ನಟ ಸೈಫ್ ಅಲಿ ಖಾನ್ ಗೆ ನೀಡಲಾಗಿರುವ ಪದ್ಮಶ್ರೀ ಪ್ರಶಸ್ತಿಯನ್ನು ವಾಪಸ್ ಪಡೆಯಲು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ ಎಂಬ ಬಗ್ಗೆ ವರದಿಗಳು ಪ್ರಕಟವಾಗಿದೆ.
ನಟ ಸೈಫ್ ಅಲಿ ಖಾನ್ ಮುಂಬೈನ ಹೋಟೆಲ್ ಒಂದರಲ್ಲಿ ಗಲಾಟೆ ನಡೆಸಿದ ಪ್ರಕರಣದ ವರದಿಯನ್ನು ತ್ವರಿತವಾಗಿ ನೀಡುವಂತೆ...
2011ರ ಕೆಪಿಎಸ್ ಸಿ ನೇಮಕಾತಿ ರದ್ದು ವಿವಾದ ಸಧ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವಿನ ಸಂಘರ್ಷ, ಆರೋಪ-ಪ್ರತ್ಯಾರೋಪ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಕೆಪಿಎಸ್ ಸಿ ನೇಮಕಾತಿ...