’10 ಮೋಸ್ಟ್ ವಾಂಟೆಡ್ ಕ್ರಿಮಿನಲ್ಸ್' ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರ ಕಾಣಿಸಿಕೊಳ್ಳುತ್ತಿದ್ದ ಪ್ರಕರಣದಲ್ಲಿ ಅಂತರ್ಜಾಲ ದೈತ್ಯ ಗೂಗಲ್ ಪ್ರಧಾನಿ ಮೋದಿ ಕ್ಷಮೆಯಾಚಿಸಿದೆ.
’ಗೂಗಲ್ ಇಮೇಜಸ್' ನಲ್ಲಿ ’10 ಮೋಸ್ಟ್ ವಾಂಟೆಡ್ ಕ್ರಿಮಿನಲ್ಸ್' ಎಂದು ಟೈಪಿಸಿದರೆ, ಮೋದಿ ಭಾವಚಿತ್ರ ಕಾಣುತ್ತಿದ್ದುದು ತೀವ್ರ...
ಯೋಗಗುರು ಬಾಬಾ ರಾಮ್ ದೇವ್ ಅವರ ದಿವ್ಯ ಫಾರ್ಮಸಿ ಬಿಡುಗಡೆ ಮಾಡಿರುವ ಪುತ್ರಜೀವಕ್ ಬೀಜ್ ಮಾತ್ರೆಯ ವಿಚಾರ ರಾಜ್ಯಸಭೆಯಲ್ಲಿ ತೀವ್ರ ವಿರೋಧಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ರಾಮ್ ದೇವ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ವಿಷಯ ಪ್ರಸ್ತಾಪಿಸಿದ ಜೆಡಿಯು ಸಂಸದ ಕೆ.ಸಿ.ತ್ಯಾಗಿ ಕ್ಷಮೆಯಾಚಿಸಬೇಕೆಂದು...
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ತೀವ್ರ ಹಿನ್ನಡೆ ಸಾಧಿಸಿರುವುದಕ್ಕೆ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದ ಕಿರಣ್ ಬೇಡಿ, ಸೋಲಿ ಹೊಣೆ ಹೊತ್ತಿದ್ದು, ಬಿಜೆಪಿ ಹೈಕಮಾಂಡ್ ಕ್ಷಮೆಯಾಚಿಸಿದ್ದಾರೆ.
ಕೃಷ್ಣಾಷ್ಣಾನಗರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಿರಣ್ ಬೇಡಿ, ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಎಸ್.ಕೆ.ಬಗ್ಗಾ ವಿರುದ್ಧ 2476 ಮತಗಳ ಅಂತರದಿಂದ...
ಬಹುಕೋಟಿ 2ಜಿ ತರಂಗಾಂತರ ಹಂಚಿಕೆ ಹಗರಣದ ಆರೋಪಿ ಡಿಎಂಕೆ ಸಂಸದೆ ಕನ್ನಿಮೋಳಿಯವರಿಗೆ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರಹಿತ ಬಂಧನ ವಾರಂಟ್ ರದ್ದುಗೊಳಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಿಮೋಳಿ ನ.10ರಂದು ದೆಹಲಿಯ ಪಟಿಯಾಲಾ ವಿಶೇಷ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಕನ್ನಿಮೋಳಿ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ....
ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ಕಾಂಗ್ರೆಸ್ ಶಾಸಕ ಐವಾನ್ ಡಿಸೋಜಾ ತಿರುಗೇಟು ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿಯಿಂದ ಡಿಸೋಜಾ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ತಿಳಿಸಿದ್ದಾರೆ.
ಐವಾನ್ ಡಿಸೋಜಾ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಡಿಸೋಜಾಗೆ ಕೆಪಿಸಿಸಿಯಿಂದ ನೊಟಿಸ್ ಜಾರಿ ಮಾಡಲಾ್ಗುವುದು...