Untitled Document
Sign Up | Login    
Dynamic website and Portals
  

Related News

ರೈತರ ಸರಣಿ ಆತ್ಮಹತ್ಯೆ: ಸರ್ಕಾರದ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು

ಕರ್ನಾಟಕ ರಾಜ್ಯದಲ್ಲಿ ರೈತರ ಸರಣಿ ಆತ್ಮಹತ್ಯೆ ಮುಂದುವರಿದಿದ್ದು, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ತೀವ್ರ ಹೋರಾಟ ನಡೆಸಲು ರಾಜ್ಯ ಬಿಜೆಪಿ ಸಜ್ಜಾಗುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ 20 ಸಮಾವೇಶಗಳನ್ನು ನಡೆಸಿ ರೈತರ ಆತ್ಮಹತ್ಯೆ ತಡೆಯಲು ಜಾಗೃತಿ ಮೂಡಿಸಲು ಹಾಗೂ ರೈತರ ಸಾವು ತಡೆಯುವಲ್ಲಿ...

ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ

ಕರ್ನಾಟಕ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಬೆಂಗಳೂರು ನಗರ ಹೊರವಲಯದ ಖಾಸಗಿ ರೆಸಾರ್ಟ್​ವೊಂದರಲ್ಲಿ ಶುಕ್ರವಾರ ನಡೆದಿದ್ದು, ಸಭೆಯಲ್ಲಿ ಹಲವು ಮುಖಂಡರು ಭಾಗವಹಿಸಿ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು. ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ, ಮುಂಬರುವ...

ಏ.2ರಿಂದ ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ

ಏಪ್ರಿಲ್‌ 2ರಿಂದ ಮೂರು ದಿನಗಳ ಕಾಲ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಬೆಂಗಳೂರಿನಲ್ಲಿ ನಡೆಯಲಿದೆ. ಪಕ್ಷದ ಪಾಲಿಗೆ ಅತ್ಯಂತ ಮಹತ್ವದ ಕಾರ್ಯಕ್ರಮವಾಗಿರುವ ಈ ಕಾರ್ಯಕಾರಿಣಿ ಸಭೆಯನ್ನು ಯಶಸ್ವಿಗೊಳಿಸಲು ದೆಹಲಿಯಲ್ಲಿ ನಡೆದ ಪಕ್ಷದ ರಾಜ್ಯ ಘಟಕದ ಕೋರ್ ಕಮಿಟಿ ಸಭೆ ತೀರ್ಮಾನಿಸಿದೆ. ಈ ಸಭೆಯಲ್ಲಿ ಪ್ರಧಾನಿ...

ಬಿಜೆಪಿ ಕೋರ್ ಕಮಿಟಿ ಸಭೆ ಆರಂಭ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದು, ಬಿಜೆಪಿ ಕಛೇರಿಯಲ್ಲಿ ಅವರನ್ನು ಅದ್ದೂರಿಯಾಗಿ ಬರ ಮಾಡಿಕೊಂಡ ರಾಜ್ಯ ಬಿಜೆಪಿ ನಾಯಕರು, ನಾದಸ್ವರ ಮೂಲಕ ಪೂರ್ಣಕುಂಭ ಸ್ವಾಗತಕೋರಿದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನೇಮಕಗೊಂಡ ಬಳಿಕ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಮೊದಲ ಬಾರಿಗೆ...

ಸಾಮೂಹಿಕ ನಾಯಕತ್ವದಲ್ಲಿ ಪಕ್ಷ ಸಂಘಟಿಸಿ: ಅಮಿತ್ ಶಾ

ಪಕ್ಷ ಸಂಘಟನೆಯಲ್ಲಿ ಒಗ್ಗಟ್ಟಿನ ಅವಶ್ಯಕತೆಯಿದೆ. ಸಾಮೂಹಿಕ ನಾಯಕತ್ವದಲ್ಲಿ ಪಕ್ಷವನ್ನು ಸಂಘಟಿಸಿ ಎಂದು ರಾಜ್ಯ ಬಿಜೆಪಿ ನಾಯಕರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೂಚನೆ ನೀಡಿದ್ದಾರೆ. ಬೆಂಗಳೂರಿನ ಬಿಜೆಪಿ ಕಛೇರಿಯಲ್ಲಿ ಆರಂಭವಾಗಿರುವ ಬಿಜೆಪಿ ಕೋರ್ಟ್ ಕಮಿಟಿ ಸಭೆಯಲ್ಲಿ ಮಾತನಾಡಿದ ಶಾ, ಅರ್ಕಾವತಿ ಡಿ ನೋಟಿಫಿಕೇಷನ್...

ಕಾಂಗ್ರೆಸ್ ಮುಕ್ತ ಕರ್ನಾಟಕ ಅಭಿಯಾನ ಆರಂಭಿಸಿದ್ದೇವೆ: ಅಮಿತ್ ಶಾ

ಕಾಂಗ್ರೆಸ್ ಮುಕ್ತ ಕರ್ನಾಟಕ ಅಭಿಯಾನ ಆರಂಭಿಸುತ್ತಿದ್ದೇವೆ. ಇದಕ್ಕೆ ರೂಪುರೇಷೆ ಸಿದ್ಧಪಡಿಸಲೆಂದು ಆಗಮಿಸಿದ್ದೇನೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಬಿಹೆಪಿ ಕೋರ್ ಕಮಿಟಿ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪಕ್ಷ ಬಲವರ್ಧನೆಗಾಗಿ ಸದಸ್ಯತ್ವ ಅಭಿಯಾನ ಆರಂಭಿಸಿದ್ದೇವೆ....

ಬಿಜೆಪಿ ಸೇರಲಿರುವ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಜೀಂ

'ಜೆಡಿಎಸ್' ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಜೀಂ ಪಕ್ಷವನ್ನು ತೊರೆದು ಬಿಜೆಪಿ ಸೇರಲು ನಿರ್ಧರಿಸಿದ್ದಾರೆ. ಈ ಬಗ್ಗೆ ತಮ್ಮ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಿರುವ ಅಬ್ದುಲ್ ಅಜೀಂ, ನ.5ರಂದು ಬಿಜೆಪಿ ಸೇರುವುದಾಗಿ ತಿಳಿಸಿದ್ದಾರೆ. 2014ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಡಿ.ವಿ.ಸದಾನಂದ ಗೌಡರ ವಿರುದ್ಧ...

ಜೆಡಿಎಸ್ ಕೋರ್ ಕಮಿಟಿ ಪಟ್ಟಿ ಬಹುತೇಕ ಸಿದ್ಧ

ಜೆಡಿಎಸ್ ಕೋರ್ ಕಮಿಟಿ ಪಟ್ಟಿ ಬಹುತೇಕ ಸಿದ್ಧಗೊಂಡಿದ್ದು, 11-13 ನಾಯಕರ ಹೆಸರನ್ನು ಅಂತಿಮಗೊಳಿಸಲಾಗಿದೆ. ಅ.15ರ ವೇಳೆಗೆ ಪಟ್ಟಿ ಪ್ರಕಟಗೊಳ್ಳುವ ಸಾಧ್ಯತೆಯಿದೆ. ಮಾಜಿ ಸಚಿವ ಎಂ.ಸಿ.ನಾಣಯ್ಯ, ಬಸವರಾಜ್ ಹೊರಟ್ಟಿ, ಚೆಲುವರಾಯಸ್ವಾಮಿ, ಬಂಡೆಪ್ಪ ಕಾಶಂಪುರ, ಲೀಲಾದೇವಿ ಆರ್.ಪ್ರಸಾದ್, ಶಾಸಕರಾದ ವೈ.ಎಸ್.ವಿ.ದತ್ತಾ, ಡಿ.ನಾಗರಾಜಯ್ಯ, ರಾಜ್ಯಸಭಾ...

ರಾಜ್ಯಪಾಲ- ಯಡಿಯೂರಪ್ಪ ಭೇಟಿ, ಅರ್ಕಾವತಿ ಡಿನೋಟಿಫಿಕೇಶನ್ ಬಗ್ಗೆ ಚರ್ಚೆ

ರಾಜ್ಯಪಾಲ ವಾಜುಭಾಯ್ ರೂಡಭಾಯ್ ವಾಲ ಅವರನ್ನು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಭೇಟಿ ಮಾಡಿದ್ದಾರೆ. ಸೆ.18ರಂದು ರಾಜಭವನಕ್ಕೆ ಭೇಟಿ ನೀಡಿರುವ ಯಡಿಯೂರಪ್ಪ, ರಾಜ್ಯಪಾಲರೊಂದಿಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನಡೆಸಿರುವ ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್ ಪ್ರಕರಣ ಹಾಗೂ ರಾಜ್ಯ ರಾಜಕಾರಣದ ಪ್ರಸಕ್ತ...

ಜೆಡಿಎಸ್ ನಲ್ಲಿನ ಬೆಳವಣಿಗೆ ಬೇಸರ ತಂದಿದೆ- ಶಾಸಕ ಜಮೀರ್ ಅಹ್ಮದ್

'ಜೆಡಿಎಸ್' ನಲ್ಲಿ ಇತ್ತೀಚೆಗೆ ನಡೆದಿರುವ ಬೆಳವಣಿಗೆ ಬೇಸರ ತಂದಿದೆ ಎಂದು ಚಾಮರಾಜಪೇಟೆಯ ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ. ಸೆ.18ರಂದು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜೆಡಿಎಸ್ ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಬೇಸರ ಮೂಡಿಸಿದೆ. ನನಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದರೂ ಬೇಡ, ಕೋರ್ ಕಮಿಟಿಯಲ್ಲಿ...

ರಾಜ್ಯ ಸರ್ಕಾರದ ವಿರುದ್ಧ ಹೋರಾಟಕ್ಕೆ ಬಿಜೆಪಿ ಕೋರ್ ಕಮಿಟಿ ತೀರ್ಮಾನ

'ಸಿದ್ದರಾಮಯ್ಯ' ನೇತೃತ್ವದ ಕಾಂಗ್ರೆಸ್ ಸರ್ಕಾರದ ಭೂ ಹಗರಣಗಳ ವಿರುದ್ಧ ರಾಜ್ಯಾದ್ಯಂತ ಹೋರಾಟ ನಡೆಸಲು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸೆ.17ರಂದು ಬೀದರ್ ನ ಗೊರಟಾ ಗ್ರಾಮದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ...

ಜೆಡಿಎಸ್ ಕೋರ್ ಕಮಿಟಿ 2-3ದಿನಗಳಲ್ಲಿ ರಚನೆ: ಹೆಚ್.ಡಿ.ಕೆ

ಜೆಡಿಎಸ್ ನಲ್ಲಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲು 2-3ದಿನಗಳಲ್ಲಿ ಕೋರ್ ಕಮಿಟಿ ರಚನೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ನಿವಾಸದಲ್ಲಿ ನಡೆದ ಜೆಡಿಎಸ್ ನಾಯಕರ ಸಭೆ ಬಳಿಕ ಮಾತನಾಡಿದ ಕುಮಾರಸ್ವಾಮಿ, ...

ಸಿದ್ದರಾಮಯ್ಯ ವಿರುದ್ಧ ಕಾನೂನು ಸಮರಕ್ಕೆ ಸಿದ್ಧತೆ: ಬಿಜೆಪಿ ಕೋರ್ ಕಮಿಟಿ ಸಭೆ

ಅರ್ಕವತಿ ಬಡಾವಣೆ ಡಿನೋಟಿಫಿಕೇಷನ್ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಸಮರ ಸಾರಲು ಬಿಜೆಪಿ ಮುಂದಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪಕ್ಷದ ಕೇಂದ್ರ ಕಛೇರಿಯಲ್ಲಿ ಪ್ರಹ್ಲಾದ್ ಜೋಷಿ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ...

ಅರ್ಕಾವತಿ ಡಿನೋಟಿಫಿಕೇಷನ್ ಹಗರಣ: ಶೆಟ್ಟರ್ ನೇತೃತ್ವದಲ್ಲಿ ಹೋರಾಟ

ಅರ್ಕಾವತಿ ಡಿನೋಟಿಫಿಕೇಷನ್ ಹಗರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಮುಂದಿನ ಹೋರಾಟಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆ ಬಳಿಕ ಮಾತನಾಡಿದ ಅವರು, ಅರ್ಕಾವತಿ ಡಿನೋಟಿಫಿಕೇಷನ್ ಹಗರಣಕ್ಕೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited