Untitled Document
Sign Up | Login    
Dynamic website and Portals
  

Related News

ಗುಜರಾತ್ ಸರ್ಕಾರಿ ನೌಕರರಿಗೆ ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಭಾಗಿಗೆ ಅವಕಾಶ

ಛತ್ತೀಸ್ ಗಡ ಸರ್ಕಾರ ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರಿಗೆ ಪಾಲ್ಗೊಳ್ಳಲು ಅವಕಾಶ ನೀಡಿದೆ. ಇದೀಗ ಗುಜರಾತ್ ಸರ್ಕಾರ ಕೂಡ ಇಂಥದ್ದೇ ನಿರ್ಧಾರಕ್ಕೆ ಮುಂದಾಗಿದೆ. ಈ ವಿಚಾರದಲ್ಲಿ ಛತ್ತೀಸ್ ಗಡಕ್ಕಿಂತ ಒಂದು ಹೆಜ್ಜೆ ಮುಂದಿಡಲು ನಿರ್ಧರಿಸಿರುವ ಗುಜರಾತ್ ಸರ್ಕಾರ ಆರ್ ಎಸ್...

ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

'ಬಿಜೆಪಿ' ರಾಷ್ಟ್ರೀಯ ಮಟ್ಟದಲ್ಲಿ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ನ.1ರಂದು ಚಾಲನೆ ನೀಡಿದೆ. ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಖುದ್ದು ಸದಸ್ಯತ್ವ ಪಡೆಯುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ದೇಶಕ್ಕಾಗಿ ದುಡಿಯುವ ಪಕ್ಷದ ಸದಸ್ಯತ್ವ ಪಡೆಯಲು...

ಗೋದ್ರಾ ಸಂತ್ರಸ್ತರಂತೆ ಸುಮ್ಮನಿರಲ್ಲಃ ಬಿಲಾವಲ್ ಭುಟ್ಟೋ

ಗುಜರಾತ್ ಸಂತ್ರಸ್ತರಂತೆ ಪಾಕಿಸ್ತಾನ ಸುಮ್ಮನೆ ಕೂರುವುದಿಲ್ಲ, ಪ್ರತಿಕಾರ ತೀರಿಸಿಕೊಳ್ಳಬಲ್ಲದು ಎಂದು ಪಾಕಿಸ್ತಾನ ಪೀಪಲ್ಸ್ ಪಾರ್ಟಿ ಅಧ್ಯಕ್ಷ ಬಿಲಾವಲ್ ಭುಟ್ಟೋ ಪ್ರಧಾನಿ ನರೇಂದ್ರ ಮೋದಿಯವರಿಗೆ ಸವಾಲು ಹಾಕಿದ್ದಾರೆ. ಕೆಲದಿನಗಳ ಹಿಂದಷ್ಟೇ, ಪಾಕಿಸ್ತಾನದ ಇತರ ಪ್ರಾಂತ್ಯಗಳಂತೆಯೇ ಕಾಶ್ಮೀರ ಕೂಡ ಪಾಕಿಸ್ತಾನದ್ದೇ ಆಗಿದೆ. ನಾನು ಭಾರತದ ವಶದಲ್ಲಿರುವ...

ಪ್ರಧಾನಿ ಮೋದಿಯವರಿಗೆ ನ್ಯೂಯಾರ್ಕ್ ನ್ಯಾಯಾಲಯದಿಂದ ಸಮನ್ಸ್ ಜಾರಿ

2002ರಲ್ಲಿ ನಡೆದ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ನ್ಯೂಯಾರ್ಕ್ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. 13 ವರ್ಷಗಳ ಬಳಿಕ ಅಮೆರಿಕಾಗೆ ಭೇಟಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ 2002ರ ಗುಜರಾತ್ ಗಲಭೆ ಪ್ರಕರಣದಲ್ಲಿ ಮೋದಿ ಪಾತ್ರದ ಬಗ್ಗೆ ನ್ಯೂಯಾರ್ಕ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited