Untitled Document
Sign Up | Login    
Dynamic website and Portals
  

Related News

ಭಾರತದ ಗಡಿ ಪ್ರದೇಶದಲ್ಲಿ ಚೀನಾ ಯುದ್ಧ ವಿಮಾನ ಫೈಟರ್ ಜೆಟ್

ಪ್ರಧಾನಿ ನರೇಂದ್ರ ಮೋದಿ ಜಿ-20 ಶೃಂಗಸಭೆಯಲ್ಲಿ ಭಾಗವಹಿಸಲು ಚೀನಾಗೆ ಭೇಟಿ ನೀಡುತ್ತಿರುವ ಸಂದರ್ಭದಲ್ಲಿ ಚೀನಾ ಟಿಬೆಟ್ ನ ಪ್ರದೇಶದಲ್ಲಿ ಸ್ಟೆಲ್ತ್ ಫೈಟರ್ ಜೆಟ್ ನ್ನು ನಿಯೋಜನೆ ಮಾಡಿರುವುದಾಗಿ ತಿಳಿದುಬಂದಿದೆ. ಈಶಾನ್ಯ ರಾಜ್ಯ ಅರುಣಾಚಲ ಪ್ರದೇಶದ ಗಡಿಯಲ್ಲಿ ಸೂಪರ್ಸಾನಿಕ್ ಬ್ರಹ್ಮೋಸ್ ಕ್ಷಿಪಣಿಯನ್ನು ನಿಯೋಜಿಸುವುದಾಗಿ ಭಾರತವು...

ಗಡಿಯಲ್ಲಿ ಬ್ರಹ್ಮೋಸ್ ಕ್ಷಿಪಣಿ ನಿಯೋಜನೆ ಮಾಡಿದ ಭಾರತ

ನಿರಂತರವಾಗಿ ಗಡಿಯಲ್ಲಿ ತಗಾದೆ ತೆಗೆಯುತ್ತಿರುವ ಚೀನಾಗೆ ಕಠಿಣ ಸಂದೇಶ ರವಾನಿಸಲು ನಿರ್ಧರಿಸಿರುವ ಕೇಂದ್ರ ಸರ್ಕಾರ, ಈಶಾನ್ಯ ಭಾರತದ ಗಡಿಗಳಲ್ಲಿ ಇಂಡೋ-ರಷ್ಯಾ ಜಂಟಿ ನಿರ್ಮಾಣದ ಅತ್ಯಾಧುನಿಕ ಬ್ರಹ್ಮೋಸ್ ಸೂಪರ್ ಸಾನಿಕ್ ಕ್ಷಿಪಣಿ ನಿಯೋಜನೆಗೆ ಸಮ್ಮತಿ ನೀಡಿದೆ. ಭಾರತೀಯ ಸೇನೆ ಮಹತ್ವದ ಪ್ರಸ್ತಾಪವೊಂದನ್ನು ಕೇಂದ್ರ...

ಓಡಿಶಾದ ಕರಾವಳಿಯಲ್ಲಿ ಏರ್ ಮಿಸೈಲ್ ಪರೀಕ್ಷೆ ನಡೆಸಲಿರುವ ಭಾರತ

ಭೂಮಿಯಿಂದ ಬಾನಿಗೆ ನೆಗೆಯುವ ಏರ್ ಮಿಸೈಲ್ (ಕ್ಷಿಪಣಿ) ಪರೀಕ್ಷೆಯನ್ನು ಬುಧವಾರ ಕೇಂದ್ರ ರಕ್ಷಣಾ ಇಲಾಖೆ ನೆಲೆ ಓಡಿಶಾದ ಕರಾವಳಿಯಲ್ಲಿ ನಡೆಸಲಿದೆ. ಹವಾಮಾನ ಅನುಕೂಲಕರವಾಗಿದ್ದಲ್ಲಿ ಕ್ಷಿಪಣಿ ಪರೀಕ್ಷೆಯನ್ನು ಓಡಿಶಾದ ಚಂಡಿಪುರದಿಂದ ನಡೆಸಲು ಉದ್ದೇಶಿಸಲಾಗಿದೆ. ಇಸ್ರೇಲ್​ನೊಂದಿಗೆ ಭಾರತ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ಕ್ಷಿಪಣಿ ಇದಾಗಿದೆ ಎಂದು...

ಯುದ್ಧ ನೌಕೆ ಐಎನ್‌ಎಸ್‌ ಕೊಚ್ಚಿ ಕಾರ್ಯಾರಂಭ

ಯುದ್ಧನೌಕೆ ಐಎನ್ಎಸ್ ಕೊಚ್ಚಿ, ಭಾರತದಲ್ಲಿ ನಿರ್ಮಾಣಗೊಂಡ ಅತ್ಯಂತ ದೊಡ್ಡ ಯುದ್ಧನೌಕೆಯನ್ನು ರಕ್ಷಣಾ ಸಚಿವ ಮನೋಹರ ಪಾರೀಕ್ಕರ್ ಬುಧವಾರ ಕಾರ್ಯಾರಂಭಗೊಳಿಸಿದರು. 7,500 ಟನ್‌ ಭಾರದ ಐಎನ್‌ಎಸ್‌ ಕೊಚ್ಚಿ ಯುದ್ಧನೌಕೆ ಆಧುನಿಕ ಶಸ್ತ್ರಾಸ್ತ್ರ ಹಾಗೂ ಸೆನ್ಸ‌ರ್‌ಗಳಿಂದ ಕೂಡಿದ್ದು, ಅದರ ಶ್ರೇಣಿಯಲ್ಲಿ ವಿಶ್ವದ ಅತೀ ದೊಡ್ಡ ಹಡಗುಗಳಲ್ಲಿ...

ಆಕಾಶ್ ಕ್ಷಿಪಣಿ ಭಾರತೀಯ ಸೇನಾಪಡೆಗೆ ಸೇರ್ಪಡೆ

ಶತ್ರು ಪಕ್ಷದವರು ನಡೆಸುವ ಯುದ್ಧ ವಿಮಾನಗಳು, ಹೆಲಿಕಾಪ್ಟರ್‌ ಗಳು, ಡ್ರೋನ್ ಗಳು ಮತ್ತು ಮಾನವ ರಹಿತ ವಾಯುದಾಳಿಗಳನ್ನು ಸಮರ್ಥವಾಗಿ ಎದುರಿಸಿ ಅವುಗಳನ್ನು ನಾಶ ಮಾಡಬಲ್ಲ ಸಾಮರ್ಥ್ಯದ ನೆಲದಿಂದ ಆಗಸದೆಡೆಗೆ ಚಿಮ್ಮುವ ಭಾರತದ ಮಹತ್ವಾಕಾಂಕ್ಷೆಯ ಆಕಾಶ್ ಕ್ಷಿಪಣಿಯನ್ನು ಭಾರತೀಯ ಸೇನಾಪಡೆಗೆ ಸೇರ್ಪಡೆ ಮಾಡಲಾಯಿತು....

ಅಗ್ನಿ-3 ಅಣು ಕ್ಷಿಪಣಿ ಪರೀಕ್ಷಾರ್ಥ ಉಡಾವಣೆ ಯಶಸ್ವಿ

'ಅಣ್ವಸ್ತ್ರ'ಗಳನ್ನು ಹೊತ್ತೊಯ್ಯುವ ಸಾಮರ್ಥ್ಯ ಹೊಂದಿರುವ ಅಗ್ನಿ-3 ಖಂಡಾಂತರ ಬ್ಯಾಲ್ಲಿಸ್ಟಿಕ್ ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದೆ. ಅಗ್ನಿ-3, 3೦೦೦ ಕಿಮೀ ವ್ಯಾಪ್ತಿಗೆ ಅಪ್ಪಳಿಸುವ ಸಾಮರ್ಥ್ಯ ಹೊಂದಿದ್ದು, ದೇಶೀ ತಂತ್ರಜ್ಞಾನದಿಂದ ಅಭಿವೃದ್ಧಿಪಡಿಸಲಾಗಿದೆ. ಎರಡು ಹಂತದ ಉಡ್ಡಯನ ವ್ಯವಸ್ಥೆಯಿಂದ ಕೂಡಿದ್ದು, ಸುಮಾರು 50 ಟನ್‌ಗಳ ತೂಕ,...

ಪೃಥ್ವಿ 2 ಖಂಡಾಂತರ ಕ್ಷಿಪಣಿ ಯಶಸ್ವಿ ಉಡಾವಣೆ

ಅಣ್ವಸ್ತ್ರವನ್ನು ಹೊತ್ತೊಯ್ಯಬಲ್ಲ ಸ್ವದೇಶಿ ನಿರ್ಮಿತ ಅತ್ಯಾಧುನಿಕ ಖಂಡಾಂತರ ಪೃಥ್ವಿ-2 ಕ್ಷಿಪಣಿಯನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ. ಒಡಿಶಾದ ಚಾಂಡಿಪುರದಲ್ಲಿರುವ ಸೇನಾ ನೆಲೆಯಲ್ಲಿ ಬೆಳಗ್ಗೆ ಪೃಥ್ವಿ-2 ಕ್ಷಿಪಣಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದ್ದು, ನಿಗದಿತ ಗುರಿಯನ್ನು ನಿರ್ಧಿಷ್ಟ ಸಮಯದಲ್ಲಿ ತಲುಪುವ ಮೂಲಕ ಕ್ಷಿಪಣಿ ಯಶಸ್ವಿಯಾಗಿದೆ. ಕ್ಷಿಪಣಿ...

ಬ್ರಹ್ಮೋಸ್ ಸೂಪರ್‌ಸಾನಿಕ್ ಯಶಸ್ವಿ ಉಡಾವಣೆ

290 ಕಿ.ಮೀ ವ್ಯಾಪ್ತಿಯ ಬ್ರಹ್ಮೋಸ್ ಸೂಪರ್‌ಸಾನಿಕ್ ಕ್ರೂಸ್ ಕ್ಷಿಪಣಿಯ ಪರೀಕ್ಷೆ ಯಶಸ್ವಿಯಾಗಿ ನೆರವೇರಿದೆ. ನೌಕಾಪಡೆಗೆ ಹೊಸದಾಗಿ ಸೇರ್ಪಡೆಗೊಂಡ ಐಎನ್‌ಎಸ್ ಕೋಲ್ಕತಾ ಸಮರ ನೌಕೆಯಿಂದ ಬ್ರಹ್ಮೋಸ್ ಅನ್ನು ಉಡಾವಣೆ ಮಾಡಲಾಯಿತು. 2014ರ ಆ.16ರಂದು ನೌಕಾಪಡೆಗೆ ಸೇರ್ಪಡೆಗೊಂಡ ಐಎನ್‌ಎಸ್ ಕೋಲ್ಕತಾವು ಅತ್ಯಧಿಕ ಸಂಖ್ಯೆಯ ಅಂದರೆ 16 ಬ್ರಹ್ಮೋಸ್...

ಅಗ್ನಿ-5 ಕ್ಷಿಪಣಿ ಯೋಜನಾ ನಿರ್ದೇಶಕ ಆರ್.ಕೆ ಗುಪ್ತಾ ವರ್ಗಾವಣೆ ಅಮಾನತ್ತು

'ಅಗ್ನಿ-5 ಕ್ಷಿಪಣಿ' ಯೋಜನಾ ನಿರ್ದೇಶಕ ಆರ್.ಕೆ ಗುಪ್ತಾ ಅವರ ವರ್ಗಾವಣೆಯನ್ನು ರಕ್ಷಣಾ ಸಚಿವಾಲಯ ತಡೆಹಿಡಿದಿದೆ. ಸ್ವತಃ ರಕ್ಷಣಾ ಸಚಿವ ಮನೋಹರ್ ಪರೀಕ್ಕರ್ ಅವರೇ ಆರ್.ಕೆ ಗುಪ್ತಾ ಅವರ ವರ್ಗಾವಣೆಯ ಆದೇಶವನ್ನು ಅಮಾನತ್ತು ಮಾಡುವಂತೆ ರಕ್ಷಣಾ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು...

ಅಗ್ನಿ-5 ಕ್ಷಿಪಣಿ ಪರೀಕ್ಷಾರ್ಥ ಉಡಾವಣೆ ಯಶಸ್ವಿ

5,500 ಕಿಲೋ ಮೀಟರ್ ಗಿಂತಲೂ ದೂರ 1 ಟನ್‌ ಅಣ್ವಸ್ತ್ರ ಸಿಡಿತಲೆಯೊಂದಿಗೆ ಸಾಗುವ ಸಾಮರ್ಥ್ಯ ಹೊಂದಿರುವ ಅಗ್ನಿ-5 ಕ್ಷೀಪಣಿಯ ಪರೀಕ್ಷಾರ್ಥ ಉಡಾವಣೆ ಯಶಸ್ವೀಯಾಗಿದೆ. ಒಡಿಶಾ ಕರಾವಳಿಯ ವ್ಹೀಲರ್ ಐಲ್ಯಾಂಡ್‌ನಿಂದ ಬೆಳಗ್ಗೆ 8.06ಕ್ಕೆ ಘನ ಇಂಧನ ಬಳಸಿ ಚಾಲನೆಗೊಳ್ಳುವ ಅಗ್ನಿ-5 ಕ್ಷಿಪಣಿಯನ್ನು ರಕ್ಷಣಾ ಅಭಿವೃದ್ಧಿ...

ಪಾಕ್ ನಿಂದ ಅಣ್ವಸ್ತ್ರ ವಾಹಕ ಖಂಡಾಂತರ ಕ್ಷಿಪಣಿ ಯಶ್ವಸ್ವಿ ಉಡ್ಡಯನ

ಎರಡು ದಿನಗಳ ಹಿಂದಷ್ಟೇ ಭಾರತದ ಹಲವು ನಗರಗಳನ್ನು ಗುರಿ ಇರಿಸಿ ಧ್ವಂಸಗೊಳಿಸಬಲ್ಲ ಅಣ್ವಸ್ತ್ರ ವಾಹಕ ಕ್ಷಿಪಣಿಗಳ ಪರೀಕ್ಷಾ ಉಡ್ಡಯನವನ್ನು ಯಶಸ್ವಿಯಾಗಿ ಕೈಗೊಂಡಿದ್ದ ಪಾಕಿಸ್ಥಾನ, ಈಗ ಮತ್ತೆ 900 ಕಿ.ಮೀ. ದೂರ ವ್ಯಾಪ್ತಿಯ ಅಣ್ವಸ್ತ್ರ ವಾಹಕ ಖಂಡಾಂತರ ಕ್ಷಿಪಣಿಯ ಪರೀಕ್ಷಾ ಉಡ್ಡಯನವನ್ನು ಯಶಸ್ವಿಯಾಗಿ...

ಪೃಥ್ವಿ-2 ಕ್ಷಿಪಣಿ ಪರೀಕ್ಷಾರ್ಥ ಉಡಾವಣೆ ಯಶಸ್ವಿ

ದೇಶೀಯವಾಗಿ ನಿರ್ಮಿಸಲಾಗಿರುವ ಅಣ್ವಸ್ತ್ರ ವಾಹಕ ಪೃಥ್ವಿ-2 ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದೆ. ಅತ್ಯಾಧುನಿಕ ವಿನೂತನ ತಂತ್ರಜ್ನಾನ ಹೊಂದಿರುವ ಸರ್ಫೇಸ್ ಟು ಸರ್ಫೇಸ್ ಪೃಥ್ವಿ -2 ಕ್ಷಿಪಣಿ, 500ರಿಂದ 1,000 ಕಿಲೋ ತೂಕದ ಅಣ್ವಸ್ತ್ರಗಳನ್ನು ಒಯ್ಯಬಲ್ಲದು. 350 ಕಿ.ಮೀ.ಗಳ ದೂರ ವ್ಯಾಪ್ತಿಯನ್ನು ಕ್ರಮಿಸುವ...

ನಿರ್ಭಯ ಪರಮಾಣು ಕ್ಷಿಪಣಿಯ ಯಶಸ್ವಿ ಉಡಾವಣೆ

ಪರಮಾಣು ಅಸ್ತ್ರವನ್ನು ಹೊತ್ತೊಯ್ಯಬಲ್ಲ 'ನಿರ್ಭಯ' ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗವನ್ನು ಇಂದು ಯಶಸ್ವಿಯಾಗಿ ಮಾಡಲಾಯಿತು. ಅತಿ ಆಧುನಿಕವಾದ ಈ ಕ್ಷಿಪಣಿಯನ್ನು ಡಿ.ಆರ್.ಡಿ.ಒ. (ರಕ್ಷಣಾ ಅನ್ವೇಷಣೆ ಮತ್ತು ಅಭಿವೃದ್ಧಿ ಸಂಸ್ಥೆ) ಸಂಸ್ಥೆ ಅಭಿವೃದ್ಧಿಪಡಿಸಿದೆ. ಒಡಿಶಾದ ಬಾಲಾಸೋರ್ ನ ಚಾಂದಿಪುರ ಉಡಾವಣಾ ಕ್ಷೇತ್ರದಿಂದ ಈ ಕ್ಷಿಪಣಿಯನ್ನು...

ರಕ್ಷಣಾ ಸಚಿವರಿಂದ ಐ.ಎನ್.ಎಸ್ ಕಮೋತ್ರ ಲೋಕಾರ್ಪಣೆ

ದೇಶೀಯವಾಗಿ ನಿರ್ಮಿಸಲಾಗಿರುವ ಗುಪ್ತ ಜಲಾಂತರ್ಗಾಮಿ ವಿರೋಧಿ ಯುದ್ಧ ನೌಕೆ ಐ.ಎನ್.ಎಸ್ ಕಮೋತ್ರವನ್ನು ರಕ್ಷಣಾ ಸಚಿವ ಅರುಣ್ ಜೇಟ್ಲಿ ಆ.23ರಂದು ಲೋಕಾರ್ಪಣೆ ಮಾಡಿದರು. ನೌಕೆಯ ಶೇ.90ರಷ್ಟು ಭಾಗ ದೇಶೀಯವಾಗಿಯೇ ನಿರ್ಮಿತವಾಗಿದೆ. ಜಿ.ಆರ್.ಎಸ್.ಇ ಯಿಂದ ನಿರ್ಮಿತವಾಗಿರುವ ನಾಲ್ಕು ಯುದ್ಧನೌಕೆಯಲ್ಲಿ ಐ.ಎನ್.ಎಸ್. ಕಮೋತ್ರ ಅತ್ಯಂತ ಆತ್ಯಾಧುನಿಕವಾಗಿದೆ....

ಚೀನಾ ಅತಿಕ್ರಮಣಕ್ಕೆ ಪ್ರತಿತಂತ್ರ: ಗಡಿ ಭಾಗದಲ್ಲಿ ಆಕಾಶ್ ಕ್ಷಿಪಣಿ ನಿಯೋಜನೆ

'ಭಾರತ-ಚೀನಾ ಗಡಿ' ಭಾಗದಲ್ಲಿ ಭೂಮಿಯಿಂದ ಆಕಾಶಕ್ಕೆ ಜಿಗಿಯುವ( surface-to-air) ಆಕಾಶ್ ಕ್ಷಿಪಣಿಗಳನ್ನು ನಿಯೋಜಿಸಲುವ ಮೂಲಕ ಚೀನಾ ಅತಿಕ್ರಮಣವನ್ನು ತಡೆಗಟ್ಟಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಭಾರತದ ಈಶಾನ್ಯ ಭಾಗಗಳಲ್ಲಿ ಆಕಾಶ್ ಕ್ಷಿಪಣಿಗಳೊಂದಿಗೆ ವಾಯುದಳದ ಹೊಸ ಸ್ಕ್ವಾಡ್ರನ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited