ಅದಿರು ಲೂಟಿಯಾಗಿದ್ದು ನಮ್ಮ ಅವಧಿಯಲ್ಲಿ ಅಲ್ಲ, ಬಿಜೆಪಿ ಅವಧಿಯಲ್ಲಿ ಗಣಿ ಸಂಪತ್ತು ಲೂಟಿಯಾಗಿದೆ. ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಛೀಮಾರಿ ಹಾಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಪರಿಷತ್ ನ ಕೊನೆಯ ದಿನದ ಕಲಾಪದಲ್ಲಿ ಮಾತನಾಡಿದ ಅವರು, ಅಕ್ರಮ ಗಣಿ ವಿಷಯದಲ್ಲಿ ರಾಜ್ಯ ಮರ್ಯಾದೆ...