ಸಂಘ ಪರಿವಾರದ ಅಲ್ಪಸಂಖ್ಯಾತರ ವಿರುದ್ಧ ಹೇಳಿಕೆ ಅನಗತ್ಯವಾಗಿತ್ತು. ಕಾನೂನಿನ ಮುಂದೆ ಎಲ್ಲಾ ಸಮುದಾಯದವರೂ ಸಮಾನರು ಎಂಬುದನ್ನು ತಿಳಿದುಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಎನ್.ಡಿ.ಎ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಯುಎನ್ ಐ ನ್ಯೂಸ್ ಏಜೆನ್ಸಿಗೆ ನೀಡಿದ ಸಂದರ್ಶನದಲ್ಲಿ...
ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಭಾರತ ಭೇಟಿ ವೇಳೆ ನಿಮ್ಮ ನೆಲದಿಂದ ಭಯೋತ್ಪಾದಕ ಕೃತ್ಯ ನಡೆಯದಂತೆ ನೋಡಿಕೊಳ್ಳಿ. ಒಂದು ವೇಳೆ ನಡೆದರೆ, ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಪಾಕಿಸ್ತಾನಕ್ಕೆ ಅಮೆರಿಕ ಖಡಕ್ ಎಚ್ಚರಿಕೆ ನೀಡಿದೆ.
ಭಾರತದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಒಬಾಮಾ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ...
ಜನರ ಸಮಸ್ಯೆಗಳನ್ನು ಜಿಲ್ಲೆಗಳಲ್ಲೇ ಪರಿಹರಿಸಬೇಕು, ಅಧಿಕಾರಿಗಳು ಜನಧ್ರೋಹಿ ಕೆಲಸಗಳನ್ನು ಮಾಡಿದರೆ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಇಲಾಖಾ ಕಾರ್ಯದರ್ಶಿಗಳು ಭಾಗವಹಿಸಿದ್ದರು. ಈ ವೇಳೆ...