Untitled Document
Sign Up | Login    
Dynamic website and Portals
  

Related News

ಗೋಹತ್ಯೆ ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ 6 ತಿಂಗಳ ಗಡುವು ನೀಡಿದ ಹಿಮಾಚಲ ಪ್ರದೇಶ ಹೈಕೋರ್ಟ್

ಮುಂದಿನ ಆರು ತಿಂಗಳ ಒಳಗಾಗಿ ದೇಶಾದ್ಯಂತ ಗೋಹತ್ಯೆ ನಿಷೇಧಿಸಬೇಕು ಎಂದು ಹಿಮಾಚಲ ಪ್ರದೇಶ ಹೈಕೋರ್ಟ್‌ ಕೇಂದ್ರ ಸರಕಾರಕ್ಕೆ ಗಡುವು ನೀಡಿದೆ. ರಾಜ್ಯದ ಹಿಂದೂ ಸಂಘಟನೆಗಳು ಹಾಗೂ ಭಾರತೀಯ ಗೋವಂಶ ರಕ್ಷಣಾ ಸಂವರ್ಧನ ಪರಿಷದ್ ಸಲ್ಲಿಸಿದ ಮನವಿಯನ್ನು ಪರಿಗಣಿಸಿರುವ ಹೈಕೋರ್ಟ್ ಈ ಆದೇಶ ಹೊರಡಿಸಿದೆ. ಗೋಹತ್ಯಾ...

1.24 ಲಕ್ಷ ಕೋಟಿ ರೂ. ಆಹಾರ ಭದ್ರತಾ ಯೋಜನೆ ಡಿಸೆಂಬರ್ ಒಳಗೆ ಜ್ಯಾರಿ: ಪಾಸ್ವಾನ್

ಸುಮಾರು 80 ಕೋಟಿ ಜನಸಂಖ್ಯೆಯನ್ನು ತಲುಪುವ ಗುರಿ ಹೊಂದಿದ ಭಾರತ ಸರಕಾರದ ಬಹು ನಿರೀಕ್ಷಿತ ಆಹಾರ ಭದ್ರತಾ ಯೋಜನೆ 20 ಬಿಲಿಯನ್ ಡಾಲರ್ (ಸುಮಾರು 1,24,000 ಕೋಟಿ ರೂಪಾಯಿ) ವೆಚ್ಚದಲ್ಲಿ ಇದೇ ವರ್ಷ ಡಿಸೆಂಬರ್ ಒಳಗಾಗಿ ಅನುಷ್ಠಾನಗೊೞುತ್ತಿದೆ. ಈ ವಿಚಾರವನ್ನು ಕೇಂದ್ರ...

ಕಪ್ಪುಹಣ: ಮಾರ್ಚ್ ಅಂತ್ಯದೊಳಗೆ ತನಿಖೆ ಪೂರ್ಣಗೊಳಿಸುವಂತೆ ಸುಪ್ರೀಂ ಸೂಚನೆ

ಕಪ್ಪುಹಣದ ವಿಚಾರದಲ್ಲಿ ಆದಾಯ ತೆರಿಗೆಗೆ ಸಂಬಂಧಿಸಿದ ತನಿಖೆಯನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಜಿನೇವಾದ ಎಚ್‌ಎಸ್‌ಬಿಸಿ ಬ್ಯಾಂಕ್‌ನಲ್ಲಿ ಹಣ ಇಟ್ಟಿರುವ ಒಟ್ಟು 627 ಮಂದಿ ಖಾತೆದಾರರ ಹೆಸರು ಸರ್ಕಾರದ ಬಳಿ ಇದೆ. ಒಂದು ವೇಳೆ ಯಾವುದಾದರೂ ಕಾರಣಕ್ಕೆ...

ಶಾರದಾ ಚಿಟ್ ಫಂಡ್ ಹಗರಣ: ಸಂಸದ ಕುನಾಲ್ ಘೋಷ್ ರಿಂದ ಆತ್ಮಹತ್ಯೆ ಬೆದರಿಕೆ

ಪಶ್ಚಿಮ ಬಂಗಾಳದ ಶಾರದಾ ಚಿಟ್ ಫಂಡ್ ಹಗರಣ ಸಂಬಂಧ ತೃಣಮೂಲ ಕಾಂಗ್ರೆಸ್ ಸಂಸದ ಕುನಾಲ್ ಘೋಷ್ ಆತ್ಮಹತ್ಯೆ ಬೆದರಿಕೆ ಹಾಕಿದ್ದಾರೆ. ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ನಿಷ್ಪಕ್ಷಪಾತ ತನಿಖೆ ನಡೆಸುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಹಗರಣದ ಹಿಂದೆ ಹಲವು...

ಕಪ್ಪುಹಣ: ಎಲ್ಲಾ ಖಾತೆದಾರರ ಹೆಸರು ಬಹಿರಂಗಪಡಿಸಿ- ಸುಪ್ರೀಂ ಆದೇಶ

ವಿದೇಶದಲ್ಲಿ ಇಟ್ಟಿರುವ ಕಪ್ಪುಹಣದ ಎಲ್ಲಾ ಖಾತೆದಾರರ ಹೆಸರನ್ನೂ ಬಹಿರಂಗ ಪಡಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದೆ. ಕಪ್ಪುಹಣ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸಿಜೆ ಹೆಚ್.ಎಲ್.ದತ್ತು ಈ ಆದೇಶ ನೀಡಿದ್ದು, ನಾಳೆಯೊಳಗೆ ಸ್ವಿಸ್ ಬ್ಯಾಂಕ್ ನಲ್ಲಿ ಕಪ್ಪುಹಣವಿಟ್ಟಿರುವ ಎಲ್ಲಾ...

ರಾಮಮಂದಿರ ನಿರ್ಮಾಣ: ಪ್ರಧಾನಿ ಮೋದಿಗೆ 2ವರ್ಷ ಗಡುವು

ರಾಮಮಂದಿರ ನಿರ್ಮಾಣ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಎರಡು ವರ್ಷಗಳ ಗಡುವು ನೀಡಲಾಗುವುದು ಎಂದು ಬಜರಂಗ ದಳ ರಾಷ್ಟ್ರೀಯ ಸಂಯೋಜಕ ರಾಜೇಶ್ ಪಾಂಡೆ ತಿಳಿಸಿದ್ದಾರೆ. ಕನ್ಯಾಡಿಯಲ್ಲಿ ಬೈಠಕ್ ಉದ್ಘಾಟಿಸಿ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣ ವಿಚಾರದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗ...

ವಿಚಾರಣಾಧೀನ ಕೈದಿಗಳ ಬಿಡುಗಡೆ: ಸುಪ್ರೀಂ ಆದೇಶ

ತಾನು ಎಸಗಿದ ಅಪರಾಧಕ್ಕೆ ಸಿಗಬಹುದಾದ ಗರಿಷ್ಠ ಶಿಕ್ಷೆಯ ಪೈಕಿ ಅರ್ಧದಷ್ಟನ್ನು ಜೈಲಿನಲ್ಲಿ ಕಳೆದಿರುವ ಎಲ್ಲಾ ವೀಚಾರಣಾಧೀನ ಕೈದಿಗಳನ್ನು ಬಿಡುಗಡೆಮಾಡುವಂತೆ ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿದೆ. ಈ ನಿಟ್ಟಿನಲ್ಲಿ ಕೆಳಹಂತದ ನ್ಯಾಯಾಂಗ ಅಧಿಕಾರಿಗಳು ಅ.1ರಿಂದ...

ಶುಲ್ಕ ಇಳಿಸುವಂತೆ ಕೇಬಲ್ ಆಪರೇಟರ್ ಗಳಿಗೆ 2ತಿಂಗಳ ಗಡುವು

ಮಾಸಿಕ ಶುಲ್ಕ ಇಳಿಸಲು ಕೇಬಲ್ ಟಿವಿ ಆಪರೇಟರ್ ಗಳಿಗೆ ವಾರ್ತಾ ಸಚಿವ ರೋಷನ್ ಬೇಗ್ 2 ತಿಂಗಳ ಗಡುವು ನೀಡಿದ್ದಾರೆ. ಒಂದು ವೇಳೆ ಎರಡು ತಿಂಗಳಲ್ಲಿ ಮಾಸಿಕ ಶುಲ್ಕ ಇಳಿಸದಿದ್ದರೆ ಸರ್ಕಾರದಿಂದಲೇ ಕೇಬಲ್ ನೆಟ್ ವರ್ಕ್ ಆರಂಭಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಶುಲ್ಕ ಇಳಿಕೆಗೆ...

ಕೆಪಿಎಸ್ ಸಿ ನೇಮಕಾತಿ ರದ್ದು: ಹೆಚ್.ಡಿ.ಕೆ ಉಪವಾಸ ಸತ್ಯಾಗ್ರಹಕ್ಕೆ ನಿರ್ಧಾರ

2011ರ ಕೆಪಿಎಸ್ ಸಿ ನೇಮಕಾತಿ ರದ್ದು ಆದೇಶವನ್ನು ರಾಜ್ಯ ಸರ್ಕಾರ ವಾಪಸ್ ಪಡೆಯದ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಭ್ಯರ್ಥಿಗಳ ಪರ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದಾರೆ. 2011ರಲ್ಲಿ ಆಯ್ಕೆಯಾದ 362 ಗೆಜೆಟೆಡ್ ಪ್ರೊಬೇಷನರಿ (ಕೆಪಿಎಸ್ ಸಿ) ಅಭ್ಯರ್ಥಿಗಳ ನೇಮಕಾತಿಯನ್ನು ರದ್ದುಗೊಳಿಸಿ,...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited