ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿಗೆ ವಿದೇಶದಲ್ಲಿರಲು ನೆರವು ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಆರ್.ಎಸ್.ಎಸ್, ಬಿಜೆಪಿ ನಾಯಕರ ವಿರುದ್ಧ ಗರಂ ಆಗಿದೆ. ಲಲಿತ್ ಮೋದಿಗೆ ನೆರವು ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ವಿದೇಶಾಂಗ ಖಾತ ಸಚಿವೆ ಸುಷ್ಮಾ ಸವ್ರಾಜ್ ಹಾಗೂ ರಾಜಸ್ಥಾನ ಸಿಎಂ...
ಚುನಾವಣೆಗಳಲ್ಲಿನ ಕಾಂಗ್ರೆಸ್ ಸತತ ಸೋಲಿನ ಬೆನ್ನಲ್ಲೇ ಪಕ್ಷದಲ್ಲಿ ಭಿನ್ನಾಭಿಪ್ರಾಯಗಳು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿವೆ. ಕಾಂಗ್ರೆಸ್ನಲ್ಲಿ ಬೇರೂರಿರುವ ಹೈಕಮಾಂಡ್ ಸಂಸ್ಕೃತಿ ವಿರುದ್ಧ ಮಾಜಿ ಸಚಿವ ಪಿ.ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಗರಂ ಆಗಿದ್ದಾರೆ.
ಕೇಂದ್ರದ ಮಾಜಿ ಸಚಿವ ಜಿ.ಕೆ. ವಾಸನ್ ಅವರು ಹೊಸ...
ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಗರಂ ಆಗಿರುವ ಮೇಯರ್ ಶಾಂತಕುಮಾರಿ, ಕಚಡಾ ಅಧಿಕಾರಿಗಳನ್ನು ಮನೆಗೆ ಕಳುಹಿಸುವುದಾಗಿ ಗುಡುಗಿದ್ದಾರೆ.
ಭನ್ನೇರುಘಟ್ಟ ರಸ್ತೆಯಲ್ಲಿನ ರಾಜಕಾಲುವೆಗೆ ಗೀತಾಲಕ್ಷ್ಮಿ ಎಂಬ ಬಾಲಕಿ ಬಿದ್ದು ಎರಡು ದಿನಗಳಾದರೂ ಬಾಲಕಿ ಈ ವರೆಗೂ ಪತ್ತೆಯಾಗಿಲ್ಲ. ಪತ್ತೆಗಾಗಿ ನಡೆಸುತ್ತಿರುವ ಶೋಧಕಾರ್ಯ ಮಂದಗತಿಯಲ್ಲಿ ಸಾಗುತ್ತಿದೆ.
ಅ.7ರಂದು ಸಂಜೆ...