Untitled Document
Sign Up | Login    
Dynamic website and Portals
  

Related News

ಪ್ರಧಾನಿ ಮೋದಿ ಒಬ್ಬ ಮಹಾಪುರುಷ: ಉಮಾ ಭಾರತಿ

ಸಾವಿರಾರು ವರ್ಷಗಳಿಂದ ಇರುವ ಭಾರತೀಯರ ಸಮಸ್ಯೆಗಳನ್ನು ಪರಿಹರಿಸಲು ಬಂದಿರುವ ನರೇಂದ್ರ ಮೋದಿ ಒಬ್ಬ ಮಹಾಪುರುಷ ಎಂದು ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾ ಭಾರತಿ ಪ್ರಧಾನಿಯನ್ನು ಹಾಡಿಹೊಗಳಿದ್ದಾರೆ. ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೈಪುರದಲ್ಲಿ ಆಯೋಜಿಸಿದ್ದ ಜಲ ಕ್ರಾಂತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ...

ಗಂಗಾ ನದಿ ವಿಶ್ವ ಪಾರಂಪರಿಕ ತಾಣವಾಗಲಿ: ಪರಿಸರವಾದಿಗಳ ಆಗ್ರಹ

'ಗಂಗಾ ನದಿ'ಯನ್ನು ವಿಶ್ವ ಪಾರಂಪರಿಕ ತಾಣವೆಂದು ಘೋಷಣೆ ಮಾಡಬೇಕೆಂದು ಪರಿಸರವಾದಿಗಳು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಗಂಗಾ ನದಿ ಶುದ್ಧೀಕರಣ ಕಾರ್ಯದಲ್ಲಿ ಸಹಕರಿಸುತ್ತಿರುವ ಖ್ಯಾತ ಪರಿಸರವಾದಿಗಳ ಗುಂಪು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಮುಂದಾಗಿದೆ. ಗಂಗಾ ನದಿಯನ್ನು ವಿಶ್ವ ಪಾರಂಪರಿಕ ತಾಣವೆಂದು ಘೋಷಿಸಲು...

ದಾಖಲೆಯ ಮೊತ್ತಕ್ಕೆ ಹರಾಜಾದ ಪ್ರಧಾನಿ ಮೋದಿ ಸೂಟ್

ಒಂದು ಸೂಟ್ ಗೆ ನಾಲ್ಕು ಕೋಟಿ ರೂಪಾಯಿ ? ಹೌದು! ಪ್ರಧಾನಿ ನರೇಂದ್ರ ಮೋದಿ ಗಣರಾಜ್ಯೋತ್ಸವದಂದು ತೊಟ್ಟಿದ್ದ ಸೂಟ್ ದಾಖಲೆ ಬೆಲೆಗೆ ಹರಾಜಾಗಿದೆ. ಗುಜರಾತ್ ನ ವಜ್ರ ವ್ಯಾಪಾರಿ ಲಾಲ್ ಜಿ ಎಂಬುವವರು 4.31ಕೋಟಿ ರೂಪಾಯಿ ಬೆಲೆಗೆ ಸೂಟನ್ನು ಖರೀದಿಸಿದ್ದಾರೆ. 11...

ನರೇಂದ್ರ ಮೋದಿ ಸರ್ಕಾರ ನಿರೀಕ್ಷೆಗೆ ತಕ್ಕಂತೆ ಆಡಳಿತ ನೀಡಿಲ್ಲ: ಪೇಜಾವರ ಶ್ರೀ

ಪ್ರಧಾನಿ ನರೇಂದ್ರ ಮೋದಿ ನಿರೀಕ್ಷೆಗೆ ತಕ್ಕಂತೆ ಆಡಳಿತ ನೀಡಿಲ್ಲ ಎಂದು ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ. ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶದ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಪೇಜಾವರ ಶ್ರೀಗಳು, ಪ್ರಧಾನಿ ನರೇಂದ್ರ ಮೋದಿ ಅವರು ಜನರ ನಿರೀಕ್ಷೆಗೆ ತಕ್ಕಂತೆ...

ಗಂಗಾ ನದಿಯ ಎರಡು ಘಾಟ್ ಗಳಲ್ಲಿ ವೈಫೈ ಸೌಲಭ್ಯ

ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿನಿಧಿಸುವ ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿರುವ ಪವಿತ್ರ ಗಂಗಾ ನದಿಗೆ ಈಗ ಹೈಟೆಕ್ ಸ್ಪರ್ಷ ನೀಡಲಾಗಿದೆ. ಗಂಗಾ ನದಿಯ ಶೀತಲ್ ಹಾಗೂ ದಶ್ವಾಶ್ ಮೇಘ್ ಎಂಬ ಎರಡು ಘಾಟ್ ಗಳಿಗೆ ವೈಫೈ ಸೌಲಭ್ಯ ಕಲ್ಪಿಸಲಾಗಿದೆ. ಇದೇ ಪ್ರಥಮ...

ಗಂಗಾ ನದಿಯಲ್ಲಿ 100ಕ್ಕೂ ಅಧಿಕ ಶವಗಳು ಪತ್ತೆ

ಪುಣ್ಯ ನದಿಗಳಲ್ಲೊಂದಾಗಿರುವ ಗಂಗಾ ನದಿಯಲ್ಲಿ 100ಕ್ಕೂ ಹೆಚ್ಚು ಮಾನವ ಶವಗಳು ಪತ್ತೆಯಾಗಿರುವುದು ಅಚ್ಚರಿಗೆ ಕಾರಣವಾಗಿದೆ. ಕಾನ್ಪೂರ ಯುನಾವೋ ಸಮೀಪದ ಪರಿಯಾರ್ ಘಾಟ್ ಗಂಗಾ ನದಿಯಲ್ಲಿ 108ಕ್ಕೂ ಅಧಿಕ ಶವಗಳು ಪತ್ತೆಯಾಗಿದ್ದು, ಸ್ಥಳೀಯರು ಈ ಕುರಿತು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿಗಳು...

ಗಂಗಾ ನದಿ ಗ್ಯಾಲರಿ ರೀತಿ ಕಾವೇರಿ ನದಿ ಗ್ಯಾಲರಿ: ದೇಶಪಾಂಡೆ

ಉತ್ತರ ಪ್ರದೇಶದ ಅಲಹಾಬಾದ್‌ನಲ್ಲಿರುವ 'ಗಂಗಾ ನದಿ ಗ್ಯಾಲರಿ' ಮತ್ತು ಅಸ್ಸಾಂನ 'ಬ್ರಹ್ಮಪುತ್ರಾ ನದಿ ಗ್ಯಾಲರಿ' ಮಾದರಿಯಲ್ಲಿ ಮೈಸೂರು ವಿವಿ ಆವರಣದಲ್ಲಿ ಸುಮಾರು 2.5 ಕೋಟಿ ರೂ. ವೆಚ್ಚದಲ್ಲಿ 'ಕಾವೇರಿ ನದಿ ಗ್ಯಾಲರಿ' ನಿರ್ಮಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಆರ್‌.ವಿ.ದೇಶಪಾಂಡೆ ತಿಳಿಸಿದ್ದಾರೆ. ಈ...

ಗಂಗಾ ನದಿ ತಟದಲ್ಲಿ ಪ್ರಧಾನಿ ಮೋದಿಯಿಂದ ಸ್ವಚ್ಛತಾ ಕಾರ್ಯ

ಎರಡು ದಿನಗಳ ವಾರಾಣಸಿ ಭೇಟಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಬೆಳ್ಳಂ ಬೆಳಿಗ್ಗೆ ಗಂಗಾ ನದಿ ತಟದಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡರು. ವಾರಾಣಸಿಯಲ್ಲಿ ಗಂಗಾ ನದಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಗಂಗಾ ನದಿಗೆ ಆರತಿ ನೆರವೇರಿಸಿದರು. ನಂತರ ಅಲ್ಲಿಂದ ಅಸ್ಸಿ ಘಾಟ್ ಗೆ...

ಗಂಗಾ ನದಿ ಶುದ್ಧೀಕರಣಕ್ಕೆ 18 ವರ್ಷ ಅಗತ್ಯ

ಗಂಗಾ ನದಿ ಶುದ್ಧೀಕರಣಕ್ಕೆ 18ವರ್ಷಗಳು ಬೇಕು ಎಂದು ಸ್ವತ: ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಗಂಗಾ ನದಿ ಶುದ್ಧೀಕರಣಕ್ಕೆ ಕಿರು, ಮಧ್ಯಮ ಮತ್ತು ದೀರ್ಘಾವಧಿ ಕ್ರಮಗಳ ನೀಲನಕಾಶೆಯನ್ನು ಸುಪ್ರೀಂ ಕೋರ್ಟ್ ಗೆ ಹಾಜರು...

ಗಂಗಾ ನದಿ ಶುದ್ಧೀಕರಣಕ್ಕಾಗಿಯೆ ಒಂದು ವಿಶ್ವವಿದ್ಯಾನಿಲಯ ಮೀಸಲಿಡಲು ಕೇಂದ್ರದ ಚಿಂತನೆ

'ಗಂಗಾ ನದಿ ಶುದ್ಧೀಕರಣ' ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು, ಜಲ ಸಂಪನ್ಮೂಲ ಸಚಿವಾಲಯ ಪ್ರತ್ಯೇಕ ವಿಶ್ವವಿದ್ಯಾನಿಲಯವನ್ನು ಮೀಸಲಿಡಲು ಚಿಂತನೆ ನಡೆಸಿದೆ. ನವದೆಹಲಿಯಲ್ಲಿ ನಡೆದ ಅಂತಾರಾಷ್ಟ್ರೀಯ ಸಮ್ಮೇಳನವೊಂದರಲ್ಲಿ ಮಾತನಾಡಿದ ಜಲಸಂಪನ್ಮೂಲ ಇಲಾಖೆ ಸಚಿವೆ ಉಮಾಭಾರತಿ, ಈ ಬಗ್ಗೆ ಈಗಲೇ ಏನೂ ಹೇಳುವುದಿಲ್ಲ. ಗಂಗಾ ನದಿ...

ಗಂಗಾ ನದಿ ಶುದ್ಧೀಕರಣಕ್ಕೆ ಇಸ್ರೆಲ್ ನೆರವಿನ ಹಸ್ತ

ಗಂಗಾ ನದಿ ಶುದ್ಧೀಕರಣ ಮಾಡುವ ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಕೈಜೋಡಿಸಲು ಇಸ್ರೆಲ್ ಮುಂದಾಗಿದೆ. ನವದೆಹಲಿಯಲ್ಲಿ ನಡೆದ ನಮಾಮಿ ಗಂಗಾ ಯೋಜನೆಯ ಮೊದಲ ಉನ್ನತ ಮಟ್ಟದ ಸಭೆಯಲ್ಲಿ ಭಾಗವಹಿಸಿದ 11 ಇಸ್ರೆಲ್ ಕಂಪನಿಗಳು ಈ ಬಗ್ಗೆ ತಿಳಿಸಿವೆ. ಇಸ್ರೆಲ್ ನ ಆರ್ಥಿಕ ಮತ್ತು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited