Untitled Document
Sign Up | Login    
Dynamic website and Portals
  

Related News

ಸಂತರನ್ನು ಬಿಟ್ಟು ಕೊಟ್ಟರೆ ಭಾರತ ನಾಶ: ಶ್ರೀಕೃಷ್ಣ ಉಪಾಧ್ಯಾಯ

ಭಾರತ ದೇಶ ಆಧ್ಯಾತ್ಮಿಕವಾದ ಪುಣ್ಯ ನೆಲ, ಋಷಿ ಮುನಿಗಳಿಂದ ಹಿಡಿದು ಇಲ್ಲಿಯವರೆಗೂ ಲೋಕ ಚಿಂತನೆಯೇ ಜೀವನ ಎಂದು ಕೊಂಡಿರುವ ಸಂತ ಮಹಾತ್ಮರು ಬದುಕಿರುವ ನಾಡು ಅಂತಹ ನಾಡಿನಲ್ಲಿ ಸಂತರನ್ನು ಬಿಟ್ಟು ಕೊಟ್ಟರೆ ನಾಶವಲ್ಲದೆ ಮತ್ತೇನು ಉಳಿದೀತು, ಖಂಡಿತಾ ಸಂತರನ್ನು ಬಿಟ್ಟರೆ ಭಾರತ...

ಕರ್ನಾಟಕ ಸೇರಿದಂತೆ 4 ರಾಜ್ಯಗಳಲ್ಲಿ ಉಕ್ಕು ಕಾರ್ಖಾನೆ ಸ್ಥಾಪನೆಗೆ ಕೇಂದ್ರದ ನಿರ್ಧಾರ

ಕರ್ನಾಟಕ, ಜಾರ್ಖಂಡ್, ಛತ್ತೀಸ್​ಘಡ ಮತ್ತು ಒಡಿಶಾಗಳಲ್ಲಿ ನೂತನ ಉಕ್ಕು ಕಾರ್ಖಾನೆ ಆರಂಭಿಸಲು ಕೇಂದ್ರ ಸರಕಾರ ನಿರ್ಧರಿಸಿದೆ. ಮಂಗಳವಾರ, ಜು.7ರಂದು ಬೆಂಗಳೂರಿನಲ್ಲಿ ನಡೆದ ಸಂಸದೀಯ ಸಲಹಾ ಸಮಿತಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತ ಕೇಂದ್ರ ಗಣಿ ಮತ್ತು ಉಕ್ಕು ಮಂತ್ರಿ ನರೇಂದ್ರ...

ಆನಂದ್‌ ರಾಜೀನಾಮೆ ವಾಪಸ್‌

ಬಳ್ಳಾರಿ ಜಿಲ್ಲೆ ವಿಜಯನಗರ ಕ್ಷೇತ್ರದ ಬಿಜೆಪಿ ಶಾಸಕ ಆನಂದ್‌ ಸಿಂಗ್‌ ತಮ್ಮ ರಾಜೀನಾಮೆಯನ್ನು ವಾಪಸ್‌ ಪಡೆದಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಪ್ರಹ್ಲಾದ್‌ ಜೋಶಿ, ವಿಧಾನಸಭೆಯ ವಿಪಕ್ಷ ನಾಯಕ ಜಗದೀಶ್‌ ಶೆಟ್ಟರ್‌, ಮಾಜಿ ಸಚಿವ ಸಿ.ಟಿ.ರವಿ ಅವರು ಮಾತುಕತೆ ನಡೆಸಿ ಮನವೊಲಿಸಿದ ನಂತರ ಆನಂದ್‌ ಸಿಂಗ್‌...

ಜನಾರ್ದನ ರೆಡ್ಡಿ ಮತ್ತೆ ಬಂಧನ ಸಾಧ್ಯತೆ

ಈಗಾಗಲೇ ಮೂರುವರೆ ವರ್ಷಗಳ ಕಾಲ ಜೈಲುವಾಸ ಅನುಭವಿಸಿ ಜಾಮೀನಿನ ಮೇಲೆ ಹೊರ ಬಂದಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತೆ ಜೈಲುಪಾಲಾಗುವ ಸಾಧ್ಯತೆ ಇದೆ. ಈ ಹಿಂದೆ ಆಂಧ್ರಪ್ರದೇಶದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐನಿಂದ ಬಂಧಿಸಲ್ಪಟ್ಟು ಹಲ ವರ್ಷ ಜೈಲಿನಲ್ಲಿದ್ದ ರೆಡ್ಡಿ...

ಕೇಂದ್ರದ ಎರಡು ಪ್ರಮುಖ ಮಸೂದೆಗಳಿಗೆ ರಾಜ್ಯಸಭೆಯಲ್ಲಿ ಅಂಗೀಕಾರ

'ರಾಜ್ಯಸಭೆ'ಯಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಎರಡು ಪ್ರಮುಖ ಮಸೂದೆಗಳು ಅಂಗೀಕಾರವಾಗಿದೆ. ಕಲ್ಲಿದ್ದಲು ಹಾಗೂ ಖನಿಜ (ತಿದ್ದುಪಡಿ) ಮಸೂದೆಗಳಿಗೆ ಅಂಗೀಕಾರ ಪಡೆಯುವಲ್ಲಿ ಮೋದಿ ಸರ್ಕಾರ ಕೊನೆಗೂ ಯಶಸ್ವಿಯಾಗಿದೆ. ಮಾ.20ಕ್ಕೆ ಸಂಸತ್ ನ ಬಜೆಟ್ ಅಧಿವೇಶನದ ಪ್ರಥಮ ಭಾಗ ಮುಕ್ತಾಯಗೊಳ್ಳಲಿದ್ದು, ಈ ಎರಡೂ...

ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಗ್ರೀನ್ ಪೀಸ್: ಸುಪ್ರೀಂಗೆ ಕೇಂದ್ರ

'ಗ್ರೀನ್ ಪೀಸ್' ಎನ್.ಜಿ.ಒ ಕಾರ್ಯಕರ್ತೆ ಪ್ರಿಯಾ ಪಿಳ್ಳೈ ರಾಷ್ಟ್ರ ವಿರೋಧಿ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದಾರೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದೆ. ಲಂಡನ್ ಗೆ ತೆರಳಬೇಕಿದ್ದ ಪ್ರಿಯಾ ಪಿಳ್ಳೈ ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ತಡೆಹಿಡಿಯಲಾಗಿತ್ತು. ಪ್ರಿಯಾ ಪಿಳ್ಳೈ...

ಜನಾರ್ದನ ರೆಡ್ಡಿ ಜೈಲಿನಿಂದ ಬಿಡುಗಡೆ

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಕಳೆದ ಮೂರೂವರೆ ವರ್ಷಗಳಿಂದ ಜೈಲಿನಲ್ಲಿದ್ದ ಗಣಿ ಧಣಿ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ. ಸುಪ್ರೀಂ ಕೋರ್ಟ್ ನಿಂದ ಜಾಮೀನು ಮಂಝುರಾದ ಹಿನ್ನಲೆಯಲ್ಲಿ ಜನಾರ್ದರ ರೆಡ್ಡಿ ಪರ ವಕೀಲ ಮುನಿರೆಡ್ಡಿ ಅವರು ಬೆಂಗಳೂರಿನ...

ಜನಾರ್ದನ ರೆಡ್ಡಿ ಬಿಡುಗಡೆ ಹಿನ್ನೆಲೆ: ಜೈಲಿನ ಸುತ್ತಮುತ್ತಲ ಪ್ರದೇಶದಲ್ಲಿ ನಿಷೇದಾಜ್ನೆ

'ಒಎಂಸಿ' ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಜೈಲಿನಿಂದ ಜ.22ರಂದು ಬಿಡುಗಡೆಯಾಗಲಿದ್ದಾರೆ. ರೆಡ್ದಿ ಬಿಡುಗಡೆ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಅಧಿಕಾರಿಗಳು, ಜನಾರ್ದನ ರೆಡ್ಡಿ ಅವರ ಜಮೀನು ಪ್ರತಿ ದೊರೆತಿದ್ದು ಅವರನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ....

ಜನಾರ್ಧನ ರೆಡ್ಡಿಗೆ ಸಿಗಲಿದೆಯೇ ಬಿಡುಗಡೆ ಭಾಗ್ಯ?

ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ಇಂದು ಜನಾರ್ಧನ ರೆಡ್ಡಿ ಸಲ್ಲಿ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಒಂದು ವೇಳೆ ಜಾಮೀನು ಮಂಜೂರಾದರೆ ಮಾಜಿ ಸಚಿವ ಜನಾರ್ಧನ ರೆಡ್ಡಿಯವರಿಗೆ ಜೈಲಿನಿಂದ ಬಿಡುಗಡೆಯಾಗುವ ಭಾಗ್ಯ ಸಿಗಲಿದೆ. ಜನಾರ್ಧನ ರೆಡ್ಡಿ ವಿರುದ್ಧ...

ವಿಚಾರಣೆಗೆ ಬಾರದ ಜನಾರ್ಧನ ರೆಡ್ಡಿ ಜಾಮೀನು ಅರ್ಜಿ

ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ಧನ ರೆಡ್ಡಿ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ಬಾರದ ಕಾರಣ ಇನ್ನು ಕೆಲ ಕಾಲ ರೆಡ್ಡಿ ಜೈಲಿನಲ್ಲಿಯೇ ಕಾಲ ಕಳೆಯಬೇಕಾಗಿದೆ. ಜನಾರ್ಧನ ರೆಡ್ಡಿ ವಿರುದ್ಧದ ಎಲ್ಲಾ ಪ್ರಕರಣಗಳಿಗೂ...

ಜನಾರ್ದನ ರೆಡ್ಡಿಗೆ ಮತ್ತೊಂದು ಪ್ರಕರಣದಲ್ಲಿ ಜಾಮೀನು ಮಂಜೂರು

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ದನ ರೆಡ್ಡಿಯವರಿಗೆ ಮತ್ತೊಂದು ಪ್ರಕರಣದಲ್ಲಿ ಜಾಮೀನು ಸಿಕ್ಕಿದೆ. ಈ ಮೂಲಕ ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ಜನಾರ್ದನ ರೆಡ್ಡಿ ಅವರು ಜೈಲನಿಂದ ಬಿಡುಗಡೆಯಾಗುವ ಕಾಲ ಸನ್ನಿಹಿತವಾದಂತಾಗಿದೆ ಎಂದೇ...

ಡಿ.ಕೆ ಸಹೋದರರು ದಾಖಲೆ ತಿರುಚುವುದರಲ್ಲಿ ನಿಸ್ಸೀಮರು-ಹೆಚ್.ಡಿ ಕುಮಾರಸ್ವಾಮಿ

ಇಂಧನ ಸಚಿವ ಡಿ.ಕೆ ಶಿವಕುಮಾರ್ ಹಾಗೂ ಅವರ ಸಹೋದರ ಡಿ.ಕೆ ಸುರೇಶ್ ರಾಮನಗರದಲ್ಲಿ ಕಳೆದ 25 ವರ್ಷಗಳಿಂದ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದರೂ ಅವರಿಗೆ ಯಾವುದೇ ಶಿಕ್ಷೆಯಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಸೆ.22ರಂದು ರಾಮನಗರದಲ್ಲಿ ಮಾತನಾಡಿರುವ ಕುಮಾರಸ್ವಾಮಿ, ಡಿ.ಕೆ ಶಿವಕುಮಾರ್...

ಅಕ್ರಮ ಗಣಿಗಾರಿಕೆ ಪ್ರಕರಣ: ಪೊಲೀಸ್ ಅಧಿಕಾರಿಗಳಿಗೆ ನೋಟಿಸ್

ಕರ್ನಾಟಕದಲ್ಲಿ ಅಕ್ರಮ ಗಣಿಗಾರಿಕೆ ವಿಚಾರಕ್ಕೆ ಸಂಬಂಧಿಸಿದಂತೆ 38 ಪೊಲೀಸ್ ಅಧಿಕಾರಿಗಳಿಗೆ ಲೋಕಾಯುಕ್ತದಿಂದ ನೋಟಿಸ್ ಜಾರಿ ಮಾಡಲಾಗಿದೆ. ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾದ ಆರೋಪ ಹಿನ್ನಲೆಯಲ್ಲಿ ಲೋಕಾಯುಕ್ತ ವಿಶೇಷ ತನಿಖಾ ತಂಡ 2 ಡಿಸಿಪಿ, 12 ಡಿವೈಎಸ್ ಪಿ, 12 ಇನ್ಸ್ ಪೆಕ್ಟರ್ ಸೇರಿದಂತೆ ಒಟ್ಟು...

ಅಕ್ರಮ ಗಣಿ ಕಂಪನಿಗಳಿಗೆ ಪರವಾನಗಿ ನೀಡದಿರಲು ಹಿರೇಮಠ ಆಗ್ರಹ

ಅಕ್ರಮ ಗಣಿಗಾರಿಕೆ ನಡೆಸಿ ಸುಪ್ರೀಂ ಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡ ಗಣಿ ಕಂಪನಿಗಳು, ನವೀಕರಣಕ್ಕಾಗಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದು, ಸರ್ಕಾರ ಪರವಾನಗಿ ನೀಡಬಾರದು ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಬಗ್ಗೆ 13...

ಬಳ್ಳಾರಿ ಸಂಪತ್ತಿನ ಮೇಲೆ ಡಿ.ಕೆ.ಶಿವಕುಮಾರ್ ಕಣ್ಣು: ತೇಜಸ್ವಿನಿ ಗೌಡ

ಇಂಧನ ಸಚಿವ ಡಿ.ಕೆ.ಶಿವಕುಮಾರ್ ಸ್ವಾರ್ಥಕ್ಕಾಗಿ ಬಳ್ಳಾರಿಗೆ ಆಗಮಿಸಿದ್ದಾರೆ, ಬಳ್ಳಾರಿ ಸಂಪತ್ತಿನೆ ಮೇಲೆ ಡಿ.ಕೆ.ಶಿವಕುಮಾರ್ ಕಣ್ಣು ಬಿದ್ದಿದೆ ಎಂದು ಮಾಜಿ ಸಂಸದೆ ತೇಜಸ್ವಿನಿ ಗೌಡ ವಾಗ್ದಾಳಿ ನಡೆಸಿದ್ದಾರೆ. ಶಿಕಾರಿಪುರ, ಬಳ್ಳಾರಿ ಹಾಗೂ ಚಿಕ್ಕೋಡಿ-ಸದಲಗಾ ವಿಧಾನಸಭಾ ಕ್ಷೇತ್ರಗಳಲ್ಲಿ ಆ.21ರಂದು ನಡೆಯಲಿರುವ ಉಪಚುನಾವಣೆಯ ಪ್ರಚಾರಕ್ಕೆ ಸಂಜೆ ತೆರೆ...

ಜನಾರ್ದನ ರೆಡ್ಡಿ ದಂಪತಿಯ 38 ಕೋಟಿ ಆಸ್ತಿ ಮುಟ್ಟುಗೋಲು

ಮಾಜಿ ಸಚಿವ, ಅಕ್ರಮ ಗಣಿಗಾರಿಕೆಯ ಆರೋಪಿ ಜನಾರ್ದನ ರೆಡ್ಡಿ ಮತ್ತು ಅವರ ಪತ್ನಿ ಲಕ್ಷ್ಮಿ ಅರುಣಾ ಅವರಿಗೆ ಸೇರಿದ 37.86 ಕೋಟಿ ರೂಗಳನ್ನು ಅಕ್ರಮ ಹಣ ವರ್ಗವಣೆ ಕುರಿತ ವಿಶೇಷ ನ್ಯಾಯಲಯ ಮುಟ್ಟುಗೋಲು ಹಾಕಿಕೊಂಡಿದೆ. ಮುಟ್ಟುಗೋಲು ಹಾಕಿಕೊಂಡ ಆಸ್ತಿಯಲ್ಲಿ 4 ಕೋಟಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited