'ಯೋಗ' ಗುರು ಬಾಬಾ ರಾಮ್ ದೇವ್, ಹರ್ಯಾಣ ಸರ್ಕಾರ ತಮಗೆ ನೀಡಲು ಮುಂದಾಗಿದ್ದ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನವನ್ನು ನಿರಾಕರಿಸಿದ್ದಾರೆ.
ತಾನೊಬ್ಬ ಸಂನ್ಯಾಸಿ, ಕ್ಯಾಬಿನೆಟ್ ಸಚಿವರಿಗೆ ನೀಡಲಾಗುವ ಯಾವುದೇ ಸೌಲಭ್ಯಗಳನ್ನು ಪಡೆಯುವುದಿಲ್ಲ ಎಂದು ರಾಮ್ ದೇವ್ ಸ್ಪಷ್ಟಪಡಿಸಿದ್ದಾರೆ. ಹರ್ಯಾಣದ ಮುಖ್ಯಮಂತ್ರಿ ಮನೋಹರ್...
ಕೇಂದ್ರ ಎನ್.ಡಿ.ಎ ಸರ್ಕಾರದ ಮೊದಲ ಸಂಪುಟ ವಿಸ್ತರಣೆಯಾಗಿದ್ದು, ಒಟ್ಟು 22 ಜನ ಹೊಸ ಮುಖಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ.
ರಾಷ್ಟ್ರಪತಿ ಭವನದ ದರ್ಬಾಲ್ ಹಾಲ್ ನಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನುತನ ಸಚಿವರಿಗೆ ಪ್ರತಿಜ್ನಾವಿಧಿ ಬೋಧಿಸುತ್ತಿದ್ದಾರೆ. 3...