ಭಾರತದ ಗಡಿ ನಿಯಂತ್ರಣ ರೇಖೆ ಬಳಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದ ಪಾಕಿಸ್ತಾನ ಸೇನೆ ವಿರುದ್ಧ ತಿರುಗಿ ಬಿದ್ದ ಭಾರತೀಯ ಸೇನೆ, ಸರ್ಜಿಕಲ್ ದಾಳಿ ನಡೆಸಿ ಹಲವು ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜನರಲ್ ರಣಬೀರ್ ಸಿಂಗ್, ಸೇನೆಗೆ ದೊರೆತ...
ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಬುಡಗಾಂವ್ ಜಿಲ್ಲೆಯಲ್ಲಿ ನಡೆದ ಪ್ರತಿಭಟನೆಯಲ್ಲಿ 5 ನಾಗರಿಕರು ಸಾವನ್ನಪ್ಪಿದ್ದಾರೆ. 15 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಇಲ್ಲಿನ ಬುಡಗಾಂವ್ ಜಿಲ್ಲೆಯ ಮಾಗಾಂ ಪ್ರದೇಶದಲ್ಲಿ ಪ್ರತಿಭಟನೆ ಆರಂಭಿಸಿದ ಪ್ರತ್ಯೇಕತಾವಾದಿಗಳು ಭದ್ರತಾ ಪಡೆ ಮೇಲೆ ಕಲ್ಲು ತೂರಾಟ ಆರಂಭಿಸಿದರು. ಪರಿಸ್ಥಿತಿ...
ಜಮ್ಮು-ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿ, ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಇದಕ್ಕೆ ಪ್ರತಿಯಾಗಿ ದಿಟ್ಟ ಉತ್ತರ ನೀಡುತ್ತಿರುವ ಭಾರತೀಯ ಸೇನೆ ಪ್ರತಿ ದಾಳಿ ನಡೆಸಿದ್ದಾರೆ.
ಲೈನ್ ಆಫ್ ಕಾರ್ಗಿಲ್ (ಎಲ್ಓಸಿ) ಬಳಿ...
ರಿಯೋ ಒಲಿಂಪಿಕ್ಸ್ ಕ್ರೀಡಾಕೂಟದ ವರದಿ ಮಾಡಲು ತೆರಳಿರುವ ಪತ್ರಕರ್ತರ ಬಸ್ ಮೇಲೆ ದುಷ್ಕರ್ಮಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ.
ಬಾಸ್ಕೇಟ್ ಬಾಲ್ ಕ್ರೀಡಾಂಗಣದಿಂದ ಒಲಿಂಪಿಕ್ ಪಾರ್ಕ್ ನತ್ತ 12 ಪತ್ರಕರ್ತರನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಗುಂಡಿನ ದಾಳಿ ನಡೆದಿದ್ದು ದಾಳಿಯಲ್ಲಿ ಮೂವರು ಪತ್ರಕರ್ತರು...
ಅಸ್ಸಾಂನಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಗ್ರೆನೇಡ್ ಹಾಗೂ ಗುಂಡಿನ ದಾಳಿ ನಡೆಸಿದ ಪರಿಣಾಮ 14 ಮಂದಿ ನಾಗರಿಕರು ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ.
ಅಸ್ಸಾಂನ ಕೋಕ್ರಾಝರ್ ನ ಜನನಿಬಿಡ ಮಾರ್ಕೆಟ್ ಪ್ರದೇಶದಲ್ಲಿ ಮಧ್ಯಾಹ್ನದ ವೇಳೆ ಈ ಘಟನೆ ನಡೆದಿದ್ದು, ನಾಲ್ವರು ಭಯೋತ್ಪಾದಕರು ಜನರ...
ಜಮ್ಮು ಕಾಶ್ಮೀರದ ಪೂಂಜ್ ಜಿಲ್ಲೆಯ ಗಡಿ ಪ್ರದೇಶದಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಗುಂಡಿನ ದಾಳಿಗೆ 6 ನಾಗರೀಕರು ಸಾವನ್ನಪ್ಪಿದ್ದು,ಕನಿಷ್ಠ 15 ಜನರು ಗಾಯಗೊಂಡಿದ್ದಾರೆ.
ಭಾರೀ ಗುಂಡಿನ ದಾಳಿ ಮುಂದುವರಿದಿದ್ದು, ಗಡಿ ಪದೇಶದ ನಾಗರೀಕರನ್ನು ಸೇನೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದೆ. ಶನಿವಾರ...
ಉಗ್ರಗಾಮಿಗಳು ಸೋಮವಾರ ಬೆಳಗ್ಗೆ ಪಂಜಾಬ್ ನ ಗುರುದಾಸಪುರದಲ್ಲಿ ಬಸ್ ಮತ್ತು ಪೋಲಿಸ್ ಠಾಣೆಯ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಒಟ್ಟು 11 ಜನ ಸಾವನ್ನಪಿದ್ದು ಇನ್ನೂ ಹಲವರಿಗೆ ಗಾಯಗಳಾಗಿವೆ.
3-4 ಜನರ ಉಗ್ರಗಾಮಿ ತಂಡವೊಂದು ಸೇನಾ ಸಮವಸ್ತ್ರದಲ್ಲಿ ಜಮ್ಮುವಿನ ಹೀರಾನಗರ್ ಗಡಿಯಿಂದ...
ಅಮೆರಿಕದ ಗನ್ ಸಂಸ್ಕೃತಿ ಇನ್ನಷ್ಟು ಜೀವಗಳನ್ನು ಬಲಿತೆಗೆದುಕೊಂಡಿದೆ.
ಅಮೆರಿಕದ ಲೂಸಿಯಾನಾದ ಲಫಾಯಟ್ಟೆಯ ಚಿತ್ರಮಂದಿರದೊಳಗೆ ನುಗ್ಗಿದ ೫೮ ವರ್ಷದ ವ್ಯಕ್ತಿಯೊಬ್ಬ ಏಕಾಏಕಿ ಗುಂಡಿನ ದಾಳಿ ನಡೆಸಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದ ಘಟನೆ ಗುರುವಾರ ನಡೆದಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.
ಗುಂಡಿನ ದಾಳಿ ನಡೆಸಿದ ನಂತರ...
ಪೊಲೀಸರ ಎನ್ ಕೌಂಟರ್ ಗೆ ಸುಮಾರು 12 ಮಂದಿ ನಕ್ಸಲೀಯರು ಬಲಿಯಾಗಿರುವ ಘಟನೆ ಜಾರ್ಖಂಡ್ ನ ಪಾಲಾಮೌ ಜಿಲ್ಲೆಯಲ್ಲಿ ನಡೆದಿದೆ.
ರಾಂಚಿಯಿಂದ ಸುಮಾರು 140 ಕಿ ಮೀ ದೂರದ ಬಾಕೋರಿಯಾ ಗ್ರಾಮದಲ್ಲಿ ಮಂಗಳವಾರ ನಸುಕಿನ ವೇಳೆ ಈ ಘಟನೆ ನಡೆದಿದ್ದು, 12...
ಮಣಿಪುರದ ಚಂದೇಲ್ ಎಂಬಲ್ಲಿ ಉಗ್ರರು ಸೈನಿಕರ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ ಪರಿಣಾಮ 20 ಸೈನಿಕರು ಸಾವನ್ನಪ್ಪಿದ ದುರ್ಘಟನೆ ನಡೆದಿದೆ.
6 ನೇ ಡೋಗ್ರಾ ರೆಜಿಮೆಂಟ್ ನ ಸೈನಿಕರು ಇಂಪಾಲದ ಕಡೆಗೆ ತೆರಳುತ್ತಿದ್ದಾಗ ಹೊಂಚು ಹಾಕಿ ಕಾಯುತ್ತಿದ್ದ ಉಗ್ರರು...
ಉತ್ತರ ಕಾಶ್ಮೀರದ ಬರಾಮುಲ್ಲಾ ಜಿಲ್ಲೆಯ ಸೊಪೊರೆಯಲ್ಲಿರುವ ಟೆಲೆಕಾಂ ಔಟ್ ಲೆಟ್ ಮೇಲೆ ಶಂಕಿತ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಮೂವರು ನಾಗರಿಕರು ಗಾಯಗೊಂಡಿದ್ದಾರೆ.
ಶ್ರೀನಗರದಿಂದ 52 ಕಿ.ಮೀ ದೂರದಲ್ಲಿರುವ ಸೊಪೊರೆಯ ಇಖ್ಬಾಲ್ ಮಾರುಕಟ್ಟೆಯಲ್ಲಿರುವ ಬಿಎಸ್ ಎನ್ ಎಲ್ ಶೋರೂಂ ಮೇಲೆ ಉಗ್ರರು...
ಅಫ್ಘಾನಿಸ್ಥಾನದ ರಾಜಧಾನಿ ಕಾಬೂಲ್ ನ ಅತಿಥಿಗೃಹವೊಂದರಲ್ಲಿ ವಿದೇಶಿಯರ ಔತಣಕೂಟದ ವೇಳೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಗೆ ಇಬ್ಬರು ಭಾರತೀಯರು ಸೇರಿ ಏಳು ಮಂದಿ ಸಾವನ್ನಪ್ಪಿದ್ದಾರೆ.
ಇಲ್ಲಿನ ಪಾರ್ಕ್ ಪ್ಯಾಲೇಸ್ ಗೆಸ್ಟ್ ಹೌಸ್ ಮೇಲೆ ಗನ್ ಧಾರಿ ವ್ಯಕ್ತಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ...
ಪಾಕಿಸ್ತಾನದ ಕರಾಚಿಯಲ್ಲಿ ಉಗ್ರರು ಅಟ್ಟಹಾಸ ಮೆರಿದ್ದಾರೆ. ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಗೆ 43 ಜನರು ಬಲಿಯಾಗಿದ್ದಾರೆ.
ಕರಾಚಿಯ ಸಫೂರಾ ಚೌಕ್ ಬಳಿ ಮೂರು ಬೈಕ್ ಗಳಲ್ಲಿ ಬಂದ 6 ಜನ ಉಗ್ರರು ಏಕಾ ಏಕಿ ಬಸ್ ನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ....
ಪಾಕಿಸ್ತಾನದಲ್ಲಿ ಸೋಮವಾರ ಮತ್ತೆ ಶಾಲೆಯೊಂದರ ಮೇಲೆ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ಶಾಲಾ ಭದ್ರತಾ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದೆರಾ ಘಾಝಿ ಖಾನ್ ಹೈಸ್ಕೂಲ್ ಮೇಲೆ ಅಪರಿಚಿತ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದು, ಶಾಲೆಯ ಓರ್ವ ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ....
ಛತ್ತೀಸ್ ಗಢದ ಕಾಂಕೇರ್ ಜಿಲ್ಲೆಯಲ್ಲಿ ನಕ್ಸಲೀಯರು ತಮ್ಮ ಅಟ್ಟಹಾಸ ಮುಂದುವರಿಸಿದ್ದು, ನಕ್ಸಲ್ ದಾಳಿಗೆ ಬಿ.ಎಸ್.ಎಫ್ ಜವಾನನೊಬ್ಬ ಸಾವನ್ನಪ್ಪಿದ್ದಾರೆ.
ಛೋಟೆ ಭಾಯ್ ತಿಯಾ ಬಿ.ಎಸ್.ಎಫ್ ಕ್ಯಾಂಪ್ ನಡಿಯಲ್ಲಿ ಬರುವ ಬಾಂಡೆ ಪೊಲೀಸ್ ಠಾಣೆ ಪ್ರದೇಶದಲ್ಲಿ ಮಾವೋವಾದಿಗಳು ಭದ್ರತಾ ಸಿಬ್ಬಂದಿಗಳ ಮೇಲೆ ಗುಂಡಿನ ದಾಳಿ...
ಛತ್ತೀಸ್ ಘಡದ ಸುಕ್ ಮಾ ಜಿಲ್ಲೆಯ ಪೀಡಮೇಲಪಾರಾ ಅರಣ್ಯ ಪ್ರದೇಶದದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದಾರೆ.
ನಕ್ಸಲ್ ತಂಡ ಶನಿವಾರ ನಡೆಸಿದ ಭಾರೀ ಗುಂಡಿನ ದಾಳಿಗೆ 7 ಮಂದಿ ಎಸ್.ಟಿ.ಎಫ್ ಪೊಲೀಸರು ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯಲ್ಲಿ 10 ಕ್ಕೂ ಹೆಚ್ಚು ಯೋಧರು ಗಂಭೀರವಾಗಿ...
ಇತ್ತೀಚೆಗಷ್ಟೇ ಪಾಕಿಸ್ತಾನ ಹಾಗೂ ಉಗ್ರರನ್ನು ಹೊಗಳಿ ವಿವಾದಕ್ಕೀಡಾಗಿದ್ದ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್, ಪಾಕ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಶಾಂತಿ ಮತ್ತು ಸಾಮರಸ್ಯ ಬೇಕಾಗಿದ್ದರೆ ಪಾಕಿಸ್ತಾನ ಭಯೋತ್ಪಾದನೆಗೆ ಕಡಿವಾಣ ಹಾಕಬೇಕೆಂದು ತಿಳಿಸಿದ್ದಾರೆ.
ಜಮ್ಮುವಿನ ಕಾಥುವಾ ಮತ್ತು ಸಾಂಬಾದಲ್ಲಿ ಉಗ್ರರು ನಡೆಸಿರುವ ಗುಂಡಿನ...
ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ಸೇನಾ ಕ್ಯಾಂಪ್ ಮೇಲೆ 4-5 ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.
ಮಾ.20ರಂದು ಜಮ್ಮು-ಕಾಶ್ಮೀರದ ಕಾಥು ಜಿಲ್ಲೆಯ ಪೊಲೀಸ್ ಠಾಣೆ ಮೇಲೆ ಉಗ್ರರು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು, ಮೂವರು ಪೊಲೀಸ್ ಸಿಬ್ಬಂದಿಗಳು, ಓರ್ವ ನಾಗರಿಕ ಸೇರಿ...
ಗಡಿಯಲ್ಲಿ ಭಾರತ ಪದೇ ಪದೇ ಗುಂಡಿನ ದಾಳಿ ನಡೆಸುವ ಮೂಲಕ ಕದನ ವಿರಾಮ ಉಲ್ಲಂ ಸುತ್ತಿದ್ದು, ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಲಾಗುವುದು ಎಂದು ಪಾಕ್ ಸೇನಾ ಮುಖ್ಯಸ್ಥ ರಾಹಿಲ್ ಷರೀಫ್ ಭಾರತಕ್ಕೆ ಎಚ್ಚರಿಕೆ ನೀಡಿದ್ದಾರೆ.
ಭಾರತದ ವಿದೇಶಾಂಗ ಕಾರ್ಯದರ್ಶಿ ಎಸ್.ಜೈಶಂಕರ್ ಅವರ ಪಾಕಿಸ್ತಾನ...
ಲಿಬಿಯಾದ ಕೋರಿಂತಿಯಾ ಹೋಟೆಲ್ ಗೆ ನುಗ್ಗಿದ ಐವರು ಸಶಸ್ತ್ರ ಬಂಧೂಕುದಾರಿಗಳು ನಡೆಸಿದ ಗುಂಡಿನ ದಾಳಿಗೆ ಐವರು ವಿದೇಶಿಯರು, ಮೂವರು ಕಾವಲು ಪಡೆಯವರು ಹಾಗೂ ಒಬ್ಬ ಒತ್ತೆಯಾಳು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ದಾಳಿಯ ವೇಳೆಯಲ್ಲಿ ಲಿಬಿಯಾದ ಸ್ವಘೋಷಿತ ಸರ್ಕಾರದ ಮುಖಂಡ ಒಮರ್ ಅಲ್...
ಜಮ್ಮು-ಕಶ್ಮೀರದ ಗಡಿಯಲ್ಲಿ ಪಾಕ್ ಸೇನೆಯ ಪುಂಡಾಟಕ್ಕೆ ಗರಂ ಆಗಿರುವ ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ವಾಗ್ದಾಳಿ ನಡೆಸಿದ್ದಾರೆ.
ಗಡಿಯಲ್ಲಿ ಪಾಕ್ ಸೇನೆಯಿಂದ ನಡೆಯುತ್ತಿರುವ ನಿರಂತರ ಗುಂಡಿನ ದಾಳಿ, ಕದನ ವಿರಾಮ ಉಲ್ಲಂಘನೆ ಹಿನ್ನಲೆಯಲ್ಲಿ ಉತ್ತರ ಪ್ರದೇಶದ ಲಖನೌದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ಫ್ರಾನ್ಸ್ ನ ಪ್ಯಾರಿಸ್ ನಗರದ ಲಿಯಾನ್ ಬಳಿ ಸ್ಫೋಟ ಸಂಭವಿಸಿದ್ದು, ಇಬ್ಬರು ಅಧಿಕಾರಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೆಲ ಸಮಯದ ಹಿಂದಷ್ಟೇ ದಕ್ಷಿಣ ಪ್ಯಾರಿಸ್ ನಲ್ಲಿ ಪೊಲೀಸರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆದ ಬೆನ್ನಲ್ಲೇ ಪ್ಯಾರಿಸ್ ನ ಮಸೀದಿ ಪಕ್ಕದಲ್ಲಿರುವ ಕಟ್ಟದಲ್ಲಿರುವ ರೆಸ್ಟೋರೆಂಟ್ ಒಂದರಲ್ಲಿ...
ಪ್ಯಾರಿಸ್ ನ ಪತ್ರಿಕಾ ಕಛೇರಿಯಲ್ಲಿ ಉಗ್ರರು ಅಟ್ಟಹಾಸ ಮೆರೆದು 12 ಜನರನ್ನು ಬಲಿಪಡೆದುಕೊಂಡಿರುವ ಬೆನ್ನಲ್ಲೇ ಫ್ರಾನ್ಸ್ ರಾಜಧಾನಿ ಪ್ಯಾರಿಸ್ ನಲ್ಲಿ ಮತ್ತೆ ಗುಂಡಿನ ದಾಳಿ ನಡೆದಿದೆ.
ದಕ್ಷಿಣ ಪ್ಯಾರಿಸ್ ಪ್ರಾಂತ್ಯದಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳು ಪೊಲೀಸರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದಾನೆ.
ಘಟನೆಯಲ್ಲಿ...
'ಫ್ರಾನ್ಸ್' ನ ಚಾರ್ಲಿ ಹೆಬ್ಡೋ ಪತ್ರಿಕಾ ಕಚೇರಿ ಮೇಲೆ ಉಗ್ರರು ದಾಳಿ ನಡೆಸಿದ್ದು 12 ಜನ ಸಾವನ್ನಪ್ಪಿದ್ದಾರೆ. ಪ್ಯಾರೀಸ್ ನಲ್ಲಿರುವ ಚಾರ್ಲಿ ಹೆಬ್ಡೋ ಕಚೇರಿಯ ಮೇಲೆ ದಾಳಿ ನಡೆದಿದೆ.
ಐ.ಎಸ್.ಐ.ಎಸ್ ಉಗ್ರ ಅಲ್ ಬಗ್ದಾದಿಯ ವ್ಯಂಗ್ಯ ಚಿತ್ರ ಪ್ರಕಟಿಸಿದ್ದಕ್ಕಾಗಿ ಐ.ಎಸ್.ಐ.ಎಸ್ ಉಗ್ರರು...
ಮುಂಬೈ ದಾಳಿಯ ರೂವಾರಿ, ಲಷ್ಕರ್ ಎ ತಯ್ಯಬಾ ಸಂಸ್ಥಾಪಕ ಹಫೀಜ್ ಸಯೀದ್ ಕಳೆದ ಶನಿವಾರ ಭಾರತ-ಪಾಕ್ ಗಡಿಯಲ್ಲಿ ಗುಂಡಿನ ಚಕಮಕಿ ನಡೆಯುತ್ತಿದ್ದ ವೇಳೆ ಜಮ್ಮು ಕಾಶ್ಮೀರದ ಸಾಂಬಾ ವಲಯದ ಆಚೆಗಿರುವ ಪಾಕಿಸ್ಥಾನೀ ರೇಂಜರ್ಗಳ ಗಡಿ ಹೊರ ಠಾಣೆಯಲ್ಲಿ ಕಾಣಿಸಿಕೊಂಡಿದ್ದ ಎಂಬ ಮಾಹತಿ...
ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸುವುದನ್ನು ನಿಲ್ಲಿಸಿದರೆ ಭಾರತ ಪಾಕ್ ಜೊತೆ ಉತ್ತಮ ಸಂಬಂಧವನ್ನಿಟ್ಟುಕೊಳ್ಳಲು ಬಯಸುತ್ತದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ಗಡಿಯಲ್ಲಿ ಪಾಕ್ ಪದೇ ಪದೇ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸುತ್ತಿದ್ದರು. ಭಾರತ ಮಾತ್ರ ಪಾಕ್...
ಜಮ್ಮು-ಕಾಶ್ಮೀರದಲ್ಲಿ ಪಾಕ್ ಸೇನೆಯ ಗುಂಡಿನ ದಾಳಿ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಆಹಾರ ಮತ್ತು ಸರಬರಾಜು ರಾಜ್ಯ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಪ್ರತಿ ಭಾರತೀಯ ಯೋಧನ ಸಾವಿಗೆ ಭಾರತ ನಾಲ್ಕು ಪಾಕಿಸ್ತಾನಿಗಳನ್ನು ಕೊಲ್ಲಲಿದೆ ಎಂದು ಹೇಳುವ ಮೂಲಕ ಮತ್ತೆ ವಿವಾದ...
'ಪಾಕಿಸ್ತಾನ' ಜಮ್ಮು-ಕಾಶ್ಮೀರದೊಳಕ್ಕೆ ಉಗ್ರರನ್ನು ಕಳಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಆರೋಪಿಸಿದ್ದಾರೆ. ಉಗ್ರರನ್ನು ಭಾರತದೊಳಕ್ಕೆ ನುಗ್ಗಿಸುತ್ತಿರುವ ಪಾಕಿಸ್ತಾನ ಪದೇ ಪದೇ ಗಡಿ ಭಾಗದಲ್ಲಿ ನಡೆಯುತ್ತಿರುವ ಗುಂಡಿನ ದಾಳಿಗೆ ಉತ್ತೇಜನ ನೀಡುತ್ತಿದೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.
ಪಾಕಿಸ್ತಾನ...
ಶಸ್ತ್ರಸಜ್ಜಿತ ಸುಮಾರು 50 ರಿಂದ 60 ಉಗ್ರರು ಗಡಿ ನಿಯಂತ್ರಣ ರೇಖೆ ಬಳಿ ಭಾರತದೊಳಗೆ ನುಸುಳಲು ಹೊಂಚು ಹಾಕಿದ್ದು, ಗಡಿ ಭಾಗದಲ್ಲಿ ಬೀಡೂರಿದ್ದಾರೆ ಎಂದು ತಿಳಿದುಬಂದಿದೆ.
ಭಾರತದ ಗಡಿಯಲ್ಲಿ ಹೆಚ್ಚಿನ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದ್ದು, ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗಡಿ ಭದ್ರತಾ...
ಜಮ್ಮು-ಕಾಶ್ಮೀರದ ಸಾಂಬಾ ವಲಯದ ಗಡಿಯಲ್ಲಿ ಪಾಕಿಸ್ತಾನಿ ಪಡೆಗಳು ಕದನ ವಿರಾಮ ಉಲ್ಲಂಘಿಸಿ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಯೋಧನೊಬ್ಬ ಬಲಿಯಾಗಿದ್ದು, ಇನ್ನೊರ್ವ ಸೇನಾ ಯೋಧ ಗಂಭೀರವಾಗಿ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಎರಡು ಸೇನಾ ಪೋಸ್ಟ್ಗಳನ್ನು ಗುರಿಯಾಗಿರಿಸಿಕೊಂಡು ಪಾಕ್...
'ಜಮ್ಮು-ಕಾಶ್ಮೀರ'ದ ಕುಪ್ವಾರದಲ್ಲಿ ಸೇನಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ದಾಳಿ ನಡೆದಿದ್ದು ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ.
ಕುಪ್ವಾರದ ಬಸ್ಪೋರ ಬಳಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಡಿ.18ರಂದು ಭದ್ರತಾ ಸಿಬ್ಬಂದಿ ಕೂಂಬಿಂಗ್ ಕಾರ್ಯಾಚರಣೆ ಕೈಗೊಂಡಿದ್ದರು. ಈ...
'ಕಲಬುರ್ಗಿ' ಕಾಂಗ್ರೆಸ್ ಮುಖಂಡ ಮಹಮ್ಮದ್ ಶಬ್ಬೀರ್ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕಲಬುರಗಿ ಪೊಲೀಸರು ಬಂಧಿಸಿದ್ದಾರೆ.
ರೆಹಮಾನ್, ಮೊಹಮದ್ ಇರ್ಫಾನ್, ಶೇಖ್ ಮೋಬಿನ ಬಂಧಿತ ಆರೋಪಿಗಳಾಗಿದ್ದು ಅವರಿಂದ ನಾಡಪಿಸ್ತೂಲ್, ಮಾರಕಾಸ್ತ್ರ ಹಾಗೂ ತವೇರಾ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಲಬುರಗಿ ಜೈಲಿನಲ್ಲಿರುವ...
'ಕಲಬುರ್ಗಿ'ಯ ಚಿತ್ತಾಪುರ ತಾಲೂಕಿನಲ್ಲಿ ದುಷ್ಕರ್ಮಿಗಳ ಗುಂಡಿನ ದಾಳಿಯಿಂದ ತೀವ್ರಗಾಯಗೊಂಡಿದ್ದ ಯುವ ಕಾಂಗ್ರೆಸ್ ಮುಖಂಡ ಮಹಮ್ಮದ್ ಶಬ್ಬೀರ್ ಸಾವನ್ನಪ್ಪಿದ್ದಾರೆ.
ವಾಡಿ ತಾಲೂಕಿನ ಯುವ ಕಾಂಗ್ರೆಸ್ ಮುಖಂಡನ ಮಹಮ್ಮದ್ ಶಬ್ಬೀರ್, ಕೋರ್ಟ್ ಗೆ ಸಾಕ್ಷಿ ಹೇಳಲು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಆಕಾಶವಾಣಿ ಕೇಂದ್ರದ...
'ಜಾರ್ಖಂಡ್'ನ ಚೈಬಾಸಾ ಜೈಲಿನಲ್ಲಿ 5 ಖೈದಿಗಳನ್ನು ಪೊಲೀಸರು ಹತ್ಯೆ ಮಾಡಿದ್ದಾರೆ. ಜೈಲಿನಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಹಿನ್ನೆಲೆಯಲ್ಲಿ ಪೊಲೀಸರು ಎನ್ ಕೌಂಟರ್ ಮೂಲಕ ಖೈದಿಗಳನ್ನು ಹತ್ಯೆ ಮಾಡಿದ್ದಾರೆ.
ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಲಾಗಿದ್ದ ಖೈದಿಗಳ ವಿಚಾರಣೆ ಮುಗಿಸಿ ಕೋರ್ಟ್ ನಿಂದ ಜೈಲಿಗೆ ಕರೆ...
'ಜಮ್ಮು-ಕಾಶ್ಮೀರ'ದಲ್ಲಿ ಯೋಧರು, ಹಾಗೂ ಉಗ್ರರ ನಡುವೆ ನಡೆಯುತ್ತಿರುವ ಗುಂಡಿನ ಕಾಳಗದಲ್ಲಿ 5ಜನ ಉಗ್ರರನ್ನು ಯೋಧರು ಹತ್ಯೆ ಮಾಡಿದ್ದಾರೆ.
ಕುಪ್ವಾರ ಜಿಲ್ಲೆಯಲ್ಲಿ ಡಿ.3ರಂದು ಜಮ್ಮು-ಕಾಶ್ಮೀರದಲ್ಲಿ ಉಗ್ರರು ಹಾಗೂ ಯೋಧರ ನಡುವೆ ಗುಂಡಿನ ದಾಳಿನಡೆದಿದೆ. ಈ ದಾಳಿಯಲ್ಲಿ ಇಬ್ಬರು ಯೋಧರಿಗೆ ಗಂಭೀರ ಗಾಯಗಳುಂಟಾಗಿವೆ ಎಂದು...
ಪ್ರಧಾನಿ ನರೇಂದ್ರ ಮೋದಿ ಅವರ ಜಮ್ಮು ಮತ್ತು ಕಾಶ್ಮೀರ ಭೇಟಿಯ ಮುನ್ನಾದಿನ ಇಲ್ಲಿನ ಗಡಿ ನಿಯಂತ್ರಣ ರೇಖೆಯ ಬಳಿ ಭಾರೀ ದಾಳಿ ನಡೆಸಿರುವ ಉಗ್ರರ ಗುಂಪೊಂದು, ಮೂವರು ಯೋಧರು ಸೇರಿದಂತೆ 6 ಜನರನ್ನು ಬಲಿ ಪಡೆದಿದೆ.
ಈ ವೇಳೆ ಯೋಧರು ನಡೆಸಿದ...
'ಜಮ್ಮು-ಕಾಶ್ಮೀರ'ದ ಅಂತಾರಾಷ್ಟ್ರೀಯ ಗಡಿ ಭಾಗದಲ್ಲಿ ಉಗ್ರರು ಹಾಗೂ ಭಾರತೀಯ ಯೋಧರ ನಡುವೆ ಗುಂಡಿನ ದಾಳಿ ನಡೆದಿದೆ.
ಪ್ರತ್ಯೇಕವಾದಿ ಗೆರಿಲ್ಲಾಗಳು ಭಾರತದ ಗಡಿಯೊಳಕ್ಕೆ ಅತಿಕ್ರಮಣ ನಡೆಸಿದ ಹಿನ್ನೆಲೆಯಲ್ಲಿ ಯೋಧರು ಗುಂಡಿನ ದಾಳಿ ನಡೆಸಿದ್ದಾರೆ. ಜಮ್ಮು-ಕಾಶ್ಮೀರ ಪೊಲೀಸ್ ಮೂಲಗಳ ಪ್ರಕಾರ, 3-4 ಜನರಿದ್ದ ಉಗ್ರರ...
ಪ್ರಸಕ್ತ ವರ್ಷದಲ್ಲಿ ಭಾರತ-ಪಾಕಿಸ್ಥಾನ ಗಡಿಯಲ್ಲಿ 152 ಬಾರಿ ಕದನ ವಿರಾಮ ಉಲ್ಲಂಘನೆ ಪ್ರಕರಣ ನಡೆದಿದ್ದು ಈ ದಾಳಿಗಳಲ್ಲಿ 15 ಮಂದಿ ಬಲಿಯಾದರೆ 115 ಮಂದಿ ಗಾಯಗೊಂಡಿರುವುದಾಗಿ ಕೇಂದ್ರ ಸರ್ಕಾರ ಲೋಕಸಭೆಗೆ ತಿಳಿಸಿದೆ.
ಇತ್ತೀಚೆಗೆ ಭಾರತ ಮತ್ತು ಪಾಕಿಸ್ಥಾನ ನಡುವಣ ಗಡಿ ಮತ್ತು...
ಭಾರತದ ಗಡಿಯಲ್ಲಿ ಪಾಕಿಸ್ತಾನ ತನ್ನ ಪುಂಡಾಟಿಕೆ ಮುಂದುವರೆಸಿದೆ. ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ನಿವಾಸದ ಬಳಿ ಪಾಕ್ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.
ಬೆಳಿಗ್ಗೆ 7.30ರ ಸುಮಾರಿನಲ್ಲಿ ಶ್ರೀನಗರದಲ್ಲಿರುವ ಒಮರ್ ಅಬ್ದುಲ್ಲಾ ಮನೆ ಬಳಿ ಯೋಧನೊಬ್ಬ ಗಾಳಿಯಲ್ಲಿ 15 ಸುತ್ತು ಗುಂಡು ಹಾರಿಸಿದ್ದಾನೆ...
ಕಾಶ್ಮೀರದ ಬುಡ್ಗಾಮ್ ಜಿಲ್ಲೆಯಲ್ಲಿ ಉಗ್ರರು, 4 ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ವಾಹನ ತಪಾಸಣೆ ಮಾಡುತ್ತಿದ್ದ ಸೈನಿಕರನ್ನು ಗುರಿಯಾಗಿರಿಸಿಕೊಂಡು ಗುಂಡಿನ ದಾಳಿ ನಡೆಸಲಾಗಿದೆ. ದಾಳಿಯಲ್ಲಿ ಇಬ್ಬರು ಸೈನಿಕರು ಮೃತಪಟ್ಟಿದ್ದಾರೆ.
ತೀವ್ರವಾಗಿ ಗಾಯಗೊಂಡ ಸೈನಿಕರನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಇಬ್ಬರು ಮೃತ ಪಟ್ಟರು"...
ಕೆನಡಾ ಸಂಸತ್ ಮೇಲೆ ಉಗ್ರರು ದಾಳಿ ನಡೆಸಿದ್ದು, ಭಧ್ರತಾ ಪಡೆಯ ಯೋಧ ಸಾವನ್ನಪ್ಪಿದ ಘಟನೆ ನಡೆದಿದೆ.
ಕೆನಡಾ ಪ್ರಧಾನಿ ಸ್ಟಿಫನ್ ಹಾರ್ಪರ್ ಸಂಸತ್ತಿನಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಕೊಠಡಿಯ ಹೊರಗೆ ಈ ಗುಂಡಿನ ದಾಳಿ ನಡೆದಿದೆ. ಬಂದೂಕುಧಾರಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ಘಟನೆಯಲಿ...
ವಿಧಾನಸಭಾ ಚುನಾವಣೆ ಮತದಾನದ ನಡುವೆ ಬಿಜೆಪಿ ಮತ್ತು ಐಎನ್ ಎಲ್ ಡಿ ಪಕ್ಷಗಳ ನಡುವೆ ಘರ್ಷಣೆ ಸಂಭವಿಸಿ ಗುಂಡಿನ ದಾಳಿ ನಡೆದಿರುವ ಘಟನೆ ಹರ್ಯಾಣದಲ್ಲಿ ನಡೆದಿದೆ.
ಮಹಾರಾಷ್ಟ್ರ ಹಾಗೂ ಹರ್ಯಾಣದಲ್ಲಿ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಮಧ್ಯಾಹ್ನ 1:30ರ ವರೆಗೆ...
ಜಮ್ಮು-ಕಾಶ್ಮೀರ ಗಡಿಯಲ್ಲಿ ಪಾಕ್ ಸೇನೆ ಪದೇ ಪದೆ ಕ್ಯಾತೆ ತೆಗೆಯುತ್ತಿದ್ದರೂ ತನ್ನ ತಪ್ಪನ್ನು ಮುಚ್ಚಿಟ್ಟುಕೊಂಡು, ಭಾರತವೇ ಕದನ ವಿರಾಮ ಉಲ್ಲಂಘನೆ ಮಾಡಿ, ಗುಂಡಿನ ದಾಳಿ ನಡೆದಿಸಿದೆ ಎಂದು ಪಾಕಿಸ್ತಾನ ವಿಶ್ವಸಸ್ಥೆಗೆ ಪತ್ರ ಬರೆದಿದೆ.
ಕಳೆದ ಕೆಲವು ವಾರಗಳಿಂದ ಭಾರತ ಉದ್ದೇಶಪೂರ್ವಕವಾಗಿ ಅಪ್ರಚೋದಿತ...
ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನ ಮತ್ತೆ ಪುಂಡಾಟಿಕೆ ಮುಂದುವರೆಸಿದ್ದು, ಅಂತರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಪಾಕ್ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ.
ಜಮ್ಮು-ಕಾಶ್ಮೀರದ ಅರ್ನಿಯಾ ಸೆಕ್ಟರ್ ಬಳಿ ಪಾಕ್ ಸೇನೆ ಭಾರತೀಯ ಸೇನಾ ಶಿಬಿರಗಳನ್ನು ಗುರಿಯಾಗಿಸಿಕೊಂಡು ಭಾರೀ ಗುಂಡಿನ ದಾಳಿ ನಡೆಸಿದೆ....
ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದೆ. ಭಾರತೀಯ ಸೇನಾ ಶಿಬಿಗಳ ಮೇಲೆ ಪಾಕ್ ಸೇನೆ ಗುಂಡಿನ ದಾಳಿ ನಡೆಸಿದೆ.
ಪೂಂಚ್ ಜಿಲ್ಲೆಯ ಕೆರ್ನಿ ಸೆಕ್ಟರ್ ಹಾಗೂ 4 ಭಾರತೀಯ ಸೇನಾ ಶಿಬಿರಗಳ ಮೇಲೆ ಪಾಕ್ ಸೇನೆ ಅಪ್ರಚೋದಿತ ಗುಂಡಿನ...
'ಪಾಕ್ ಪುಂಡಾಟಿಕೆ'ಗೆ ಭಾರತೀಯ ಸೇನೆ ತಕ್ಕ ಉತ್ತರ ನೀಡಿರುವುದಕ್ಕೆ ಹೆದರಿರುವ ಪಾಕಿಸ್ತಾನ ಜಮ್ಮು, ಸಾಂಬಾ ಪ್ರದೇಶಗಳಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಿಲ್ಲಿಸಿದೆ.
ಪಾಕಿಸ್ತಾನ ಸೇನೆ ದಾಳಿಗೆ ಅ.9ರಂದು ಭಾರತೀಯ ಸೇನೆ ತೀವ್ರ ಪ್ರತಿದಾಳಿ ನಡೆಸಿ ಎಚ್ಚರಿಕೆ ನೀಡಿತ್ತು. ಭಾರತೀಯ ಸೇನೆ ದಾಳಿಯಿಂದ...
ಭಾರತ-ಪಾಕಿಸ್ತಾನ ಅಂತರಾಷ್ಟ್ರೀಯ ಗಡಿಯಲ್ಲಿ ಪಾಕ್ ಸೇನೆ ಪುಂಡಾಟ ಮುಂದುವರೆದಿದ್ದು, ಭಾರತೀಯ ಸೇನಾ ಶಿಬಿರಗಳನ್ನು, ನಾಗರಿಕರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದೆ. ಭಾರತೀಯ ಸೇನೆ ಕೂಡ ಪ್ರತ್ಯುತ್ತರ ನೀಡುತ್ತಿದ್ದು, ಗಡಿಯಲ್ಲಿ ಅಘೋಷಿತ ಕದನದ ವಾತಾವರಣ ನಿರ್ಮಾಣವಾಗಿದೆ.
70 ಭಾರತೀಯ ಸೇನಾ ಶಿಬಿರ ಹಾಗೂ...
ನಮ್ಮ ಭೂ ಭಾಗ ಹಾಗೂ ಜನರ ರಕ್ಷಣೆ ಮಾಡುವುದು ಸರ್ಕಾರದ ಕರ್ತವ್ಯ. ಆತ್ಮರಕ್ಷಣೆಗಾಗಿ ಪಾಕ್ ಸೇನೆ ವಿರುದ್ಧ ಪ್ರತಿದಾಳಿ ನಡೆಸಲೇ ಬೇಕಾಗಿದೆ ಎಂದು ರಕ್ಷಣಾ ಸಚಿವ ಅರುಣ್ ಜೇಟ್ಲಿ ಸ್ಪಷ್ಟಪಡಿಸಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ಜಮ್ಮು-ಕಾಶ್ಮೀರದ ಅಂತರಾಷ್ಟ್ರೀಯ ಗಡಿಯಲ್ಲಿ ಪಾಕ್ ಸೇನೆ ನಿರಂತರವಾಗಿ...
ಗಡಿ ಭಾಗದಲ್ಲಿ ಪಾಕ್ ಸೈನಿಕರು ನಡೆಸುತ್ತಿರುವ ಅಪ್ರಚೋದಿತ ದಾಳಿಗೆ ಭಾರತೀಯ ಸೇನೆ ನೀಡಿರುವ ಪ್ರತ್ಯುತ್ತರಕ್ಕೆ ಪಾಕಿಸ್ತಾನ ಬೆಚ್ಚಿಬಿದ್ದಿದೆ.
ಗಡಿ ಭಾಗದಲ್ಲಿ ಪರಿಸ್ಥಿತಿ ಮಿತಿ ಮೀರುತ್ತಿದ್ದರಿಂದ ಪ್ರಧಾನಿ ನರೇಂದ್ರ ಮೋದಿ ಅ.8ರಂದು ಪಾಕಿಸ್ತಾನದ ದಾಳಿಗೆ ಪ್ರತಿ ದಾಳಿ ನಡೆಸಲು ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ...
ಜಮ್ಮು-ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನ ಪುಂಡಾಟಿಕೆ ಮುಂದುವರೆಸಿದ್ದು, ಉದ್ವಿಗ್ನಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನಲೆಯಲ್ಲಿ ಭಾರತ-ಪಾಕಿಸ್ತಾನ ನಡುವೆ ಮಾತುಕತೆ ನಡೆಸಲು ವಿಶ್ವಸಂಸ್ಥೆ ಇಂಗಿತ ವ್ಯಕ್ತಪಡಿಸಿದೆ.
ನಿರಂತರವಾಗಿ ಗಡಿ ನಿಯಮ ಉಲ್ಲಂಘನೆಮಾಡುತ್ತಿರುವ ಪಾಕ್ ಸೇನೆ, ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಭಾರತೀಯ ಸೇನಾ ಶಿಬಿರಗಳನ್ನು ಗುರಿಯಾಗಿಸಿಕೊಂಡು ಪಾಕ್...
ತಮಿಳುನಾಡಿನ ಕಲ್ಪಾಕಂ ಅಣುಸ್ಥಾವರದಲ್ಲಿ ಗುಂಡಿನ ದಾಳಿ ನಡೆದಿದ್ದು 3 ಸಾವನ್ನಪ್ಪಿದ್ದಾರೆ, ಇಬ್ಬರಿಗೆ ಗಂಭೀರ ಗಾಯಗಳುಂಟಾಗಿವೆ.
ಅ.8ರ ಬೆಳಗ್ಗೆ 5.30ಕ್ಕೆ ಈ ಘಟನೆ ನಡೆದಿದೆ. ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(ಸಿ.ಐ.ಎಸ್.ಎಫ್.ನ) ಕ್ಯಾಂಪ್ ನ ವಿಜಯ್ ಪ್ರತಾಪ್ ಸಿಂಗ್ ಎಂಬಾತ ಗುಂಡಿನ ದಾಳಿ ನಡೆಸಿದ್ದು,...
ಜಮ್ಮು-ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡಿ ಭಾರತೀಯ ಯೋಧರ ಮೇಲೆ ಗುಂಡಿನ ದಾಳಿ ನಡೆಸುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಮೌನವಾಗಿರುವುದೇಕೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಗಡಿಯಲ್ಲಿ ಪಾಕ್ ಸೇನೆ ಪ್ರತಿದಿನ ಕ್ಯಾತೆ ತೆಗೆಯುತ್ತಿದ್ದರೂ ಮೌನ ವಹಿಸಿರುವ ಪ್ರಧಾನಿ...
ಜಮ್ಮು-ಕಾಶ್ಮೀರ ಗಡಿಯಲ್ಲಿ ಕ್ಯಾತೆ ಮುಂದುವರೆಸಿರುವ ಪಾಕಿಸ್ತಾನ ಕಳೆದೆರಡು ದಿನಗಳಿಂದ ಅಂತರಾಷ್ಟ್ರೀಯ ಗಡಿ ಹಾಗೂ ಗಡಿ ನಿಯಂತ್ರಣ ರೇಖೆಯಲ್ಲಿ ಭಾರೀ ಪ್ರಮಾಣದಲ್ಲಿ ಗುಂಡಿನ ದಾಳಿ ನಡೆಸಿದೆ.
ಪಾಕ್ ಸೇನೆಯ ಈ ಕೃತ್ಯಕ್ಕೆ ಭಾರತೀಯ ಸೇನೆ ಕೂಡ ಪ್ರತಿದಾಳಿ ನಡೆಸಿದ್ದು, ಭಾರತೀಯ ಸೇನೆ...
ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕ್ ಸೇನೆ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಇಲ್ಲಿನ ಮೇಂದಾರ್ ವಲಯದಲ್ಲಿ ಗುಂಡಿನ ದಾಳಿ ನಡೆಸಲಾಗಿದೆ.
ಭಾರತೀಯ ಸೇನಾ ಶಿಬಿರಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದ್ದು, ಕಳೆದ 72 ಗಂಟೆಗಳಲ್ಲಿ 5ನೇ ಬಾರಿ ಪಾಕ್ ಸೇನೆ ಕದನ ವಿರಾಮ...
ಬಿಜೆಪಿ ಶಾಸಕ ಜಿತೇಂದ್ರ ಸಿಂಗ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ದೆಹಲಿ ಶಾಹದರಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಜಿತೇಂದ್ರ ಸಿಂಗ್ ಮೇಲೆ ಇಬ್ಬರು ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ.
ದುಷ್ಕರ್ಮಿಗಳು ಏಕಾಏಕಿ 4 ಸುತ್ತಿನ ಗುಂಡಿನ ದಾಳಿ ನಡೆಸಿರುವುದು...
ಜಮ್ಮು-ಕಾಶ್ಮೀರದಲ್ಲಿ ಪಾಕ್ ಸೇನೆಯಿಂದ ಒಂದೆಡೆ ಗುಂಡಿನ ದಾಳಿ ಮುಂದುವರೆದರೆ ಇನ್ನೊಂದೆಡೆ ಉಗ್ರರ ದಾಳಿ ಮುಂದುವರೆದಿದೆ. ಗಡಿಯಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಗೆ ಓರ್ವ ಭಾರತೀಯ ಯೋಧ ಬಲಿಯಾಗಿದ್ದಾರೆ.
ಜಮ್ಮುವಿನ ಕುಪ್ವಾರ ಪ್ರದೇಶದಲ್ಲಿನ ಅಂತರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯ ಬಳಿ ಉಗ್ರರು ನಡೆಸಿದ ಗುಂಡಿನ...
ಜಮ್ಮು-ಕಾಶೀರದ ಗಡಿಯಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಗುಂಡಿನ ದಾಳಿಯಲ್ಲಿ ತೊಡಗಿರುವ ಪಾಕ್ ಸೇನೆ, ತನ್ನ ಕೃತ್ಯ ಮುಂದುವರೆಸುವ ಮೂಲಕ ಭಾರತವನ್ನು ಇನ್ನಷ್ಟು ಕೆಣಕುವ ಯತ್ನ ನಡೆಸಿದೆ.
ಕಳೆದ 15ದಿನಗಳಲ್ಲಿ ಪಾಕಿಸ್ತಾನ 21ಬಾರಿ ಕದನ ವಿರಾಮ ಉಲ್ಲಂಘನೆಮಾಡಿದೆ. ಆಗಸ್ಟ್ ತಿಂಗಳೊಂದರಲ್ಲೇ 23ಬಾರಿ, ಜು.16ರಿಂದ...
ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕ್ ಸೇನೆ ನಿರಂತರವಾಗಿ ಗುಂಡಿನ ದಾಳಿ ನಡೆಸುವ ಮೂಲಕ ಭಾರತದೊಂದಿಗೆ ಪದೇ ಪದೇ ಕ್ಯಾತೆ ತೆಗೆಯುತ್ತಿದ್ದು, ಒಂದುವೇಳೆ ಪಾಕಿಸ್ತಾನದ ವಿರುದ್ಧ ಭಾರತ ಯುದ್ಧ ಘೋಷಣೆಯಾದರೆ ಭಾರತ ಸಂಕಷ್ಟಕ್ಕೀಡಾಗಲಿದೆ ಎಂಬ ಮಾಹಿತಿ ಬಹಿರಂಗವಾಗಿದೆ.
ಪಾಕಿಸ್ತಾನದ ವಿರುದ್ಧ ಯುದ್ಧ ಸಾರಬೇಕು ಎಂಬ...
ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದೆ. ಜಮ್ಮು-ಕಾಶ್ಮೀರದ ಅರ್ನಿಯಾ, ಆರ್.ಎಸ್.ಪುರಗಳಲ್ಲಿ ಪಾಕ್ ಸೇನೆಯ ಅಪ್ರಚೋದಿತ ಗುಂಡಿನ ದಾಳಿ ಮುಂದುವರೆದಿದ್ದು, ಉದ್ವಿಗ್ನ ವಾತಾವರಣ ಉಂಟಾಗಿದೆ.
ಅರ್ನಿಯಾ, ಆರ್.ಎಸ್.ಪುರಗಳಲ್ಲಿ 25 ಸೇನಾ ನೆಲೆಗಳ ಮೇಲೆ ಪಾಕ್ ಸೇನೆ ಗುಂಡಿನ ದಾಳಿ ನಡೆಸಿದೆ. ಈ ಭಾಗದಲ್ಲಿನ...
ಜಮ್ಮು-ಕಾಶ್ಮೀರದ ಕುಪ್ವಾರದ ಬಳಿ ನಡೆದ ಉಗ್ರರು ಹಾಗೂ ಭಾರತೀಯ ಯೋಧರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಭಯೋತ್ಪಾದಕರನ್ನು ಎನ್ ಕೌಂಟರ್ ಮಾಡಲಾಗಿದೆ.
ಜಮ್ಮು-ಕಾಶ್ಮೀರದ ಕುಪ್ವಾರ ಬಳಿ ಭಾರತೀಯ ಸೇನೆಯ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆ...
ಜಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಬಿಎಸ್ ಎಫ್ ಯೋಧರನ್ನು ಗುರಿಯಾಗಿಸಿಕೊಂಡು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ.
ಜಮ್ಮುವಿನ ಅಂತರಾಷ್ಟ್ರೀಯ ಗಡಿ ಭಾಗದ ಆರ್.ಎಸ್.ಪುರ ಸೆಕ್ಟರ್ ಹಾಗೂ ಅರ್ನಿಯಾ ಪ್ರದೇಶಗಳಲ್ಲಿ 22 ಬಿಎಸ್ ಫ್...
'ಜಮ್ಮು-ಕಾಶ್ಮೀರ' ಗಡಿ ಪ್ರದೇಶದಲ್ಲಿ ಪಾಕಿಸ್ತಾನ ನಡೆಸಿರುವ ಗುಂಡಿನ ದಾಳಿಯನ್ನು ರಕ್ಷಣಾ ಸಚಿವ ಅರುಣ್ ಜೇಟ್ಲಿ ತೀವ್ರವಾಗಿ ಖಂಡಿಸಿದ್ದಾರೆ. ಪಾಕಿಸ್ತಾನಕ್ಕೆ ಭಾರತ ಸೇನೆ ತಕ್ಕ ಪಾಠ ಕಲಿಸಲಿದೆ ಎಂದು ಅರುಣ್ ಜೇಟ್ಲಿ ತಿಳಿಸಿದ್ದಾರೆ.
ವಿಶಾಖಪಟ್ಟಣದಲ್ಲಿ ಐ.ಎನ್.ಎಸ್ ಕಮೋತ್ರ ಲೋಕಾರ್ಪಣೆಗೊಳಿಸಿದ ಬಳಿಕ ಪಾಕಿಸ್ತಾನ ನಡೆಸಿರುವ...
ಅಸ್ಸಾಂನಲ್ಲಿ ಸೇನಾ ಪಡೆ ಹಾಗೂ ಪೊಲೀಸರು ನಡೆಸಿದ ಜಂಟಿ ಕಾರ್ಯಾಚಾರಣೆಯಲ್ಲಿ ಐವರು ಬೋಡೋ ಉಗ್ರರನ್ನು ಎನ್ ಕೌಂಟರ್ ಮಾಡಲಾಗಿದೆ.
ಅಸ್ಸಾಂ ನ ಚಿರಂಗ್ ಜಿಲ್ಲೆಯಲ್ಲಿ ನಸುಕಿನ ಜಾವ ಈ ಕಾರ್ಯಾಚರಣೆ ನಡೆದಿದ್ದು, ಇಲ್ಲಿನ ರುನಿಖಾಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ರಾಯ್ ಮಾಟಿ ಅರಣ್ಯ...
ಜಮು-ಕಾಶ್ಮೀರದಲ್ಲಿ ಎನ್ ಕೌಂಟರ್ ನಡೆಸಲಾಗಿದ್ದು, ಕಾಶ್ಮೀರದ ಕುಪ್ವಾರ ಜಿಲ್ಲೆಯ ತಾಂಗ್ಧಾರ್ ಗಡಿನಿಯಂತ್ರಣ ರೇಖೆ ಬಳಿ ಉಗ್ರನೊಬ್ಬನನ್ನು ಭಾರತೀಯ ಯೋಧರು ಹತ್ಯೆಗೈದಿದ್ದಾರೆ.
ಭಾರತೀಯ ಯೋಧರು ಕಾರ್ಯಾಚರಣೆ ನಡೆಸಿದ್ದ ವೇಳೆ ಇಲ್ಲಿನ ಧನ್ನಿ ಅರಣ್ಯ ಪ್ರದೇಶದಲ್ಲಿ ಅನುಮಾನಾಸ್ಪದ ವ್ಯಕ್ತಿಯ ಚಲನವಲನದ ಬಗ್ಗೆ ತಿಳಿದ ಸೇನಾ ಪಡೆ...
ಪಾಕ್ ಸೇನೆ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದೆ. ಜಮ್ಮು-ಕಾಶ್ಮೀರದ ಆರ್.ಎಸ್.ಪುರ ಸೆಕ್ಟರ್ ಬಳಿಯ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತೀಯ ಸೇನಾ ನೆಲೆಗಳ ಮೇಲೆ ಷೆಲ್ ದಾಳಿ ನಡೆಸಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ಇದು ಮೂರನೇ ದಾಳಿಯಾಗಿದೆ. ಬಿ.ಎಸ್.ಎಫ್ ಪಡೆಗಳ...
ಸರ್ಕಾರದ ವಿರುದ್ಧ ಪ್ರತಿಭಟನಾ ರ್ಯಾಲಿ ನಡೆಸುತ್ತಿದ್ದ ಮಾಜಿ ಕ್ರಿಕೆಟಿಗ, ಪಾಕ್ ರಾಜಕಾರಣಿ ಇಮ್ರಾನ್ ಖಾನ್ ಕಾರಿನ ಮೇಲೆ 15 ಗುಂಡಿನ ದಾಳಿ ನಡೆದಿದೆ. ಪ್ರಾಣಾಪಾಯದಿಂದ ಇಮ್ರಾನ್ ಖಾನ್ ಬಚಾವಾಗಿದ್ದಾರೆ.
ತಮ್ಮ ಮೇಲೆ ಗುಂಡಿನ ದಾಳಿ ನಡೆದಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ಇಮ್ರಾನ್...
ದೇಶಾದ್ಯಂತ 68ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆಮಾಡಿದ್ದರೆ, ಅತ್ತ ಪಾಕಿಸ್ತಾನ ಮಾತ್ರ ತನ್ನ ಹಳೇ ಚಾಳಿ ಬಿಡುತ್ತಿಲ್ಲ, ಒಂದೆಡೆ ಗಡಿ ಪ್ರದೇಶಗಳಲ್ಲಿ ಗುಂಡಿನ ದಾಳಿ ನಡೆಸುತ್ತಿದ್ದರೆ, ಇನ್ನೊಂಡೆದೆ ಮತ್ತೆ ಜಮ್ಮು-ಕಾಶ್ಮೀರದ ವಿಷಯ ಪ್ರಸ್ತಾಪಿಸುತ್ತಿದೆ.
ಪಾಕಿಸ್ತಾನ ಭಾರತದೊಂದಿಗೆ ಉತ್ತಮ ಸಂಬಂಧ ಮುಂದುವರೆಸಲು ಬಯಸುತ್ತದೆ. ಆದರೆ...