ಸಂಸತ್ ನ ಬಜೆಟ್ ಅಧಿವೇಶನದ ಮುಂದುವರಿದ ಭಾಗ ಏ.25ರಿಂದ ಆರಂಭವಾಗಲಿದ್ದು, ಸರಕು ಹಾಗೂ ಸೇವಾ ತೆರಿಗೆ(ಜಿ.ಎಸ್.ಟಿ) ಮಸೂದೆ ಸೇರಿ ಕೇಂದ್ರ ಸರ್ಕಾರದ ಹಲವು ಮಹತ್ವದ ಮಸೂದೆಗಳ ಅಂಗೀಕಾರ ಮತ್ತೆ ನನೆಗುದಿಗೆ ಬೀಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಸರ್ಕಾರ ಮಹತ್ವದ ಜಿ.ಎಸ್.ಟಿ ಸೇರಿದಂತೆ 13 ಮಸೂದೆಗಳನ್ನು...
ಜಮ್ಮು-ಕಾಶ್ಮೀರ ಅಸೆಂಬ್ಲಿಯಲ್ಲಿ ಶಾಸಕರು ಒಬ್ಬರುಗೊಬ್ಬರು ಹೊಡೆದಾಡಿಕೊಂಡು, ನೂಕುನುಗ್ಗಾಟ ನಡೆಸಿ ಕೋಲಾಹಲ ನಡೆಸಿದ ಘಟನೆ ನಡೆದಿದೆ.
ವಿಧಾನಸಭಾ ಕಲಾಪ ಆರಂಭಗೊಳ್ಳುತ್ತಿದ್ದಂತೆಯೇ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದರು. ಶಾಸಕರು ಒಬ್ಬರನ್ನೊಬ್ಬರು ತಳ್ಳಿದಾಗ ಕೋಲಾಹಲ ಏರ್ಪಟ್ಟಿತ್ತು. ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್, ನ್ಯಾಷನಲ್ ಕಾನ್ಫರೆನ್ಸ್ ಶಾಸಕರು ಸರ್ಕಾರದ...
ಬಿಜೆಪಿ ಶಾಸಕ ಪ್ರಭು ಚೌಹಾಣ್ ಮೊಬೈಲ್ನಲ್ಲಿ ಫೋಟೊ ವೀಕ್ಷಿಸಿದ ಪ್ರಕರಣ ಸದನದಲ್ಲಿ ಮಾರ್ಧನಿಸಿ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ಕದನಕ್ಕೆ ಕಾರಣವಾಗಿ, ಕೋಲಾಹಲ ಉಂಟಾದ ಪರಿಣಾಮ ಸದನವನ್ನು ಕೆಲ ಕಾಲ ಮುಂದೂಡಿದ ಪ್ರಸಂಗ ವಿಧಾನಸಭೆಯಲ್ಲಿ ನಡೆಯಿತು.
ಕಲಾಪ ಪ್ರಾರಂಭವಾಗುತ್ತಿದ್ದಂತೆ...
ವಿಧಾನಮಂಡಲ ಅಧಿವೇಶ ಆರಂಭವಾದ ಮೊದಲನ್ ದಿನವೇ ರಾಜ್ಯ ಸರ್ಕಾರ ವಿಪಕ್ಷಗಳ ಪ್ರತಿಭಟನೆ ಎದುರಿಸಬೇಕಾಯಿತು. ಸದನದಲ್ಲಿ ಗದ್ದಲ-ಕೋಲಾಲ ಆರಂಭವಾಗಿ ಕಲಾಪವನ್ನು ಮುಂದೂಡಲಾಯಿತು.
ಕಬ್ಬು ಬೆಳೆಗಾರರ ಸಮಸ್ಯೆ, ಕಳಂಕಿತ ಸಚಿವರ ರಾಜೀನಾಮೆಗೆ ಸಂಬಂಧಿಸಿದಂತೆ ನಿಲುವಳಿ ಸೂಚನೆಯಡಿ ಚರ್ಚೆಗೆ ಅವಕಾಶ ಕೋರಿದ ಪ್ರತಿಪಕ್ಷ ಬಿಜೆಪಿ ಪ್ರಸ್ತಾಪಿಸಿದ ವಿಷಯ...