ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಎನ್.ಡಿ.ಎ ಸರ್ಕಾರವನ್ನು ಅಸ್ಥಿರಗೊಳಿಸಲು ಭೂಗತ ಪಾತಕಿ ದಾವೂದ್ ಇಬ್ರಾಹಿಂ ಯತ್ನಿಸುತ್ತಿದ್ದು, ದೇಶದ ಕೋಮು ಸಾಮರಸ್ಯವನ್ನು ಕದಡುವ ಮೂಲಕ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದಾನೆ ಎಂದು ರಾಷ್ಟ್ರೀಯ ತನಿಖಾ ದಳ ಎಚ್ಚರಿಕೆ ನೀಡಿದೆ.
ಭಾರತದಲ್ಲಿರುವ ದಾವೂದ್...
ಬೆಂಗಳೂರಿನಲ್ಲಿ ಕೋಮು ಗಲಭೆ ಸೃಷ್ಟಿಸಲು ಯತ್ನಿಸಿದ ಆರೋಪದ ಮೇಲೆ ಸಿಸಿಬಿ ಪೊಲೀಸರು ಕುಖ್ಯಾತ ಭೂಗತ ಪಾತಕಿ ಛೋಟಾ ಶಕೀಲ್ ಸಹಚರನೊಬ್ಬನನ್ನು ಬಂಧಿಸಿದ್ದಾರೆ.
ಬಿಟಿಎಂ ಲೇ ಔಟ್ ಸಮೀಪದ ಬಿಸ್ಮಿಲ್ಲಾ ನಗರದ 28 ವರ್ಷದ ಸೈಯದ್ ನಿಯಾಮತ್ ಅಲಿಯಾಸ್ ರೆಹಮಾನ್ ಬಿನ್ ಸೈಯದ್ ಜಿಯಾ...