Untitled Document
Sign Up | Login    
Dynamic website and Portals
  

Related News

ದೇಶದಲ್ಲಿ ಗುಣಮಟ್ಟದ ಶಿಕ್ಷಕರ ಕೊರತೆಯಿದೆ: ಪ್ರಣಬ್ ಮುಖರ್ಜಿ

ಉನ್ನತ ಶೈಕ್ಷಣಿಕ ಸಂಸ್ಥೆಗಳಲ್ಲಿ ಗುಣಮಟ್ಟವಿರುವ ಶಿಕ್ಷಕರು ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಕೊರತೆ ಇದ್ದು, ಇದು ನಮ್ಮ ದೇಶಕ್ಕೆ ದೊಡ್ಡ ಸವಾಲಾಗಿದೆ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆತಂಕ ವ್ಯಕ್ತಪಡಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಒಂದು ವಾರಗಳ ಕಾಲ ನಡೆಯುತ್ತಿರುವ ಇನ್ ರೆಸಿಡೆನ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸಿರುವ...

ಜಾಹೀರಾತಿಗೆ 445 ಕೋಟಿ, ಆದರೆ ಗುಣಮಟ್ಟ ಪರೀಕ್ಷೆಗೆ ಕೇವಲ 19 ಕೋಟಿ ಮಾತ್ರ ಖರ್ಚು

ದೇಶಾದ್ಯಂತ ನಿಷೇಧಕ್ಕೊಳಗಾದ ಮ್ಯಾಗಿ ನೂಡಲ್ಸ್‌ನ ಜಾಹೀರಾತು ಪ್ರಚಾರಕ್ಕೆ ನೀಡಿದ್ದ ಮಹತ್ವವನ್ನು, ಅದರ ಗುಣಮಟ್ಟ ಪರೀಕ್ಷೆಗೆ ನೆಸ್ಲೆ ಕಂಪನಿ ಕೊಟ್ಟಿರಲಿಲ್ಲ ಎಂಬ ಮಾಹಿತಿ ಬಹಿರಂಗವಾಗಿದೆ. ಕಳೆದ ವರ್ಷ ಮ್ಯಾಗಿ ನೂಡಲ್ಸ್‌ ಪರ ಜಾಹೀರಾತು ಹಾಗೂ ಮಾರಾಟ ಪ್ರಚಾರಕ್ಕೆ ನೆಸ್ಲೆ ಕಂಪನಿ ಬರೋಬ್ಬರಿ 445 ಕೋಟಿ...

ರಾಜ್ಯದಲ್ಲೂ ಮ್ಯಾಗಿ ನೂಡಲ್ಸ್ ಗೆ ನಿಷೇಧ

ಸುರಕ್ಷತಾ ಗುಣಮಟ್ಟಕ್ಕೆ ಸಂಬಂಧಿಸಿದಂತೆ ದೇಶದ ವಿವಿಧೆಡೆ ಕಾನೂನು ಸಮಸ್ಯೆಗೆ ಸಿಲುಕಿರುವ ನೆಸ್ಲೆ ಕಂಪನಿಯ ಮ್ಯಾಗಿ ನೂಡಲ್ಸ್‌ ಅಪಾಯಕಾರಿ ಅಂಶಗಳನ್ನು ಹೊಂದಿದೆಯೇ ಎಂಬ ಬಗ್ಗೆ ಕರ್ನಾಟಕ ಸರ್ಕಾರವೂ ಪರೀಕ್ಷೆಗೆ ಮುಂದಾಗಿದ್ದು, ರಾಜ್ಯದಲ್ಲೂ ಮೂರು ದಿನಗಳ ತಾತ್ಕಾಲಿಕ ನಿಷೇಧ ಹೇರಲಾಗಿದೆ. ಮ್ಯಾಗಿ ನೂಡಲ್‌ ಅಪಾಯಕಾರಿ ಮಟ್ಟದಲ್ಲಿ...

ಗಾರ್ಡನ್ ಸಿಟಿ ಬೆಂಗಳೂರಿನಲ್ಲೇ ಅತಿ ಹೆಚ್ಚು ವಾಯುಮಾಲಿನ್ಯ!

ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ, ಹವಾಮಾನ ಬದಲಾವಣೆ, ಪರಿಸರ ಸಂರಕ್ಷಣೆ ಬಗ್ಗೆ ಭಾರತ ಇತರ ದೇಶಗಳನ್ನು ಮುನ್ನಡೆಸುವಂತಾಗಬೇಕೆಂದು ಕರೆ ನೀಡಿದ್ದರು. ಆದರೆ ಭಾರತದ ಪ್ರಮುಖ ನಗರಗಳಲ್ಲಿ ಒಂದಾದ ಬೆಂಗಳೂರಿನಲ್ಲೇ ಅತ್ಯಧಿಕ ವಾಯುಮಾಲಿನ್ಯ ದಾಖಲಾಗಿದೆ. ಇತರ ರಾಜಧಾನಿಗಳನ್ನು ಹಿಂದಿಕ್ಕಿರುವ ಬೆಂಗಳೂರು ದೇಶದಲ್ಲೇ ನಂ.1...

ಭಾರತಕ್ಕೆ ಪರಿಸರ ಸಂರಕ್ಷಣೆ ಬಗ್ಗೆ ಹೆಚ್ಚು ಕಾಳಜಿ ಇದೆ: ಪ್ರಧಾನಿ ನರೇಂದ್ರ ಮೋದಿ

'ಜಾಗತಿಕ ತಾಪಮಾನ' ಈ ಶತಮಾನದ ಅತಿ ದೊಡ್ಡ ಸಮಸ್ಯೆಯಾಗಿದ್ದು, ಇದನ್ನು ತಡೆಗಟ್ಟಲು ನಾವು ದೃಢ ಹೆಜ್ಜೆ ಇಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಏ.6ರಂದು ನವದೆಹಲಿಯ ವಿಜ್ನಾನ ಭವನದಲ್ಲಿ ಭಾರತದ ಮೊದಲ ರಾಷ್ಟ್ರೀಯ ವಾಯು ಗುಣಮಟ್ಟ ಸೂಚ್ಯಂಕವನ್ನು ಬಿಡುಗಡೆ ಮಾಡಿದ...

ಬಿಬಿಎಂಪಿ ವ್ಯಾಪ್ತಿಯ ಕಾಮಗಾರಿಗಳ ಬಗ್ಗೆ ಸಿಎಂ ಅಸಮಾಧಾನ

'ಬಿಬಿಎಂಪಿ' ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪರಿಶೀಲನೆ ನಡೆಸಿದ ಸಿದ್ದರಾಮಯ್ಯ ಪಾಲಿಕೆ ಸದಸ್ಯರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜ.21ರಂದು ನಗರದ ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪರಿಶೀಲನೆ ನಡೆಸಿ ಪಾಲಿಕೆ ಸದಸ್ಯರೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, "ಇಷ್ಟೊಂದು ಕಳಪೆ ಗುಣಮಟ್ಟದ ಕಾಮಗಾರಿಯನ್ನು...

ಯುವಜನತೆಯೆ ರಾಷ್ಟ್ರದ ಭವಿಷ್ಯದ ಅಡಿಪಾಯ: ಹಮೀದ್ ಅನ್ಸಾರಿ

ಒಂದು ದೇಶದ ಭವಿಷ್ಯದ ಅಡಿಪಾಯವೆಂದರೆ ಅಲ್ಲಿನ ಯುವ ಜನತೆ. ಹಾಗಾಗಿ ಯುವ ಜನತೆಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದು ದೇಶಕ್ಕೆ ಸಲ್ಲಿಸುವ ಅತಿ ದೊಡ್ಡ ಸೇವೆ ಎಂದು ಉಪರಾಷ್ಟ್ರಪತಿ ಮೊಹಮ್ಮದ್ ಹಮೀದ್ ಅನ್ಸಾರಿ ಅಭಿಪ್ರಾಯ ಪಟ್ಟಿದ್ದಾರೆ. ಬೆಂಗಳೂರಿನ ಆರ್.ವಿ.ಇಂಜಿನಿಯರಿಂಗ್ ಕಾಲೇಜಿನ ಸುವರ್ಣ ಮಹೋತ್ಸವದ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited