Untitled Document
Sign Up | Login    
Dynamic website and Portals
  

Related News

ರಿಯೋ ಒಲಿಂಪಿಕ್ಸ್ ವರದಿಗೆ ತೆರಳಿದ್ದ ಪತ್ರಕರ್ತರ ಬಸ್ ಮೇಲೆ ದಾಳಿ

ರಿಯೋ ಒಲಿಂಪಿಕ್ಸ್ ಕ್ರೀಡಾಕೂಟದ ವರದಿ ಮಾಡಲು ತೆರಳಿರುವ ಪತ್ರಕರ್ತರ ಬಸ್ ಮೇಲೆ ದುಷ್ಕರ್ಮಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಬಾಸ್ಕೇಟ್ ಬಾಲ್ ಕ್ರೀಡಾಂಗಣದಿಂದ ಒಲಿಂಪಿಕ್ ಪಾರ್ಕ್ ನತ್ತ 12 ಪತ್ರಕರ್ತರನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಗುಂಡಿನ ದಾಳಿ ನಡೆದಿದ್ದು ದಾಳಿಯಲ್ಲಿ ಮೂವರು ಪತ್ರಕರ್ತರು...

ಮುಂಡಾಜೆ ಶತಾಬ್ದಿ ವಿದ್ಯಾಲಯ ಸಮಿತಿ ವತಿಯಿಂದ ವಾರ್ಷಿಕ ಕ್ರೀಡಾಕೂಟ

ಮುಂಡಾಜೆಯ ಶತಾಬ್ದಿ ವಿದ್ಯಾಲಯ ಸಮಿತಿಯ ಆಡಳಿತಕ್ಕೊಳಪಟ್ಟ ಸರಸ್ವತಿ ಆಂಗ್ಲಮಾಧ್ಯಮ ಶಾಲೆ, ಮುಂಡಾಜೆಯ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳ ವಾರ್ಷಿಕ ಕ್ರೀಡಾಕೂಟ ಭಿಡೆ ನಾರಾಯಣ ಭಟ್ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆಯಿತು. ಉಜಿರೆ ಉದ್ಯಮಿ ಉಮೇಶ್ ಶೆಟ್ಟಿ ಪಥ ಸಂಚಲನ ಹಾಗೂ ಶತಾಬಿ ವಿದ್ಯಾಲಯ...

2024ರ ಒಲಂಪಿಕ್ಸ್ ಕ್ರೀಡಾಕೂಟ: ಆಥಿತ್ಯ ವಹಿಸಲು ಉತ್ಸುಕವಾಗಿರುವ ಮೋದಿ ಸರ್ಕಾರ

2024ರ ಒಲಂಪಿಕ್ಸ್ ಕ್ರೀಡಾಕೂಟದ ಆಥಿತ್ಯ ವಹಿಸಲು ಭಾರತ ಚಿಂತನೆ ನಡೆಸುತ್ತಿದೆ. 2024ರ ಒಲಂಪಿಕ್ಸ್ ಆಯೋಜನೆ ಮೇಲೆ ಕಣ್ಣಿಟ್ಟಿರುವ ಪ್ರಧಾನಿ ಮೋದಿ, ಅಹಮದಾಬಾದ್ ನಲ್ಲಿ ಒಲಂಪಿಕ್ಸ್ ಕ್ರಿಡಾಕೂಟ ನಡೆಸಲು ಉತ್ಸುಕರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಅಂತರರಾಷ್ಟ್ರೀಯ ಒಲಂಪಿಕ್‌ ಸಮಿತಿ...

ಏಷ್ಯನ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಚಿನ್ನ

ದಕ್ಷಿಣ ಕೊರಿಯಾದ ರಾಜಧಾನಿ ಇಂಚಾನ್ ನಲ್ಲಿ ನಡೆಯುತ್ತಿರುವ 17ನೇ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಚಿನ್ನ ದೊರೆತಿದೆ. ಭಾರತದ ಜೀತು ರಾಯ್ ಶೂಟಿಂಗ್ ನಲ್ಲಿ ಚಿನ್ನದ ಪದಕಗಳಿಸುವ ಮೂಲಕ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಂದೇ ದಾಖಲೆ ನಿರ್ಮಿಸಿದ್ದಾರೆ. 50 ಮೀಟರ್ ಏರ್ ಪಿಸ್ತೂಲ್ ನಲ್ಲಿ ಜೀತು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited