Untitled Document
Sign Up | Login    
Dynamic website and Portals
  

Related News

ಕೃಷ್ಣಮೃಗ ಭೇಟೆ ಪ್ರಕರಣ: ನಟ ಸಲ್ಮಾನ್ ಖಾನ್ ನಿರ್ದೋಷಿ

ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ವಿರುದ್ಧದ ಕೇಸನ್ನು ಖುಲಾಸೆಗೊಳಿಸಿರುವ ರಾಜಸ್ತಾನ ಹೈಕೋರ್ಟ್, ಸಲ್ಮಾನ್ ಖಾನ್ ನಿರ್ದೋಷಿ ಎಂದು ತೀರ್ಪು ನೀಡಿದೆ. ಕೆಳ ನ್ಯಾಯಾಲಯ ನೀಡಿದ್ದ ತೀರ್ಪಿಗೆ ಸಲ್ಮಾನ್ ಖಾನ್ ಹೈಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆಯನ್ನು ಮೇ...

ಪ್ರಧಾನಿ ಮೋದಿಗೆ ಅಮೀರ್‌ ಅಮಾನುಲ್ಲಾ ಖಾನ್‌ ಪ್ರಶಸ್ತಿ

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಫ್ಘಾನಿಸ್ತಾನ ಸರ್ಕಾರ, ತನ್ನ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರವಾದ ಅಮೀರ್‌ ಅಮಾನುಲ್ಲಾ ಖಾನ್‌ ಪ್ರಶಸ್ತಿ ನೀಡಿ ಗೌರವಿಸಿದೆ. ಆಪ್ಘಾನಿಸ್ತಾನ ಪ್ರವಾಸದಲ್ಲಿರುವ ಪ್ರಧಾನಿ ಮೋದಿ,ಭಾರತ-ಆಫ್ಘಾನಿಸ್ತಾನ ಸ್ನೇಹದ ಸಂಕೇತವಾದ ಸಲ್ಮಾ ಅಣೆಕಟ್ಟು ಉದ್ಘಾಟನೆ ಮಾಡಿದರು. ಈ ವೇಳೆ ಮೋದಿ...

ರಾಘವೇಶ್ವರ ಶ್ರೀಗಳ ದಿವ್ಯಸಾನಿಧ್ಯದಲ್ಲಿ ಫೈಜ್ ಖಾನ್ ಅವರಿಂದ 'ಗೋಧೂಳಿ' ವಿಶಿಷ್ಟ ಕಾರ್ಯಕ್ರಮ

ಉತ್ತರ ಪ್ರದೇಶದ ಖ್ಯಾತ ಗೋ ಕಥಾ ನಿರೂಪಕ ಫೈಜ್ ಖಾನ್ ಅವರಿಂದ 'ಗೋಧೂಳಿ' ಎಂಬ ವಿಶಿಷ್ಟವಾದ ಕಾರ್ಯಕ್ರಮ ಗಿರಿನಗರದ ಶ್ರೀರಾಮಾಶ್ರಮದಲ್ಲಿ ಮಂಗಳವಾರ, ಏಪ್ರಿಲ್ 19 ರಂದು ಮಧ್ಯಾಹ್ನ 3.00 ಗಂಟೆಗೆ ನಡೆಯಲಿದೆ. ಗೋವಿನ ಕುರಿತಾದ ಈ ವಿಶೇಷ ಕಾರ್ಯಕ್ರಮದಲ್ಲಿ, ಗೋ ಸಂರಕ್ಷಕರಾದ ಶ್ರೀ...

ರಾಘವೇಶ್ವರ ಶ್ರೀಗಳ ದಿವ್ಯಸಾನಿಧ್ಯದಲ್ಲಿ ನಡೆದ ಗೋಧೂಳಿಯಲ್ಲಿ ಗೋವಿನ ಮಹತ್ವ ತಿಳಿಸಿದ ಫೈಜ್ ಖಾನ್

ಎಲ್ಲ ಪಂಡಿತರು, ವೈದ್ಯರು, ಕೌಸಲ್ಯೆ ಹೊಟ್ಟೆಯಲ್ಲಿ ಯಾವ ಜೀವಾತ್ಮವೂ ಜನ್ಮ ತಳೆಯಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಆದರೆ, ಕೌಸಲ್ಯೆಯು ಗೋಮಾತೆಯ ಹಾಲಿನಿಂದ ತಯಾರಿಸಿದ ಪಾಯಸ ಕುಡಿದದ್ದರಿಂದ ಆಕೆಯ ಉದರದಲ್ಲಿ ಪರಮಾತ್ಮ ಶ್ರೀರಾಮನೇ ಜನಿಸಿದ ಎಂದು ಖ್ಯಾತ ಗೋಕಥೆಗಾರ ಮೊಹ್ಮದ್ ಫೈಜ್ ಖಾನ್...

ಪಾಕಿಸ್ತಾನದ ಬಚಾಖಾನ್ ವಿಶ್ವವಿದ್ಯಾಲಯದ ಮೇಲೆ ಉಗ್ರರ ದಾಳಿ

ಬುಧವಾರ ಪಾಕಿಸ್ತಾನದ ಖೈಬರ್ ಪ್ರಾಂತ್ಯದಲ್ಲಿರುವ ಬಚಾಖಾನ್ ವಿಶ್ವವಿದ್ಯಾಲಯದ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಕೆಮೆಸ್ಟ್ರಿ ಪ್ರೊಫೆಸರ್ ಸಾವನ್ನಪ್ಪಿದ್ದು, 50 ಮಂದಿ ಗಾಯಗೊಂಡಿರುವುದಾಗಿ ಪಾಕಿಸ್ತಾನದ ಮಾಧ್ಯಮ ವರದಿಗಳು ತಿಳಿಸಿವೆ. ಬಂದೂಕು ಧಾರಿ ಉಗ್ರರ ಗುಂಪೊಂದು ಪೇಶಾವರದಲ್ಲಿನ ಬಚಾಖಾನ್ ಯೂನಿರ್ವಸಿಟಿ ಒಳಗೆ...

ಅಮೀರ್ ಖಾನ್ ಪಿಕೆ ಪ್ರಚಾರಕ್ಕೆ ಪಾಕಿಸ್ತಾನದ ಐ ಎಸ್ ಐ ಜೊತೆ ಸೇರಿಕೊಂಡಿದ್ದರು ಸುಬ್ರಮಣ್ಯ ಸ್ವಾಮಿ

ಬಾಲಿವುಡ್ ನಟ ಅಮೀರ್ ಖಾನ್ ತಮ್ಮ ಚಿತ್ರ ಪಿಕೆ ಪ್ರಚಾರಕ್ಕೆ ಪಾಕಿಸ್ತಾನದ ಐ ಎಸ್ ಐ ಜೊತೆ ಸೇರಿಕೊಂಡಿದ್ದರು ಎಂದು ಬಿಜೆಪಿ ಮುಖಂಡ ಸುಬ್ರಮಣ್ಯ ಸ್ವಾಮಿ ಹೇಳಿದ್ದಾರೆ. ಅಮೀರ್ ಖಾನ್ ಭಾರತದ ಘನತೆ ಬಗ್ಗೆ ತನ್ನ ಪತ್ನಿಗೆ ಬೋಧಿಸಬೇಕೆಂಬ ರಾಮ್ ಮಾಧವ್ ಹೇಳಿಕೆಗೆ...

ಅಮಿತಾಬ್ ಬಚ್ಚನ್ ಇನ್ ಕ್ರೆಡಿಬಲ್ ಇಂಡಿಯಾ ಅಭಿಯಾನದ ನೂತನ ರಾಯಭಾರಿಯಾಗುವ ಸಾಧ್ಯತೆ

ನಟ, ಗುಜರಾತ್ ಪ್ರವಾಸೋದ್ಯಮದ ರಾಯಭಾರಿ ಅಮಿತಾಬ್ ಬಚ್ಚನ್, ಇನ್ ಕ್ರೆಡಿಬಲ್ ಇಂಡಿಯಾ ಅಭಿಯಾನದ ನೂತನ ರಾಯಭಾರಿಯಾಗುವ ಸಾಧ್ಯತೆ ಇದೆ. ನಟ ಅಮೀರ್ ಖಾನ್ ಒಪ್ಪಂದ ಮುಗಿದ ಹಿನ್ನಲೆಯಲ್ಲಿ ಅಮಿತಾಬ್ ಬಚ್ಚನ್ ಅನ್ನು ಮೋದಿ ಸರ್ಕಾರ ನೂತನ ರಾಯಭಾರಿಯಾಗಿ ಆಯ್ಕೆ ಮಾಡುವ ಸಾಧ್ಯತೆ...

ಸಲ್ಮಾನ್ ಖಾನ್ ಹಿಟ್ ಅಂಡ್ ರನ್ ಕೇಸ್ಃ ಸುಪ್ರೀಂ ಕೋರ್ಟಗೆ ಮೇಲ್ಮನವಿ ಸಲ್ಲಿಸಲು ಮಹಾರಾಷ್ಟ್ರ ಸರ್ಕಾರ ನಿರ್ಧಾರ

2002ರ ಹಿಟ್ ಆಂಡ್ ರನ್ ಪ್ರಕರಣದಲ್ಲಿ ಸಲ್ಮಾನ್ ಖಾನ್ ಖುಲಾಸೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ ಎಂದು ವರದಿಗಳು ತಿಳಿಸಿವೆ. ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವುದಾಗಿ ಮಹಾರಾಷ್ಟ್ರ ಸರ್ಕಾರ ಬುಧವಾರ ...

ಸಾಕಷ್ಟು ಅವಮಾನ ಎದುರಿಸಿದರೂ ಅಂಬೇಡ್ಕರ್ ಅವರು ಯಾವತ್ತೂ ದೇಶ ಬಿಟ್ಟುಹೋಗುವ ಯೋಚನೆ ಮಾಡಿರಲಿಲ್ಲಃ ರಾಜನಾಥ್ ಸಿಂಗ್

ಅಸಹಿಷ್ಣುತೆ ವಿಚಾರದಲ್ಲಿ ದೇಶ ಬಿಡುವ ಬಗ್ಗೆ ಪ್ರಸ್ತಾಪಿಸಿದ್ದ ನಟ ಅಮೀರ್ ಖಾನ್ ಕುರಿತು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಗುರುವಾರ ಲೋಕಸಭೆಯ ಚಳಿಗಾಲದ ಅಧಿವೇಶನದ ಕಲಾಪದಲ್ಲಿ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. ತಮ್ಮ ರಾಜಕೀಯ ಮತ್ತು ಸಾಮಾಜಿಕ ಅಭಿಪ್ರಾಯಗಳಿಗೆ ಟೀಕೆಗಳನ್ನು ಎದುರಿಸಿದರೂ ಸಹ...

ಅಸಹಿಷ್ಣುತೆ ಕುರಿತು ಹೇಳಿಕೆ ನೀಡಿದ್ದ ಬಾಲಿವುಡ್ ನಟ ಅಮೀರ್ ಖಾನ್ ಹೇಳಿಕೆಗೆ ಬಿಜೆಪಿ ತಿರುಗೇಟು

ಅಸಹಿಷ್ಣುತೆ ಕುರಿತು ಹೇಳಿಕೆ ನೀಡಿದ್ದ ಬಾಲಿವುಡ್ ನಟ, ನಿರ್ಮಾಪಕ ಅಮೀರ್ ಖಾನ್ ಹೇಳಿಕೆಗೆ ಮಂಗಳವಾರ ಬಿಜೆಪಿ ತಿರುಗೇಟು ನೀಡಿದ್ದು, ಮುಸ್ಲಿಮರಿಗೆ ಭಾರತಕ್ಕಿಂತ ಸುರಕ್ಷಿತವಾದ ದೇಶ ಇನ್ನೊಂದಿಲ್ಲ, ಹಿಂದುಗಳಿಗಿಂತ ಒೞ್ಯೆಯ ನೆರೆಹೊರೆಯವರಿಲ್ಲ ಎಂದು ಹೇಳಿದೆ. ಭಾರತ ನಿಮ್ಮನ್ನು ಸ್ಟಾರ್ ಆಗಿ ಮಾಡಿದೆ ಅದನ್ನು ಮರೆಯಬೇಡಿ...

ನಟ ಶಾರುಖ್ ಖಾನ್ ಹಾಗೂ ಹಫೀಜ್ ಸಯೀದ್ ಭಾಷೆಗೂ ಯಾವುದೇ ವ್ಯತ್ಯಾಸ ಇಲ್ಲಃ ಯೋಗಿ ಆದಿತ್ಯನಾಥ್

ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್, 26/11 ಮುಂಬೈ ದಾಳಿ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಭಾಷೆಗೂ, ನಟ ಶಾರುಖ್ ಖಾನ್ ಭಾಷೆಗೂ ಯಾವುದೇ ವ್ಯತ್ಯಾಸ ಇಲ್ಲ ಎಂದು ಹೇಳಿದ್ದಾರೆ. ಬಹುಸಂಖ್ಯಾತ ಹಿಂದೂಗಳು ಶಾರುಖ್ ಖಾನ್ ಸಿನಿಮಾ ನೋಡದಿದ್ದರೆ, ಶಾರುಖ್ ಖಾನ್ ಬೀದಿಗೆ ಬರಬೇಕಾಗುತ್ತದೆ...

ಗೋ ಮತೆಗಾಗಿ ಸಾಯಲೂ ಸಿದ್ಧ, ಸಾಯಿಸಲೂ ಸಿದ್ಧಃ ಸಾಕ್ಷೀ ಮಹರಾಜ್

ದಾದ್ರಿ ಪ್ರಕರಣ ರಾಜಕೀಯ ತಿರುವು ಪಡೆಯುತ್ತಿರುವ ಸಂದರ್ಭದಲ್ಲಿ, ಇನ್ನಷ್ಟು ತುಪ್ಪ ಸುರಿಯುವಂತೆ ಬಿಜೆಪಿ ಎಂಪಿ ಸಾಕ್ಷೀ ಮಹರಾಜ್ ಗೋವಿಗಾಗಿ ಸಾಯಲೂ ಸಿದ್ಧ, ಸಾಯಿಸಲೂ ಸಿದ್ಧ ಎಂದು ಹೇಳಿದ್ದಾರೆ. ನಮ್ಮ ತಾಯಿಗೆ ಆಗುತ್ತಿರುವ ಅವಮಾನವನ್ನು ಸಹಿಸಲಾಗುವುದಿಲ್ಲ... ಸಾಯುತ್ತೇವೆ.. ಸಾಯಿಸುತ್ತೇವೆ ಎಂದು ಸಾಕ್ಷೀ ಮಾಹರಾಜ್ ಹೇಳಿದ್ದಾರೆ....

ಸಲ್ಮಾನ್ ಖಾನ್ ಮೆದುಳಿಲ್ಲದ ಮನುಷ್ಯ: ರಾಜ್ ಠಾಕ್ರೆ

ಸಲ್ಮಾನ್ ಖಾನ್ ಒಬ್ಬ ಮೆದುಳಿಲ್ಲದ ಮನುಷ್ಯ - ಹೀಗೆಂದು ಬಿರುದು ಕೊಟ್ಟವರು ಸಲ್ಮಾನ್ ನ ಹಳೆಯ ಸ್ನೇಹಿತ, ಎಂ.ಎನ್.ಎಸ್. ಪಕ್ಷದ ಮುಖಂಡ ರಾಜ್ ಠಾಕ್ರೆ. ಮುಂಬೈ ಸರಣಿ ಸ್ಪೋಟ ಸಂಚಿನ ಅಪರಾಧಿ ಯಾಕೂಬ್ ಮೆಮೋನ್ ಪರವಾಗಿ ಅವನ ಗಲ್ಲು...

ಕ್ಷಮೆಯಾಚನೆಯೊಂದಿಗೆ ಯಾಕುಬ್ ಪರ ಸಲ್ಮಾನ್ ಖಾನ್ ಟ್ವೀಟ್ ವಾಪಾಸ್

ಮುಂಬೈ ಸರಣಿ ಬಾಂಬ್ ಸ್ಪೋಟದ ಹಿನ್ನಲೆಯಲ್ಲಿ ಗಲ್ಲುಶಿಕ್ಷೆಗೆ ಗುರಿಯಾದ ಯಾಕೂಬ್ ಮೆಮೊನ್ ಪರ ಶನಿವಾರ ರಾತ್ರೆ ಟ್ವೀಟ್ ಮಾಡಿದ್ದ ನಟ ಸಲ್ಮಾನ್ ಖಾನ್, ದೇಶ್ಯಾದಂತ ವ್ಯಾಪಕ ಟೀಕೆ ವ್ಯಕ್ತವಾದುದ್ದರಿಂದ ಭಾನುವಾರ ಸಂಜೆ ಕ್ಷಮೆಯಾಚಿಸಿ ಟ್ವೀಟ್ ವಾಪಸ್ ಪಡೆದಿದ್ದಾರೆ. ಶನಿವಾರ ರಾತ್ರಿ ಸಲ್ಮಾನ್ ಖಾನ್,...

ಮಾಜಿ ಕಾರ್ಪೊರೇಟರ್ ಎನ್.ಆರ್.ರಮೇಶ್ ವಿರುದ್ಧ ಬೆದರಿಕೆ ಆರೋಪ

ಬಿಬಿಎಂಪಿ ಮಾಜಿ ಆಡಳಿತ ಪಕ್ಷದ ನಾಯಕ ಎನ್.ಆರ್.ರಮೇಶ್ ತಮಗೆ ದೂರವಾಣಿ ಮೂಲಕ ಧಮ್ಕಿ ಹಾಕಿದ್ದಾರೆಂದು ಬಿಬಿಎಂಪಿ ಯಲಹಂಕ ವಲಯ ಆಯುಕ್ತ ಸರ್ಫರಾಜ್ ಖಾನ್ ದೂರು ನೀಡಿದ್ದಾರೆ. ನೀನು ವರದಿ ಕೊಡಬೇಕು, ನಿನ್ನಪ್ಪನೂ ಕೊಡಬೇಕು. ಇವತ್ತಿನಿಂದ ನಿನಗೆ ಶನಿ ಕಾಟ ಶುರುವಾಗಿದೆ. ಇವತ್ತು ಸಂಜೆಯೊಳಗೆ...

ಭಯೋತ್ಪಾದನೆ ನಿಗ್ರಹಕ್ಕೆ ಅಂತಾರಾಷ್ಟ್ರೀಯ ಸಮುದಾಯ ಒಮ್ಮತದಿಂದ ಹೋರಾಡಬೇಕು: ಮೋದಿ

ಇತ್ತೀಚೆಗೆ ಭಯೋತ್ಪಾದಕತೆ ಮನುಕುಲಕ್ಕೆ ಮಾರಕವಾಗಿದೆ. ಮಾನವೀಯತೆಗೇ ಸವಾಲಾಗಿ ವಿಜೃಂಭಿಸುತ್ತಿದೆ. ಇದನ್ನು ನಿಗ್ರಹಿಸಲು ಅಂತಾರಾಷ್ಟ್ರೀಯ ಸಮುದಾಯ ಒಮ್ಮತದಿಂದ ಹೋರಾಡಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಚೀನಾ ಪ್ರವಾಸದ ಬಳಿಕ ಮಂಗೋಲಿಯಾಗೆ ಭೇಟಿ ನೀಡಿರುವ ಪ್ರಧಾನಿ ಮೋದಿ ಅವರೊಂದಿಗೆ ಮಂಗೋಲಿಯಾ ಪ್ರಧಾನಿ ಚಿಮ್ಡ್...

ಸಲ್ಮಾನ್ ಖಾನ್ ಮುಸ್ಲಿಮರಾಗಿರುವುದರಿಂದ ಜಾಮೀನು ದೊರೆತಿದೆ: ಸಾಧ್ವಿ ಪ್ರಾಚಿ

ವಿವಾದಾತ್ಮಕ ಹೇಳಿಕೆಗಳಿಗೆ ಕಡಿವಾಣ ಹಾಕಲು ಪ್ರಧಾನಿ ನರೇಂದ್ರ ಮೋದಿ ಎಷ್ಟೇ ಪ್ರಯತ್ನ ಮಾಡುತ್ತಿದ್ದರೂ ಬಿಜೆಪಿ ನಾಯಕರು ನೀಡುವ ಅನವಶ್ಯಕ ಹೇಳಿಕೆಗಳಿಗೆ ಕಡಿವಾಣ ಬೀಳುವ ಲಕ್ಷಣ ಕಾಣುತ್ತಿಲ್ಲ. ಹಿಟ್ ಅಂಡ್ ರನ್ ಪ್ರಕರಣದಲ್ಲಿ ಸಲ್ಮಾನ್ ಖಾನ್ ಗೆ ಜಾಮೀನು ದೊರೆತಿರುವುದಕ್ಕೆ ಸಹಜವಾಗಿಯೇ ದೇಶಾದ್ಯಂತ...

ಸಲ್ಮಾನ್ ಖಾನ್ ಜಾಮೀನು ಅರ್ಜಿ ವಿಚಾರಣೆ ಆರಂಭ

ಹಿಟ್ ಅಂಡ್ ರನ್ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿರುವ ನಟ ಸಲ್ಮಾನ್ ಖಾನ್ ಗೆ ನೀಡಲಾಗಿದ್ದ ಮಧ್ಯಂತರ ಜಾಮೀನು ಅರ್ಜಿ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ಜಾಮೀನು ಅರ್ಜಿ ಕುರಿತು ಬಾಂಬೆ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಬಾಂಬೆ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿ ಅಭಯ್ ತಿಪ್ಸೆ...

ಸಲ್ಮಾನ್ ಖಾನ್ ಗೆ ಬಾಂಬೆ ಹೈಕೋರ್ಟ್ ನಿಂದ ಜಾಮೀನು ಮಂಜೂರು

ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಬಿಗ್ ರಿಲೀಫ್ ದೊರೆತಿದ್ದು, ಹಿಟ್ ಅಂಡ್ ರನ್ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್, ಸಲ್ಮಾನ್ ಗೆ ಷರತ್ತುಬದ್ಧ ಜಾಮೀನು ನೀಡಿದೆ. ಮೇ 6 ರ ಬುಧವಾರ ಮುಂಬೈ ಸೆಷೆನ್ಸ್ ಕೋರ್ಟ್ ಸಲ್ಮಾನ್‌ ಖಾನ್ ಗೆ 5...

ಭಾರತದಲ್ಲಿ ಐಸಿಸ್‌ ನ ಮೊದಲ ಸ್ಲೀಪರ್ ಸೆಲ್‌ ಪತ್ತೆ

ಐಸಿಸ್‌ ಉಗ್ರ ಸಂಘಟನೆ ಭಾರತದಲ್ಲೂ ಸದ್ದಿಲ್ಲದೆ ಬೇರೂರಲಾರಂಭಿಸಿರುವುದು ಬೆಳಕಿಗೆ ಬಂದಿದೆ. ಮಧ್ಯಪ್ರದೇಶದ ರತ್ಲಾಂ ಜಿಲ್ಲೆಯಲ್ಲಿ ಪೊಲೀಸರು ಕಳೆದ ತಿಂಗಳು ಬಂಧಿಸಿದ್ದ ಐವರು ಶಂಕಿತ ಉಗ್ರರು, ಐಸಿಸ್‌ ಜತೆಗೆ ನಂಟು ಹೊಂದಿರುವ ಜಿಹಾದ್‌ ಸಂಘಟನೆಯೊಂದರ ಕಾರ್ಯಕರ್ತರು ಎನ್ನುವುದನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಕುತೂಹಲಕರ ಸಂಗತಿಯೆಂದರೆ...

ಸಲ್ಮಾನ್ ಖಾನ್ ಗೆ ಮತ್ತೊಂದು ಸಂಕಷ್ಟ ಜಾಮೀನು ರದ್ದು ಮಾಡುವಂತೆ ಸುಪ್ರೀಂಗೆ ಅರ್ಜಿ

​ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಗೆ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಮುಂಬೈ ಸೆಷನ್ಸ್ ಕೋರ್ಟ್ 5 ವರ್ಷ ಜೈಲುಶಿಕ್ಷೆ, 25 ಸಾವಿರ ದಂಡ ವಿಧಿಸಿತ್ತು. ಸಂಜೆ ಹೈಕೋರ್ಟ್ ಸಲ್ಮಾನ್ ಖಾನ್ ಗೆ 2 ದಿನಗಳ ಮಧ್ಯಂತರ ಜಾಮೀನು ನೀಡಿರುವುದನ್ನು...

ಸಲ್ಮಾನ್ ಖಾನ್ ಹಿಟ್ ಆಂಡ್ ರನ್ ಪ್ರಕರಣ: ಇಂದು ತೀರ್ಪು

ನಟ ಸಲ್ಮಾನ್‌ ಖಾನ್‌ ಆರೋಪಿಯಾಗಿರುವ 2002ರ ಹಿಟ್‌ ಆಂಡ್‌ ರನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಸೆಷನ್ಸ್‌ ನ್ಯಾಯಾಲಯ ಬುಧವಾರ ತನ್ನ ತೀರ್ಪನ್ನು ಪ್ರಕಟಿಸಲಿದೆ. ಒಂದು ವೇಳೆ ಈ ಪ್ರಕರಣದಲ್ಲಿ ಸಲ್ಮಾನ್‌ ಖಾನ್‌ ದೋಷಿ ಎಂದು ಸಾಬೀತಾದರೆ 10 ವರ್ಷಗಳವರೆಗೂ ಜೈಲು ಶಿಕ್ಷೆಯನ್ನು...

ಹಿಟ್ ಆಂಡ್ ರನ್ ಪ್ರಕರಣ: ಸಲ್ಮಾನ್ ಖಾನ್ ದೋಷಿ

ನಟ ಸಲ್ಮಾನ್‌ ಖಾನ್‌ ವಿರುದ್ಧದ 2002ರ ಹಿಟ್‌ ಆಂಡ್‌ ರನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಸೆಷನ್ಸ್‌ ನ್ಯಾಯಾಲಯ ಬುಧವಾರ ತನ್ನ ತೀರ್ಪನ್ನು ಪ್ರಕಟಿಸಿದ್ದು, ಸಲ್ಮಾನ್ ವಿರುದ್ಧದ ಎಲ್ಲಾ ಆರೋಪಗಳು ಸಾಬೀತಾಗಿದ್ದು, ಸಲ್ಮಾನ್ ಖಾನ್ ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಪ್ರಕರಣಕ್ಕೆ...

ಸಲ್ಮಾನ್ ಖಾನ್ ಗೆ ಮಧ್ಯಂತರ ಜಾಮೀನು ಮಂಜೂರು

2002ರ ಹಿಟ್ ಆಂಟ್ ರನ್ ಪ್ರಕರಣ ಸಂಬಂಧ ಐದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಬಾಂಬೆ ಹೈಕೋರ್ಟ್ ಎರಡು ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಸೆಷನ್ಸ್ ಕೋರ್ಟ್ ತೀರ್ಪು ಪ್ರಶ್ನಿಸಿ ಹಾಗೂ ಜಾಮೀನು ಕೋರಿ...

ರಾಜಕೀಯ ಅವಕಾಶವಾದಿಗಳ ಸಂಘಟನೆಯಿಂದ ಬಿಜೆಪಿಗೆ ತೊಂದರೆ ಇಲ್ಲ: ಯೋಗಿ ಆದಿತ್ಯನಾಥ್

ಹೊಸದಾಗಿ ಅಸ್ಥಿತ್ವಕ್ಕೆ ಬರಲಿರುವ 'ಜನತಾ ಪರಿವಾರ'ದ ಬಗ್ಗೆ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಟೀಕೆ ಮಾಡಿದ್ದು, ಅದು ಜನತಾಪರಿವಾರವಲ್ಲ, ಮುಲಾಯಂ ಸಿಂಗ್ ಹಾಗೂ ಲಾಲೂ ಪ್ರಸಾದ್ ಯಾದವ್ ಅವರ ಪರಿವಾರ ಎಂದಿದ್ದಾರೆ. ಮುಲಾಯಂ ಸಿಂಗ್ ಯಾದವ್ ಹಾಗೂ ಲಾಲೂ ಪ್ರಸಾದ್ ಯಾದವ್...

ಮನೆಗಳನ್ನು ಉಳಿಸಿಕೊಳ್ಳಲು ಇಸ್ಲಾಮ್ ಗೆ ಮತಾಂತರವಾದ ವಾಲ್ಮೀಕಿಗಳು!

'ಉತ್ತರ ಪ್ರದೇಶ'ದಲ್ಲಿ ಘರ್ ವಾಪಸಿ ವಿರುದ್ಧವಾಗಿ ಧ್ವನಿ ಎತ್ತಿದ್ದ ಆಜಂ ಖಾನ್ ಕ್ಷೇತ್ರದಲ್ಲಿ ವಾಲ್ಮೀಕಿ ಸಮುದಾಯದ ಬರೊಬ್ಬರಿ 800 ಜನರು ಇಸ್ಲಾಮ್ ಗೆ ಮತಾಂತರಗೊಂಡಿದ್ದಾರೆ. ತಮ್ಮ ಮನೆಗಳು ನಿರ್ನಾಮಗೊಳ್ಳುವುದನ್ನು ತಡೆಯಲು ವಾಲ್ಮೀಕಿ ಜನಾಂಗದವರು ಬೇರೆ ದಾರಿ ಇಲ್ಲದೇ ಇಸ್ಲಾಮ್ ಗೆ ಮತಾಂತರಗೊಂಡಿದ್ದಾರೆ...

ಆಜಂ ಖಾನ್ ವಿರುದ್ಧ ಇಸ್ಲಾಮಿಕ್ ಸಂಘಟನೆಯಿಂದ ಫತ್ವಾ

ಸಮಾಜವಾದಿ ಪಕ್ಷದ ಮುಖಂಡ, ಉತ್ತರ ಪ್ರದೇಶ ಸಚಿವ ಆಜಂ ಖಾನ್ ವಿರುದ್ಧ ಇಸ್ಲಾಮಿಕ್ ಸಂಘಟನೆ ಫತ್ವಾ ಹೊರಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅವರ ಅಭಿಮಾನಿಗಳು ದೇವಾಲಯ ನಿರ್ಮಿಸಿದಂತೆಯೆ ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಗೂ ದೇವಾಲಯ ನಿರ್ಮಿಸಬೇಕೆಂದು...

ಆಜಂ ಖಾನ್ ವಿರುದ್ಧ ಫೇಸ್ ಬುಕ್ ನಲ್ಲಿ ಪೋಸ್ಟ್: ವಿದ್ಯಾರ್ಥಿ ಬಂಧನ

'ಉತ್ತರ ಪ್ರದೇಶ' ಸಚಿವ ಆಜಂ ಖಾನ್ ವಿರುದ್ಧ ಫೇಸ್ ಬುಕ್ ನಲ್ಲಿ ಕಾಮೆಂಟಿಸಿದ್ದಕ್ಕೆ ಪ್ರಥಮ ಪಿಯುಸಿ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ಬರೇಲಿ ಜಿಲ್ಲೆಯ ವಿಕಿ ಖಾನ್ ಎಂಬ ವಿದ್ಯಾರ್ಥಿ ವಿರುದ್ಧ ಆಜಂ ಖಾನ್ ಆಪ್ತ ಫಸಾಹತ್ ಅಲಿ ಖಾನ್ ಮಾ.15ರಂದು ದೂರು...

ಸೈಫ್ ಅಲಿ ಖಾನ್ ಗೆ ನೀಡಲಾಗಿರುವ ಪದ್ಮ ಪ್ರಶಸ್ತಿ ಹಿಂಪಡೆಯುವ ಸಾಧ್ಯತೆ?

ನಟ ಸೈಫ್ ಅಲಿ ಖಾನ್ ಗೆ ನೀಡಲಾಗಿರುವ ಪದ್ಮಶ್ರೀ ಪ್ರಶಸ್ತಿಯನ್ನು ವಾಪಸ್ ಪಡೆಯಲು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ ಎಂಬ ಬಗ್ಗೆ ವರದಿಗಳು ಪ್ರಕಟವಾಗಿದೆ. ನಟ ಸೈಫ್ ಅಲಿ ಖಾನ್‌ ಮುಂಬೈನ ಹೋಟೆಲ್‌ ಒಂದರಲ್ಲಿ ಗಲಾಟೆ ನಡೆಸಿದ ಪ್ರಕರಣದ ವರದಿಯನ್ನು ತ್ವರಿತವಾಗಿ ನೀಡುವಂತೆ...

ಬಾಲಿವುಡ್ ಖಾನ್ ಗಳ ಸಿನಿಮಾ ನೋಡುವುದನ್ನು ನಿಲ್ಲಿಸಿ: ಸಾಧ್ವಿ ಪ್ರಾಚಿ

ಹಿಂದೂಗಳು ಬಾಲಿವುಡ್ ಖಾನ್ ಗಳ ಸಿನಿಮಾಗಳನ್ನು ನೋಡುವುದನ್ನು ನಿಲ್ಲಿಸಬೇಕು ಎಂದು ಬಿಜೆಪಿ ನಾಯಕಿ ಸಾಧ್ವಿ ಪ್ರಾಚಿ ಹೇಳಿಕೆ ನೀಡಿದ್ದಾರೆ. ಖಾನ್ ಗಳ ಸಿನಿಮಾಗಳು ಲವ್ ಜಿಹಾದ್ ಪ್ರೋತ್ಸಾಹಿಸುತ್ತದೆ. ಆದ್ದರಿಂದ ಖಾನ್ ಗಳ ಚಿತ್ರವನ್ನು ನಿಷೇಧಿಸಬೇಕೆಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಇದೇ ವೇಳೆ ರಾಹುಲ್...

ಸಲ್ಮಾನ್ ಖಾನ್ ವಿರುದ್ಧದ ಕೃಷ್ಣಮೃಗ ಬೇಟೆ ಪ್ರಕರಣ: ತೀರ್ಪು ಮಾರ್ಚ್ 3ಕ್ಕೆ ಮುಂದೂಡಿಕೆ

ಬಾಲಿವುಡ್ ನಟ 'ಸಲ್ಮಾನ್ ಖಾನ್' ವಿರುದ್ಧ ಇರುವ 1998ರ ಕೃಷ್ಣಮೃಗ ಬೇಟೆ ಪ್ರಕರಣದ ತೀರ್ಪನ್ನು ಜೋಧ್ ಪುರ ನ್ಯಾಯಾಲಯ ಮಾರ್ಚ್.3ರಂದು ಪ್ರಕಟಿಸಲಿದೆ. ಕೃಷ್ಣಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆ.12ರಂದು ವಿಚಾರಣೆ ನಡೆಸಿ ಫೆ.25ಕ್ಕೆ ತೀರ್ಪು ಪ್ರಕಟಿಸಬೇಕಿತ್ತು. ಅಲ್ಲದೇ ತೀರ್ಪು ಪ್ರಕಟ ಮಾಡುವ...

ಮತಾಂತರದ ಬಗ್ಗೆ ಉತ್ತರ ಪ್ರದೇಶ ಸರ್ಕಾರ ನಿರ್ಲಕ್ಷ್ಯ ವಹಿಸಿದೆ: ಕಾಂಗ್ರೆಸ್

'ಮತಾಂತರ'ದ ವಿಷಯ ಉತ್ತರ ಪ್ರದೇಶದ ವಿಧಾನಸಭೆಯಲ್ಲೂ ಚರ್ಚೆಗೆ ಬಂದಿದೆ. ಫೆ.23ರ ವಿಧಾನಸಭಾ ಕಲಾಪದಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಉತ್ತರ ಪ್ರದೇಶ ಸರ್ಕಾರ ಮತಾಂತರವನ್ನು ತಡೆಗಟ್ಟಲು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದೆ. ಕಳೆದ ವರ್ಷದ ಕೊನೆ 5 ತಿಂಗಳಲ್ಲಿ...

ಸಚಿವ ಆಜಂ ಖಾನ್ ಸಾಂವಿಧಾನ ಚೌಕಟ್ಟನ್ನು ಉಲ್ಲಂಘಿಸುತ್ತಿದ್ದಾರೆ: ಯುಪಿ ರಾಜ್ಯಪಾಲ

'ಉತ್ತರ ಪ್ರದೇಶ'ದ ಸಚಿವ ಆಜಂ ಖಾನ್ ವಿರುದ್ಧ ರಾಜ್ಯಪಾಲ ರಾಮ್ ನಾಯ್ಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಆಜಂ ಖಾನ್ ಸಾಂವಿಧಾನಿಕ ಚೌಕಟ್ಟನ್ನು ಉಲ್ಲಂಘಿಸಿ ಸಂವಿಧಾನದ ವಿರುದ್ಧ ದಾಳಿ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ. ಇಂಡಿಯನ್ ಎಕ್ಸ್ ಪ್ರೆಸ್ ವರದಿ ಪ್ರಕಾರ, ಆಜಂ ಖಾನ್ ಉತ್ತರ ಪ್ರದೇಶದಲ್ಲಿ...

ಭಾರತ-ಪಾಕ್ ಹೈವೋಲ್ಟೇಜ್‌ ಕದನ: ಟಾಸ್‌ ಗೆದ್ದ ಭಾರತ ಬ್ಯಾಟಿಂಗ್‌ ಆಯ್ಕೆ

ವಿಶ್ವಕಪ್‌ ಸಮರದಲ್ಲಿ ಬದ್ಧ ಸಾಂಪ್ರದಾಯಿಕ ಎದುರಾಳಿಗಳ ಮುಖಾಮುಖಿಗೆ ವೇದಿಕೆ ಸಜ್ಜುಗೊಂಡಿದೆ. ಅಡಿಲೇಡ್‌ ಓವಲ್‌ ಮೈದಾನದಲ್ಲಿ ನಡೆಯಲಿರುವ ಕ್ರಿಕೆಟ್‌ ಜಗತ್ತಿನ ಹಣಾಹಣಿ ಆರಂಭಗೊಂಡಿದ್ದು,ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡ ಭಾರತ ಆರಂಭಿಕ ಆಘಾತದ ಹೊರತಾಗಿಯೂ ತಾಳ್ಮೆಯ ಆಟವಾಡುತ್ತಿದೆ. ತಂಡ 34 ರನ್‌ಗಳಿಸಿದ್ದಾಗ ಆರಂಭಿಕ...

ಮುಲಾಯಂ ಸಿಂಗ್ ಯಾದವ್ ಅವರದ್ದೂ ದೇವಾಲಯ ನಿರ್ಮಿಸಬೇಕು : ಆಜಂ ಖಾನ್

ಪ್ರಧಾನಿ ನರೇಂದ್ರ ಮೋದಿ ತಮ್ಮ ಮಂದಿರ ನಿರ್ಮಿಸಿರುವುದಕ್ಕೆ ಕೆಂಡಾಮಂಡಲರಾಗಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಸಮಾಜವಾದಿ ಪಕ್ಷದ ಮುಖಂಡ, ಉತ್ತರ ಪ್ರದೇಶ ಸಚಿವ ಆಜಂ ಖಾನ್ ಮುಲಾಯಂ ಸಿಂಗ್ ಗೂ ಒಂದು ದೇವಾಲಯ ನಿರ್ಮಿಸಬೇಕೆಂದು ಹೇಳಿದ್ದಾರೆ. ಮುಲಾಯಂ ಸಿಂಗ್ ಹೆಸರಿನಲ್ಲಿ ದೇವಾಲಯವೊಂದನ್ನು ಏಕೆ...

ದೆಹಲಿ ಚುನಾವಣಾ ತೀರ್ಪು ದೇಶದ ತೀರ್ಪು: ಆಜಮ್ ಖಾನ್

'ದೆಹಲಿ'ಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ದೊರೆತಿರುವ ಅಭೂತಪೂರ್ವ ಯಶಸ್ಸಿಗೆ ಸಮಾಜವಾದಿ ಪಕ್ಷದ ಮುಖಂಡ ಆಜಮ್ ಖಾನ್ ಸಂತಸ ವ್ಯಕ್ತಪಡಿಸಿದ್ದು, ದೆಹಲಿಯ ತೀರ್ಪು ದೇಶದ ತೀರ್ಪು ಎಂದು ಬಣ್ಣಿಸಿದ್ದಾರೆ. ದೆಹಲಿ ಎಲ್ಲಾ ರಾಜ್ಯಗಳಿಂದ ಬಂದಿರುವ ಜನರಿಂದ ಆವರಿಸಲ್ಪಟ್ಟಿದ್ದು ಇಡೀ ದೇಶವನ್ನು ಪ್ರತಿನಿಧಿಸುತ್ತಿದೆ. ಧರ್ಮಗಳನ್ನು...

ಪಕ್ಷ ತೊರೆಯಲ್ಲ, ಸಮಾವೇಶ, ಕಾರ್ಯಕ್ರಮಗಳಿಗೆ ಹೋಗಲ್ಲ: ಜೆಡಿಎಸ್ ಶಾಸಕ ಜಮೀರ್ ಅಹಮದ್

ಪಕ್ಷ ತೊರೆಯುವುದರ ಬಗ್ಗೆ ಜೆಡಿಎಸ್ ಶಾಸಕ ಜಮೀರ್ ಅಹಮದ್ ಸ್ಪಷ್ಟನೆ ನೀಡಿದ್ದು ತಾವು ಜೆಡಿಎಸ್ ಬಿಡುವುದಿಲ್ಲ ಎಂದು ಹೇಳಿದ್ದಾರೆ. ಫೆ.3ರಂದು ವಿಧಾನಸೌಧದಲ್ಲಿ ಮಾತನಾಡಿದ ಜಮೀರ್ ಅಹಮದ್ ಖಾನ್, ಜೆಡಿಎಸ್ ಪಕ್ಷದ ಕಾರ್ಯಕರ್ತನಾಗಿಯೇ ಮುಂದುವರೆಯುವುದಾಗಿ ತಿಳಿಸಿದ್ದಾರೆ. ಆದರೆ ಪಕ್ಷದ ಯಾವುದೇ ಸಮಾವೇಶ, ಸಭೆ,...

ಬಂಧಿತ ಉಗ್ರ ಬೋಡೋ ಉಗ್ರ ಕಮಾಂಡರ್: ಎಂ.ಎನ್.ರೆಡ್ಡಿ

ಬೆಂಗಳೂರಿನಲ್ಲಿ ಬೋಡೋ ಉಗ್ರರನ ಬಂಧನ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿರುವ ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ, ಬಂಧಿತ ಉಗ್ರ ಅಸ್ಸಾಂನಲ್ಲಿ ಬೋಡೋ ಉಗ್ರ ಸಂಘಟನೆ ಕಮಾಂಡರ್ ಆಗಿದ್ದಾನೆ ಎಂದು ತಿಳಿಸಿದ್ದಾರೆ. ಕೇಂದ್ರ ಗುಪ್ತಚರ ಇಲಾಖೆ ಮತ್ತು ಅಸ್ಸಾಂ ಪೊಲೀಸರು ನೀಡಿದ ಮಾಹಿತಿಯ ಮೇರೆಗೆ ವಿಶೇಷ...

ಕೃಷ್ಣಮೃಗ ಬೇಟೆ ಪ್ರಕರಣ: ಸಲ್ಮಾನ್ ಖಾನ್ ಗೆ ಹಿನ್ನಡೆ

ನಟ ಸಲ್ಮಾನ್ ಖಾನ್ ವಿರುದ್ಧದ ಕೃಷ್ಣಮೃಗ ಭೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟದಲ್ಲಿ ಸಲ್ಮಾನ್ ಗೆ ಹಿನ್ನಡೆಯುಂಟಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಹೈಕೊರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ ಕಾನೂನು ಹೋರಾಟದಲ್ಲಿ ಸಲ್ಮಾನ್ ಗೆ ಹಿನ್ನಡೆಯಾಗಿದೆ. 1998ರಲ್ಲಿ ಬಾಲಿವುಡ್ ನಟ ಸಲ್ಮಾನ್...

ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ರಾಜಪಕ್ಸೆಗೆ ಸೋಲು

'ಶ್ರೀಲಂಕಾ'ದಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಮಹಿಂದಾ ರಾಜಪಕ್ಸೆ ಸೋತಿದ್ದಾರೆ. ರಾಜಪಕ್ಸೆ ಪ್ರತಿಸ್ಪರ್ಧಿ ಮೈತ್ರಿಪಾಲ ಸಿರಿಸೇನಾ ಅವರು ಅಧ್ಯಕ್ಷೀಯ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ್ದಾರೆ. ಈ ಮೂಲಕ ರಾಜಪಕ್ಸೆ 3ನೇ ಬಾರಿ ಶ್ರೀಲಂಕಾದ ಅಧ್ಯಕ್ಷರಾಗುವ ಕನಸು ನುಚ್ಚು ನೂರಾಗಿದೆ. ಸೋಲಿನ ಬಗ್ಗೆ...

ಪಿಕೆ ಚಿತ್ರ ಪಾಕ್ ನಲ್ಲಿ ಮಾಡಿದ್ದರೆ ನಿರ್ದೇಶಕ ಜೈಲು ಸೇರುತ್ತಿದ್ದ:ತಸ್ಲೀ ನಸ್ರೀನ್

'ಪಿಕೆ' ಚಿತ್ರಕ್ಕೆ ಹೆಸರಾಂತ ಲೇಖಕಿ ತಸ್ಲೀಮಾ ನಸ್ರೀನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಟ್ವಿಟರ್ ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ತಸ್ಲೀಮಾ ನಸ್ರೀನ್, ಪಿಕೆ ಚಿತ್ರವನ್ನು ಪಾಕಿಸ್ತಾನದಲ್ಲೋ ಅಥವಾ ಬಾಂಗ್ಲಾದೇಶದಲ್ಲೋ ಮಾಡಿದ್ದರೆ, ಚಿತ್ರದ ನಿರ್ಮಾಪಕ, ನಿರ್ದೇಶಕ, ನಟ ಅಮೀರ್ ಖಾನ್ ಎಲ್ಲರನ್ನೂ ಕೊಲ್ಲಲಾಗುತ್ತಿತ್ತು ಇಲ್ಲವೇ ಜೈಲಿಗೆ ಅಟ್ಟಲಾಗುತ್ತಿತ್ತು...

ಪಿಕೆ ಚಿತ್ರದ ನಟ ನಿರ್ದೇಶಕನ ವಿರುದ್ಧ ಪ್ರಕರಣ ದಾಖಲು

ವಿವಾದಕ್ಕೆ ಗುರಿಯಾಗಿರುವ ಪಿಕೆ ಚಲನಚಿತ್ರ ನಿರ್ದೇಶಕ ಹಾಗೂ ನಟ ಅಮೀರ್ ಖಾನ್ ವಿರುದ್ಧ ಜೈಪುರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿರುವ ಆರೋಪದಡಿ ಐಪಿಸಿ ಸೆಕ್ಷನ್ 295ಎ ಹಾಗೂ ಸಮುದಾಯಗಳ ನಡುವೆ ಧಾರ್ಮಿಕ ಸಂಘರ್ಷಕ್ಕೆ ಪ್ರಚೋದನೆ ನೀಡುವ...

ಮೆಹ್ದಿ ಬಿಡುಗಡೆ ಮಾಡದಿದ್ದರೆ ಮತ್ತೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ

ಮೆಹ್ದಿ ಮಸ್ರೂರ್ ಬಿಸ್ವಾಸ್‌ನನ್ನು ಬಿಡದಿದ್ದರೆ ಇನ್ನೆರಡು ದಿನದಲ್ಲಿ ಮತ್ತೆ ಬಾಂಬ್ ಸ್ಫೋಟಿಸುವುದಾಗಿ ದುಷ್ಕರ್ಮಿಯೊಬ್ಬ ಬೆದರಿಕೆ ಹಾಕಿದ್ದಾನೆ. ಅಬ್ದುಲ್ ಖಾನ್ ಎಂಬಾತ ತನ್ನ ಟ್ವಿಟರ್ ಖಾತೆಯಿಂದ ಈ ಬೆದರಿಕೆ ನೀಡಿದ್ದು, ಕೇಂದ್ರ ಸಚಿವ ರಾಜನಾಥ್ ಸಿಂಗ್, ಕೇಂದ್ರ ಕಾನೂನು ಸಚಿವ ಡಿವಿ ಸದಾನಂದಗೌಡ ಅವರ...

ತಾಜ್ ಮಹಲ್ ಧ್ವಂಸಕ್ಕೆ ಬಿಜೆಪಿ ಸಂಚು ರೂಪಿಸಿದೆ: ಆಜಂ ಖಾನ್

ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿಯನ್ನು ಧ್ವಂಸಗೊಳಿಸಿದಂತೆಯೇ ಆಗ್ರಾದ ತಾಜ್‌ ಮಹಲ್ ಅನ್ನು ಧ್ವಂಸಗೊಳಿಸಲು ಬಿಜೆಪಿ ಸಂಚು ರೂಪಿಸಿದೆ ಎಂದು ಹೇಳುವ ಮೂಲಕ ಉತ್ತರಪ್ರದೇಶದ ಸಚಿವ ಆಜಂ ಖಾನ್ ಹೊಸ ವಿವಾದ ಸೃಷ್ಟಿಸಿದ್ದಾರೆ. ಇತ್ತೀಚೆಗಷ್ಟೇ ತಾಜ್‌ ಮಹಲ್ ಅನ್ನು ವಕ್ಫ್ ಆಸ್ತಿ ಎಂದು ಘೋಷಿಸಬೇಕು ಎನ್ನುವ...

ಪಿ.ಕೆ ಚಿತ್ರ ನಿಷೇಧಿಸಲು ಹಿಂದೂ ಜನಜಾಗೃತಿ ಸಮಿತಿ ಒತ್ತಾಯ

'ಬಾಲಿವುಡ್' ಬಾಕ್ಸ್ ಆಫೀಸ್ ನಲ್ಲಿ ಕೋಟಿಗಟ್ಟಲೆ ಹಣ ಗಳಿಸುತ್ತಿರುವ ಪಿ.ಕೆ ಸಿನಿಮಾ ಹಿಂದೂ ಜನಜಾಗೃತಿ ಸಮಿತಿ ಕೆಂಗಣ್ಣಿಗೆ ಗುರಿಯಾಗಿದೆ. ಅಮೀರ್ ಖಾನ್ ನಟನೆ ಮಾಡಿರುವ ಪಿಕೆ ಸಿನಿಮಾದಲ್ಲಿ ಹಿಂದೂ ಧರ್ಮದವರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಲಾಗಿದೆ ಎಂದು ಹಿಂದೂ ಜನಜಾಗೃತಿ ಸಮಿತಿ...

ಮಾಧ್ಯಮಗಳು ಹಂತಕನನ್ನು ಪ್ರಧಾನಿಯನ್ನಾಗಿ ಮಾಡಿವೆ: ಆಜಂ ಖಾನ್

ಸದಾ ಒಂದಲ್ಲಾ ಒಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕವೇ ಸುದ್ದಿಯಲ್ಲಿರುವ ಉತ್ತರ ಪ್ರದೇಶ ಸಚಿವ ಆಜಂ ಖಾನ್, ಈ ಬಾರಿ ಪ್ರಧಾನಿ ಮೋದಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಲ್ಲಿದ್ದಾರೆ. ಮಾಧ್ಯಮಗಳು ಹಂತಕನನ್ನು ಪ್ರಧಾನಿ ಮಾಡಿವೆ ಎಂದು ಹೇಳುವ ಮೂಲಕ ಆಜಂ...

ತಾಜ್ ಮಹಲ್ ಪುರಾತನ ಹಿಂದೂ ದೇವಾಲಯ: ಉತ್ತರ ಪ್ರದೇಶ ಬಿಜೆಪಿ

'ತಾಜ್ ಮಹಲ್' ನ್ನು ವಕ್ಫ್ ಬೋರ್ಡ್ ಗೆ ನೀಡಬೇಕೆಂಬ ಆಜಂ ಖಾನ್ ಬೇಡಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಉತ್ತರ ಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷ ಲಕ್ಷ್ಮಿಕಾಂತ್ ವಾಜಪೇಯಿ, ತಾಜ್ ಮಹಲ್ ಹಿಂದೂಗಳ ದೇವಾಲಯ ಎಂದು ಹೇಳಿದ್ದಾರೆ. ತೇಜೋ ಮಹಾಲಯ ದೇವಸ್ಥಾನದ ಭೂಮಿಯನ್ನು ರಾಜ...

ಬಾಬ್ರಿ ಮಸೀದಿ: ಹೋರಾಟದಿಂದ ಹಿಂದೆ ಸರಿದ ಪ್ರಮುಖ ಅರ್ಜಿದಾರ

ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಡಿಸೆಂಬರ್ 6ಕ್ಕೆ ಇಪ್ಪತ್ತೆರಡು ವರ್ಷ. ಈ ನಡುವೆ ಬಾಬ್ರಿ ಮಸೀದಿ ವಿಚಾರಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆಯೊಂದರಲ್ಲಿ ಕಳೆದ ಅರವತ್ತು ವರ್ಷಗಳಿಂದ ಸುಪ್ರೀಂ ಕೋರ್ಟ್ ಎದುರು ಪಟ್ಟು ಹಿಡಿದು ಕೂತಿದ್ದ ಮುಖ್ಯ ಅರ್ಜಿದಾರರಲ್ಲಿ ಒಬ್ಬರಾದ ಮೊಹಮದ್ ಹಾಶಿಮ್...

ಸರ್ಕಾರಿ ವೆಚ್ಚದಲ್ಲಿ ಮುಲಾಯಂ ಸಿಂಗ್ ಯಾದವ್ ಅದ್ದೂರಿ ಹುಟ್ಟುಹಬ್ಬ

ಅಪರಾಧ ಪ್ರಕರಣಗಳು, ಬಡತನ, ಆರ್ಥಿಕ ಹಿಂದುಳಿಯುವಿಕೆಗೆ ಅಪಖ್ಯಾತಿ ಪಡೆದಿರುವ ಉತ್ತರಪ್ರದೇಶದಲ್ಲಿ, ಸಮಾಜವಾದಿ ಪಕ್ಷದ ನೇತಾರ ಮುಲಾಯಂ ಸಿಂಗ್‌ ಯಾದವ್‌ ತಮ್ಮ 75ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ನೂರಾರು ಕೋಟಿ ರೂ. ಸರ್ಕಾರಿ ವೆಚ್ಚದಲ್ಲಿ ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿ ಕೊಳ್ಳುತ್ತಿರುವುದು...

ಮುಲಾಯಂ ಸಿಂಗ್ ಜನ್ಮದಿನಾಚರಣೆಗೆ ದಾವೂದ್, ತಾಲೀಬಾನ್ ನಿಂದ ಫಂಡ್: ಆಜಂ ಖಾನ್

ಉತ್ತರ ಪ್ರದೇಶದ ಅಲ್ಪಸಂಖ್ಯಾತ ಸಚಿವ ಆಜಂ ಖಾನ್ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಅವರ 75ನೇ ಜನ್ಮದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸುತ್ತಿರುವ ಬಗ್ಗೆ ಮಾಧ್ಯಮಗಳಿಗೆ ಆಜಂ ಖಾನ್ ನೀಡಿರುವ ಪ್ರತಿಕ್ರಿಯೆ ವಿವಾದಕ್ಕೆ ಕಾರಣವಾಗಿದೆ. ನ.21ರಂದು...

ಮೋದಿ ಕುರಿತು ಆಜಂ ಖಾನ್ ಟೀಕೆ: ಬಿಜೆಪಿ ಸಂಸದರ ತಿರುಗೇಟು

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಮಾಜವಾದಿ ಪಕ್ಷದ ನಾಯಕ, ಉತ್ತರ ಪ್ರದೇಶದ ಸಚಿವ ಆಜಂ ಖಾನ್ ಅವರ ವಾಗ್ದಾಳಿ ಮುಂದುವರೆದಿದ್ದು, ಸಂಸಾರಿಗಳ ಕಷ್ಟ ಮೋದಿಗೆ ಅರ್ಥವಾಗುವುದಿಲ್ಲ ಎಂದು ಟೀಕಿಸಿದ್ದಾರೆ ಲಖ್ನೋದಲ್ಲಿ ಮಾತನಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕುಟುಂಬವಿಲ್ಲ. ಹೀಗಾಗಿ...

ಭಾರತ ತಮ್ಮ ಮೇಲೆ ನಡೆಸಿದ್ದು ಸಣ್ಣ ಪ್ರಮಾಣದ ಯುದ್ಧ: ಪಾಕ್ ರೇಂಜರ್ ತಾಹಿರ್ ಜಾವೇದ್

'ಭಾರತ', ಪಾಕಿಸ್ತಾನದ ಮೇಲೆ ನಡೆಸಿರುವ ಪ್ರತಿದಾಳಿಗೆ ಬೆಚ್ಚಿರುವ ಪಾಕಿಸ್ತಾನ, ಭಾರತ ತನ್ನ ಮೇಲೆ ನಡೆಸಿದ್ದು ಸಣ್ಣ ಪ್ರಮಾಣದ ಯುದ್ಧ ಎಂದು ಆರೋಪಿಸಿದೆ. ಸಿಯಾಲ್ಕೋಟ್ ಗಡಿ ಪ್ರದೇಶದಲ್ಲಿ ಭಾರತ ನಡೆಸಿರುವ ದಾಳಿಯನ್ನು ಸಣ್ಣ ಪ್ರಮಾಣದ ಯುದ್ಧವೆಂದು ಹೇಳಿರುವ ಡೈರೆಕ್ಟರ್ ಜನರಲ್ ಹಾಗೂ ರೇಂಜರ್ಸ್...

ಸ್ವಚ್ಛ ಭಾರತ್ ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿದ ಅಮೀರ್ ಖಾನ್

ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಸ್ವಚ್ಛ ಭಾರತ ಅಭಿಯಾನಕ್ಕೆ ಮಿಸ್ಟರ್ ಪರ್ಫೆಕ್ಟ್ ಎಂದೇ ಗುರುತಿಸಿಕೊಂಡಿರುವ ನಟ ಅಮೀರ್ ಖಾನ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಅವರ ಸ್ವಚ್ಛ ಭಾರತ ಅಭಿಯಾನವನ್ನು ಸ್ವಾಗತಿಸಿರುವ ಅಮಿರ್ ಖಾನ್, ನಾನು ನನ್ನ ಮನೆ ಮತ್ತು ಕಚೇರಿ...

ಧಾರ್ಮಿಕ ಭಾವನೆಗೆ ಧಕ್ಕೆ: ಸಲ್ಮಾನ್ ಖಾನ್ ವಿರುದ್ಧ ಪ್ರಕರಣ ದಾಖಲು

'ಬಾಲಿ ವುಡ್' ನಟ ಸಲ್ಮಾನ್ ಖಾನ್ ವಿರುದ್ಧ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿರುವ ಪ್ರಕರಣ ದಾಖಲಿಸಲಾಗಿದೆ. ಸಲ್ಮಾನ್ ಖಾನ್ ನಡೆಸುತ್ತಿರುವ ಬೀಯಿಂಗ್ ಹ್ಯೂಮನ್ ಎನ್.ಜಿ.ಒ, ಇತ್ತೀಚೆಗಷ್ಟೇ ಆಯೋಜಿಸಿದ್ದ ಷ್ಯಾಷನ್ ಶೋನಲ್ಲಿ ರೂಪದರ್ಶಿಯೊಬ್ಬರು ಧರಿಸಿದ್ದ ಬಟ್ಟೆ ಇಸ್ಲಾಂ ಭಾವನೆಗಳಿಗೆ ಧಕ್ಕೆಯುಂಟಾಗಿದೆ ಎಂದು...

ಭಾರತಕ್ಕೂ ಕಾಲಿಟ್ಟ ಶಿಯಾ-ಸುನ್ನಿ ಸಮರ: ಅಲ್ ಬಾಗ್ದಾದಿ ತಲೆಗೆ 5 ಕೋಟಿ ರೂ. ಘೋಷಣೆ

'ಇರಾಕ್' ನಲ್ಲಿ ಉಂಟಾಗಿರುವ ಶಿಯಾ ಸುನ್ನಿ ಗಳ ನಡುವಿನ ಸಮರ ಉತ್ತರ ಪ್ರದೇಶಕ್ಕೂ ಕಾಲಿಟ್ಟಿದ್ದು ಸುನ್ನಿ ಸಂಘಟನೆ ಮುಖಂಡ ಅಲ್ ಬಾಗ್ದಾದಿ ತಲೆಗೆ ಶಿಯಾ ಸಂಘಟನೆ 5 ಕೋಟಿ ರೂ ಬಹುಮಾನ ಘೋಷಿಸಿದೆ. ಈ ಮೂಲಕ ಭಾರತದಲ್ಲೂ ಶಿಯಾ-ಸುನ್ನಿಗಳ ನಡುವೆ ಘರ್ಷಣೆ...

ಶಾಸಕಾಂಗ ಪಕ್ಷದ ಸಭೆಗೆ ಗೈರು ಹಾಜರಾಗುವವರನ್ನು ಸನ್ಮಾನಿಸುತ್ತೇವೆ- ಹೆಚ್.ಡಿ.ಕೆ

'ಜೆಡಿಎಸ್' ನಲ್ಲಿ ಭಿನ್ನಾಭಿಪ್ರಾಯ ಇರುವುದು ನಿಜ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಮತ್ತೊಮ್ಮೆ ಒಪ್ಪಿಕೊಂಡಿದ್ದಾರೆ. ಸೆ.3ರಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಹೆಚ್.ಡಿ ಕುಮಾರಸ್ವಾಮಿ ಭಿನ್ನಾಭಿಪ್ರಯ ಬಗೆಹರಿಸುವ ಉದ್ದೇಶದಿಂದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಈ ಸಭೆಗೆ ಎಲ್ಲಾ ಶಾಸಕರಿಗೂ ಆಹ್ವಾನ...

ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡುವುದಿಲ್ಲ- ನವಾಜ್ ಷರೀಫ್ ಸ್ಪಷ್ಟನೆ

ಆಡಳಿತ ವಿರೋಧಿ ಪ್ರತಿಭಟನೆ ಎದುರಿಸುತ್ತಿರುವ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಸೆ.2ರಂದು ಪಾಕಿಸ್ತಾನದ ರಾಜಕೀಯ ನಾಯಕರ ಸಭೆಯನ್ನುದ್ದೇಶಿಸಿ ಮಾತನಾಡಿದ್ದು ರಾಜೀನಾಮೆಯನ್ನೂ ಕೊಡುವುದಿಲ್ಲ, ರಜೆ ಮೇಲೆ ತೆರಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪಾಕಿಸ್ತಾನದಲ್ಲಿ ಸಂವಿಧಾನದ ನಿಯಮವಿದ್ದು ಅದನ್ನು ಮೀರಿ ನಡೆಯಲು ಅವಕಾಶ ನೀಡುವುದಿಲ್ಲ ಎಂದು ಪ್ರತಿಭಟನಾ...

ಪಾಕ್ ರಾಜಕೀಯ ಬಿಕ್ಕಟ್ಟು: ಪೊಲೀಸರ ಮೇಲೆ ಪ್ರತಿಭಟನಾ ನಿರತರಿಂದ ಹಲ್ಲೆ

'ಪಾಕಿಸ್ತಾನ'ದಲ್ಲಿ ಆಂತರಿಕ ಬಿಕ್ಕಟ್ಟು ಉಲ್ಬಣಿಸಿದ್ದು ಸೆ.1ರಂದೂ ಪಾಕ್ ಸಂಸತ್ ಭವನದ ಎದುರು ಆಡಳಿತ ವಿರೋಧಿ ಪ್ರತಿಭಟನೆ ಮುಂದುವರೆದಿದೆ. ಪಾಕ್ ಪ್ರಧಾನಿ ನವಾಜ್ ಷರೀಫ್ ರಾಜೀನಾಮೆಗೆ ಒತ್ತಾಯಿಸಿ ಅಲ್ಲಿನ ಪಾಕಿಸ್ತಾನ್ ತೆಹ್ರೀಕ್ ಇ ಇನ್ಸಾಫ್ ಮುಖ್ಯಸ್ಥ, ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಹಾಗೂ...

ಪಾಕ್ ನಲ್ಲಿ ರಾಜಕೀಯ ಬಿಕ್ಕಟ್ಟು ಉಲ್ಬಣ: ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ

ಪಾಕಿಸ್ತಾನದಲ್ಲಿ ರಾಜಕೀಯ ಬಿಕ್ಕಟ್ಟು ಉಲ್ಬಣಗೊಂಡಿದೆ. ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷ ನಾಯಕ ಇಮ್ರಾನ್ ಖಾನ್ ಹಾಗೂ ತಾಹಿರ್ ಉಲ್ ಖಾದ್ರಿ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರೂ ನವಾಜ್ ಷರೀಫ್ ರಾಜೀನಾಮೆ ನೀಡಲು ನಿರಾಕರಿಸಿದ್ದಾರೆ. ಇದರಿಂದಾಗಿ...

ಎಸ್.ಪಿ ಸೇರುವುದಿಲ್ಲ: ಸಮಾಜವಾದಿ ಪಕ್ಷದ ಮಾಜಿ ನಾಯಕ ಅಮರ್ ಸಿಂಗ್

ಸಮಾಜವಾದಿ ಪಕ್ಷದ ಮಾಜಿ ನಾಯಕ ಅಮರ್ ಸಿಂಗ್, ಪುನಃ ಸಮಾಜವಾದಿ ಪಕ್ಷ ಸೇರ್ಪಡೆಗೊಳ್ಳುವುದರ ಬಗ್ಗೆ ಬಿತ್ತರವಾಗುತ್ತಿದ್ದ ವರದಿಗಳನ್ನು ನಿರಾಕರಿಸಿದ್ದಾರೆ. ಮತ್ತೆ ಸಮಾಜವಾದಿ ಪಕ್ಷ ಸೇರುವುದಿಲ್ಲ ಎಂದು ಮಾಧ್ಯಮಗಳಿಗೆ ಸ್ಪಷ್ಟಪಡಿಸಿದ್ದಾರೆ. ಆ.19ರಂದು ಅಮರ್ ಸಿಂಗ್ ಮುಲಾಯಂ ಸಿಂಗ್ ಯಾದವ್ ಅವರನ್ನು ಭೇಟಿ ಮಾಡಿದ್ದ...

ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಕಾರ್ ಮೇಲೆ ಗುಂಡಿನ ದಾಳಿ

ಸರ್ಕಾರದ ವಿರುದ್ಧ ಪ್ರತಿಭಟನಾ ರ್ಯಾಲಿ ನಡೆಸುತ್ತಿದ್ದ ಮಾಜಿ ಕ್ರಿಕೆಟಿಗ, ಪಾಕ್ ರಾಜಕಾರಣಿ ಇಮ್ರಾನ್ ಖಾನ್ ಕಾರಿನ ಮೇಲೆ 15 ಗುಂಡಿನ ದಾಳಿ ನಡೆದಿದೆ. ಪ್ರಾಣಾಪಾಯದಿಂದ ಇಮ್ರಾನ್ ಖಾನ್ ಬಚಾವಾಗಿದ್ದಾರೆ. ತಮ್ಮ ಮೇಲೆ ಗುಂಡಿನ ದಾಳಿ ನಡೆದಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ಇಮ್ರಾನ್...

ಮುಲಾಯಂ ಸಿಂಗ್ ನಪುಂಸಕ ಎಂದ ಎಸ್.ಪಿ ಮುಖಂಡ ಆಜಂ ಖಾನ್

'ಸಮಾಜವಾದಿ ಪಕ್ಷ'(ಎಸ್.ಪಿ)ದ ಮುಖಂಡ ಆಜಂ ಖಾನ್ ಮುಲಾಯಂ ಸಿಂಗ್ ಯಾದವ್ ಅವರಿಗೆ ಆಪ್ತ ಎಂಬುದು ಗೊತ್ತಿರುವ ಸತ್ಯ. ಆದರೆ ಇದೇ ಆಜಂ ಖಾನ್, ಮುಲಾಯಂ ಸಿಂಗ್ ಯಾದವ್ ಅವರನ್ನು ಆಕ್ಷೇಪಾರ್ಹ ಪದಗಳಿಂದ ನಿಂದಿಸಿದ್ದಾರೆ. ಉತ್ತರ ಪ್ರದೇಶದ ರಾಮ್ ಪುರದಲ್ಲಿ ನಡೆದ ರ್ಯಾಲಿಯಲ್ಲಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited