Untitled Document
Sign Up | Login    
Dynamic website and Portals
  

Related News

ಸತೀಶ್ ಜಾರಕಿಹೊಳಿ ಖಾತೆ ಬದಲಾವಣೆ: ಅಬಕಾರಿ ಖಾತೆ ವಾಪಸ್

ಖಾತೆ ಬದಲಾವಣೆ ಬಯಸಿ ರಾಜೀನಾಮೆ ನೀಡಿದ್ದ ಅಬಕಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾತೆ ಬದಲಾವಣೆ ಮಾಡಿದ್ದು, ಹಿಂದಿನ ಖಾತೆ ವಾಪಸ್ ಪಡೆದಿದ್ದಾರೆ. ಈ ಸಂಬಂಧ ತಮ್ಮ ಆಪ್ತರ ಜತೆ ಚರ್ಚಿಸಿ, ಅಂತಿಮ ನಿರ್ಧಾರ ತೆಗೆದುಕೊಂಡ ಸಿಎಂ...

ಜಾರಕಿಹೊಳಿ ಯಾವುದೇ ಷರತ್ತು ವಿಧಿಸಿಲ್ಲ: ಸಿಎಂ

ಸತೀಶ್ ಜಾರಕಿಹೊಳಿ ಯಾವುದೇ ಷರತ್ತುಗಳನ್ನು ವಿಧಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಬಕಾರಿ ಸಚಿವ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದರು. ರಾಜೀನಾಮೆ ವಾಪಸ್ ಪಡೆಯುವ ಬಗ್ಗೆ ಜಾರಕಿಹೊಳಿ ಯಾವುದೇ ಷರತ್ತು ಹಾಕಿಲ್ಲ ಎಂದರು. ಜಾರಕಿಹೊಳಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited