ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ರೇಸ್ ಕೋರ್ಸ್ ರಸ್ತೆಯಲ್ಲಿರುವ ತಮ್ಮ ನಿವಾಸದ ಮುಂದೆ ಕದಂಬ ಗಿಡ ನೆಡುವ ಮೂಲಕ ಜನರಲ್ಲಿ ಗಿಡ ನೆಟ್ಟು ಪರಿಸರವನ್ನು ಉಳಿಸಿ, ಬೆಳೆಸಿ ಎಂದು ಕರೆ ನೀಡಿದ್ದಾರೆ.
ಗಿಡದ ಜತೆಗೆ ಅವರು, ಸಾಂಪ್ರದಾಯಿಕವಾದ...
ಜೂನ್ 5, ವಿಶ್ವ ಪರಿಸರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಗಿಡ ನೆಡಲಿದ್ದು, ಈ ಮೂಲಕ ಜನರಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡಿಸಲಿದ್ದಾರೆ.
ಕಳೆದ ವರ್ಷದ ವಿಶ್ವ ಪರಿಸರ ದಿನದಂದು ಪ್ರಧಾನಿ ಮೋದಿ, ಪರಿಸರ ಸಂರಕ್ಷಣೆ ಜೊತೆಗೆ ಪರಿಸರವನ್ನು ಶುದ್ಧವಾಗಿರಿಸಲು...
'ಯೋಗ' ಗುರು ಬಾಬಾ ರಾಮ್ ದೇವ್, ಹರ್ಯಾಣ ಸರ್ಕಾರ ತಮಗೆ ನೀಡಲು ಮುಂದಾಗಿದ್ದ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನವನ್ನು ನಿರಾಕರಿಸಿದ್ದಾರೆ.
ತಾನೊಬ್ಬ ಸಂನ್ಯಾಸಿ, ಕ್ಯಾಬಿನೆಟ್ ಸಚಿವರಿಗೆ ನೀಡಲಾಗುವ ಯಾವುದೇ ಸೌಲಭ್ಯಗಳನ್ನು ಪಡೆಯುವುದಿಲ್ಲ ಎಂದು ರಾಮ್ ದೇವ್ ಸ್ಪಷ್ಟಪಡಿಸಿದ್ದಾರೆ. ಹರ್ಯಾಣದ ಮುಖ್ಯಮಂತ್ರಿ ಮನೋಹರ್...
ಪರಿಸರದಲ್ಲಿ ಪ್ರತಿಯೊಂದು ಗಿಡವೂ ಮುಖ್ಯವಾದುದು. ಪರಿಸರದ ಮಧ್ಯದಲ್ಲಿ ಸಿಗುವ ಸುಖ ಎಲ್ಲಿಯೂ ಸಿಗಲಾರದು. ಗಿಡಮರಗಳನ್ನು ಬೆಳೆಸುವಲ್ಲಿ ಸಿಗುವ ಸ್ವಾತಂತ್ರ್ಯ ಬೇರೆ ಯಾವ ಉದ್ಯೋಗದಲ್ಲೂ ಸಿಗಲಾರದು. ಹಾಗಾಗಿ ನಾವೆಲ್ಲ ಗಿಡಗಳನ್ನು ಪ್ರೀತಿಸಿ, ಬೆಳೆಸಿ, ಪೋಷಿಸಬೇಕೆಂದು ಶ್ರೀನಿವಾಸ ರಾವ್ ಪೈಲೂರು ತಿಳಿಸಿದ್ದಾರೆ.
ಸ್ನೇಹ ಶಿಕ್ಷಣ...