇಳೆ ಕೆಲ ಬದಲಾವಣೆಗಳನ್ನು ಮಾಡಲಾಗಿದೆ.
ಮಾನವ ಸಂಪನ್ಮೂಲ ಖಾತೆಯನ್ನು ಸಚಿವೆ ಸ್ಮತಿ ಇರಾನಿ ಅವರಿಂದ ಹಿಂಪಡೆದು ಸಂಪುಟ ದರ್ಜೆಗೆ ಭಡ್ತಿ ಹೊಂದಿದ ಪ್ರಕಾಶ್ ಜಾವಡೇಕರ್...
ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸಚಿವ ಸಂಪುಟ ಪುನಾರಚನೆಯಾಗಿದ್ದು, ಪ್ರಕಾಶ್ ಜಾವ್ಡೇಕರ್, ಎಸ್.ಎಸ್.ಅಹ್ಲುವಾಲಿಯಾ, ಫಗ್ಗಾನ್ ಸಿಂಗ್ ಕುಲಸ್ತೆ, ರಮೇಶ್ ಜಿಗಜಿಣಗಿ, ವಿಜಯ್ ಗೋಯಲ್, ರಾಮದಾಸ್ ಅಠಾವಳೆ ಸೇರಿದಂತೆ ಹಲವು ಪ್ರಮುಖರು ಪ್ರಮಾಣವಚನ ಸ್ವೀಕರಿಸಿದರು.
ಬೆಳಗ್ಗೆ 11ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ ಸ್ವೀಕಾರ...
ಕೇಂದ್ರ ಸಚಿವ ಸಂಪುಟ ಪುನಾರಚನೆಗೆ ಕ್ಷಣಗಣನೆ ಆರಂಭವಾಗಿದೆ. ಕೇಂದ್ರದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ 2ನೇ ಬಾರಿ ನಡೆಸುತ್ತಿರುವ ಸಂಪುಟ ಸರ್ಜರಿ ಇದಾಗಿದೆ.
ಈ ಬಾರಿ 19 ಸಂಸದರು ಮೋದಿ ಸಂಪುಟಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಮುಂಬರಲಿರುವ ಉತ್ತರಪ್ರದೇಶ, ಪಂಜಾಬ್ ಹಾಗೂ ಉತ್ತರಾಖಂಡ ಚುನಾವಣೆ...
ಜುಲೈ 5ರಂದು ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸಚಿವ ಸಂಪುಟ ಪುನಾರಚನೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಜುಲೈ 6ರಂದು ಪ್ರಧಾನಿ ನರೇಂದ್ರ ಮೋದಿ ಅವರು ನಾಲ್ಕು ರಾಷ್ಟ್ರಗಳ ಭೇಟಿಯನ್ನು ಆರಂಭಿಸಲಿದ್ದು ಅದಕ್ಕೆ ಮುನ್ನ ಅಂದರೆ ಜುಲೈ 5ರಂದು ಬೆಳಿಗ್ಗೆ 11ಗಂಟೆಗೆ...
ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರು ನಿರೀಕ್ಷಿಸುತ್ತಿರುವ 7ನೇ ವೇತನ ಆಯೋಗದ ಶಿಫಾರಸುಗಳಿಗೆ ಕೇಂದ್ರ ಸಚಿವ ಸಂಪುಟ ಸಮ್ಮತಿ ಸೂಚಿಸಿದೆ. ಈ ಮೂಲಕ ಬಂಪರ್ ಕೊಡುಗೆ ನೀಡಿದೆ.
ಈ ಮೂಲಕ ಸರಾಸರಿ ಶೇ.23.55ರಷ್ಟು ವೇತನವನ್ನು ಹೆಚ್ಚಳ ಮಾಡಲಾಗಿದೆ. ಇದರಿಂದಾಗಿ 48 ಲಕ್ಷ ಕೇಂದ್ರ ನೌಕರರು,...
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಕೆಲ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.
ಸ್ಟಾರ್ಟ್ ಅಪ್ ನಿಧಿ ಯೋಜನೆಗೆ 10,000 ಕೋಟಿ ರೂಪಾಯಿಗಳನ್ನು ನೀಡಲು ಕೇಂದ್ರ ಸಚಿವ ಸಂಪುಟ ಸಮ್ಮತಿ ನೀಡಿದೆ. ಸಂಪುಟ ಸಭೆಯ ಬಳಿಕ ವಿತ್ತ ಸಚಿವ...
ಜೂ.21ರ ಬಳಿಕ ಕೇಂದ್ರ ಸಚಿವ ಸಂಪುಟ ಪುನಾರಚನೆಯಾಗುವ ಸಾಧ್ಯತೆ ಇದೆ. 2017 ರಲ್ಲಿ ಪಂಜಾಬ್, ಉತ್ತರ ಪ್ರದೇಶ, ಉತ್ತರಾಖಂಡ್, ಗೋವಾ ವಿಧಾನಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಸಂಪುಟ ಪುನಾರಚನೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಹೊಸ ಪ್ರತಿಭೆಗಳನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರದ ಮಹತ್ವಾಕಾಂಕ್ಷಿ ’2022ರೊಳಗೆ ಎಲ್ಲರಿಗೂ ಮನೆ' ಯೋಜನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ ತೋರಿದೆ.
ಈ ಯೋಜನೆ ಯಡಿ ನಗರ ಪ್ರದೇಶಗಳ ಬಡವರು ಮತ್ತು ಕೊಳಚೆ ಪ್ರದೇಶಗಳ ನಿವಾಸಿಗಳು ಗೃಹ ಸಾಲ ಪಡೆದಲ್ಲಿ, ಅದರ...
ಕೇಂದ್ರ ಸಚಿವ ಸಂಪುಟವು ಶಿಫಾರಸ್ಸು ಮಾಡಿ ಕಳುಹಿಸಿದ್ದ ವಿವಾದಿತ ಭೂಸ್ವಾಧೀನ ಸುಗ್ರೀವಾಜ್ಞೆಗೆ ರಾಷ್ಟ್ರಪತಿಗಳು ಮೂರನೇ ಬಾರಿಗೆ ಅಂಕಿತ ಹಾಕಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಸಂಪುಟ ಸಭೆಯಲ್ಲಿ ವಿಧೇಯಕವನ್ನು ಮತ್ತೆ ಹೊರಡಿಸಲು ತೀರ್ಮಾನಿಸಲಾಯಿತು. ಭೂಮಿ ಕಳೆದುಕೊಳ್ಳುವ ರೈತರಿಗೆ ನೀಡಬೇಕಾಗಿರುವ ಪರಿಹಾರಕ್ಕೆ...
ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ 100 ಸ್ಮಾರ್ಟ್ ಸಿಟಿ ಗಳ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಆದರೆ ಇನ್ನೂ ಎಲ್ಲೆಲ್ಲಿ ಸ್ಮಾರ್ಟ್ ಸಿಟಿ ನಿರ್ಮಿಸಬೇಕು ಎಂಬುದು ತೀರ್ಮಾನವಾಗಿಲ್ಲ. ಸ್ಮಾರ್ಟ್ ಸಿಟಿಗಳ ಆಯ್ಕೆಗೆ ಇನ್ನೂ...
ಬಾಲಾಪರಾಧ ನ್ಯಾಯಿಕ ಕಾಯ್ದೆಯನ್ನು ತಿದ್ದುಪಡಿ ಮಾಡುವ ಮಹತ್ವದ ನಿರ್ಣಯವನ್ನು ಕೇಂದ್ರ ಸಚಿವ ಸಂಪುಟ ಕೈಗೊಂಡಿದೆ. 16ರಿಂದ 18 ವರ್ಷದವರೆಗಿನ ಬಾಲಕರು ಹೀನ ಕ್ರೌರ್ಯಗಳನ್ನು ಎಸಗಿದರೆ ಅಂಥವರನ್ನು ವಯಸ್ಕ ದೋಷಿಗಳ ರೀತಿಯೇ ಪರಿಗಣಿಸಲು ನಿರ್ಧರಿಸಿದೆ.
ಸಂಸತ್ತಿನ ಇದೇ ಅಧಿವೇಶನದಲ್ಲಿ ಈ ಕುರಿತ ತಿದ್ದುಪಡಿ ಮಸೂದೆ...
ಏ.9ರೊಳಗೆ ಕೇಂದ್ರ ಸಚಿವ ಸಂಪುಟ ಪುನಾರಚನೆಯಾಗುವ ಸಾಧ್ಯತೆ ಇದೆ. ಕಳೆದ 10 ತಿಂಗಳ ಅವಧಿಯಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ ಸರ್ಕಾರದ ಸಂಪುಟ ಎರಡನೇ ಪುನಾರಚನೆಯಾಗಲಿದೆ.
ಬಿಹಾರದಲ್ಲಿ ಸಧ್ಯದಲ್ಲೇ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಬಿಹಾರದ ಬಿಜೆಪಿ ಮುಖಂಡ ಹಾಗೂ ಪಿಡಿಪಿ, ಶಿವಸೇನೆಯ ನಾಯಕರಿಗೆ...
'ಕೇಂದ್ರ ಬಜೆಟ್' ಅಧಿವೇಶನದ ಎರಡನೇ ಭಾಗ ಪ್ರಾರಂಭವಾಗುವುದಕ್ಕೂ ಮುನ್ನ ಕೇಂದ್ರ ಸಚಿವ ಸಂಪುಟ ಪುನಾರಚನೆಯಾಗುವ ಸಾಧ್ಯತೆ ಇದೆ.
ಎರಡನೇ ಹಂತದ ಸಚಿವ ಸಂಪುಟ ಪುನಾರಚನೆಯಲ್ಲಿ ಪಿಡಿಪಿ, ಶಿವಸೇನೆಯ ಸಂಸದರನ್ನು ಸಂಪುಟಕ್ಕೆ ಸೇರಿಸಿಕೊಂಡು, ಸರಿಯಾಗಿ ಕೆಲಸ ನಿರ್ವಹಿಸದೇ ಇರುವ ಹಾಲಿ ಸಚಿವರನ್ನು ಸಂಪುಟದಿಂದ...
ಭೂಸ್ವಾಧೀನ ಸುಗ್ರೀವಾಜ್ಞೆಯ ಮರುಜಾರಿಗೆ ಕೇಂದ್ರ ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಈಗಾಗಲೇ ಹೊರಡಿಸಿರುವ ಸುಗ್ರೀವಾಜ್ಞೆ ಅವಧಿ ಏ.5ರಂದು ಅಂತ್ಯಗೊಳ್ಳಲಿದೆ. ಹೀಗಾಗಿ ಮರುಜಾರಿಗೆ ಕೇಂದ್ರ ಸಂಪುಟ ನಿರ್ಧರಿಸಿದೆ.
ಈ ನಡುವೆ ಭೂಸ್ವಾಧೀನ ಸುಗ್ರೀವಾಜ್ಞೆಯನ್ನು ಕಾಂಗ್ರೆಸ್ ಬೆಂಬಲಿಸುವುದಿಲ್ಲ ಎಂದು ಸೋನಿಯಾ ಗಾಂಧಿ ತಿಳಿಸಿದ್ದಾರೆ....
'ಕೇಂದ್ರ ಸಚಿವ ಸಂಪುಟ ವಿಸ್ತರಣೆ'ಯ ನಂತರ ಪ್ರಥಮ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ನ.10ರಂದು ಸಚಿವ ಸಂಪುಟ ಸಭೆ ನಡೆಸಲಿದ್ದಾರೆ.
ಸಂಜೆ 5:30ಕ್ಕೆ ಸಚಿವ ಸಂಪುಟ ಸಭೆ ನಡೆಯಲಿದೆ ಎಂದು ಸರ್ಕಾರದ ಉನ್ನತ ಮೂಕಗಳು ತಿಳಿಸಿವೆ. ನ.9ರಂದು ಸಚಿವ ಸಂಪುಟ ವಿಸ್ತರಣೆಯಾಗಿದ್ದು,...
ಕೇಂದ್ರ ಸಚಿವ ಸಂಪುಟ ವಿಸ್ತರಣೆ ಮಾಡಿದ ಬಳಿಕ ತಡರಾತ್ರಿ ಪ್ರಧಾನಿ ನರೇಂದ್ರ ಮೋದಿ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಇದರ ಜತೆ ಹಲವಾರು ಪ್ರಮುಖ ಸಚಿವರ ಖಾತೆಗಳನ್ನು ಬದಲಾವಣೆ ಮಾಡಿದ್ದಾರೆ.
ರೈಲ್ವೆ ಖಾತೆಯನ್ನು ನಿರ್ವಹಿಸುತ್ತಿದ್ದ ಡಿ.ವಿ.ಸದಾನಂದಗೌಡ ಅವರ ಖಾತೆ ಬದಲಾವಣೆ ಮಾಡಲಾಗಿದ್ದು,...
ಕೇಂದ್ರ ಸಚಿವ ಸಂಪುಟದಲ್ಲಿ ಅನಿಲ್ ದೇಸಾಯಿಯವರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ನೀಡದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಶಿವಸೇನೆ ಪ್ರಮಾಣ ವಚನ ಸಮಾರಂಭವನ್ನು ಬಹಿಷ್ಕರಿಸಿದೆ.
ಶಿವಸೇನೆ ಸಂಸದ ಅನಿಲ್ ದೇಸಾಯಿಯವರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ನೀಡುವಂತೆ ಉದ್ಧವ್ ಠಾಕ್ರೆ ಒತ್ತಾಯಿಸಿದ್ದರು....
ನ.9ರಂದು ನಡೆಯಲಿರುವ ಕೇಂದ್ರ ಸಚಿವ ಸಂಪುಟ ವಿಸ್ತರಣೆ ವೇಳೆ ಮಿತ್ರಪಕ್ಷ ಶಿವಸೇನೆಗೆ ಎರಡು ಸ್ಥಾನಗಳನ್ನು ನೀಡಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ.
ಪ್ರಧಾನಿ ಮೋದಿ ನಿರ್ಧಾರಕ್ಕೆ ಶಿವಸೇನೆ ತನ್ನ ಒಪ್ಪಿಗೆ ಸೂಚಿಸಿದೆ ಎನ್ನಲಾಗಿದೆ. ಆದರೆ ಈ ಎರಡೂ ಸ್ಥಾನಗಳು ಸಂಪುಟ ದರ್ಜೆಯವೇ ಅಥವಾ...
ನ.9ರಂದು ಮಧ್ಯಾಹ್ನ 1ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಮೊದಲ ಸಂಪುಟ ವಿಸ್ತರಣೆ- ಪುನಾರಚನೆಯಾಗಲಿದೆ. 10 ಹೊಸ ಮುಖಗಳು ಮೋದಿ ಮಂತ್ರಿಮಂಡಲ ಸೇರುವುದು ಬಹುತೇಕ ಖಚಿತವಾಗಿದೆ.
ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ ನಲ್ಲಿ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ...
ಕೇಂದ್ರ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರನ್ನು ಭೇಟಿ ಮಾಡಿದ್ದಾರೆ
ರಾಷ್ಟ್ರಪತಿ ಭವನದಲ್ಲಿ ಪ್ರಣಬ್ ಮುಖರ್ಜಿಯವರನ್ನು ಭೇಟಿಯಾಗಲಿರುವ ಪ್ರಧಾನಿ ಮೋದಿ, ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ನ.9ರಂದು ಕೇಂದ್ರ ಸಚಿವ ಸಂಪುಟ...
'ದೆಹಲಿ' ವಿಧಾನಸಭೆ ವಿಸರ್ಜನೆ ಮಾಡಲು ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ. 2015ಫೆಬ್ರವರಿ ವೇಳೆಗೆ ದೆಹಲಿಯಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ.
ಸರ್ಕಾರ ರಚನೆ ಮಾಡಲು ಬಿಜೆಪಿ ನಿರಾಕರಿಸಿದ ಕಾರಣ ವಿಧಾನಸಭೆ ವಿಸರ್ಜಿಸುವಂತೆ ರಾಜ್ಯಪಾಲ ನಜೀಬ್ ಜಂಗ್ ಶಿಫಾರಸ್ಸು...
214 ಕಲ್ಲಿದ್ದಲು ಗಣಿ ಗುತ್ತಿಗೆಯನ್ನು ರದ್ದು ಮಾಡಿ ಸುಪ್ರೀಂ ಕೋರ್ಟ್ ಇತ್ತೀಚೆಗೆ ನೀಡಿದ್ದ ಆದೇಶದಿಂದ ಉಂಟಾಗಿರುವ ಪರಿಣಾಮವನ್ನು ತಪ್ಪಿಸುವ ನಿಟ್ಟಿನಲ್ಲಿ ಸುಗ್ರೀವಾಜ್ನೆ ಹೊರಡಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ.
ಈ ಕುರಿತು ಕೇಂದ್ರ ಸಚಿವ ಸಂಪುಟ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಿದೆ. ಈ...
ಮಹಾರಾಷ್ಟ್ರ, ಹರ್ಯಾಣ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಮಹತ್ವದ ಆರ್ಥಿಕ ಸುಧಾರಣಾ ಕ್ರಮ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ,ಪೆಟ್ರೋಲ್ ರೀತಿ ಡೀಸೆಲ್ ಬೆಲೆಯನ್ನೂ ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸಿದೆ.
ಇದರ ಮೊದಲ ಹಂತವಾಗಿ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ...
ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಬಹುಮತ ಕಳೆದುಕೊಂಡುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡುವಂತೆ ಕೇಂದ್ರ ಸಚಿವ ಸಂಪುಟ, ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರಿಗೆ ಶಿಫಾರಸು ಮಾಡಿದೆ.
ಮಹಾರಾಷ್ಟ್ರದಲ್ಲಿನ ರಾಜಕೀಯ ಸ್ಥಿತಿ ಕುರಿತು ಪರಾಮರ್ಶಿಸಲು ಕೇದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರ...
ಸಬ್ಸಿಡಿಯುಕ್ತ ಅಡುಗೆ ಅನಿಲ (ಎಲ್.ಪಿ.ಜಿ ಸಿಲಿಂಡರ್) ಖರೀದಿ ಮೇಲೆ ಯುಪಿಎ ಸರ್ಕಾರ ವಿಧಿಸಿದ್ದ ನಿರ್ಬಂಧವನ್ನು ಕೇಂದ್ರ ಸಚಿವ ಸಂಪುಟ ಆ.27ರಂದು ರದ್ದುಗೊಳಿಸಿದೆ.
ಸಚಿವ ಸಂಪುಟದ ಈ ನಿರ್ಧಾರದಿಂದ ಸಬ್ಸಿಡಿಯುಕ್ತ 14.2 ಕಿಲೋದ 12 ಎಲ್.ಪಿ.ಜಿ ಸಿಲಿಂಡರ್ ಗಳನ್ನು ಗ್ರಾಹಕರು ವರ್ಷದ ಯಾವುದೇ...