Untitled Document
Sign Up | Login    
Dynamic website and Portals
  

Related News

ಡಿ.25ರಂದು ಉತ್ತಮ ಆಡಳಿತ ದಿನ ಆಚರಿಸಲು ವಿವಿಗಳಿಗೆ ಯುಜಿಸಿ ಸೂಚನೆ

ಡಿ.25ರಂದು ಉತ್ತಮ ಆಡಳಿತ ದಿನವನ್ನಾಗಿ ಆಚರಿಸಲು ವಿಶ್ವವಿದ್ಯಾಲಯ ಧನಸಹಾಯ ಆಯೋಗ(ಯುಜಿಸಿ) ದೇಶಾದ್ಯಂತ ಇರುವ ವಿಶ್ವವಿದ್ಯಾನಿಲಯಗಳಿಗೆ ಸೂಚನೆ ನೀಡಿದೆ. ಮಾನವ ಸಂಪನ್ಮೂಲ ಇಲಾಖೆ ಸಚಿವೆ ಸ್ಮೃತಿ ಇರಾನಿ ಕ್ರಿಸ್ ಮಸ್ ದಿನದಂದು ಶಾಲಾ-ಕಾಲೇಜುಗಳಿಗೆ ರಜೆ ನೀಡದೇ ಇರಲು ನಿರ್ಧರಿಸಿದ್ದಾರೆ ಎಂಬ ಮಾಧ್ಯಮಗಳ ವರದಿ...

ಕ್ರಿಸ್ ಮಸ್ ರಜೆ: ಟೈಮ್ಸ್ ಆಫ್ ಇಂಡಿಯಾ ವರದಿ ವಿರುದ್ಧ ಸ್ಮೃತಿ ಇರಾನಿ ಅಸಮಾಧಾನ

ಡಿ.15ರ ಬೆಳಿಗ್ಗೆ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯಲ್ಲಿ ಪ್ರಕಟವಾದ ಸುದ್ದಿಯೊಂದರ ಬಗ್ಗೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸಚಿವೆ ಸ್ಮೃತಿ ಇರಾನಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಿ.ಬಿ.ಎಸ್.ಇ. ಶಾಲೆಗಳಲ್ಲಿ ಡಿ.25ರಂದು ಕ್ರಿಸ್ ಮಸ್ ದಿನದಂದು ರಜೆ ನೀಡುವ ಬದಲು ಅಟಲ್ ಬಿಹಾರಿ...

57 ಮುಸ್ಲಿಂ ಕುಟುಂಬಗಳು ಹಿಂದೂ ಧರ್ಮಕ್ಕೆ ಮತಾಂತರ: ಸಂಸತ್ ನಲ್ಲಿ ವಿಪಕ್ಷಗಳಿಂದ ಗದ್ದಲ

'ಉತ್ತರ ಪ್ರದೇಶ'ದ ಆಗ್ರಾದಲ್ಲಿ ಘರ್ ವಾಪಸಿ ಕಾರ್ಯಕ್ರಮದ ಮೂಲಕ 57 ಮುಸ್ಲಿಂ ಕುಟುಂಬಗಳು ಹಿಂದೂ ಧರ್ಮಕ್ಕೆ ವಾಪಸ್ಸಾಗಿರುವುದನ್ನು ವಿರೋಧಿಸಿ ಸಂಸತ್ ನಲ್ಲಿ ಪ್ರತಿಪಕ್ಷಗಳು ಗದ್ದಲ ಉಂಟುಮಾಡಿವೆ. ಮುಸ್ಲಿಮರು ಸಾಮೂಹಿಕವಾಗಿ ಹಿಂದೂ ಧರ್ಮಕ್ಕೆ ವಾಪಸ್ಸಾಗಿರುವುದರ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಪ್ರತಿಪಕ್ಷಗಳ...

ಆಗ್ರಾದಲ್ಲಿ 57 ಮುಸ್ಲಿಂ ಕುಟುಂಬದವರು ಹಿಂದೂ ಧರ್ಮಕ್ಕೆ ವಾಪಸ್

'ಉತ್ತರ ಪ್ರದೇಶ'ದ ಆಗ್ರಾದಲ್ಲಿ ಸುಮಾರು 57ಕ್ಕೂ ಹೆಚ್ಚು ಮುಸ್ಲಿಂ ಕುಟುಂಬದವರು ಹಿಂದೂ ಧರ್ಮಕ್ಕೆ ವಾಪಸ್ಸಾಗಿದ್ದಾರೆ. ಆರ್.ಎಸ್.ಎಸ್ ಹಾಗೂ ಭಜರಂಗದಳ ಹಮ್ಮಿಕೊಂಡಿದ್ದ ಘರ್ ವಾಪಸಿ ಕಾರ್ಯಕ್ರಮದಲ್ಲಿ 57 ಕುಟುಂಬದ 200 ಮುಸ್ಲಿಮರು ಹಿಂದೂ ಧರ್ಮಕ್ಕೆ ವಾಪಸ್ಸಾಗಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಆರ್.ಎಸ್.ಎಸ್ ನ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited