Untitled Document
Sign Up | Login    
Dynamic website and Portals
  

Related News

ಗಾಂಧೀಜಿ ಹಾಗೂ ಶಾಸ್ತ್ರಿಜಿ ಜಯಂತಿ: ರಾಷ್ಟ್ರಪತಿ, ಪ್ರಧಾನಿ, ಗಣ್ಯರಿಂದ ಪುಷ್ಪನಮನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಬಾಪೂ, ಶಾಸ್ತ್ರಿ ಅವರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು. ಬೆಳಿಗ್ಗೆ ರಾಜಘಾಟ್ ಗೆ ತೆರಳಿದ ರಾಷ್ಟ್ರಪತಿ...

ಸುತನೊಬ್ಬನನ್ನು ಸಂತ ಅಥವಾ ಸೈನಿಕನನ್ನಾಗಿಸಿ: ರಾಘವೇಶ್ವರ ಶ್ರೀ ಕರೆ

ಸಂತರು ಧರ್ಮ ಮತ್ತು ಸಂಸ್ಕೃತಿಯನ್ನು ಉಳಿಸುವುದಕ್ಕಾಗಿ ನಿಶ್ಶಬ್ದದ ಆಂದೋಲನ ನಡೆಸಿ, ದೇಶ ಪ್ರೇಮವನ್ನು ತೋರುತ್ತಾರೆ. ಸೈನಿಕರು ಹೋರಾಡಿ ದೇಶ ಪ್ರೇಮ ಮೆರೆಯುತ್ತಾರೆ. ಆದುದರಿಂದ ದೇಶಕ್ಕಾಗಿ ಪ್ರತಿ ಮನೆಯಲ್ಲಿ ಜನಿಸಿದ ಒಬ್ಬನನ್ನು ಸಂತ ಅಥವಾ ಸೈನಿಕನನ್ನಾಗಿಸಿ ಎಂದು ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ...

ಗೋಲ್ಡ್ ಬಾಂಡ್ ಮತ್ತು ಚಿನ್ನ ನಗದೀಕರಣ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರು ಚಿನ್ನ ನಗದೀಕರಣ (Gold Monetisation) ಮತ್ತು ಗೋಲ್ಡ್ ಬಾಂಡ್ ಯೋಜನೆಗಳಿಗೆ ಚಾಲನೆ ನೀಡಿದರು. ಭಾರತದಲ್ಲಿ ೨೦,೦೦೦ ಟನ್ ನಿಷ್ಕ್ರಿಯ ಚಿನ್ನವಿದೆ, ಆದ್ದರಿಂದ ನಾವೆಲ್ಲ ಬಡವರು. ಈ ವರ್ಷ ಇಲ್ಲಿಯವರೆಗೆ ೫೬೨ ಟನ್ ಬಂಗಾರ ಖರೀದಿಸಿ ಭಾರತ...

ಗಾಂಧೀಜಿ ಬ್ರಿಟಿಷರ ಏಜೆಂಟ್ ರಾಗಿದ್ದರು: ಕಾಟ್ಜು ಮತ್ತೊಂದು ವಿವಾದ

ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರು ಬ್ರಿಟಿಷರ ಏಜೆಂಟ್ ರಾಗಿದ್ದರು ಮತ್ತು ಭಾರತಕ್ಕೆ ಅವರು ದೊಡ್ಡ ಹಾನಿ ಉಂಟುಮಾಡಿದರು ಎಂದು ಸುಪ್ರೀಂ ಕೋರ್ಟಿನ ಮಾಜಿ ನ್ಯಾಯಾಧೀಶ ಮಾರ್ಕಂಡೇಯ ಕಾಟ್ಜು ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ಕಾಟ್ಜು ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಭಾರತವು ಹಲವಾರು ಧರ್ಮ, ಜಾತಿ, ಜನಾಂಗ, ಭಾಷೆಗಳ...

ಗಾಂಧಿಯನ್ನು ಕೊಂದವರು ನಾವು, ಕೇಜ್ರಿವಾಲ್‌ ಅವರನ್ನೂ ಕೊಲ್ಲುತ್ತೇವೆ- ಸ್ವಾಮಿ ಓಂ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್‌ ಕೇಜ್ರಿವಾಲ್‌ ನಾಯಕತ್ವದ ಆಮ್‌ ಆದ್ಮಿ ಪಕ್ಷವು ಅಭೂತಪೂರ್ವ ಗೆಲುವು ದಾಖಲಿಸಿರುವುದನ್ನು ದೇಶಕ್ಕೆ ದೇಶವೇ ಅಚ್ಚರಿಯಿಂದ ನೋಡುತ್ತಿದ್ದರೆ ಇಲ್ಲೊಬ್ಬ ಹಿಂದೂ ಮಹಾಸಭಾ ಮುಖಂಡ ಎಂದು ಹೇಳಿಕೊಳ್ಳುತ್ತಿರುವ ವ್ಯಕ್ತಿ ಮುಂಬರುವ ದಿನಗಳಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಕೊಲ್ಲುವುದಾಗಿ ಬಹಿರಂಗ...

ಗೋಡ್ಸೆ ನೆಹರುರನ್ನು ಕೊಲ್ಲಬೇಕಿತ್ತು: ಆರ್.ಎಸ್.ಎಸ್ ಮುಖವಾಣಿಯಲ್ಲಿ ವಿವಾದಾತ್ಮಕ ಲೇಖನ

ನಾಥೂರಾಮ್ ಗೋಡ್ಸೆ ಗಾಂಧೀಜಿಯವರನ್ನು ಕೊಲ್ಲುವ ಬದಲು ನೆಹರು ಅವರನ್ನು ಕೊಲ್ಲಬೇಕಿತ್ತು ಎಂದು ಕೇರಳ ಆರ್.ಎಸ್.ಎಸ್ ಘಟಕ ವಿವಾದಾತ್ಮಕ ಲೇಖನ ಬರೆದಿದೆ. ಆರ್.ಎಸ್.ಎಸ್ ಮುಖವಾಣಿ ಕೇಸರಿಯಲ್ಲಿ ಕೇರಳ ಆರ್.ಎಸ್.ಎಸ್ ಮುಖಂಡ ಗೋಪಾಲಕೃಷ್ಣನ್, ಇಂತದ್ದೊಂದು ಲೇಖನ ಬರೆದಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ. ನಾಥೂರಾಮ್ ಗೋಡ್ಸೆ ನೆಹರು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited