Untitled Document
Sign Up | Login    
Dynamic website and Portals
  

Related News

ದಾವೂದ್, ಹಫೀಜ್‌ ಸಯೀದ್, ಲಖ್ವಿ ವಿರುದ್ಧ ಕ್ರಮಕ್ಕೆ ಭಾರತದ ಒತ್ತಡ

ದೇಶದ ಮೋಸ್ಟ್‌ ವಾಂಟೆಡ್‌ ಉಗ್ರರಾದ ದಾವೂದ್‌ ಇಬ್ರಾಹಿಂ, ಜಮಾತ್‌ ಉದ್‌ ದವಾ ಮುಖ್ಯಸ್ಥ ಹಫೀಜ್‌ ಸಯೀದ್‌, ಲಷ್ಕರ್‌ ಕಮಾಂಡರ್‌ ಝಕಿ ಉರ್‌ ರೆಹಮಾನ್‌ ಲಖ್ವಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನದ ಮೇಲೆ ಭಾರತ ಮತ್ತೂಮ್ಮೆ ಒತ್ತಡ ಹೇರಲು ಮುಂದಾಗಿದೆ. ಈ ಸಂಬಂಧ...

ಕಾಶ್ಮೀರದ ಮೂಲಕ ದೇಶದೊಳಗೆ ನುಗ್ಗಿದ ನಾಲ್ವರು ಉಗ್ರರು

ಕಾಶ್ಮೀರ ಮೂಲಕ ನಾಲ್ವರು ಉಗ್ರರು ಭಾರತದೊಳಕ್ಕೆ ನುಸುಳಿದ್ದು, ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ದೇಶದ ವಿವಿಧೆಡೆ ಅವರು ದಾಳಿ ನಡೆಸಬಹುದು ಎಂದು ಗುಪ್ತಚರದಳ ಎಚ್ಚರಿಕೆ ನೀಡಿದೆ. ಕಳೆದ ವಾರ ಜಮ್ಮು-ಕಾಶ್ಮೀರದ ಸಾಂಬಾ ಹಾಗೂ ಕಠುವಾದಲ್ಲಿ ದಾಳಿ ನಡೆಸಿ ಪ್ರಾಣ ತೆತ್ತ ನಾಲ್ವರು ಉಗ್ರರ...

ಭಾರತದಲ್ಲಿರುವಾಗ ಬರಾಕ್‌ ಒಬಾಮಾ ಭದ್ರತೆಗೆ ಉಪಗ್ರಹ ನಿಯೋಜನೆ

ಜ.26ರ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಆಗಮಿಸಲಿರುವ ಅಮೆರಿಕ ಅಧ್ಯಕ್ಷ ಬರಾಕ್‌ ಒಬಾಮಾ ಅವರ ಭದ್ರತೆಗೆ ಸರ್ವೇಕ್ಷಣಾ ಉಪಗ್ರಹವೊಂದನ್ನು ನಿಯೋಜನೆ ಮಾಡಲು ಅಮೆರಿಕ ಸರ್ಕಾರ ಮುಂದಾಗಿದೆ. ಅಮೆರಿಕ ಅಧ್ಯಕ್ಷರೊಬ್ಬರು ಭಾರತದ ಗಣರಾಜ್ಯೋತ್ಸವ ದಿನದಲ್ಲಿ ಪಾಲ್ಗೊಳ್ಳುತ್ತಿರುವುದು ಇದೇ ಮೊದಲು. ಅದೂ ಅಲ್ಲದೆ ಒಬಾಮಾ ಅವರು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited