'ಪಾಕ್ ಪುಂಡಾಟಿಕೆ'ಗೆ ಭಾರತದಿಂದ ತೀವ್ರ ಸ್ವರೂಪದ ಪ್ರತಿಕ್ರಿಯೆ ದೊರೆತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಭದ್ರತಾ ಮಂಡಳಿ ಸಭೆ ನಡೆಸಿದ್ದ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್, ಈಗ ಶಾಂತಿ ಮಂತ್ರ ಜಪಿಸತೊಡಗಿದ್ದಾರೆ!
ಭಾರತದ ವಿರುದ್ಧ ಅಪ್ರಚೋದಿತವಾಗಿ ಪಾಕಿಸ್ತಾನ ಸೇನೆ ನಡೆಸುತ್ತಿರುವ ದಾಳಿಗೆ ಕಳೆದ ಕೆಲವು ದಿನಗಳಿಂದ...
ಗಡಿ ಪ್ರದೇಶದಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದ ಪಾಕಿಸ್ತಾನಕ್ಕೆ ಭಾರತೀಯ ಸೈನಿಕರು ತಕ್ಕ ಪಾಠ ಕಲಿಸುವ ಮೂಲಕ ಶತೃಗಳ ಬಾಯಿ ಮುಚ್ಚಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಚುನಾವಣಾ ಪ್ರಚಾರ ಕೈಗೊಂಡು ಮಾತನಾಡಿದ ನರೇಂದ್ರ ಮೋದಿ, ಪಾಕಿಸ್ತಾನಕ್ಕೆ ಯೋಗ್ಯವಾದ...