ಪರಮಾಣು ಸರಬರಾಜುದಾರರ ಸಮೂಹ (ಎನ್ಎಸ್ಜಿ) ಸೇರ್ಪಡೆಯಾಗುವ ಭಾರತದ ಯತ್ನಕ್ಕೆ ಭಾರಿ ಪ್ರತಿರೋಧ ತೋರುತ್ತಿರುವ ಚೀನಾದ ಮನವೊಲಿಸಲು ಪ್ರಧಾನಿ ನರೇಂದ್ರ ಮೋದಿ ಯತ್ನಿಸಿದ್ದಾರೆ.
ಉಜ್ಬೇಕಿಸ್ತಾನ ರಾಜಧಾನಿ ತಾಷ್ಕೆಂಟ್ ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯಲ್ಲಿ ಭಾಗವಹಿಸಿರುವ ಮೋದಿ ಅವರು, ಇದೇ ಸಮಯದಲ್ಲಿ ಚೀನಾ...
130 ಜನರನ್ನು ಬಲಿ ಪಡೆದ ಪ್ಯಾರಿಸ್ ಭಯೋತ್ಪಾದಕ ದಾಳಿಯ ಕರಿನೆರಳಿನಲ್ಲಿ ಫ್ರಾನ್ಸ್ ರಾಜಧಾನಿ ಪ್ಯಾರಿಸ್ನಲ್ಲಿ 12 ದಿನಗಳ ವಿಶ್ವ ನಾಯಕರ ಜಾಗತಿಕ ತಾಪಮಾನದ ವಿರುದ್ಧದ ಶೃಂಗಸಭೆ ಸೋಮವಾರದಿಂದ ಆರಂಭವಾಗಿದೆ.
ಈ ಮಹಾಸಭೆಗೆ ಸುಮಾರು 9 ಸಾವಿರ ಮಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ಪ್ರಧಾನಿ ಮೋದಿ,...
ಉತ್ತಮ ಆಡಳಿತ(ಪ್ರದರ್ಶನ) ನೀಡುತ್ತಿರುವ ವಿಶ್ವದ 30 ನಾಯಕರ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎರಡನೇ ಸ್ಥಾನ ಪಡೆದಿದ್ದಾರೆ.
ಜಪಾನಿನ ಮಾರುಕಟ್ಟೆ ಸಂಶೋಧನಾ ಸಂಸ್ಥೆ ನಡೆಸಿರುವ ಸರ್ವೆಯ ಪ್ರಕಾರ ಚೀನಾದ ಅಧ್ಯಕ್ಷ ಕ್ಸೀ ಜಿನ್ಪಿಂಗ್ ಅಗ್ರಸ್ಥಾನದಲ್ಲಿದ್ದಾರೆ. ಉತ್ತಮ ಆಡಳಿತ(ಪ್ರದರ್ಶನ) ನೀಡುವವರ...
ದ್ವಿಪಕ್ಷೀಯ ಮಾತುಕತೆ ನಡುವೆಯೇ ಗಡಿ ಭಾಗದಲ್ಲಿ ಆಕ್ರಮಣ ಮಾಡುವ ಚೀನಾ ವಿಷಯದಲ್ಲಿ ಎಚ್ಚರಿಕೆ ವಹಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿಗೆ ಸಮಾಜವಾದಿ ಪಕ್ಷದ ನಾಯಕರು ಎಚ್ಚರಿಸಿದ್ದಾರೆ.
ಸೆ.18ರಂದು ನರೇಂದ್ರ ಮೋದಿ ಹಾಗೂ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ನಡುವೆ ದ್ವಿಪಕ್ಷೀಯ ಮಾತುಕತೆ ನಡೆದಿರುವ...
'ಟಿಬೇಟ್' ಸಮಸ್ಯೆ ಭಾರತದ ಸಮಸ್ಯೆ ಕೂಡ ಆಗಿದೆ ಎಂದು ಟಿಬೇಟ್ ಧರ್ಮ ಗುರು ದಲೈಲಾಮ ಹೇಳಿದ್ದಾರೆ.
ಭಾರತದ ಪ್ರಧಾನಿ ನರೇಂದ್ರ ಮೋದಿ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ನಡೆದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ದಲೈಲಾಮ, ಟಿಬೇಟ್...