Untitled Document
Sign Up | Login    
Dynamic website and Portals
  

Related News

ಕೆ.ಜೆ.ಜಾರ್ಜ್‌ ಸೆ.26ರಂದು ಮತ್ತೆ ಸಂಪುಟ ಸೇರ್ಪಡೆ

ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಲೀನ್ ಚಿಟ್ ಪಡೆದಿರುವ ಮಾಜಿ ಸಚಿವ ಕೆ.ಜೆ.ಜಾರ್ಜ್‌ ಮತ್ತೆ ರಾಜ್ಯ ಸಚಿವ ಸಂಪುಟ ಸೇರ್ಪಡೆಯಾಗಲಿದ್ದಾರೆ. ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣದ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಜಾರ್ಜ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರನ್ನು ಸಂಪುಟಕ್ಕೆ...

ಸೊಹ್ರಾಬುದ್ದೀನ್ ಎನ್ ಕೌಂಟರ್ ಪ್ರಕರಣದಲ್ಲಿ ಅಮಿತ್ ಶಾ ಗೆ ಕ್ಲೀನ್ ಚಿಟ್

ಶಂಕಿತ ಭಯೋತ್ಪಾದಕ ಸೊಹ್ರಾಬುದ್ದೀನ್ ಶೇಕ್ ಎನ್ ಕೌಂಟರ್ ಪ್ರಕರಣದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಗೆ ಸಿ.ಬಿ.ಐ ಕ್ಲೀನ್ ಚಿಟ್ ನೀಡಿದೆ. ಶಂಕಿತ ಉಗ್ರ ಸೊಹ್ರಾಬುದ್ದೀನ್ ಶೇಕ್ ಎನ್ ಕೌಂಟರ್ ಪ್ರಕರಣವನ್ನು ನಕಲಿ ಎಂದು ಆರೋಪಿಸಿ, ಇದರಲ್ಲಿ ಅಮಿತ್ ಶಾ...

ಐಪಿಎಲ್ ಫಿಕ್ಸಿಂಗ್ ಹಗರಣ: ಮುದ್ಗಲ್ ಸಮಿತಿಯಿಂದ ಶ್ರೀನಿವಾಸನ್ ಗೆ ಕ್ಲೀನ್ ಚಿಟ್

'ಐಪಿಎಲ್' ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಬಿಸಿಸಿಐ ನ ಮಾಜಿ ಅಧ್ಯಕ್ಷ ಶ್ರೀನಿವಾಸನ್ ಅವರಿಗೆ ನ್ಯಾ.ಮುದ್ಗಲ್ ಸಮಿತಿ ಕ್ಲೀನ್ ಚಿಟ್ ನೀಡಿದೆ. ಫಿಕ್ಸಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದ ನ್ಯಾ.ಮುದ್ಗಲ್ ಸಮಿತಿ, ನ.17ರಂದು ಸುಪ್ರೀಂ ಕೋರ್ಟ್ ಗೆ ವರದಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited