Untitled Document
Sign Up | Login    
Dynamic website and Portals
  

Related News

ಉಗ್ರರ ನೆಲೆ ಮೇಲೆ ಸೀಮಿತ ದಾಳಿ ನಡೆಸಿದ ಭಾರತೀಯ ಸೇನೆ

ಭಾರತದ ಗಡಿ ನಿಯಂತ್ರಣ ರೇಖೆ ಬಳಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದ ಪಾಕಿಸ್ತಾನ ಸೇನೆ ವಿರುದ್ಧ ತಿರುಗಿ ಬಿದ್ದ ಭಾರತೀಯ ಸೇನೆ, ಸರ್ಜಿಕಲ್ ದಾಳಿ ನಡೆಸಿ ಹಲವು ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜನರಲ್ ರಣಬೀರ್ ಸಿಂಗ್, ಸೇನೆಗೆ ದೊರೆತ...

ಕಾಶ್ಮೀರದ ಗಡಿ ನಿಯಂತ್ರಣದಾಚಿಗಿನ ನಿರ್ಮಾಣ ಕಾಮಗಾರಿ ನಿಲ್ಲಿಸುವಂತೆ ಚೀನಾಗೆ ಭಾರತ ಸ್ಪಷ್ಟನೆ

ಗಡಿ ನಿಯಂತ್ರಣ ರೇಖೆಯಾಚೆಗೆ ನಡೆಸಲಾಗುತ್ತಿರುವ ಎಲ್ಲ ನಿರ್ಮಾಣ ಕಾಮಗಾರಿಗಳನ್ನು ನಿಲ್ಲಿಸುವಂತೆ ಭಾರತ, ಚೀನಾಗೆ ಸ್ಪಷ್ಟವಾಗಿ ಹೇಳಿದೆ. ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಗಡಿ ನಿಯಂತ್ರಣ ರೇಖೆಯಾಚೆ, ಚೀನಾ ರಸ್ತೆಗಳು, ಸೇತುವೆಗಳು ಮತ್ತು ಜಲ ವಿದ್ಯುತ್‌ ಯೋಜನೆ ಸೇರಿದಂತೆ ಹಲವು ಕಾಮಗಾರಿಗಳನ್ನು ಕಾರ್ಯಗತಗೊಳಿಸುತ್ತಿದೆ ಎಂಬ ವರದಿಗಳನ್ನು...

ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ, ಓರ್ವ ನಾಗರಿಕನ ಸಾವು

ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು ಜಮ್ಮು-ಕಾಶ್ಮೀರದ ಪೂಂಜ್ ಜಿಲ್ಲೆಯ ಗಡಿ ಪ್ರದೇಶದಲ್ಲಿ ಭಾರೀ ಗುಂಡಿನ ದಾಳಿ ನಡೆಸಿದೆ. ಘಟನೆಯಲ್ಲಿ ಓರ್ವ ನಾಗರಿಕ ಸಾವನ್ನಪ್ಪಿದ್ದು, 4ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ. ಭಾರತೀಯ ಯೋಧರು ತಕ್ಕ ಉತ್ತರ ನೀಡುತ್ತಿದ್ದಾರೆ. ಕಳೆದ ರಾತ್ರಿ 11 ಗಂಟೆ...

ಗಡಿ ವಿಚಾರ: ಚೀನಾದಿಂದ ಹೊಸ ಕ್ಯಾತೆ

ಭಾರತ ಮತ್ತು ಚೀನಾ ಗಡಿಯಲ್ಲಿ ಶಾಶ್ವತವಾಗಿ ಶಾಂತಿ ನೆಲೆಸಲು ಗಡಿಯಲ್ಲಿ ಉಭಯ ದೇಶಗಳು ನೀತಿ ಸಂಹಿತೆಯ ಒಪ್ಪಂದ ಮಾಡಿಕೊಳ್ಳಬೇಕು ಎಂದು ಚೀನಾ ಹೊಸ ಕ್ಯಾತೆ ತೆಗೆದಿದೆ. ಕಳೆದ ತಿಂಗಳು ಪ್ರಧಾನಿ ನರೇಂದ್ರ ಮೋದಿ ಚೀನಾಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಎಲ್ಎಸಿ(ನೈಜ ಗಡಿ ನಿಯಂತ್ರಣ...

ಭಾರತದೊಳಗೆ ನುಸುಳಲು ಶಸ್ತ್ರಸಜ್ಜಿತ ಉಗ್ರರ ಸಂಚು

ಶಸ್ತ್ರಸಜ್ಜಿತ ಸುಮಾರು 50 ರಿಂದ 60 ಉಗ್ರರು ಗಡಿ ನಿಯಂತ್ರಣ ರೇಖೆ ಬಳಿ ಭಾರತದೊಳಗೆ ನುಸುಳಲು ಹೊಂಚು ಹಾಕಿದ್ದು, ಗಡಿ ಭಾಗದಲ್ಲಿ ಬೀಡೂರಿದ್ದಾರೆ ಎಂದು ತಿಳಿದುಬಂದಿದೆ. ಭಾರತದ ಗಡಿಯಲ್ಲಿ ಹೆಚ್ಚಿನ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದ್ದು, ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗಡಿ ಭದ್ರತಾ...

ಭಾರತ-ಪಾಕ್ ಗಡಿಯಲ್ಲಿ 152ಬಾರಿ ಕದನ ವಿರಾಮ ಉಲ್ಲಂಘನೆ

ಪ್ರಸಕ್ತ ವರ್ಷದಲ್ಲಿ ಭಾರತ-ಪಾಕಿಸ್ಥಾನ ಗಡಿಯಲ್ಲಿ 152 ಬಾರಿ ಕದನ ವಿರಾಮ ಉಲ್ಲಂಘನೆ ಪ್ರಕರಣ ನಡೆದಿದ್ದು ಈ ದಾಳಿಗಳಲ್ಲಿ 15 ಮಂದಿ ಬಲಿಯಾದರೆ 115 ಮಂದಿ ಗಾಯಗೊಂಡಿರುವುದಾಗಿ ಕೇಂದ್ರ ಸರ್ಕಾರ ಲೋಕಸಭೆಗೆ ತಿಳಿಸಿದೆ. ಇತ್ತೀಚೆಗೆ ಭಾರತ ಮತ್ತು ಪಾಕಿಸ್ಥಾನ ನಡುವಣ ಗಡಿ ಮತ್ತು...

ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸುತ್ತಿರುವ ಪಾಕ್ ಸೈನಿಕರಿಗೆ ಚೀನಾ ತರಬೇತಿ

ಪದೇ ಪದೇ ಭಾರತದ ಗಡಿಯಲ್ಲಿ ಕ್ಯಾತೆ ತೆಗೆಯುವ ಪಾಕಿಸ್ತಾನ ಸೈನಿಕರಿಗೆ ಚೀನಾ ನೆರವು ನೀಡುತ್ತಿರುವ ಅಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕ್ ಸೈನಿಕರಿಗೆ ಚೀನಾ ತರಬೇತಿ ನೀಡುತ್ತಿದ್ದು, ಭಾರತದ ಮೇಲೆ ದಾಳಿ ನಡೆಸಲು ಸಹಾಯ ಮಾಡುತ್ತಿರುವುದು ಖಾತ್ರಿಯಾಗಿದೆ. ರಜೌರಿ...

ಗಡಿಯಲ್ಲಿ ಚೀನಾ ಸೇನೆಯಿಂದ ಮತ್ತೆ ಕ್ಯಾತೆ

ಭಾರತದ ಗಡಿ ಪ್ರದೇಶದಲ್ಲಿ ಚೀನಾ ಮತ್ತೆ ತನ್ನ ಕ್ಯಾತೆ ಮುಂದುವರೆಸಿದೆ. ಲಡಾಕ್ ನ ಚುಮಾರ್ ಪ್ರಾಂತ್ಯದಲ್ಲಿ ಚೀನಾ ಸೈನಿಕರು ಟೆಂಟ್ ಹಾಕಿದ್ದಾರೆ. ಈ ಮೂಲಕ ಚುಮಾರ್ ಪ್ರಾಂತ್ಯದಲ್ಲಿ ಚೀನಾ ಗಡಿ ತಂಟೆ ಮುಂದುವರೆದಿದೆ. ಭಾರತೀಯ ಸೇನೆಯ ಎಚ್ಚರಿಕೆ ನಡುವೆಯೂ 100 ಚೀನಾ ಸೈನಿಕರು...

ಉಗ್ರ ಹಫೀಜ್ ಸಯೀದ್ ಗೆ ಪಾಕ್ ಕ್ಲೀನ್ ಚಿಟ್

'ಮುಂಬೈ ದಾಳಿ'ಯ ರುವಾರಿ, ಉಗ್ರ, ಹಫೀಜ್ ಸಯೀದ್ ಒಬ್ಬ ಪಾಕ್ ಪ್ರಜೆ, ಆತನ ವಿರುದ್ಧ ಯಾವುದೇ ಪ್ರಕರಣಗಳಿಲ್ಲ, ಆತ ರಾಷ್ಟ್ರದ ಯಾವುದೇ ಭಾಗದಲ್ಲಿ ಓಡಾಡಿಕೊಂಡಿರಬಹುದು ಎಂದು ಪಾಕಿಸ್ತಾನ ಸ್ಪಷ್ಟಪಡಿಸಿದೆ. ಹಫೀಜ್ ಸಯೀದ್ ಓರ್ವ ಪಾಕಿಸ್ತಾನ ಪ್ರಜೆ, ಆತ ತನ್ನ...

ಕಹಿ ವಾತಾವರಣ ಅಳಿಸಲು ಪ್ರಧಾನಿ ಮೋದಿಗೆ ಸಿಹಿ ಮಾವು ಕಳಿಸಿದ ನವಾಜ್ ಷರೀಫ್

ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಮಾತುಕತೆ ರದ್ದುಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿಗೆ ಪಾಕ್ ಪ್ರಧಾನಿ ನವಾಜ್ ಷರೀಫ್ ಸಿಹಿ ಮಾವಿನ ಹಣ್ಣು ನೀಡುವ ಮೂಲಕ ಓಲೈಕೆಗೆ ಮುಂದಾಗಿದ್ದಾರೆ. ಗಡಿ ನಿಯಂತ್ರಣ ರೇಖೆಯಲ್ಲಿ ಸಂಘರ್ಷ, ಇನ್ನೊಂದೆಡೆ ಕಾಶ್ಮೀರಿ ಪ್ರತ್ಯೇಕವಾದಿಗಳನ್ನು ಭೇಟಿ ಮಾಡಿದ ಪಾಕಿಸ್ತಾನದ ಹೈಕಮಿಷನರ್‌ ಅಬ್ದುಲ್‌...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited