Untitled Document
Sign Up | Login    
Dynamic website and Portals
  

Related News

ಕಾಶ್ಮೀರದಲ್ಲಿ ಉದ್ರಿಕ್ತರನ್ನು, ಕಲ್ಲು ತೂರಾಟಗಾರರನ್ನು ನಿಯಂತ್ರಿಸಲು ಪ್ಲಾಸ್ಟಿಕ್ ಬುಲೆಟ್ ಗಳ ಬಳಕೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಇನ್ಮುಂದೆ ಗಲಭೆಗಳನ್ನು ನಿಯಂತ್ರಿಸಲು ಪೆಲ್ಲೆಟ್ ಗನ್ ಗಳ ಬದಲಾಗಿ ಪ್ಲಾಸ್ಟಿಕ್ ಬುಲೆಟ್ ಗಳನ್ನು ಬಳಸಲು ನಿರ್ಧರಿಸಲಾಗಿದ್ದು, ಈ ನಿಟ್ಟಿನಲ್ಲಿ ಸಿಆರ್ ಪಿಎಫ್ ಹೊಸದಾಗಿ ಅಭಿವೃದ್ಧಿಗೊಳಿಸಿದ 21 ಸಾವಿರ ಸುತ್ತುಗಳ ಪ್ಲಾಸ್ಟಿಕ್‌ ಬುಲೆಟ್‌ಗಳನ್ನು ಜಮ್ಮು-ಕಾಶ್ಮೀರಕ್ಕೆ ಕಳುಹಿಸಿದೆ. ಡಿಆರ್‌ಡಿಒ ಅಭಿವೃದ್ಧಿಪಡಿಸಿದ ಈ ಬುಲೆಟ್‌ಗಳನ್ನು...

ಕಾಶ್ಮೀರದಲ್ಲಿ ಮತ್ತೆ ಘರ್ಷಣೆ: ಇಬ್ಬರು ನಾಗರಿಕರ ಸಾವು

ಕಣಿವೆ ರಾಜ್ಯ ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಆರಂಭವಾಗಿದ್ದು, ದಕ್ಷಿಣ ಕಾಶ್ಮೀರದಲ್ಲಿ ಸೇನಾ ಪಡೆ ಮತ್ತು ಪ್ರತಿಭಟನಾಕಾರರ ನಡುವಿನ ಘರ್ಷಣೆಯಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಅನಂತ್‍ನಾಗ್ ಜಿಲ್ಲೆಯ ಬೊಟೆಂಗೋ ಪ್ರದೇಶದಲ್ಲಿ ಪ್ರತಿಭಟನಾಕಾರರು ಸೇನಾಪದೆ ಮೇಲೆ ಕಲ್ಲು ತೂರಾಟ ನಡೆಸಿದ್ದು, ಪರಿಸ್ಥಿತಿ...

ಪೊಲೀಸ್ ಗನ್ ಗಳನ್ನೇ ಹೊತ್ತೊಯ್ದ ಕಾಶ್ಮೀರಿ ಯುವಕರ ಗುಂಪು

ಉಗ್ರ ಬುರ್ಹಾನ್ ವಾನಿ ಹತ್ಯೆ ಹಿನ್ನಲೆಯಲ್ಲಿ ಕಾಶ್ಮೀರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಕಾಶ್ಮೀರಿ ಯುವಕರ ಗುಂಪೊಂದು 70 ಪೊಲೀಸ್ ಗನ್ ಗಳನ್ನು ಲೂಟಿ ಮಾಡಿದೆ. ಇಲ್ಲಿನ ಕುಲ್‌ ಗಾಂ ನಲ್ಲಿನ ದಮ್‌ಹಾಲ್‌ ಹಾಂಜಿ ಪೋರಾ ಪೊಲೀಸ್‌ ಠಾಣೆಗೆ ನುಗ್ಗಿದ ಕಾಶ್ಮೀರಿ ಯುವಕರ ಗುಂಪೊಂದು ಸುಮಾರು...

ಅಮೆರಿಕದಲ್ಲಿ ಥಿಯೇಟರ್ ಗೆ ನುಗ್ಗಿ ಗುಂಡಿನ ದಾಳಿ, ಇಬ್ಬರ ಸಾವು

ಅಮೆರಿಕದ ಗನ್ ಸಂಸ್ಕೃತಿ ಇನ್ನಷ್ಟು ಜೀವಗಳನ್ನು ಬಲಿತೆಗೆದುಕೊಂಡಿದೆ. ಅಮೆರಿಕದ ಲೂಸಿಯಾನಾದ ಲಫಾಯಟ್ಟೆಯ ಚಿತ್ರಮಂದಿರದೊಳಗೆ ನುಗ್ಗಿದ ೫೮ ವರ್ಷದ ವ್ಯಕ್ತಿಯೊಬ್ಬ ಏಕಾಏಕಿ ಗುಂಡಿನ ದಾಳಿ ನಡೆಸಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದ ಘಟನೆ ಗುರುವಾರ ನಡೆದಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಗುಂಡಿನ ದಾಳಿ ನಡೆಸಿದ ನಂತರ...

ಈದ್ ಮತ್ತು ಜಗನ್ನಾಥ ರಥಯಾತ್ರೆ : ದೇಶದ ಜನತೆಗೆ ಪ್ರಧಾನಿ ಮೋದಿ ಶುಭಾಷಯ

ಈದ್-ಉಲ್-ಫಿತರ್ ಮತ್ತು ಜಗನ್ನಾಥ ರಥ ಯಾತ್ರೆಯ ಸಂದರ್ಭದಲ್ಲಿ ಶನಿವಾರ, ಜು 18 ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಕ್ಕೆ ಶುಭ ಹಾರೈಸಿದ್ದಾರೆ. ಈದ್-ಉಲ್-ಫಿತರ್ ಪವಿತ್ರ ಗಳಿಗೆಯಲ್ಲಿ ನನ್ನ ಶುಭಾಶಯಗಳು. ರಂಜಾನ್ ಪವಿತ್ರ ಮಾಸದ ಮುಕ್ತಾಯ ಜಗನ್ನಾಥ ರಥಯಾತ್ರೆಯ ಪುಣ್ಯದಿನದಂದೇ ಬಂದಿರುವುದು ಸಮಾಜದಲ್ಲಿನ...

ಗಗನ್ ವಿಮಾನ ದಿಕ್ಸೂಚಿ ವ್ಯವಸ್ಥೆ ಉದ್ಘಾಟನೆ

ವಿಮಾನಯಾನ ಕಾರ್ಯಚಟುವಟಿಕೆಗಳಿಗಾಗಿ ದಕ್ಷ ಮತ್ತು ವೆಚ್ಚವನ್ನು ಕಡಿಮೆ ಮಾಡುವ ಗಗನ್ (ಜಿಪಿಎಸ್ - ಏಡೆಡ್ ಜಿಯೊ ಆಗ್​ವೆುಂಟೆಡ್ ನ್ಯಾವಿಗೇಷನ್) ದಿಕ್ಸೂಚಿ ವ್ಯವಸ್ಥೆಯನ್ನು ನಾಗರೀಕ ವಿಮಾನಯಾನ ಸಚಿವ ಅಶೋಕ್ ಗಜಪತಿ ರಾಜು ಸೋಮವಾರ ಉದ್ಘಾಟಿಸಿದರು. ಯುಎಸ್. ಜಪಾನ್ ಮತ್ತು ಯುರೋಪ್ ನಲ್ಲಿ ಮಾತ್ರ ಇದ್ದ...

ಜರ್ಮನಿಯ ಕಾರು ಉತ್ಪಾದನಾ ಘಟಕದಲ್ಲಿ ಕಾರ್ಮಿಕನ ಪ್ರಾಣ ತೆಗೆದ ರೋಬೋಟ್

ಕಾರು ಉತ್ಪಾದನಾ ಘಟಕದಲ್ಲಿ ರೋಬೋಟ್ ಒಂದು ತನ್ನ ಲೋಹದ ಕೈಗಳಿಂದ ಅಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದ ಕಾರ್ಮಿಕನನ್ನು ನಜ್ಜುಗುಜ್ಜು ಮಾಡಿ ಪ್ರಾಣವನ್ನೇ ತೆಗೆದುಕೊಂಡ ಆಘಾತಕಾರಿ ಘಟನೆ ಜರ್ಮನಿಯಲ್ಲಿ ನಡೆದಿದೆ. ಜರ್ಮನಿಯ ಫ್ರಾಂಕ್ ಫರ್ಟ್ ನಿಂದ ಸುಮಾರು 100 ಕಿ.ಮೀ ಉತ್ತರದಲ್ಲಿರುವ ಬೌನತಲ್ ಎಂಬಲ್ಲಿ ಜರ್ಮನಿಯ...

ಪಶ್ಚಿಮ ಘಟ್ಟ ಜನವಸತಿ ಪ್ರದೇಶ ಸೂಕ್ಷ್ಮ ವಲಯದಿಂದ ಹೊರಕ್ಕೆ

ಪಶ್ಚಿಮ ಘಟ್ಟ ಸಂರಕ್ಷಣೆ ಕುರಿತ ಡಾ|ಕಸ್ತೂರಿರಂಗನ್‌ ವರದಿಯ ಬಗ್ಗೆ ಕರಾವಳಿ ಹಾಗೂ ಮಲೆನಾಡು ಭಾಗದ ಜನರಲ್ಲಿದ್ದ ಆತಂಕ ನಿವಾರಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಜನವಸತಿ ಗ್ರಾಮಗಳು, ಖಾಸಗಿ ಜಮೀನು ಪರಿಸರ ಸೂಕ್ಷ್ಮ ವಲಯದಿಂದ ಕೈಬಿಡುವಂತೆ ಕೇಂದ್ರಕ್ಕೆ...

ಪಶ್ಚಿಮ ಘಟ್ಟ ವರದಿ: ರಾಜ್ಯಗಳಿಗೆ ಏ.30ರ ಗಡುವು

ಖ್ಯಾತ ವಿಜ್ಞಾನಿ ಡಾ|ಕೆ.ಕಸ್ತೂರಿರಂಗನ್‌ ವರದಿ ಅನ್ವಯ ಪಶ್ಚಿಮ ಘಟ್ಟಗಳಲ್ಲಿ ಪರಿಸರ ಸೂಕ್ಷ್ಮ ಪ್ರದೇಶಗಳ ಗಡಿ ಗುರುತಿಸಿ ವರದಿ ಸಲ್ಲಿಸಲು ಪಶ್ಚಿಮ ಘಟ್ಟ ವ್ಯಾಪ್ತಿಯ ರಾಜ್ಯಗಳಿಗೆ ಕೇಂದ್ರ ಸರ್ಕಾರ ಏ.30ರ ಅಂತಿಮ ಗಡುವು ವಿಧಿಸಿದೆ. ಒಂದು ವೇಳೆ ಈ ಅವಧಿಯಲ್ಲಿ ರಾಜ್ಯ ಸರ್ಕಾರಗಳು ಯಾವುದೇ...

ಭಾರತದಲ್ಲಿ ಇನ್ಮುಂದೆ ಶಸ್ತ್ರಾಸ್ತ್ರಗಳ ಪರವಾನಗಿ ಪಡೆಯುವುದು ಸುಲಭ!

ಇನ್ನು ಮುಂದಿನ ದಿನಗಳಲ್ಲಿ ಪರವಾನಗಿ ಶಸ್ತ್ರಾಸ್ತ್ರಗಳನ್ನು ಖರೀದಿಸುವುದು ಭಾರತದಲ್ಲಿ ಸುಲಭವಾಗಲಿದೆ. ಎಕನಾಮಿಕ್ ಟೈಮ್ಸ್ ವರದಿ ಪ್ರಕಾರ ಪರವಾನಗಿ ಶಸ್ತ್ರಾಸ್ತ್ರಗಳ ಖರೀದಿ ಪ್ರಕ್ರಿಯೆಯನ್ನು ಸರಳ ಮತ್ತು ಸಾರ್ವಜನಿಕ ಸ್ನೇಹಿಯನ್ನಾಗಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಎಕನಾಮಿಕ್ ಟೈಮ್ಸ್ ಗೆ ಗೃಹ ಸಚಿವಾಲಯದ...

ಇಂಡಿಯನ್ ಮುಜಾಹಿದ್ದೀನ್ ಬೆಳೆಯಲು ಬಿಜೆಪಿಯೇ ಕಾರಣ: ಪ್ರಮೋದ್ ಮುತಾಲಿಕ್

'ಇಂಡಿಯನ್ ಮುಜಾಹಿದ್ದೀನ್' ಸಂಘಟೆನೆ ಬೆಳೆಯಲು ಬಿಜೆಪಿ ಕಾರಣ ಎಂದು ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಗಂಭೀರ ಆರೋಪ ಮಾಡಿದ್ದಾರೆ. ಜ.10ರಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಗನ್ನಾಥ ಶೆಟ್ಟಿ ಆಯೋಗ 1997ರಲ್ಲಿ ಭಟ್ಕಳದಲ್ಲಿ ಒಂದು ವರ್ಷ ಅಧ್ಯಯನ ಮಾಡಿ ಭಯೋತ್ಪಾದಕ, ದೇಶದ್ರೋಹಿ ಚಟುವಟಿಕೆ...

ಅಡಕೆಯಲ್ಲಿ ಔಷಧೀಯ ಅಂಶಗಳಿದ್ದು, ಈ ಬಗ್ಗೆ ಸುಪ್ರೀಂ ಗೆ ವರದಿ: ಡಿವಿಎಸ್

ಅಡಕೆ ಆರೋಗ್ಯಕ್ಕೆ ಹಾನಿಕರ ಎಂಬ ವ್ಯಾಜ್ಯ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇದ್ದು, ಅಡಕೆ ಬೆಳೆಗಾಗರರು ಆತಂಕಪಡುವ ಅಗತ್ಯವಿಲ್ಲ ಎಂದು ಕೇಂದ್ರ ಕಾನೂನು ಸಚಿವ ಡಿ.ವಿ ಸದಾನಂದ ಗೌಡ ಭರವಸೆ ನೀಡಿದ್ದಾರೆ. ಅಡಕೆಯಲ್ಲಿ ಔಷಧೀಯ ಅಂಶಗಳೂ ಇವೆ. ಈ ಬಗ್ಗೆ ಚೆನ್ನೈನ ವೈದ್ಯಕೀಯ...

ಕಸ್ತೂರಿ ರಂಗನ್ ವರದಿ ವಿರೋಧಿಸಿ ಕರೆ ನೀಡಿದ್ದ ಕೊಡಗು ಬಂದ್ ಗೆ ಉತ್ತಮ ಪ್ರತಿಕ್ರಿಯೆ

'ಪಶ್ಚಿಮ ಘಟ್ಟ'ಗಳ ಬಗ್ಗೆ ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ವಿರೋಧಿಸಿ ವಿವಿಧ ಸಂಘಟನೆಗಳು, ಸರ್ವ ಪಕ್ಷಗಳು ಕರೆ ನೀಡಿದ್ದ ಕೊಡಗು ಬಂದ್ ಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಬಂದ್ ಅಂಗವಾಗಿ, ಅಂಗಡಿ ಮುಂಗಟ್ಟುಗಳು ಮುಚ್ಚಿದ್ದು, ಹೋಟೆಲ್ ಪೆಟ್ರೊಲ್ ಬಂಕ್ ಗಳ ಕಾರ್ಯ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited