ಸರ್ಕಾರದ ಯಾವುದೇ ಜನಕಲ್ಯಾಣ ಯೋಜನೆಗಳಿಗೆ ಆಧಾರ್ ಕಾರ್ಡ್ ಅನ್ನು ಕಡ್ಡಾಯಗೊಳಿಸುವಂತಿಲ್ಲ ಮತ್ತು ಆಧಾರ್ ಕಾರ್ಡ್ ಹೊಂದಿರುವವರ ವೈಯಕ್ತಿಕ ಮಾಹಿತಿಗಳನ್ನು ಬಹಿರಂಗಗೊಳಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ಆದೇಶ ನೀಡಿದೆ.
ನ್ಯಾಯಾಧೀಶ ಚೆಲಮೇಶ್ವರ ಅವರ ನೇತೃತ್ವದ ನ್ಯಾಯಪೀಠ ಕೆಲವು ಮಾರ್ಗಸೂಚಿಗಳನ್ನು ನೀಡಿ, ಕೇಂದ್ರ...
’10 ಮೋಸ್ಟ್ ವಾಂಟೆಡ್ ಕ್ರಿಮಿನಲ್ಸ್' ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರ ಕಾಣಿಸಿಕೊಳ್ಳುತ್ತಿದ್ದ ಪ್ರಕರಣದಲ್ಲಿ ಅಂತರ್ಜಾಲ ದೈತ್ಯ ಗೂಗಲ್ ಪ್ರಧಾನಿ ಮೋದಿ ಕ್ಷಮೆಯಾಚಿಸಿದೆ.
’ಗೂಗಲ್ ಇಮೇಜಸ್' ನಲ್ಲಿ ’10 ಮೋಸ್ಟ್ ವಾಂಟೆಡ್ ಕ್ರಿಮಿನಲ್ಸ್' ಎಂದು ಟೈಪಿಸಿದರೆ, ಮೋದಿ ಭಾವಚಿತ್ರ ಕಾಣುತ್ತಿದ್ದುದು ತೀವ್ರ...
ನಟ ಸೈಫ್ ಅಲಿ ಖಾನ್ ಗೆ ನೀಡಲಾಗಿರುವ ಪದ್ಮಶ್ರೀ ಪ್ರಶಸ್ತಿಯನ್ನು ವಾಪಸ್ ಪಡೆಯಲು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ ಎಂಬ ಬಗ್ಗೆ ವರದಿಗಳು ಪ್ರಕಟವಾಗಿದೆ.
ನಟ ಸೈಫ್ ಅಲಿ ಖಾನ್ ಮುಂಬೈನ ಹೋಟೆಲ್ ಒಂದರಲ್ಲಿ ಗಲಾಟೆ ನಡೆಸಿದ ಪ್ರಕರಣದ ವರದಿಯನ್ನು ತ್ವರಿತವಾಗಿ ನೀಡುವಂತೆ...
ಕ್ರಿಮಿನಲ್ ಹಿನ್ನೆಲೆಯುಳ್ಳ ವ್ಯಕ್ತಿಗಳು ಮಂತ್ರಿಯಾಗದಂತೆ ನಿರ್ಬಂಧ ವಿಧಿಸಲು ಸುಪ್ರೀಂ ಕೋರ್ಟ್ ಹಿಂದೇಟು ಹಾಕಿದೆ.
ಈ ವಿಷಯ ಶಾಸಕಾಂಗದ ಪರಿಧಿಗೆ ಬರುತ್ತದೆ. ಪ್ರಜಾಪ್ರಭುತ್ವ ಉಳಿಸಲು ಯಾವುದು ಉತ್ತಮ ಎಂಬುದನ್ನು ಸಂಸದರೇ ನಿರ್ಧರಿಸಬೇಕು. ದೇಶದಲ್ಲಿ ಹೇಗೆ ಆಡಳಿತ ನಡೆಸಬೇಕು ಎಂಬುದು ಅವರಿಗೆ ಗೊತ್ತಿದೆ. ಯಾವ ರೀತಿಯ...
ವಕ್ಫ್ ಆಸ್ತಿಯನ್ನು ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಠಿಣ ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಕ್ಫ್ ಆಸ್ತಿ ರಕ್ಷಣೆ ಮಾಡಿದರೆ ವರ್ಷಕ್ಕೆ 10 ಸಾವಿರ ಕೋಟಿ ರೂ. ಆದಾಯ ಗಳಿಸಲು...
'ಎಂಐಎಂ' ಪಕ್ಷದ ಮೇಲೆ ನಿಷೇಧ ಹೇರಬೇಕೆಂದು ಒತ್ತಾಯಿಸಿದ್ದ ಕಾಂಗ್ರೆಸ್ ನಾಯಕಿ ಪ್ರಣತಿ ಶಿಂಧೆಗೆ ಮಜ್ಲೀಸ್-ಎ-ಇತ್ತೆಹಾದುಲ್ ಮುಸ್ಲಿಮೀನ್(ಎಂ.ಐ.ಎಂ) ನೊಟೀಸ್ ಜಾರಿ ಮಾಡಿದೆ.
ಎಂಐಎಂ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಎಂಐಎಂ, ಪ್ರಣತಿ ಶಿಂಧೆ ಕೂಡಲೇ ಕ್ಷಮೆಯಾಚಿಸಬೇಕು, ಇಲ್ಲವಾದರೆ...
ಸಾಮಾಜಿಕ ಜಾಲ ತಾಣ ಫೇಸ್ ಬುಕ್ ನಲ್ಲಿ ಪ್ರವಾದಿ ಮುಹಮ್ಮದ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ವ್ಯಕ್ತಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ.
ಫೇಸ್ ಬುಕ್ ನಲ್ಲಿ ಸಕ್ರಿಯವಾಗಿದ್ದ ಸೋಹೈಲ್ ಅರಬಿ ಎಂಬಾತ ವಿವಿಧ ಹೆಸರಿನಲ್ಲಿ 8 ಫೇಸ್ ಬುಕ್ ಪೇಜ್ ಗಳನ್ನು...
2011ರ ಕೆಪಿಎಸ್ ಸಿ ನೇಮಕಾತಿ ರದ್ದು ವಿವಾದ ಸಧ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವಿನ ಸಂಘರ್ಷ, ಆರೋಪ-ಪ್ರತ್ಯಾರೋಪ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಕೆಪಿಎಸ್ ಸಿ ನೇಮಕಾತಿ...
ಹೇಮಾವತಿ ನಾಲೆ ಪದೇ ಪದೇ ಒಡೆಯಲು ಕಾರಣವಾಗಿರುವವರ ವಿರುದ್ಧ ಸಿಓಡಿ ತನಿಖೆಗೆ ವಹಿಸುವಂತೆ ಬಿಜೆಪಿ ಆಗ್ರಹಿಸಿದೆ.
2012-13, 2013-14 ಮತ್ತು 2014-15ರಲ್ಲಿ ಸತತವಾಗಿ ಕಳೆದ ಮೂರು ವರ್ಷಗಳಿಂದ ತುಮಕೂರಿಗೆ ನೀರು ಹರಿಸುವ ಹೇಮಾವತಿ ನಾಲೆಯು 72ಕಿ.ಮೀ ವ್ಯಾಪ್ತಿಯೊಳಗೆ ನಾಲೆ ಒಡೆದು ಹೋಗುತ್ತಿದ್ದು, ಪ್ರತಿ...