Untitled Document
Sign Up | Login    
Dynamic website and Portals
  

Related News

ಭಾರತ ತನ್ನನ್ನು ತಾನು ರಕ್ಷಿಸಿಕೊಳ್ಳುವ ಸಾಮರ್ಥ್ಯ ಹೊಂದಿದೆ: ಮನೋಹರ್ ಪರಿಕ್ಕರ್

'ನಾನು ಭಾರತದ ರಕ್ಷಣಾ ಮಂತ್ರಿ. ನನಗೆ ನನ್ನ ಕರ್ತವ್ಯದ ಬಗ್ಗೆ ಚೆನ್ನಾಗಿ ಅರಿವಿದೆ ಹಾಗೂ, ಭಾರತ ತನ್ನನ್ನು ತಾನು ರಕ್ಷಿಸಿಕೊೞುವ ಸಾಮರ್ಥ್ಯ ಹೊಂದಿದೆ ಎಂದು ನಿಮಗೆ ಹೇಳಬಯಸುತ್ತೇನೆ'. ಇದು ಭಾರತದ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಸುದ್ದಿಗಾರರಿಗೆ ಹೇಳಿದ ಮಾತು....

ಭಾರತ ಆರ್ಥಿಕ ಕ್ರಾಂತಿಯ ಮುಂಚೂಣಿಯಲ್ಲಿದೆ: ಶಿನ್ ಗುವಾ ವಿಶ್ವವಿದ್ಯಾಲಯದಲ್ಲಿ ಮೋದಿ

ಮೂರು ದಿನಗಳ ಚೀನಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಶುಕ್ರವಾರ ಬೀಜಿಂಗ್ ನ ಶಿನ್ ಗುವಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡುತ್ತ, ನಿಮ್ಮಲ್ಲಿ ವಿಶ್ವದರ್ಜೆಯ ಸಂಸ್ಥೆಗಳಿವೆ. ಅಷ್ಟೇ ಅಲ್ಲ, ಚೀನಾದಲ್ಲಿ ಆರ್ಥಿಕ ಪವಾಡ ನಡೆಸಿ ಉಳಿದ ದೇಶಗಳಿಗೂ ಮಾದರಿಯಾಗಿದ್ದೀರಿ....

ನಾಥು ಲಾ ಮೂಲಕ ಕೈಲಾಸ ಮಾನಸ ಸರೋವರಕ್ಕೆ ಹೊಸ ಮಾರ್ಗ ಜೂನ್ ನಿಂದ ಲಭ್ಯ: ಮೋದಿ

'ನಾಥು ಲಾ ಮೂಲಕ ಕೈಲಾಸ ಮಾನಸ ಸರೋವರಕ್ಕೆ ಎರಡನೇ ಮಾರ್ಗ ಜೂನ್ ತಿಂಗಳಿನಿಂದ ಭಾರತೀಯ ಯಾತ್ರಿಗಳಿಗೆ ಲಭ್ಯವಾಗಲಿದೆ. ನಾನು ಚೀನಾವನ್ನು ಇದಕ್ಕಾಗಿ ಅಭಿನಂದಿಸುತ್ತೇನೆ' ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮೂರು ದಿನಗಳ ಚೀನಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಈ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited