ಬೆಂಗಳೂರಿನಲ್ಲಿ ನಡೆಯುತ್ತಿರುವ ಭಾರತದ ಕ್ಯಾಥೊಲಿಕ್ ಬಿಷಪ್ ಕಾನ್ಫರೆನ್ಸ್ ನಲ್ಲಿ ಭಾಗವಹಿಸಬೇಕಿದ್ದ ವ್ಯಾಟಿಕನ್ ಸಿಟಿಯ ಇಬ್ಬರು ಅಧಿಕಾರಿಗಳಿಗೆ ವೀಸಾ ನಿರಾಕರಿಸಲಾಗಿದೆ.
ಬೆಂಗಳೂರಿನಲ್ಲಿ ಫೆ.4ರಿಂದ ನಡೆಯುತ್ತಿರುವ ಭಾರತದ ಕ್ಯಾಥೊಲಿಕ್ ಬಿಷಪ್ ಗಳ 27ನೇ ರಾಷ್ಟ್ರೀಯ ಕಾನ್ಫರೆನ್ಸ್ ನಲ್ಲಿ ಭಾಗವಹಿಸಲು ವ್ಯಾಟಿಕನ್ ಸಿಟಿಯ ಇಬ್ಬರು ಅಧಿಕಾರಿಗಳು...