Untitled Document
Sign Up | Login    
Dynamic website and Portals
  

Related News

ಕುಮಟಾದಲ್ಲಿ ಗ್ಯಾಸ್ ಟ್ಯಾಂಕರ್ ಸ್ಪೋಟ, ಒಬ್ಬ ಮಹಿಳೆ ಸಾವು

ಕುಮಟಾ ತಾಲೂಕಿನ ಬರ್ಗಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ, ಮಂಗಳೂರಿನಿಂದ ಗೋವಾಕ್ಕೆ ಸಾಗುತ್ತಿದ್ದ ಗ್ಯಾಸ್ ಟ್ಯಾಂಕರ್ ಅಪಘಾತಕ್ಕೀಡಾಗಿ ನಂತರ ಸ್ಪೋಟಗೊಂಡಿದೆ. ಸ್ಪೋಟದ ರಭಸಕ್ಕೆ ಅಕ್ಕಪಕ್ಕದಲ್ಲಿರುವ ಮನೆಗಳು ಮನೆಗಳಿಗೆ ಬೆಂಕಿ ಬಿದ್ದಿದೆ ಹಾಗೂ ಜಖಂಗೊಂಡಿವೆ. ಮೂಲಗಳ ಪ್ರಕಾರ 5 ಮನೆಗಳಿಗೆ ಹಾನಿಯಾಗಿದ್ದು, ವಾಹನ ಚಾಲಕ ಸೇರಿ...

ಕಾಶ್ಮೀರದಲ್ಲಿ ಮಸೀದಿ ಆವರಣದಲ್ಲಿ ಗ್ರೆನೇಡ್ ಸ್ಪೋಟ: 9 ಜನರಿಗೆ ಗಾಯ

ಕಾಶ್ಮೀರದ ಶೋಪಿಯನ್ ಜಿಲ್ಲೆಯ ಮಸೀದಿಯೊಂದರ ಆವರಣದಲ್ಲಿ ಗುರುವಾರ ಸಂಭವಿಸಿದ ಗ್ರೆನೇಡ್ ಸ್ಪೋಟದಲ್ಲಿ ಕನಿಷ್ಠ 9 ಜನರು ಗಾಯಗೊಂದಿದ್ದಾರೆ. ಜಾಮಿಯಾ ತ್ರೆನ್ಜ್ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಜನರು ಹೊರಗೆ ಬರುತ್ತಿರುವಾಗ ಈ ಘಟನೆ ಸಂಬವಿಸಿದೆ ಎಂದು ಮೂಲಗಳು ತಿಳಿಸಿವೆ. 'ನಿಮಾಜ್ಹಿಗಳು (ಪ್ರತಿನಿತ್ಯ ಪ್ರಾರ್ಥನೆ ಸಲ್ಲಿಸುವವರು)...

ಅಮೆರಿಕದಲ್ಲಿ ಥಿಯೇಟರ್ ಗೆ ನುಗ್ಗಿ ಗುಂಡಿನ ದಾಳಿ, ಇಬ್ಬರ ಸಾವು

ಅಮೆರಿಕದ ಗನ್ ಸಂಸ್ಕೃತಿ ಇನ್ನಷ್ಟು ಜೀವಗಳನ್ನು ಬಲಿತೆಗೆದುಕೊಂಡಿದೆ. ಅಮೆರಿಕದ ಲೂಸಿಯಾನಾದ ಲಫಾಯಟ್ಟೆಯ ಚಿತ್ರಮಂದಿರದೊಳಗೆ ನುಗ್ಗಿದ ೫೮ ವರ್ಷದ ವ್ಯಕ್ತಿಯೊಬ್ಬ ಏಕಾಏಕಿ ಗುಂಡಿನ ದಾಳಿ ನಡೆಸಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದ ಘಟನೆ ಗುರುವಾರ ನಡೆದಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಗುಂಡಿನ ದಾಳಿ ನಡೆಸಿದ ನಂತರ...

ಕಾಶ್ಮೀರದಲ್ಲಿ ಉಗ್ರರಿಂದ ಗುಂಡಿನ ದಾಳಿ: ಮೂವರಿಗೆ ಗಾಯ

ಉತ್ತರ ಕಾಶ್ಮೀರದ ಬರಾಮುಲ್ಲಾ ಜಿಲ್ಲೆಯ ಸೊಪೊರೆಯಲ್ಲಿರುವ ಟೆಲೆಕಾಂ ಔಟ್‌ ಲೆಟ್ ಮೇಲೆ ಶಂಕಿತ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಮೂವರು ನಾಗರಿಕರು ಗಾಯಗೊಂಡಿದ್ದಾರೆ. ಶ್ರೀನಗರದಿಂದ 52 ಕಿ.ಮೀ ದೂರದಲ್ಲಿರುವ ಸೊಪೊರೆಯ ಇಖ್ಬಾಲ್ ಮಾರುಕಟ್ಟೆಯಲ್ಲಿರುವ ಬಿಎಸ್ ಎನ್ ಎಲ್ ಶೋರೂಂ ಮೇಲೆ ಉಗ್ರರು...

ಕೋಲ್ಕತ್ತ ಪ್ರಾದೇಶಿಕ ರೈಲಿನಲ್ಲಿ ಸ್ಪೋಟ: 17 ಜನರಿಗೆ ಗಾಯ

ಕೋಲ್ಕತ್ತಾದ ಪ್ರಾದೇಶಿಕ ರೈಲಿನಲ್ಲಿ ಸ್ಪೋಟ ಸಂಭವಿಸಿದೆ. ಸೀಲ್ಧಾಹ್ ಮತ್ತು ಕೃಷ್ಣನಗರ ನಡೆವೆ ಚಲಿಸುತ್ತಿದ್ದ ಪ್ರಾದೇಶಿಕ ರೈಲಿನಲ್ಲಿ ಸುಮಾರು ಬೆಳಗ್ಗೆ 3:55 ಕ್ಕೆ ಸ್ಪೋಟ ಸಂಭವಿಸಿದ್ದು 17 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪರಿಸ್ಥಿಯನ್ನು ಅವಲೋಕಿಸಿದ ಪೊಲೀಸರು ಇದು ಲಘು ತೀವ್ರತೆಯ ಸ್ಪೋಟ ಎಂದು...

ಪುಣೆಯಲ್ಲಿ ಪಾಕ್ ಗಾಯಕನ ಕಾರ್ಯಕ್ರಮ ರದ್ದು

'ಮಹಾರಾಷ್ಟ್ರ'ದಲ್ಲಿ ನಡೆಯಬೇಕಿದ್ದ ಪಾಕಿಸ್ತಾನದ ಗಾಯಕ ಅತೀಫ್‌ ಅಸ್ಲಂ ಅವರ ಸಂಗೀತ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ಶಿವಸೇನೆ ತೀವ್ರ ವಿರೋಧಪಡಿಸಿದ ಹಿನ್ನೆಲೆಯಲ್ಲಿ ಸಂಗೀತ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ಕಾರ್ಯಕ್ರಮ ರದ್ದುಗೊಂಡಿರುವುದನ್ನು ಸಂಚಾಲಕ ಸಂಜಯ್ ಸಾಠೆ ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ ಈ ಸಂಗೀತ ಕಾರ್ಯಕ್ರಮವನ್ನು ವಿರೋಧಿಸಿದ ಶಿವಸೇನೆಯು ಇದನ್ನು...

ಒಡೆಯರ್ ಉತ್ತರಾಧಿಕಾರಿಃ ದತ್ತು ಸ್ವೀಕಾರದ ನಂತರ ಬದಲಾಗಲಿದೆ ಯದುವೀರ್ ಗೋಪಾಲರಾಜ ಅರಸ್ ಹೆಸರು

'ಮೈಸೂರು' ಮಹಾರಾಣಿ ಪ್ರಮೋದಾ ದೇವಿ ಅವರು ಗಾಯತ್ರಿದೇವಿ ಅವರ ಮೊಮ್ಮಗ ಯದುವೀರ್ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಫೆ.12ರಂದು ಮೈಸೂರಿನ ಅರಮನೆಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪ್ರಮೋದಾ ದೇವಿ ದತ್ತು ಸ್ವೀಕಾರ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ್ದಾರೆ. ಫೆ.21ರಿಂದ 23 ವರೆಗೆ...

ಒಡೆಯರ್ ವಂಶದ ಉತ್ತರಾಧಿಕಾರಿಯಾಗಿ ಗಾಯತ್ರಿ ದೇವಿ ಮೊಮ್ಮಗ ಯದುವೀರ್ ನೇಮಕ ಸಾಧ್ಯತೆ

'ಮೈಸೂರು ರಾಜವಂಶ'ಕ್ಕೆ ಶೀಘ್ರವೇ ಉತ್ತರಾಧಿಕಾರಿ ನೇಮಕ ನಡೆಯಲಿದೆ. ಜಯಚಾಮರಾಜ ಒಡೆಯರ್ ಅವರ ಪುತ್ರಿ ಹಾಗೂ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಸಹೋದರಿ ಗಾಯತ್ರಿದೇವಿ ಅವರ ಮಗಳ ಮಗ ಯದುವೀರ ಅವರನ್ನು ಉತ್ತರಾಧಿಕಾರಿಯಾಗಿ ನೇಮಿಸುವುದು ಬಹುತೇಕ ಖಚಿತವಾಗಿದೆ. ಗಾಯತ್ರಿದೇವಿ ಅವರ ಮೊದಲ ಮಗಳಾದ...

ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್ ಸ್ಫೋಟ

ಕಚ್ಚಾ ಬಾಂಬ್ ಸ್ಫೋಟಗೊಂಡ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಹಟಿಚಪ ಗ್ರಾಮದಲ್ಲಿನ ಮನೆಯೊಂದರಲ್ಲಿ ಕಚ್ಚಾ ಬಾಂಬ್ ತಯಾರು ಮಾಡುತ್ತಿದ್ದ ವೇಳೆ ಸ್ಫೋಟ ನಡೆದಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾಸ್ಥಳಕ್ಕೆ ಪೊಲೀಸರು ಭೇಟಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited