Untitled Document
Sign Up | Login    
Dynamic website and Portals
  

Related News

ಬಿಹಾರದಲ್ಲಿ ಭುಗಿಲೆದ್ದ ಕೋಮುಗಲಭೆಗೆ 3 ಬಲಿ

'ಬಿಹಾರ'ದಲ್ಲಿ ಕೋಮುಗಲಭೆ ಭುಗಿಲೆದ್ದಿದ್ದು ಮೂವರ ಸಾವಿಗೆ ಕಾರಣವಾಗಿದೆ. ಅನ್ಯಕೋಮಿನ ಯುವಕನನ್ನು ಯುವತಿಯೋರ್ವಳು ಪ್ರೀತಿಸಿದ್ದೇ ಕೋಮುಗಲಭೆಗೆ ಕಾರಣವಾಗಿದೆ. ಬಿಹಾರದ ಮುಜಫರ್ ಪುರ ಜಿಲ್ಲೆಯ ಸರಯ್ಯಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಇಬ್ಬರ ಪರಿಸ್ಥಿತಿ ಗಂಭೀರವಾಗಿದೆ. ಈ ಸಂಬಂಧ ಹತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು...

ಉಗ್ರರ ದಾಳಿ ಸಾಧ್ಯತೆ ತಳ್ಳಿಹಾಕುವಂತಿಲ್ಲ: ರಾಜನಾಥ್ ಸಿಂಗ್

ದೇಶದ ಪ್ರಮುಖ ನಗರಗಳಲ್ಲಿ ಉಗ್ರರ ದಾಳಿ ನಡೆಯುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಉಗ್ರರ ವಿಧ್ವಂಸಕ ಕೃತ್ಯ ನಡೆಯುವುದಿಲ್ಲ ಎಂದು ಉಗ್ರರ ಚಟುವಟಿಕೆಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ, ಈ ಹಿನ್ನೆಲೆಯಲ್ಲಿ ದೇಶದ ವಿವಿಧ ಭಾಗಗಳಲ್ಲಿ ಹೈ-ಅಲರ್ಟ್...

ಯೋಗಿ ಆದಿತ್ಯನಾಥ್ ವಿರುದ್ಧ ಕ್ರಮಕ್ಕೆ ಮುಸ್ಲಿಂ ಸಂಘಟನೆಗಳ ಒತ್ತಾಯ

'ಉತ್ತರ ಪ್ರದೇಶ' ಗೋರಖ್ ಪುರದ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಅವರ ವಿರುದ್ಧ ಕ್ರಮ ಜರುಗಿಸಬೇಕೆಂದು ಮಿಲ್ಲತ್ ಬೀದರಿ ಮುಹಿಮ್ ಸಂಘಟನೆ ಒತ್ತಾಯಿಸಿದೆ. ಯೋಗಿ ಆದಿತ್ಯನಾಥ್ ಕೋಮುಪ್ರಚೋದನೆ ಹೇಳಿಕೆ ನೀಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಎಂ.ಬಿ.ಎಂ.ಸಿ...

ಮೋದಿ ಸರ್ಕಾರ ನೂರು ದಿನ ಪೂರೈಸಿದರೂ ಬೆಲೆ ಏರಿಕೆ ಕಡಿಮೆಯಾಗಿಲ್ಲ- ಸೋನಿಯಾ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ಅಸ್ಥಿತ್ವಕ್ಕೆ ಬಂದು 100 ದಿನಗಳು ಪೂರ್ಣವಾಗುತ್ತಿರುವ ಹಿನ್ನೆಲೆಯಲ್ಲಿ ಎ.ಐ.ಸಿ.ಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರತಿಕ್ರಿಯೆ ನೀಡಿದ್ದು ಕೇಂದ್ರ ಸರ್ಕಾರದ ಕಾರ್ಯವೈಖರಿಯನ್ನು ಟೀಕಿಸಿದ್ದಾರೆ. ತಾವು ಪ್ರತಿನಿಧಿಸುತ್ತಿರುವ ರಾಯ್ ಬರೇಲಿ ಲೋಕಸಭಾ ಕ್ಷೇತ್ರಕ್ಕೆ ಭೇಟಿ ನೀಡಿ...

ಸಮೀಕ್ಷೆ: ನರೇಂದ್ರ ಮೋದಿ ಸರ್ಕಾರದ ಬಗ್ಗೆ ದೇಶಾದ್ಯಂತ ಮೆಚ್ಚುಗೆಯ ಮಹಾಪೂರ

'ನರೇಂದ್ರ ಮೋದಿ' ನೇತೃತ್ವದ ಎನ್.ಡಿ.ಎ ಸರ್ಕಾರ ಅಸ್ಥಿತ್ವಕ್ಕೆ ಬಂದು ಮೂರು ತಿಂಗಳು ಕಳೆದಿದ್ದು ಇಂಡಿಯಾ ಟುಡೆ ಮಾಧ್ಯಮ ಹಾಗೂ ಹನ್ಸಾ ರಿಸರ್ಚ್ ಸಂಸ್ಥೆ ಸರ್ಕಾರದ ಜನಪ್ರಿಯತೆ ಬಗ್ಗೆ ನಡೆಸಿದ ಸಮೀಕ್ಷೆಯಲ್ಲಿ ಮೋದಿ ಸರಕಾರದ ಬಗ್ಗೆ ಮೆಚ್ಚುಗೆಯ ಮಹಾಪೂರವೇ ಹರಿದಿದೆ. ದೇಶಾದ್ಯಂತ ನಡೆಸಲಾಗಿರುವ...

ಸಹರಾನ್‌ ಪುರ ಗಲಭೆ: ಉನ್ನತ ಮಟ್ಟದ ಸಮಿತಿಯಿಂದ ಸರ್ಕಾರಕ್ಕೆ ವರದಿ ಸಲ್ಲಿಕೆ

ಉತ್ತರ ಪ್ರದೇಶದ ಸಹರಾನ್‌ ಪುರದಲ್ಲಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕೋಮುಗಳ ನಡುವೆ ಉಂಟಾದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಸದಸ್ಯರನ್ನೊಳಗೊಂಡ ಸಮಿತಿ ಉತ್ತರ ಪ್ರದೇಶ ಸರ್ಕಾರಕ್ಕೆ ಆ.17ರಂದು ವರದಿ ಸಲ್ಲಿಸಿದೆ. ವರದಿಯಲ್ಲಿ, ಕೋಮುಗಲಭೆ ಸಂಭವಿಸುವುದಕ್ಕೆ ಸ್ಥಳೀಯ ಆಡಳಿತದ ವೈಫಲ್ಯವನ್ನೇ...

ಹಿಂದುತ್ವ ರಕ್ಷಣೆಗೆ ಹಿಂದೂಗಳೆಲ್ಲ ಒಗ್ಗಟ್ಟಿನಿಂದ ಹೋರಾಡಬೇಕು-- ಸಂಸದ ಯೋಗಿ ಆದಿತ್ಯನಾಥ್

ಸಂಸತ್ ನಲ್ಲಿ ಲೋಕಸಭಾ ಸದಸ್ಯ ಯೋಗಿ ಆದಿತ್ಯನಾಥ್ ನೀಡಿರುವ ಹೇಳಿಕೆ ದೇಶಾದ್ಯಂತ ಚರ್ಚೆಯಾಗುತ್ತಿದೆ. ಹಿಂದೂಗಳಿಗೆ ಬೆದರಿಕೆ ಹಾಕುವವರ ವಿರುದ್ಧ ಹಿಂದೂ ಧರ್ಮದವರು ಒಗ್ಗಟ್ಟಿನಿಂದ ಹೋರಾಟ ನಡೆಸಬೇಕಾಗಿದೆ ಎಂದು ಸಂಸದ ಯೋಗಿ ಆದಿತ್ಯನಾಥ್ ಕರೆ ನೀಡಿದ್ದಾರೆ. ಕೋಮುಗಲಭೆ ಬಗ್ಗೆ ಲೋಕಸಭೆಯಲ್ಲಿ ನಡೆದ ಚರ್ಚೆಯಲ್ಲಿ...

ಸಂಸತ್ ನಲ್ಲಿ ಕಾಂಗ್ರೆಸ್ ಗದ್ದಲ: ಕೇಂದ್ರ ಸರ್ಕಾರದ ವಿರುದ್ಧ ಸೋನಿಯಾ ವಾಗ್ದಾಳಿ

'ನರೇಂದ್ರ ಮೋದಿ' ನೇತೃತ್ವದ ಎನ್.ಡಿ.ಎ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ ದೇಶದಲ್ಲಿ ಕೋಮುಗಲಭೆಗಳು ಹೆಚ್ಚಾಗುತ್ತಿವೆ ಎಂದು ಎ.ಐ.ಸಿ.ಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತೆ ಆರೋಪ ಮಾಡಿದ್ದಾರೆ. ಆ.13ರ ಸಂಸತ್ ಅಧಿವೇಶನ ಆರಂಭವಾಗುತ್ತಿದ್ದಂತೆಯೇ ದೇಶದಲ್ಲಿ ನಡೆಯುತ್ತಿರುವ ಕೋಮುಗಲಭೆಗಳ ಬಗ್ಗೆ ಪ್ರಸ್ತಾಪಿಸಿದ ಕಾಂಗ್ರೆಸ್ ಸದಸ್ಯರು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited