Untitled Document
Sign Up | Login    
Dynamic website and Portals
  

Related News

ರಿಯೋ ಕ್ರೀಡಾಪಟುಗಳನ್ನು ಹುರಿದುಂಬಿಸಿದ ಪ್ರಧಾನಿ

ರಿಯೋ ಒಲಂಪಿಕ್ಸ್ ಅಥ್ಲಿಟ್​ಗಳು ಪದಕ ಗೆಲ್ಲುವುದನ್ನು ಹೊರೆ ಎಂದುಕೊಳ್ಳದೆ ಧೈರ್ಯದಿಂದ ಮುನ್ನುಗ್ಗುವಂತೆ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಾಳುಗಳಿಗೆ ಹುರಿದುಂಬಿಸಿದ್ದಾರೆ. ರಿಯೋ ಕ್ರೀಡಾಪಟುಗಳಿಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಕ್ರೀಡಾಪಟುಗಳಿಗೆ ಹುರಿದುಂಬಿಸಲು ದಿನಕಾಯುವ ಅಗತ್ಯವಿಲ್ಲ. ಕ್ರೀಡಾಪಟುಗಳು ತಮ್ಮಲ್ಲಿನ ಉತ್ಯುತ್ತಮ ಆಟವನ್ನು ಹೊರಹಾಕಿ ಎಂದು ತಿಳಿಸಿದ್ದಾರೆ. ಕ್ರಿಕೆಟ್...

ರನ್ ಫಾರ್ ರಿಯೋಗೆ ಪ್ರಧಾನಿ ಮೋದಿ ಚಾಲನೆ

ರಿಯೋ ಒಲಿಂಪಿಕ್ಸ್ ಒಂದು ವಾರ ಬಾಕಿ ಇರುವ ಹಿನ್ನೆಲೆ ಕ್ರೀಡಾಪುಟುಗಳಿಗೆ ಸ್ಫೂರ್ತಿ, ಪ್ರೋತ್ಸಾಹ ನೀಡಲು ರನ್ ಫಾರ್ ರಿಯೋ ಓಟಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಮೇಜರ್ ಧ್ಯಾನಚಂದ್ ಸ್ಟೇಡಿಯಂನಲ್ಲಿ ರನ್ ಫಾರ್ ರಿಯೋಗೆ ಚಾಲನೆ ನೀದಲಾಗಿದ್ದು, ಧ್ಯಾನಚಂದ್ ಸ್ಟೇಡಿಯಂನಿಂದ...

ರಿಯೋ ಒಲಂಪಿಕ್ಸ್ ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಿದ ಪ್ರಧಾನಿ ಮೋದಿ

ಆಗಸ್ಟ್.5ರಿಂದ ಆರಂಭವಾಗಲಿರುವ ರಿಯೋ ಒಲಂಪಿಕ್ಸ್ ನಲ್ಲಿ ಸ್ಪರ್ಧಿಸಲಿರುವ ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಕ್ರೀಡಾಪಟುಗಳಿಗೆ ಶುಭ ಹಾರೈಸಿದ್ದಾರೆ. ದೆಹಲಿಯ ಮಾಣಿಕ್ ಷಾ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ರಿಯೋ ಒಲಂಪಿಕ್ಸ್ ನಲ್ಲಿ ಭಾಗವಹಿಸುವ ಪ್ರತಿಯೊಬ್ಬ ಕ್ರೀಡಾಪಟುವಿನ ಜೊತೆಗೂ ಪ್ರಧಾನಿ ಮೋದಿ ...

ರಿಯೋ ಒಲಿಂಪಿಕ್ಸ್: ಕ್ರೀಡಾಪಟುಗಳೊಂದಿಗೆ ಪ್ರಧಾನಿ ಮೋದಿ ಸಂವಾದ

ರಿಯೋ ಒಲಂಪಿಕ್ಸ್ ನಲ್ಲಿ ದೇಶವನ್ನು ಪ್ರತಿನಿಧಿಸಲಿರುವ ಕ್ರಿಡಾಪಟುಗಳ ಜತೆ ಜುಲೈ 4ರಂದು ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಲಿದ್ದಾರೆ. ನವದೆಹಲಿಯ ಮಾಣಿಕ್ ಷಾ ಸೆಂಟರ್ ​ನಲ್ಲಿ ಸಭೆ ನಡೆಯಲಿದ್ದು, ಈ ಸಭೆಗೆ ಭಾರತವನ್ನು ಪ್ರತಿನಿಧಿಸಲಿರುವ ಕ್ರೀಡಾಪಟುಗಳನ್ನು ಪ್ರಧಾನಿ ಮೋದಿ ಆಹ್ವಾನಿಸಿದ್ದಾರೆ. ಸಭೆಯಲ್ಲಿ 13...

ದೇಶದ ಕ್ರೀಡಾಪಟುಗಳನ್ನು ಉತ್ತೇಜಿಸಬೇಕು: ಪ್ರಧಾನಿ ಮೋದಿ ಮನ್ ಕೀ ಬಾತ್

ಕ್ರೀಡಾಪಟುಗಳಿಗೆ ಮೊದಲು ಅವರನ್ನು ಉತ್ತೇಜಿಸುವ ವಾತಾವರಣ ಸೃಷ್ಟಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ತಮ್ಮ 20ನೇ ಆವೃತ್ತಿಯ ಮನ್ ಕೀ ಬಾತ್ ನಲ್ಲಿ ಮಾತನಾಡಿದ ಅವರು, ದೇಶದ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಕೆಲಸ ಆಗಬೇಕಿದೆ. ನಾವು ಒಲಿಂಪಿಕ್ ಕುರಿತು ಮಾತನಾಡುವಾಗ ಸಾಧನೆಯನ್ನು ಮೆಡಲ್...

ಕ್ರೀಡಾಪಟುಗಳಿಗೆ ಶೀಘ್ರ ಭಾರೀ ಕೊಡುಗೆ: ಅಭಯಚಂದ್ರ ಅಭಯ

ರಾಜ್ಯದಲ್ಲಿ ಹೊಸ ಕ್ರೀಡಾ ನೀತಿ ಜಾರಿಗೆ ತರಲಾಗುವುದು ಮುಂದಿನದಿನಗಳಲ್ಲಿ ಕ್ರೀಡಾಪಟುಗಳಿಗೆ ಭಾರೀ ಕೊಡುಗೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ ಎಂದು ಸಚಿವ ಅಭಯಚಂದ್ರ ಜೈನ್ ತಿಳಿಸಿದ್ದಾರೆ. ರಾಜ್ಯದ ಕ್ರೀಡಾಪಟುಗಳ ಅಸಮಾಧಾನ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಕ್ರೀಡಾ ಸಚಿವ ಅಭಯಚಂದ್ರ ಜೈನ್, ದೇಶಪ್ರೇಮದ...

ಹರ್ಯಾಣದಲ್ಲಿ ಮೋದಿ ರ್ಯಾಲಿ: ಅಭಿವೃದ್ಧಿಗಾಗಿ ಮತ ನೀಡುವಂತೆ ಮನವಿ

ಹರ್ಯಾಣ ಕ್ರೀಡಾಪಟುಗಳು ಏಷ್ಯನ್ ಗೇಮ್ಸ್ ನಲ್ಲಿ ದೇಶದ ಕೀರ್ತಿ ಹೆಚ್ಚಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಹರ್ಯಾಣ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಹಿಸಾರ್ ನಲ್ಲಿ ಬಿಜೆಪಿ ರ್ಯಾಲಿಯಲ್ಲಿ ಭಾಗವಹಿಸಿದ ಅವರು, ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿದರು. ನಾನು ಇಲ್ಲಿ ಚುನಾವಣಾ ಪ್ರಚಾರಕ್ಕಾಗಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited