Untitled Document
Sign Up | Login    
Dynamic website and Portals
  

Related News

ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ಗಡಿ ಭದ್ರತಾ ಪಡೆ ಕಾರ್ಯಾಚರಣೆ: ಇಬ್ಬರು ಉಗ್ರರ ಹತ್ಯೆ

ಜಮ್ಮು-ಕಾಶ್ಮೀರದ ಗಡಿಯಲ್ಲಿ ಕೆಲ ದಿನಗಳಿಂದ ಉಗ್ರರ ಒಳ ನುಸುಳುವಿಕೆ ಹೆಚ್ಚಾಗಿದ್ದು, ಗಡಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದೆ. ಉಗ್ರರ ವಿರುದ್ಧ ಮುಂಜಾನೆ ನಡೆದ ಕಾರ್ಯಾಚರಣೆಯಲ್ಲು ಸೈನಿಕರು ಇಬ್ಬರು ಉಗ್ರರನ್ನು ಹತ್ಯೆಗೈದಿದ್ದಾರೆ. ಉತ್ತರ ಕಾಶ್ಮೀರದ ಬರಾಮುಲ್ಲಾ ಜಿಲ್ಲೆಯ...

ಭಾರತ-ಪಾಕ್ ಗಡಿಯಲ್ಲಿ ನಾಲ್ವರು ಉಗ್ರರ ಹತ್ಯೆ

ಭಾರತ-ಪಾಕಿಸ್ತಾನದ ಅಂತರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯ ತಾಂಗ್‌ಧಾರ್‌ ಸೆಕ್ಟರ್‌ನಲ್ಲಿ ಒಳನುಸುಳುತ್ತಿದ್ದ ನಾಲ್ವರು ಉಗ್ರರನ್ನು ಬಿಎಸ್ ಎಫ್ ಯೋಧರು ಗುಂಡಿಟ್ಟು ಹತ್ಯೆಗೈದಿದ್ದಾರೆ. ಉಗ್ರರು ಮತ್ತು ಯೋಧರ ನಡುವಿನ ಗುಂಡಿನ ಚಕಮಕಿಯಲ್ಲಿ ಓರ್ವ ಬಿಎಸ್‌ಎಫ್ ಯೋಧ ಗಾಯಗೊಂಡ ಬಗ್ಗೆ ವರದಿಯಾಗಿದೆ. ಕಳೆದ ಮೂರು ದಿನಗಳಲ್ಲಿ...

ಇಂಡೋನೇಷ್ಯಾದಲ್ಲಿ ಉಗ್ರರಿಂದ ಸರಣಿ ಬಾಂಬ್ ಸ್ಪೋಟ

ಇಂಡೋನೇಷ್ಯಾದ ರಾಜಧಾನಿ ಜಕಾರ್ತಾದ ಮಧ್ಯಭಾಗದಲ್ಲಿ ಗುರುವಾರ ಬೆಳಗ್ಗೆ ಉಗ್ರರು ಸರಣಿ ಬಾಂಬ್‌ ಸ್ಫೋಟ ನಡೆಸಿದ್ದಾರೆ. ದಾಳಿಯಲ್ಲಿ ಕನಿಷ್ಟ 6 ಮಂದಿ ಸಾವಿಗೀಡಾಗಿರುವ ಬಗ್ಗೆ ವರದಿಯಾಗಿದೆ. ಪೊಲೀಸರು ಮತ್ತು ಉಗ್ರರ ಮಧ್ಯೆ ಗುಂಡಿನ ಚಕಮಕಿ ಮುಂದುವರಿದೆದೆ. ನಗರದ ವಿಶ್ವ ಸಂಸ್ಥೆ ಕಚೇರಿಯ ಹತ್ತಿರದ...

ಉಗ್ರರ ದಾಳಿಗೆ ತಕ್ಕ ಉತ್ತರ ನೀಡುತ್ತೇವೆಃ ಗೃಹ ಸಚಿವ ರಾಜನಾಥ ಸಿಂಗ್

ಪಂಜಾಬ್ ನ ಪಠಾನ್ ಕೋಟ್ ಜಿಲ್ಲೆಯ ವಾಯುನೆಲೆಯ ಮೇಲೆ ನಡೆದ ಉಗ್ರ ದಾಳಿಯ ಕುರಿತು ಮಾತನಾಡಿದ ಗೃಹ ಸಚಿವ ರಾಜನಾಥ ಸಿಂಗ್, ಭಾರತ ಯಾವುದೇ ಆಕ್ರಮಣಶೀಲತೆ ಅಥವಾ ಉಗ್ರರ ದಾಳಿಯನ್ನು ಸಹಿಸುವುದಿಲ್ಲ, ನಾವು ತಕ್ಕ ಉತ್ತರ ನೀಡುತ್ತೇವೆ ಎಂದು ಹೇಳಿದ್ದಾರೆ. ಭಾರತ ಪಾಕಿಸ್ತಾನವನ್ನು...

ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ

ಮತ್ತೊಮ್ಮೆ ಕದನ ವಿರಾಮ ಉಲ್ಲಂಘನೆ ಮಾಡಿರುವ ಪಾಕಿಸ್ತಾನ, ಜಮ್ಮು ಕಾಶ್ಮೀರದ ಪೋಂಚ್​ ಜಿಲ್ಲೆಯ ಗಡಿಯಲ್ಲಿ ಶುಕ್ರವಾರ ಬೆಳಗಿನ ಜಾವ ಗುಂಡಿನ ಮಳೆಗೈದಿದೆ. ಬೆಳಗಿನ ಜಾವ ಸುಮಾರು 3:30 ಕ್ಕೆ ಪೋಂಚ್​ನ ಸೌಜಿಯಾನ ಗಡಿಪ್ರದೇಶದಲ್ಲಿ ಪ್ರಾರಂಭವಾರ ಗುಂಡಿನ ಚಕಮಕಿ ಇವರೆಗೂ ಮುಂದುವರಿದಿದೆ. ಪಾಕಿಸ್ತಾನದ...

ಅಫ್ಘಾನಿಸ್ತಾನ ಸಂಸತ್ ಭವನದ ಮೇಲೆ ಆತ್ಮಾಹುತಿ ದಾಳಿ

ಅಫ್ಘಾನಿಸ್ತಾನದಲ್ಲಿ ಭಯೋತ್ಪಾದಕರ ಅಟ್ಟಹಾಸ ಮುಂದುವರೆದಿದ್ದು, ಅಫ್ಘಾನಿಸ್ತಾನದ ಸಂಸತ್ ಭವನದ ಮೇಲೆ ತಾಲಿಬಾನ್ ಉಗ್ರರು ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದಾರೆ. ಸಂಸತ್ ಭವನದ ಒಳಗೆ ಒಂದು ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದರೆ, ಸಂಸತ್ ಆವರಣದಲ್ಲಿ ಮೂರು ಬಾಂಬ್ ಸೇರಿದಂತೆ ಒಟ್ಟು ಆರು ಕಡೆ ಸ್ಫೋಟಗೊಂಡಿರುವುದಾಗಿ...

ಉಗ್ರರ ಗಡಿ ನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನಾ ಪಡೆ

ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯ ತಾಂಗ್‌ ದಾರ್‌ ಸೆಕ್ಟರ್‌ ನ ಗಡಿನಿಯಂತ್ರಣ ರೇಖೆಯ ಬಳಿ ಗಡಿ ಒಳ ನುಸುಳಲು ಯತ್ನಿಸುತ್ತಿದ್ದ ಉಗ್ರರ ಯತ್ನವನ್ನು ಭಾರತೀಯ ಸೇನಾ ಪಡೆ ವಿಫ‌ಲಗೊಳಿಸಿದೆ. ಬೆಳಗ್ಗೆ 4 ಗಂಟೆಯ ವೇಳೆ ಭಾರೀ ಶಸ್ತ್ರಾಸ್ತ್ರಗಳೊಂದಿಗೆ ಉಗ್ರರು ಗಡಿ ನುಗ್ಗಲು ಯತ್ನಿಸುತ್ತಿದ್ದ ವೇಳೆ...

ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ : ಇಬ್ಬರು ಪೊಲೀಸರ ಹತ್ಯೆ

'ಜಮ್ಮು-ಕಾಶ್ಮೀರ'ದ ಕತುವಾ ಜಿಲ್ಲೆಯ ಪೊಲೀಸ್ ಠಾಣೆಯೊಂದಕ್ಕೆ ನುಗ್ಗಿದ ಉಗ್ರರು ಒಬ್ಬ ಗಡಿ ಭದ್ರತಾ ಪಡೆ ಸಿಬ್ಬಂದಿ ಸೇರಿದಂತೆ ಇಬ್ಬರನ್ನು ಹತ್ಯೆ ಮಾಡಿದ್ದಾರೆ. ಉಗ್ರರ ದಾಳಿಯಲ್ಲಿ ಇಬ್ಬರು ಮೃತಪಟ್ಟು ಇತರೆ ಮೂವರು ಗಾಯಗೊಂಡಿದ್ದಾರೆ. 4 ಜನ ಸಶಸ್ತ್ರ ಉಗ್ರರು ಕತುವಾದ ರಾಜ್‌ ಬಾಗ್...

ಜಮ್ಮು-ಕಾಶ್ಮೀರದಲ್ಲಿ ಸೇನಾ ಪಡೆಗಳ ಗುಂಡಿಗೆ ಇಬ್ಬರು ಉಗ್ರರು ಬಲಿ

ಜಮ್ಮು-ಕಾಶ್ಮೀರದ ಸೋಪುರ್ ಪ್ರಾಂತ್ಯದ ರಫಿಯಾಬಾದ್‌ ಎಂಬಲ್ಲಿ ಸೇನಾ ಪಡೆ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಹತ್ಯೆಗೀಡಾಗಿದ್ದಾರೆ. ಹತ್ಯೆಗೀಡಾದ ಉಗ್ರರು ಪಾಕ್‌ ಮೂಲದ ಲಷ್ಕರ್- ಎ- ತೋಯ್ಬಾ ಉಗ್ರ ಸಂಘಟನೆಗೆ ಸೇರಿದವರು ಎಂದು ಹೇಳಲಾಗಿದೆ. ಕಳೆದ ಕೆಲ ದಿನಗಳಿಂದ ಉಗ್ರರು ಅಡಗಿದ್ದಾರೆ ಎಂದು ಖಚಿತ ಮಾಹಿತಿಯ...

ಜಮ್ಮು-ಕಾಶ್ಮೀರದಲ್ಲಿ ಫೈರಿಂಗ್: ಕಟ್ಟಡವೊಂದರಲ್ಲಿ ಅಡಗಿ ಕುಳಿತಿರುವ ಉಗ್ರರು

ಭಾರತದ ಗಡಿಯಲ್ಲಿ ಒಳನುಸುಳಲು ಉಗ್ರರು ವಿಪುಲ ಯತ್ನ ನಡೆಸಿದ್ದು, ಗಡಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ಮುಂದುವರೆದಿದೆ. ಜಮ್ಮು-ಕಾಶ್ಮೀರದ ಗಡಿ ಭಾಗದಲ್ಲಿ ಲಷ್ಕರ್ ಎ ತೋಯ್ಬಾ ಉಗ್ರರು ಭಾರತದ ಒಳನುಸುಳಲು ಯತ್ನಿಸುತ್ತಿದ್ದು, ಭದ್ರತಾ ಪಡೆ ಮೇಲೆ ಗುಂಡಿನ ದಾಳಿ...

ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡುವುದಾಗಿ ರಕ್ಷಣಾ ಸಚಿವ ಪರಿಕ್ಕರ್ ಎಚ್ಚರಿಕೆ

ಇಂಡೋ-ಪಾಕ್ ಗಡಿಯಲ್ಲಿ ಪಾಕಿಸ್ತಾನ ಸೇನೆ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ ಹಿನ್ನಲೆಯಲ್ಲಿ ಕಿಡಿಕಾರಿರುವ ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ನವದೆಹಲಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ಪಾಕಿಸ್ತಾನ ಪದೆ ಪದೆ ಕದನ...

ಪಾಕಿಸ್ತಾನದ ಶಾಲೆ ಮೇಲೆ ಉಗ್ರರ ದಾಳಿ: ಬಾಂಬ್ ಸ್ಫೋಟಕ್ಕೆ 12 ವಿದ್ಯಾರ್ಥಿಗಳು ಬಲಿ

'ಪಾಕಿಸ್ತಾನ'ದ ಪೇಷಾವರ್ ನಲ್ಲಿ ಉಗ್ರರು ಬಾಂಬ್ ಸ್ಫೋಟಿಸಿದ್ದು 12 ಜನ ಶಾಲಾ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಡಿ.16ರಂದು ಮಧ್ಯಾಹ್ನದ ವೇಳೆಯಲ್ಲಿ ಪೇಷಾವರ್ ನಲ್ಲಿರುವ ಶಾಲೆಗೆ ನುಗ್ಗಿದ ಉಗ್ರರು ಬಾಂಬ್ ಸ್ಫೋಟಿಸಿದ್ದು ಮನಸೋ ಇಚ್ಛೆ ಗುಂಡಿನ ದಾಳಿ ನಡೆಸಿದ್ದಾರೆ. ಆರು ಜನ ಉಗ್ರರು ಶಾಲಾ...

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: ಏಳು ಸಾವು

'ಜಮ್ಮು-ಕಾಶ್ಮೀರ'ದಲ್ಲಿ ಸೇನಾ ಕ್ಯಾಂಪ್ ಗೆ ಉಗ್ರರು ನುಗ್ಗಿದ ಪರಿಣಾಮ ಯೋಧರು, ಉಗ್ರರು ನಡುವೆ ನಡೆದ ಗುಂಡಿನ ದಾಳಿಯಲ್ಲಿ ಮೂವರು ಯೋಧರು, ನಾಲ್ವರು ಉಗ್ರರು ಸೇರಿ ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ. ಉರಿ ವಲಯದಲ್ಲಿರುವ ಭಾರತೀಯ ಸೇನಾ ಕ್ಯಾಂಪ್‌ ನಲ್ಲಿ ಈ ಘಟನೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited